ಕುಳಾಯಿ ಗ್ರಾಮದ ಯುವತಿ ಕಾಣೆ: ಪತ್ತೆಗೆ ಸಾರ್ವಜನಿಕರಲ್ಲಿ ಕೋರಿಕೆ ಮಂಗಳೂರು(reporterkarnataka.com)): ನಗರದ ಹೊರವಲಯದ ಬೈಕಂಪಾಡಿ ಸಮೀಪದ ಕುಳಾಯಿ ಗ್ರಾಮದ ಯುವತಿಯೊಬ್ಬಳು ಕಾಣೆಯಾಗಿದ್ದಾಳೆ. ಮಾ. 25ರಿಂದ ಮಾನಸ (22) ಕಾಣೆಯಾಗಿದ್ದು, ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಹರೆ: 5 ಅಡಿ ಎತ್ತರ, ಬಿಳಿ ಮೈ ಬಣ್ಣ, ಕಪ್ಪು ಕೂದಲು, ಎಣ್ಣೆ ಕ... ತಲಪಾಡಿ ಚೆಕ್ ಪೋಸ್ಟ್: ಕೇರಳದಿಂದ ಕಾರಿನಲ್ಲಿ ಸಾಗಿಸುತ್ತಿದ್ದ ದಾಖಲೆ ರಹಿತ 7.95 ಲಕ್ಷ ರೂ. ವಶಕ್ಕೆ ಉಳ್ಳಾಲ(reporterkarnataka.com): ಯಾವುದೇ ದಾಖಲೆಗಳಿಲ್ಲದೆ ಕೇರಳದಿಂದ ಹಣ ಸಾಗಿಸುತ್ತಿದ್ದ ಕಾರನ್ನು ತಲಪಾಡಿ ಚೆಕ್ ಪೋಸ್ಟ್ ಬಳಿ ತಡೆದು ನಿಲ್ಲಿಸಿದ ಪೊಲೀಸರು 7.95 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಕಾರನ್ನು ತಡೆಹಿಡಿದ ಉಳ್ಳಾಲ ಪೊಲೀಸರು ಕಾರಿನಲ್ಲಿದ್ದ 7,095,000 ರೂ. ನಗದು ಸಹಿತ ಕಾರನ್ನು ವ... ಮಂಗಳೂರಿನ ಆಹಾರ ಮತ್ತು ರಫ್ತು ಕಂಪನಿಯಿಂದ ಖಾಸಗಿ ಬ್ಯಾಂಕಿಗೆ 88.22 ಕೋಟಿ ವಂಚನೆ: ದೂರು ದಾಖಲು ಮಂಗಳೂರು(reporterkarnata.com): ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿರುವ ಆಹಾರ ಮತ್ತು ರಫ್ತು ಕಂಪನಿಯ 88.22 ಕೋಟಿ ರೂ. ವಂಚಿಸಿದೆ ಎಂದು ಖಾಸಗಿ ಬ್ಯಾಂಕೊಂದು ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದೆ. ಕಂಪನಿಯಎಂಡಿ ಮತ್ತು ನಿರ್ದೇಶಕರು ಬ್ಯಾಂಕ್ಗೆ 88.22 ಕೋಟಿ ರೂಪಾಯಿ ವಂಚಿಸಿದ್ದಾರೆ ಎಂದು ಆರೋ... ತರೀಕೆರೆ: ಟಾಟಾ ಏಸ್ ನಲ್ಲಿ ಸಾಗಿಸುತ್ತಿದ್ದ 6.44 ಕೋಟಿ ಮೌಲ್ಯದ ಚಿನ್ನ- ಬೆಳ್ಳಿ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಶಿವಮೊಗ್ಗ-ಚಿಕ್ಕಮಗಳೂರು ಗಡಿಯ ತರೀಕೆರೆ ತಾಲೂಕಿನ ಎಂ.ಸಿ.ಹಳ್ಳಿಯಲ್ಲಿ ದಾಖಲೆ ಇಲ್ಲದ 6.44 ಕೋಟಿ ಮೌಲ್ಯದ 17 ಕೆಜಿ ಚಿನ್ನ ಹಾಗೂ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ಹಾಕಿರುವ ಚೆಕ್ ಪ... ಬಿಜೆಪಿ ಶಾಸಕರ ನಿವಾಸದಲ್ಲಿ ಚೆಕ್ ವಿತರಣೆ: ಮೂಡಿಗೆರೆ ಎಂಎಲ್ ಎ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಕೇಸು ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚುನಾವಣಾ ನೀತಿ ಸಂಹಿತೆ ಉಲ್ಲಂಘಿನೆ ಹಿನ್ನೆಲೆಯಲ್ಲಿ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿರುದ್ಧ ದೂರು ದಾಖಲಾಗಿದೆ. ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ಕುಮಾರಸ್ವಾಮಿ ವಿರುದ್ಧ ದೂರು ದಾಖಲು ಮಾಡಿಕೊಳ್ಳಲಾಗಿ... ವಿಚಾರವಾದಿ ಪ್ರೊ. ನರೇಂದ್ರ ನಾಯಕರ ಅಂಗರಕ್ಷಕ ಭದ್ರತೆ ರದ್ದು: ಡಿವೈಎಫ್ಐ ಖಂಡನೆ ಮಂಗಳೂರು(reporterkarnataka.com): ವೈಜ್ಞಾನಿಕ ಮನೋಭಾವನೆ ಬೆಳೆಸುವ ನಿಟ್ಟಿನಲ್ಲಿ ಜನರಲ್ಲಿರುವ ಮೂಡನಂಬಿಕೆಗಳನ್ನು ಹೋಗಲಾಡಿಸಲು ನಿರಂತರ ಪವಾಡ ರಹಸ್ಯ ಬಯಲಿನಂತಹ ಕಾರ್ಯಕ್ರಮಗಳ ಮೂಲಕ ಜನರಲ್ಲಿ ವೈಜ್ಞಾನಿಕ ಚಿಂತನೆಗಳನ್ನು ಬೆಳೆಸುತ್ತಿದ್ದ ಪ್ರೊ ನರೇಂದ್ರ ನಾಯಕ್ ಅವರಿಗೆ ನೀಡಿ ಅಂಗರಕ್ಷಕ ಭದ್ರತೆಯನ... ಮತ್ತೆ ಖಾಸಗಿ ಬಸ್ ಅಟ್ಟಹಾಸ: ಮಹಿಳೆ ಬಲಿ; ಇದು ರಸ್ತೆ ಭಯೋತ್ಪಾದನೆ ಅಲ್ವೇ? ಎನ್ನುವುದು ಜನರ ಪ್ರಶ್ನೆ; ಎಸಿಪಿಯವರೇ ದಯವಿಟ್ಟು ಉತ್ತರಿಸಿ ಮಂಗಳೂರು(reporterkarnataka.com): ಖಾಸಗಿ ಬಸ್ಸುಗಳ ಅಟ್ಟಹಾಸಕ್ಕೆ ಒಂದೇ ವಾರದಲ್ಲಿ ಒಂದೇ ಕಡೆ ಎರಡನೇ ಬಲಿ ನಡೆದಿದೆ. ರಸ್ತೆ ದಾಟುತ್ತಿದ್ದ ಮಹಿಳೆಯನ್ನು ಸಿಟಿ ಬಸ್ಸೊಂದು ಅಪೋಷಣ ಮಾಡಿದ ಘಟನೆ ನಗರದ ಬೆಂದೂರ್ ವೆಲ್ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ. ಕಂಕನಾಡಿ ಕಡೆಗೆ ಚಲಿಸುತ್ತಿದ್ದ ಸಿಟಿ ಬಸ್ ಬೆ... ರಾಜ್ಯ ವಿಧಾನಸಭೆಗೆ ಚುನಾವಣೆ ಘೋಷಣೆ: ಮೇ 10ರಂದು ಒಂದೇ ಹಂತದಲ್ಲಿ ಮತದಾನ: 13ರಂದು ಮತ ಎಣಿಕೆ ಬೆಂಗಳೂರು(reporterkarnataka.com): ಕರ್ನಾಟಕ ರಾಜ್ಯ ವಿಧಾನಸಭೆಗೆ ಚುನಾವಣೆಗೆ ಕೇಂದ್ರ ಚುನಾವಣೆ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ಮೇ 10ರಂದು ಒಂದೇ ಹಂತದ ಚುನಾವಣೆ ನಡೆಯಲಿದೆ. ಮುಖ್ಯ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ದಿನಾಂಕ ಪ್ರಕಟಿಸಿದರು. ಮೇ 13 ರಂದು ಮತ ಎಣಿಕೆ ಪ್ರಕ್ರ... ಒಳಮೀಸಲಾತಿ ಕಡಿತ ಖಂಡಿಸಿ ಭಾರೀ ಪ್ರತಿಭಟನೆ: ಯಡಿಯೂರಪ್ಪರ ನಿವಾಸಕ್ಕೆ ಕಲ್ಲು ತೂರಾಟ; ಪೊಲೀಸರಿಂದ ಲಾಠಿ ಪ್ರಹಾರ ಶಿವಮೊಗ್ಗ(reporterkarnataka.com): ಬಂಜಾರ ಸಮುದಾಯದ ಒಳ ಮೀಸಲಾತಿ ಕಡಿತ ಖಂಡಿಸಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ಉದ್ರಿಕ್ತ ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ನಿ... ಚಿಕ್ಕಮಗಳೂರು: ಕಾರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆ: ಪೊಲೀಸ್ ವಶಕ್ಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದ ಎಐಟಿ ಸರ್ಕಲ್ ನಲ್ಲಿ ತಡ ರಾತ್ರಿ ಅಪಘಾತಕ್ಕೀಡಾದ ಕಾರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ಕ್ಯಾಲೆಂಡರ್, ಲಾಂಗ್, ಮದ್ಯ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬ್ರೇಕ್... « Previous Page 1 …163 164 165 166 167 … 256 Next Page » ಜಾಹೀರಾತು