ನಂಜನಗೂಡು: ಕೋಮು ಘರ್ಷಣೆಗೀಡಾದ ಹಲ್ಲರೆ ಗ್ರಾಮಕ್ಕೆ ಶಾಸಕದ್ವಯರ ಭೇಟಿ; ಸಂತ್ರಸ್ತರಿಗೆ ಸಾಂತ್ವನ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಇತ್ತೀಚೆಗೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ಅಂಬೇಡ್ಕರ್ ನಾಮಫಲಕ ಅಳವಡಿಸುವ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ ನಡೆದು ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಈ ಸಂಬಂಧ ಇಬ್ಬರು ಶಾಸಕರು ಸಂತ್ರಸ್... ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ಇಂಟರ್ ನ್ಯಾಷನಲ್ ಕೈಟ್ ಫೆಸ್ಟಿವಲ್: ಲೋಗೋ ಅನಾವರಣ ಮಂಗಳೂರು(reporterkarnataka.com): ಒಎನ್ ಜಿಸಿ, ಎಂಆರ್ ಪಿ ಎಲ್, ಟೀಮ್ ಮಂಗಳೂರು ಸಹಬಾಗಿತ್ವದಲ್ಲಿ ಫೆಬ್ರವರಿ 10 ಮತ್ತು 11ರಂದು ತಣ್ಣೀರುಭಾವಿ ಬೀಚ್ ನಲ್ಲಿ ನಡೆಯಲಿರುವ ಕೈಟ್ ಫೆಸ್ಟಿವಲ್ ಲೋಗೋ ಅನಾವರಣವನ್ನು ಸ್ಪೀಕರ್ ಯು.ಟಿ. ಖಾದರ್ ನಡೆಸಿದರು. ಸ್ಪೀಕರ್ ಖಾದರ್ ಮಾತನಾಡಿ, ಗಾಳಿ ಪಟ ಬಿಡುದೆದರ... ಮಂಗನಕಾಯಿಲೆಗೆ ಚಿಕ್ಕಮಗಳೂರಿನ ಮಲೆನಾಡಿನಲ್ಲಿ ಮೊದಲ ಬಲಿ: ಶೃಂಗೇರಿ ಸಮೀಪದ ವೃದ್ಧ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಲೆನಾಡಿಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿಯಾಗಿದೆ. ಕೆ.ಎಫ್.ಡಿಗೆ ಶೃಂಗೇರಿ ತಾಲೂಕಿನ ಬೇಗಾನೆ ಗ್ರಾಮದ 79 ವರ್ಷದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ರೆಡ್ ಝೋನ್ ನಲ್ಲಿ ತಪಾಸಣೆ ಮಾಡಿದಾಗ ವೃದ್ದನಲ್ಲಿ ಕೆ.ಎಫ್.... ಚಿಕ್ಕಮಗಳೂರು: ಹೆಚ್ಚುತ್ತಿರುವ ಕಾಡಾನೆ ಹಾವಳಿ; 5-6 ಗ್ರಾಮಗಳಿಗೆ 2 ಡಜನ್ ಸಲಗ ಲಗ್ಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಜಾಸ್ತಿಯಾಗಿದೆ. ಅರಣ್ಯ ಇಲಾಖೆಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹೈ ಅಲರ್ಟ್, ಮೈಕ್ ಅನೌನ್ಸ್ ಮೆಂಟ್ ಮಾಡಲಾಗುತ್ತಿದೆ. ತ... ಹುಬ್ಬಳ್ಳಿ; ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಅನುಷಾ ಪಾಟೀಲ್ ಹುಬ್ಬಳ್ಳಿ info.reporterkarnataka@gmail.com ಇಲ್ಲಿನ ಶಿರಹಟ್ಟಿಯ ಭಾವೈಕ್ಯತಾ ಸಂಸ್ಥಾನ ಮಹಾಪೀಠದ ಶ್ರೀಮದ್ ಮಹಾರಾಜ ನಿರಂಜನ ಜಗದ್ಗುರು ಫಕೀರ ಸಿದ್ದರಾಮಶ್ರೀಗಳ ಅಮೃತ ಮಹೋತ್ಸವ ಕಾರ್ಯಕ್ರಮ ನಗರದ ನೆಹರು ಮೈದಾನದಲ್ಲಿ ನಡೆಯಿತು. ಶ್ರೀಮಠದಿಂದ ಭಾವೈಕ್ಯದ ರಥಯಾತ್ರೆ,... ಮೆಥಾಎಂಪೈಟಮೈನ್ ಡ್ರಗ್ಸ್ ಮಾರಾಟ ಯತ್ನ: ಆರೋಪಿ ಬಂಧನ; 1.30 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com): ನಗರದ ಮೇರಿಹೀಲ್ ಹೆಲಿಪ್ಯಾಡ್ ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಒಬ್ಬನನ್ನು ಬಂಧಿಸಲಾಗಿದೆ. ಮೆಥಾಎಂಪೈಟಮೈನ್ ಎಂಬ ಮಾದಕ ವಸ್ತು ಅಕ್ರಮವಾಗಿ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಮೊಹಮ್ಮದ್ ಫರಾಜ್ ಎಂಬಾತನನ್ನು ಮಂಗಳೂರು ಉತ್ತರ ಉಪ ವಿಭಾಗದ... ಮಂಗಳೂರಿನಲ್ಲಿ ಫೆ.17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಎಐಸಿಸಿ ಅಧ್ಯಕ್ಷ ಖರ್ಗೆ ನೇತೃತ್ವ . ಬೆಂಗಳೂರು(reporterkarnataka.com): ಕರಾವಳಿ ಕರ್ನಾಟಕದ ಮಂಗಳೂರಿನಲ್ಲಿ ಮುಂದಿನ ಫೆಬ್ರವರಿ 17ರಂದು ರಾಜ್ಯಮಟ್ಟದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ವಿಧಾನಸೌಧದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಈ ಕುರಿತು ಮಾಹಿತಿ ನೀಡಿ... ನಂಜನಗೂಡು ಶ್ರೀ ನಂಜುಂಡೇಶ್ವರನ ಸನ್ನಿಧಿಯಲ್ಲಿ ಸಾಮೂಹಿಕ ವಿವಾಹ: ನವ ಜೀವನಕ್ಕೆ ಕಾಲಿಟ್ಟ 8 ಜೋಡಿಗಳು ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಾಂ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಮಾಂಗಲ್ಯ ಭಾಗ್ಯ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ನವ ಜೀವನಕ್ಕೆ ಎಂಟು ಜೋಡಿಗಳು ಕಾಲಿಟ್ಟಿದ್ದಾರೆ. [video width="480" height="832" mp4="https://reporterkarnataka.com/wp-... ಅಕ್ರಮ ಆಸ್ತಿ ಆರೋಪ: ವಾಣಿಜ್ಯ ತೆರಿಗೆ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: ದಾಖಲೆಗಳ ಪರಿಶೀಲನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪ ಮೇಲೆ ವಾಣಿಜ್ಯ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ. ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿರುವ ನೇತ್ರಾವತಿ ... ನಂಜನಗೂಡು ಹಲ್ಲರೆ ಗ್ರಾಮದಲ್ಲಿ ಕಿಡಿಗೇಡಿಗಳಿಂದ ಮನೆಗಳಿಗೆ ಕಲ್ಲು ತೂರಾಟ: ವಾಹನಗಳು ಜಖಂ, ಹಲವರಿಗೆ ಗಾಯ; ಉದ್ವಿಗ್ನ ಪರಿಸ್ಥಿತಿ *ಕಿಡಿಗೇಡಿಗಳು ಪುಂಡರು ದೊಣ್ಣೆ ಮಾರಕಸ್ತ್ರಗಳನ್ನು ಹಿಡಿದು ಬಡಾವಣೆಗಳಿಗೆ ನುಗ್ಗಿ ಅಟ್ಟಹಾಸ ಮೆರೆದರು ಮೌನಕ್ಕೆ ಶರಣಾದ ನಂಜನಗೂಡು ಪೊಲೀಸರು* *ಅಂಬೇಡ್ಕರ್ ನಾಮಫಲಕ ವಿಚಾರದಲ್ಲಿ ಎರಡು ಕೋಮುಗಳ ನಡುವೆ ಘರ್ಷಣೆ* *ಹತ್ತಕ್ಕೂ ಹೆಚ್ಚು ಮಂದಿಗೆ ಕಲ್ಲೇಟು ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕ... « Previous Page 1 …157 158 159 160 161 … 301 Next Page » ಜಾಹೀರಾತು