ಬರೇ 5 ತಿಂಗಳಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ವರ್ಗಾವಣೆ!: ಡ್ರಗ್ಸ್, ಮಟ್ಕಾ ವಿರುದ್ಧ ಸಮರ ಸಾರಿದ್ದ ಅಧಿಕಾರಿ ಮಂಗಳೂರು(reporterkarnataka.com):ಮಂಗಳೂರು ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್ ಅವರನ್ನು ವರ್ಗಾಯಿಸಲಾಗಿದೆ. ನೂತನ ಕಮಿಷನರ್ ಆಗಿ ಹಿರಿಯ ಐಪಿಎಸ್ ಅಧಿಕಾರಿ ಅನೂಪಮ್ ಅಗರ್ವಾಲ್ ಅವರನ್ನು ನೇಮಿಸಲಾಗಿದೆ.ಸರಕಾರ ಈ ಕುರಿತು ಆದೇಶ ಹೊರಡಿಸಿದೆ. ಕೇವಲ 5 ತಿಂಗಳ ಹಿಂದೆ ನೇಮಕಗೊಂಡ ಕುಲ್ ದೀಪ್ ಕುಮ... ಕೀಟನಾಶಕ ಕುಡಿದು 2 ವರ್ಷದ ಮಗು ದಾರುಣ ಸಾವು: ಜ್ಯೂಸ್ ಎಂದು ಗ್ರಹಿಸಿ ಸೇವಿಸಿದ ಕಂದಮ್ಮ ಚನ್ನಪಟ್ಟಣ(reporterkarnataka.com): ರೇಷ್ಮೆ ಹುಳುವಿಗೆ ಸಿಂಪಡಿಸಲು ತಂದು ಇಟ್ಟಿದ್ದ ಕೀಟನಾಶಕವನ್ನು ಕುಡಿದು 2 ವರ್ಷದ ಕಂದಮ್ಮ ಸಾವನ್ನಪ್ಪಿದ ದಾರುಣ ಘಟನೆ ಚನ್ನಪಟ್ಟಣದಲ್ಲಿ ನಡೆದಿದೆ. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತಪಟ್ಟ ಮಗುವನ್ನು ಯಶಾಂಕ್ ಕೆ.ಗೌಡ ... ಮದುವೆ ವೀಡಿಯೋದಲ್ಲಿ ಚಿರತೆ ಪತ್ತೆ!: ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಯಿತು ಲೈವ್ ದೃಶ್ಯ; ಗ್ರಾಮಸ್ಥರಲ್ಲಿ ಆತಂಕ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಶಿವಗಂಗಾಗಿರಿ ಬೆಟ್ಟದ ಬಂಡೆಯ ಮೇಲೆ ಚಿರತೆಗಳು ಪತ್ತೆಯಾಗಿವೆ. ಡ್ರೋನ್ ಕ್ಯಾಮರಾದಲ್ಲಿ ಚಿರತೆಗಳ ಚಲನ-ವಲನ ಸೆರೆಯಾಗಿದ್ದು, ಜನರು ಭಯಭೀತರಾಗಿದ್ದಾರೆ. ... ಮುಂಗಾರು ಮುಗಿಯುವ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ!: ಬರದ ಕರಿಛಾಯೆಯಲ್ಲಿ ಜನರ ಬದುಕು!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪ್ರಸಕ್ತ ಸಾಲಿನ ಮುಂಗಾರು ಮುಗಿಯುವ ಮುನ್ನವೇ ನೀರಿಗಾಗಿ ಜನರ ಪರದಾಟ ಆರಂಭವಾಗಿದೆ. ರಾಜ್ಯಾದ್ಯಂತ ಈ ಬಾರಿ ಮಳೆ ಪ್ರಮಾಣ ತೀರಾ ಇಳಿಮುಖವಾಗಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಈ ಬಾರಿ ನೀರಿನ ಸಮಸ್ಯೆ ಹೇಳಿ ತೀರದು. ... ಬಹರೈನ್ ನಲ್ಲಿ ಭೀಕರ ರಸ್ತೆ ಅಪಘಾತ: ಓಣಂ ಆಚರಿಸಿ ವಾಪಸ್ ಬರುತ್ತಿದ್ದ 5 ಮಂದಿ ಭಾರತೀಯರ ಸಾವು ಮನಾಮಾ(reporterkarnataka.com): ಬಹರೈನ್’ನಲ್ಲಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತ ದಲ್ಲಿ 5 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಬಹರೈನ್ ರಾಜಧಾನಿ ಮನಾಮಾದ ಶೇಖ್ ಖಲೀಫಾ ಬಿನ್ ಸಲ್ಮಾನ್ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಟ್ರಕ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಕೇರಳದ... ಸೌಜನ್ಯ ಪರ ಹೋರಾಟಕ್ಕೆ ಮಠದ ಸಂಪೂರ್ಣ ಬೆಂಬಲ: ಆದಿಚುಂಚನಗಿರಿ ಸಂಸ್ಥಾನದ ಮಂಗಳೂರು ಶಾಖಾ ಮಠದ ಧರ್ಮಪಾಲನಾಥ ಸ್ವಾಮೀಜಿ ಘೋಷಣೆ ಬೆಳ್ತಂಗಡಿ(reporterkarnataka.com): ಸಿಬಿಐ ತನಿಖೆ ನಂತರವೂ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ನಿಜವಾದ ಅಪರಾಧಿಗಳಿಗೆ ಶಿಕ್ಷೆ ನೀಡಿ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಸತ್ಯ, ನ್ಯಾಯಕ್ಕಾಗಿ ನಾವೆಲ್ಲರೂ ಒಂದಾಗಬೇಕು. ಸತ್ಯ, ನ್ಯಾಯ,ಧರ್ಮದ ಹೋರಾಟಕ್ಕೆ ಮಠದ ಬೆಂಬಲವಿದೆ ಎಂದು ಆದಿಚುಂಚ... ಚಿಕ್ಕಮಗಳೂರು: ಮುಂದುವರಿದ ಸಲಗ ದಾಳಿ; ಕಾಡಾನೆ ಕಾಲ್ತುಳಿತಕ್ಕೆ ವ್ಯಕ್ತಿ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ಚಿಕ್ಕಮಗಳೂರಿನ ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಸಲಗ ದಾಳಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಕಳೆದ 2 ವರ್ಷದಲ್ಲಿ 6ಕ್ಕೂ ಹೆ... ಸಿಸಿಬಿ ಪೊಲೀಸರ ಮಹತ್ವದ ಕಾರ್ಯಾಚರಣೆ: ಡ್ರಗ್ ಕಿಂಗ್ ಪಿನ್ ನೈಜೀರಿಯ ಮಹಿಳೆಯ ಬಂಧನ; 20 ಲಕ್ಷ ಮೌಲ್ಯದ ಎಂಡಿಎಂಎ ವಶ ಮಂಗಳೂರು(reporterkarnataka.com): ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಎಂಡಿಎಂಎ( Synthetic Drug) ಸಹಿತ ಪ್ರಮುಖ ಡ್ರಗ್ಸ್ ಪೆಡ್ಲರ್ ನೈಜೀರಿಯಾ ದೇಶದ ಮಹಿಳೆಯೋರ್ವಳನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ನೈಜೀರಿಯಾದ ಅಡೆವೊಲೆ ಅಡೆಟುಟು ಆನು... ಸೀನಿಯರ್ ಸಿಟಿಜನ್ ಗಳಿಗೆ ಬೈಯುವ ಖಾಸಗಿ ಬಸ್ ಕಂಡೆಕ್ಟರ್ ಗಳು: ಪೊಲೀಸ್ ಕಮಿಷನರ್ ಫೋನ್ – ಇನ್ ಕಾರ್ಯಕ್ರಮದಲ್ಲಿ ಬಹಿರಂಗ ಮಂಗಳೂರು(reporterkarnataka.com) ಬಸ್ಸು ಹತ್ತುವಾಗ, ಇಳಿಯುವಾಗ ಬಸ್ ನಿರ್ವಾಹಕರು ಬೈಯ್ಯುತ್ತಾರೆ ಎಂದು ಹಿರಿಯ ನಾಗರಿಕರೊಬ್ಬರು ನೊಂದು ದೂರು ನೀಡಿದ್ದಾರೆ. ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ನಡೆದ ಪೋನ್ - ಇನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪೊಲೀಸ್ ಕಮಿಷನರ್ ಕುಲ್ ದೀಪ್ ಕುಮಾರ್ ಜೈನ್... ಮಳೆಗಾಗಿ ವಿಶೇಷ ಪೂಜೆ: ಬರೋಬ್ಬರಿ 37 ವರ್ಷದ ಬಳಿಕ ಗಂಗೇಗಿರಿ ಬೆಟ್ಟವೇರಿದ ಹಳ್ಳಿಗರು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಳೆಗಾಗಿ ಪ್ರಾರ್ಥಿಸಿ ಬರೋಬ್ಬರಿ 37 ವರ್ಷಗಳ ಬಳಿಕ ಮಲೆನಾಡಿಗರು ಎನ್. ಆರ್. ಪುರ ತಾಲೂಕಿನ ಗಂಗೇಗಿರಿ ಬೆಟ್ಟವನ್ನು ಏರಿದ್ದಾರೆ. ಇವರಲ್ಲಿ ಮೂವರು ಸಂಕಲ್ಪ ಮಾಡಿ ಮಳೆಗಾಗಿ ಪ್ರಾರ್ಥಿಸಿದ್ದಾರೆ. ... « Previous Page 1 …161 162 163 164 165 … 279 Next Page » ಜಾಹೀರಾತು