ಭೀಕರ ಅಪಘಾತ: ರಸ್ತೆಯಲ್ಲೇ ಹೊತ್ತು ಉರಿದ ಬೈಕ್, ಸ್ಥಳದಲ್ಲೇ ಯುವತಿ ಸಹಿತ ಇಬ್ಬರ ಸಾವು ಸಾಂದರ್ಭಿಕ ಚಿತ್ರ ತುಮಕೂರು(reporterkarnataka news): ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ರಸ್ತೆಯಲ್ಲಿಯೇ ಬೈಕ್... ವರ್ಗಾವಣೆ ಆದೇಶ ಬೆನ್ನಲ್ಲೇ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಭೇಟಿ: ಅರ್ಧ ತಾಸಿಗೂ ಹೆಚ್ಚು ಕಾಲ ಚರ್ಚೆ ಬೆಂಗಳೂರು(reporterkarnataka news) : ವರ್ಗಾವಣೆ ಆದೇಶದ ಬೆನ್ನಲ್ಲೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತನಾಡಿದರು. ವರ್ಗಾವಣೆ ತಡೆಹಿಡಿಯುವಂತೆ ಅವರು ಮುಖ್ಯ ಮಂತ್ರಿಯಲ್ಲಿ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ರ... ಅನ್ನಭಾಗ್ಯದ ತುತ್ತು ಅನ್ಯರ ಪಾಲಾಗುತ್ತಿದೆ: 1 ಟನ್ ಅಕ್ಕಿ ವಶ; ಅಕ್ರಮ ಬಯಲಿಗೆಳೆದ ರಿಪೋರ್ಟರ್ ಕರ್ನಾಟಕ ವರದಿ ಮಾಯಪ್ಪ ಪಾಟ್ಲು ಲೋಖಂಡೆ ವಿಜಯಪುರ info.reporterkarnataka@gmail.com ವಿಜಯಪುರ ತಾಲೂಕಿನ ಮಖಣಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರನಾಳದಲ್ಲಿ ಇಂದು ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 1 ಟನ್ ಅನ್ನಭಾಗ್ಯದ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಟಾಂ... Very sad news- ಕೊರೊನಾ ಅರ್ಭಟ: ದೇಶಾದ್ಯಂತ 9346 ಮಕ್ಕಳು ತಬ್ಬಲಿ; ರಾಜ್ಯದಲ್ಲಿ 36 ಪುಟಾಣಿಗಳು ಅನಾಥ ಹೊಸದಿಲ್ಲಿ(reporterkarnataka news): ಬಹಳ ದುಃಖಕ್ಕೆ ವಿಷಯವೆಂದರೆ ಕೊರೊನಾ ಎರಡನೇ ಅಲೆಯ ಅರ್ಭಟಕ್ಕೆ ಕರ್ನಾ ಟಕದ ಸೇರಿದಂತೆ ದೇಶಾದ್ಯಂತ ಇದುವರೆಗೆ ಸುಮಾರು 9,346 ಮಕ್ಕಳು ತಬ್ಬಲಿಯಾಗಿದ್ದಾರೆ. ಇವರೆಲ್ಲ ಅಪ್ಪ-ಅಮ್ಮ ಇಬ್ಬರನ್ನೂ ಕಳೆದುಕೊಂಡು ಅನಾಥರಾಗಿದ್ದಾರೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ... ಚಿತ್ರರಂಗಕ್ಕೆ ಮತ್ತೆ ಆಘಾತ : ಸ್ಯಾಂಡಲ್ ವುಡ್ ಮೊದಲ ತಲೆಮಾರಿನ ಹಾಸ್ಯನಟಿ ಬಿ.ಜಯಾ ನಿಧನ ಬೆಂಗಳೂರು (Reporter Karnataka News) ಕನ್ನಡ ಸಿನಿರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನ ಹೊಂದಿದ್ದಾರೆ. ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದ... ಪಟ್ರಮೆ: ಪಂಪ್ ಶೆಡ್ ಸ್ವಿಚ್ ಶಾಕ್ ಹೊಡೆದು ತಾಯಿ- ಮಗು ಸ್ಥಳದಲ್ಲೇ ದಾರುಣ ಸಾವು ಬೆಳ್ತಂಗಡಿ(reporterkarnataka news): ಇಲ್ಲಿನ ಪಟ್ರಮೆ ಗ್ರಾಮದ ಕೊಡಂದೂರು ಎಂಬಲ್ಲಿ ಪಂಪು ಶೆಡ್ನಲ್ಲಿ ಸ್ವಿಚ್ ಹಾಕುತ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು ತಾಯಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಕೊಡಂದೂರು ನಿವಾಸಿ ಹರೀಶ್ ಗೌಡ ಎಂಬವರ ಪತ್ನಿ ಗೀತಾ (30) ಹಾಗ... ಬಾಗಲಕೋಟೆ ಕುಂಬಾರಹಳ್ಳದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆ ಪತ್ತೆ; ಭಯಭೀತರಾದ ಗ್ರಾಮಸ್ಥರು; ಅರಣ್ಯ ಇಲಾಖೆ ಎಚ್ಚರಿಕೆ ಭೀಮಣ್ಣ ಪೂಜಾರ್ ವಿಜಯಪುರ info.reporterkarnataka@gmail.com ಬಾಗಲಕೊಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ಸಾಕು ಪ್ರಾಣಿ ಭಕ್ಷಕ ಚಿರತೆಯೊಂದು ಕಾಣಿಸಿಕೊಂಡಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕುಂಬಾರಹಳ್ಳ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲವು ದಿನಗಳಿಂದ ಸಾಕು ... ಸಿಂಧನೂರು: ಹೊಟ್ಟೆನೋವು ತಾಳಲಾಗದೆ ಪೊಲೀಸ್ ಪತ್ನಿ ನೇಣಿಗೆ ಶರಣು ಸಿಂಧನೂರು(reporterkarnataka news): ಸಿಂಧನೂರು ನಗರದಲ್ಲಿ ಹೊಟ್ಟೆ ನೋವು ತಾಳಲಾರದೆ ಪೊಲೀಸ್ ಪತ್ನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ ನಗರದ ಪೊಲೀಸ್ ವಸತಿಗೃಹದಲ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಅವರ ಪತ್ನಿ ಕವಿತಾ (40)ಹೊಟ್ಟೆ ನೋವು ತಾಳಲಾರದೆ ಶನಿವಾರ ... ನಿರ್ಭಯ ಮಾದರಿ ಗ್ಯಾಂಗ್ ರೇಪ್ಗೆ ಸಾಕ್ಷಿಯಾದ ಬೆಂಗಳೂರು : ಯುವತಿಯ ಗುಪ್ತಾಂಗಕ್ಕೆ ಬಾಟಲಿ ತುರುಕಿ ವಿಕೃತಿ ಮೆರೆದ ಕಾಮುಕರು ಬೆಂಗಳೂರು (Reporter Karnataka News) ಯುವತಿಯೊಬ್ಬಳ ಮೇಲೆ ಸಾಮೂಹಿಕವಾಗಿ ಪೈಶಾಚಿಕ ರೀತಿಯಲ್ಲಿ ಅತ್ಯಾಚಾರ ನಡೆಸಿ ವೀಡಿಯೋ ಮಾಡಿ ಹರಿಯ ಬಿಟ್ಟು ವಿಕೃತಿ ಮೆರೆದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತಾವು ಮಾಡಿದ ಹೇಯ ಕೃತ್ಯವನ್ನು ತಾವೇ ಜಾಲತಾಣಗಳಿಗೆ ಹರಿಬಿಟ್ಟ ಮೇಲಷ್ಟೇ ಈ ಗ್ಯಾಂಗ್ ರೇಪ್ ಪ್ರಕ... ಸಿಎಂ ಬದಲಾವಣೆಯಂತಹ ಅನಾವಶ್ಯಕ ವಿಷಯದ ಕುರಿತು ಚರ್ಚೆ ಸಲ್ಲದು: ಡಿಸಿಎಂ ಲಕ್ಷ್ಮಣ ಸವದಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ರಾಜ್ಯದಲ್ಲಿ ಕೊರೊನಾ ಹಾವಳಿ ದೊಡ್ಡ ಪ್ರಮಾಣದಲ್ಲಿರುವಾಗ ಮುಖ್ಯಮಂತ್ರಿ ಬದಲಾವಣೆಯಂತಹ ಅನಾವಶ್ಯಕ ವಿಷಯದ ಬಗ್ಗೆ ಚರ್ಚೆ ಸಲ್ಲದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಖಡಕ್ ಆಗಿ ಹೇಳಿದರು. ಬೆಳಗಾವಿ ಜಿಲ್ಲೆಯ ಅಥಣಿ ಸಮೀಪದ ಹತ... « Previous Page 1 …158 159 160 161 162 Next Page » ಜಾಹೀರಾತು