ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಚಂಡಮಾರುತ ಸಾಧ್ಯತೆ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ಮಂಗಳೂರು(reporterkarnataka.com): ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ತಿರುವನಂತಪುರಂನ ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಸ... ವಿವಾಹಿತ ಮಹಿಳೆಯ ಅತ್ಯಾಚಾರ; ನಗ್ನ ಪೋಟೋ ಕ್ಲಿಕ್ಕಿಸಿ ಹಣಕ್ಕಾಗಿ ಬ್ಲ್ಯಾಕ್ ಮೇಲ್: ಆರೋಪಿ ಗ್ರಾಪಂ ಮಾಜಿ ಸದಸ್ಯ ಪ್ರಶಾಂತ್ ಭಟ್ ಬಂಧನ ಕಾರವಾರ(reporterkarnataka.com):ಆರ್ಕೆಸ್ಟ್ರಾದಲ್ಲಿ ಹಾಡಲು ಅವಕಾಶ ಕೊಡಿಸುವುದಾಗಿ ನಂಬಿಸಿ ವಿವಾಹಿತ ಮಹಿಳೆ ಜತೆ ದೈಹಿಕ ಸಂಬಂಧ ನಡೆಸಿ, ಖಾಸಗಿ ಕ್ಷಣದ ಫೋಟೋ ಕ್ಲಿಕ್ಕಿಸಿ ನಂತರ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಿದ ಗ್ರಾಪಂ ಮಾಜಿ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಸುಬ್ರಹ್ಮಣ್ಯ ಗ್ರಾಮ ... ಮೂಡಿಗೆರೆ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ: ದಿಕ್ಕಾಪಾಲಾಗಿ ಓಡಿದ ಜನರು; 10ಕ್ಕೂ ಹೆಚ್ಚು ಮಂದಿ ಆಸ್ಪತ್ರೆ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಬಾಳೂರು ಸಮೀಪದ ಕಲ್ಲಕ್ಕಿ ಎಸ್ಟೇಟ್ ನಲ್ಲಿ ಕೂಲಿ ಕಾರ್ಮಿಕರ ಮೇಲೆ ಏಕಾಏಕಿ ಹೆಜ್ಜೇನು ದಾಳಿ ನಡೆಸಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹೆಜ್ಜೇನು ದಾಳಿಗೆ ಕಾರ್ಮಿಕರು ಭಯಭಿತರಾಗಿ ದಿಕ... ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ಕೊನೆಯ ಹಂತ ತಲುಪಿದೆ: ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರು(reporterkarnataka.com): ಜೆಡಿಎಸ್ ಜತೆ ನಾವು ಹಿಂದೆ ಮೈತ್ರಿ ಮಾಡಿ ಅನುಭವಿಸಿದ್ದೇವೆ. ನಮಗೆ ಆ ಮೈತ್ರಿ ಬೇಡ. ಹೊಸದಾಗಿ ಮೈತ್ರಿ ಮಾಡಿಕೊಂಡವರು ಅನುಭವ ಮಾಡಿಕೊಳ್ಳಲಿ. ಹಾಗೆ ಬಿಜೆಪಿ ಜತೆಗಿನ ಮೈತ್ರಿಯೊಂದಿಗೆ ಜೆಡಿಎಸ್ ತನ್ನ ಕೊನೆಯ ಹಂತ ತಲುಪಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ... ತೆಲಂಗಾಣ ರಸ್ತೆ ಅಪಘಾತ: ಅಥಣಿ ಕುಟುಂಬದ ಮತ್ತೊಬ್ಬ ಗಾಯಾಳು ಸಾವು; ಮೃತರ ಸಂಖ್ಯೆ 7ಕ್ಕೇರಿಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ತೆಲಂಗಾಣದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇನ್ನೊರ್ವ ಗಾಯಾಳು ಸಾವನ್ನಪ್ಪುದರೊಂದಿಗೆ ಮೃತರ ಸಂಖ್ಯೆ 7ಕ್ಕೇರಿದೆ. ಸೆಪ್ಟಂಬರ್ 15 ರಂದು ತೆಲಂಗಾಣದ ಸೂರ್ಯಪೇಟ ಜಿಲ್ಲೆಯ ಮಟ್ಟಮ್ ಪಲ... ಬದಿಯಡ್ಕ: ಆಟೋರಿಕ್ಷಾ -ಶಾಲಾ ಬಸ್ ಭೀಕರ ಅಪಘಾತ; 5 ಮಂದಿ ಸ್ಥಳದಲ್ಲಿಯೇ ದಾರುಣ ಸಾವು ಕಾಸರಗೋಡು(reporterkarnataka.com)::ಆಟೋ ರಿಕ್ಷಾ ಹಾಗೂ ಶಾಲಾ ಬಸ್ ಪರಸ್ಪರ ಡಿಕ್ಕಿಯಾಗಿ ರಿಕ್ಷಾದಲ್ಲಿ ಸಂಚರಿಸುತ್ತಿದ್ದ ಐದು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ 5 ಬದಿಯಡ್ಕ ಸಮೀಪದ ಪಳ್ಳತ್ತಡ್ಕದಲ್ಲಿ ನಡೆದಿದೆ. ಪೆರ್ಲ ಭಾಗದಿಂದ ತೆರಳುತ್ತಿದ್ದ ಮಾನ್ಯದ ಆಂಗ್ಲ ಮಾಧ್ಯಮ ಶಾಲೆ... 2 ಜಿಲ್ಲೆಗಳ ಹೊರತುಪಡಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ಜನತಾ ದರ್ಶನ: ಒಟ್ಟು 6684 ಅಹವಾಲು ಸ್ವೀಕಾರ; ಹಾವೇರಿಯಲ್ಲಿ ಅತ್ಯಧಿಕ ಬೆಂಗಳೂರು(reporterkarnataka.com): ರಾಜ್ಯಾದ್ಯಂತ ಏಕಕಾಲಕ್ಕೆ ಎಲ್ಲ ಜಿಲ್ಲೆಗಳಲ್ಲಿ ನಡೆದ ಜನತಾ ದರ್ಶನಕ್ಕೆ ಸಾರ್ವಜನಿಕರು ಮತ್ತು ಅಧಿಕಾರಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ರಾಜ್ಯಾದ್ಯಂತ 6684 ಅಹವಾಲು ಮತ್ತು ಮನವಿಗಳು ಸ್ವೀಕೃತಗೊಂಡು 21 ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲಾಗಿ... ಜನಸ್ನೇಹಿ ಆಡಳಿತಕ್ಕೆ ಜನತಾ ದರ್ಶನ ಪೂರಕ: ಮಂಗಳೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು(reporterkarnataka.com):ರಾಜ್ಯದಲ್ಲಿ ಜನಸ್ನೇಹಿ ಆಡಳಿತ ನೀಡುವ ನಿಟ್ಟಿನಲ್ಲಿ ಜನತಾ ದರ್ಶನ ಕಾರ್ಯಕ್ರಮ ಪೂರಕವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಸೋಮವಾರ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಜನತ... ಯುನಿಸೆಕ್ಸ್ ಸೆಲೂನ್ಗಳಿಗೆ ಪೊಲೀಸ್ ಕಮಿಷನರ್ ದಿಢೀರ್ ಭೇಟಿ: ಕಾನೂನುಬಾಹಿರ ಚಟುವಟಿಕೆ ನಡೆಸಿದರೆ ಕಠಿನ ಕ್ರಮದ ಎಚ್ಚರಿಕೆ ಮಂಗಳೂರು(reporterkarnataka.com): ಯುನಿಸೆಕ್ಸ್ ಸೆಲೂನ್ಗಳಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಕಠಿನ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ಕೆಲವು ಯುನಿಸೆಕ್ಸ್ ಸೆಲೂನ್ಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಬ... ಪರಪ್ಪನ ಅಗ್ರಹಾರದಲ್ಲಿ ಒಂದು ರಾತ್ರಿ ಕಳೆದ ಚೈತ್ರಾ ಕುಂದಾಪುರ: ಇಂದು ಖೈದಿ ಸಂಖ್ಯೆ ನೀಡಲಿದ್ದಾರೆ ಜೈಲ್ ಸಿಬ್ಬಂದಿ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.ಕಂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಬಹುಕೋಟಿ ವಂಚಿಸಿದ ಪ್ರಕರಣ ಸಂಬಂಧಿಸಿದಂತೆ ಬಂಧಿತಳಾದ ಚೈತ್ರಾ ಕುಂದಾಪುರ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊದಲ ದಿನ ಕಳೆದಿದ್ದಾರೆ. ಇಂದು ಆಕೆಗೆ ಖೈದಿ ಸಂಖ್ಯೆ ಸಿಗ... « Previous Page 1 …157 158 159 160 161 … 279 Next Page » ಜಾಹೀರಾತು