ಅಕ್ರಮ ಮರಳು ಸಾಗಾಟಕ್ಕೆ ಲಂಚ: ಲೋಕಾಯುಕ್ತ ಬಲೆಗೆ ತಹಶೀಲ್ದಾರ್, ಜೀಪ್ ಚಾಲಕ ಕೂಡ ಅಂದರ್ ಹಾವೇರಿ(reporterkarnataka.com): ಅಕ್ರಮ ಮರಳು ಸಾಗಾಟಕ್ಕೆ ಅವಕಾಶ ನೀಡಲು ಲಂಚ ಪಡೆಯುತ್ತಿದ್ದ ವೇಳೆ ರಾಣಿಬೆನ್ನೂರು ತಹಶೀಲ್ದಾರ್ ಹಾಗೂ ಚಾಲಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜೀಪ್ ಚಾಲಕ ಲಂಚ ಹಣ ಪಡೆದುಕೊಂಡು ರಾಣಿಬೆನ್ನೂರು ನಗರದ ವೀರಭದ್ರೇಶ್ವರ ಬಡಾವಣೆಯಲ್ಲಿರುವ ಮನೆಯಲ್ಲಿ ತಹಶೀಲ್... ಶ್ರೀಕಾಂತ್ ಪೂಜಾರಿಯನ್ನು ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾ... ಮಡದಿಯ ಮೇಲೆ ಅನುಮಾನ: ಮಚ್ಚಿನಿಂದ ಪತ್ನಿಗೆ ಮಾರಣಾಂತಿಕ ಹಲ್ಲೆ: ಪತಿ ಈಗ ಪೊಲೀಸರ ಅತಿಥಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಪತ್ನಿ ಬೇರೆಯವರೊಂದಿಗೆ ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾಳೆ ಎಂದು ಅನುಮಾನಗೊಂಡು ಪತಿ, ಪತ್ನಿಗೆ ಮಚ್ಚಿನಿಂದ ಹಲ್ಲೆ ನಡೆಸಿರುವ ಘಟನೆ ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. 27 ವರ್ಷದ ದೇವಮಣಿ ಹಲ್ಲೆಗೆ ಒಳಗಾದ... ನಾವು ಹೆಂಗೆ ಹಿಂದೂ ವಿರೋಧಿಗಳು? ರಾಜ್ಯದ ಬಹುತೇಕ ಹಿಂದೂಗಳೇ ಬಿಜೆಪಿ ತಿರಸ್ಕರಿಸಿ, ಕಾಂಗ್ರೆಸ್ ಆಯ್ಕೆ ಮಾಡಿದ್ದು: ಗೃಹ ಸಚಿವ ಡಾ. ಪರಮೇಶ್ವ... ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯದಲ್ಲಿ ಬಿಜೆಪಿ ಆಡಳಿತವನ್ನು ತಿರಸ್ಕರಿಸಿ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನರು ಹಿಂದೂಗಳೇ ಆಗಿದ್ದಾರೆ. ಹಾಗಿರುವಾಗ ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಎಂದು ಗೃಹ ಸಚಿವ ಡಾ. ಜಿ. ಪರಮೇಶ... ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ನೀರು ಎರಚಿದ ಆರೋಪ: ಆರೋಪಿಗಳ ಬಂಧನ ಆಗ್ರಹಿಸಿ ಭಾರೀ ಪ್ರತಿಭಟನೆ; ನಂಜನಗೂಡು ಬಂದ್ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಶ್ರೀ ಶ್ರೀಕಂಟೇಶ್ವರ ಸ್ವಾಮಿ ಹಾಗೂ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿ ಗಳ ಮೇಲೆ ನೀರು ಎರಚಿ ಅಪಮಾನ ಗೊಳಿಸಿದವರನ್ನು ಬಂಧಿಸುವಂತೆ ಒತ್ತಾಯಿಸಿ ಇಂದು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಭಕ್ತ ಮಂಡಳಿ ಹಾಗೂ ಮಾಜಿ ಶಾಸಕ ಹರ್ಷವರ್ಧನ್ ಕ... ಹಿಂದೂಗಳನ್ನು ದುರ್ಬಲಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ಥಾನ ನಿರ್ಮಾಣ: ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಸಿ.ಟಿ.ರವಿ ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಹಿಂದೂಗಳನ್ನು ದುರ್ಬಲ ಗೊಳಿಸುವ ಕಾಂಗ್ರೆಸ್ ನೀತಿಯಿಂದ ಪಾಕಿಸ್ಥಾನ, ಅಪಘಾನಿಸ್ರಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದು ಮಾಜಿ ಶಾಸಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ... ಸರಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ವಕೀಲರಿಂದ ಹಲ್ಲೆ ಆರೋಪ: ವೈದ್ಯ ಸಿಬ್ಬಂದಿಗಳಿಂದ ಪ್ರತಿಭಟನೆ: ಆರೋಪಿ ಬಂಧನಕ್ಕೆ ಆಗ್ರಹ ಬೆಳಗಾವಿ(reporterkarnataka.com):ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಮೇಲೆ ಹಲ್ಲೆ ಖಂಡಿಸಿ ಅಥಣಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರು ಸಿಬ್ಬಂದಿ ಪ್ರತಿಭಟನೆ ನಡೆಸಿದರು. ಆಸ್ಪತ್ರೆ ಸಿಬ್ಬಂದಿಗಳು ಇಂದು ಮುಂಜಾನೆಯಿಂದ ಪ್ರತಿಭಟನೆ ನಡೆಸಲಾರಂಭಿಸಿದರು. ತಡರಾತ್ರಿ ಆಸ್ಪತ್ರೆ ಸಿಬ್ಬಂದಿ ಬಸವರಾಜ ಘೂಳಪ್ಪನ... ನಂಜನಗೂಡು: ಅರಣ್ಯ ಇಲಾಖೆ ಷರತ್ತಿಗೆ ಸಿಡಿದೆದ್ದ ಮಹದೇಶ್ವರ ಸ್ವಾಮಿ ಭಕ್ತರು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ; ದರುಶನವಿಲ್ಲದೆ ಹಿಂದಿರುಗಿದ... ಅನಾದಿಕೃತ ರೆಸಾರ್ಟ್, ಐಷಾರಾಮಿ ಹೋಟೆಲ್ ಮೋಜು ಮಸ್ತಿಗೆ ಅವಕಾಶ ಕಲ್ಪಿಸಿಕೊಟ್ಟಿರುವ ಅರಣ್ಯ ಇಲಾಖೆ ಅಧಿಕಾರಿಗಳು ನೂರಾರು ವರ್ಷಗಳ ಇತಿಹಾಸವಿರುವ ಧಾರ್ಮಿಕ ಸೇವೆಗೆ ಬ್ರೇಕ್ ಹಾಕಲು ಮುಂದು ಜಿಲ್ಲಾಧಿಕಾರಿಗಳೇ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಷ್ಠೆಯ ನಿರ್ಬಂಧಕ್ಕೆ ಕ್ರಮ ಏನು..!? ಮೋಹನ್ ನಂಜನಗೂಡು... ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ ಟೊಕಿಯೊ(reporter Karnataka.com): ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂ... ಕೆಲಸದ ಒತ್ತಡ: ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆ; ಡೆತ್ ನೋಟು ಬರೆದಿಟ್ಟು ನೇಣಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸೋಮವಾರ ನಡೆದಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ ದರ... « Previous Page 1 …162 163 164 165 166 … 301 Next Page » ಜಾಹೀರಾತು