ಮಧುರೈ ರೈಲು ನಿಲ್ದಾಣದಲ್ಲಿ ಬೆಂಕಿ ಅನಾಹುತ: ಕನಿಷ್ಠ 8 ಮಂದಿ ಸಾವು; ಗ್ಯಾಸ್ ಸಿಲಿಂಡರ್ ದುರಂತಕ್ಕೆ ಕಾರಣ? ಮಧುರೈ(reporterkarnataka.com): ಮಧುರೈ ರೈಲು ನಿಲ್ದಾಣದಲ್ಲಿ ಶನಿವಾರ ನಸುಕಿನ ವೇಳೆ ನಿಲ್ಲಿಸಿದ್ದ ರೈಲು ಕಂಪಾರ್ಟ್ಮೆಂಟ್ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ, ಅಕ್ರಮ ಗ್ಯಾಸ್ ಸಿಲಿಂಡರ್ ಬೆಂಕಿ ದುರಂತಕ್ಕೆ ಕಾರಣವಾಯಿತು ದಕ್ಷಿಣ ರೈಲ್ವೆ ಎಂದು ಹೇಳಿದೆ. ... ಮಂಗಳೂರು ಪೊಲೀಸರ ಕಾರ್ಯಾಚರಣೆ: ತಲೆ ಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯ ಮುಂಬೈ ವಿಮಾನ ನಿಲ್ದಾಣದಲ್ಲಿ ಬಂಧನ ಮಂಗಳೂರು(reporterkarnataka.com): ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ತಲೆಮರೆಸಿಕೊಂಡು ವಿದೇಶಕ್ಕೆ ಹೋಗಿದ್ದ ಆರೋಪಿಯನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಳಿಹಿತ್ಲು ಅರೇಕೆರೆ ಬೈಲ್ ನಿವಾಸಿತಾದ ಅಭಿಜಿತ್ ಅಲಿಯಾಸ್ ಅಭ... ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿ ಬಂಧನ: ನಂಜನಗೂಡಿನಲ್ಲಿ ಮಂಗಳೂರು ಪೊಲೀಸ್ ಕಾರ್ಯಾಚರಣೆ ಮಂಗಳೂರು(reporterkarnataka.com): ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಪೂರ್ವ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮೂಡುಬಿದರೆಯ ನಿವಾಸಿಯಾದ ರಾಜೇಶ್ ಅಲಿಯಾಸ್ ಜಗದೀಶ್ ಪೂಜಾರಿ( 37) ಎಂಬಾತ ಬಹಳ ಸಮಯದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಇದೀಗ ಆತ... ಮುಂದಿನ ವರ್ಷ ಯೂರಿಯಾ ಉತ್ಫಾದನೆಯಲ್ಲಿ ದೇಶ ಸ್ವಾವಲಂಬನೆ: ಕೇಂದ್ರ ಸಚಿವ ಭಗವಂತ ಖೂಬ ಮಂಗಳೂರು(reporterkarnataka.com):- ಮುಂದಿನ ವರ್ಷದಲ್ಲಿ ದೇಶ ಯೂರಿಯಾ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಲಿದೆ ಎಂದು ಕೇಂದ್ರ ರಾಸಾಯನಿಕ, ರಸ ಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬ ಹೇಳಿದರು. ಅವರು ಶುಕ್ರವಾರ ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಯೋಜನೆಯ ಪ್ರಗತಿ ಪರಿಶ... ಪ್ಲಾಸ್ಟಿಕ್ ಪಾರ್ಕ್ ನಿರ್ಮಾಣ ಕಾಮಗಾರಿ: ಕೇಂದ್ರ ಸಚಿವ ಭಗವಂತ ಖೂಬಾ ಪರಿಶೀಲನೆ ಮಂಗಳೂರು(reporterkarnataka.com): ನಗರದ ಹೊರವಲಯದ ಗಂಜಿಮಠ ಬಳಿಯ ಪ್ಲಾಸ್ಟಿಕ್ ಪಾಕ್೯ ನಿರ್ಮಾಣಕ್ಕೆ ಸಂಬಂಧಿಸಿದ ಕಾಮಗಾರಿಯನ್ನು ಕೇಂದ್ರ ರಾಸಾಯನಿಕ, ರಸಗೊಬ್ಬರ ಮತ್ತು ನವೀಕರಿಸಬಹುದಾದ ಇಂಧನ ಖಾತೆಯ ರಾಜ್ಯ ಸಚಿವ ಭಗವಂತ ಖೂಬಾ ಅವರು ಶುಕ್ರವಾರ ಪರಿಶೀಲನೆ ನಡೆಸಿದರು. ... ತಹಶೀಲ್ದಾರ್ ಆಗಿದ್ದಾಗ ಸರಕಾರಿ ಭೂಮಿ ಅಕ್ರಮ ಪರಭಾರೆ: ಸೀಬರ್ಡ್ ನೌಕಾನೆಲೆ ಭೂಸ್ವಾಧೀನ ಅಧಿಕಾರಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸಾವಿರಾರು ಎಕರೆ ಸರಕಾರಿ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡಿದ ಆರೋಪದ ಮೇಲೆ ಕಡೂರಿನ ನಿಕಟಪೂರ್ವ ತಹಶೀಲ್ದಾರ್ ಉಮೇಶ್ ಅವರನ್ನು ಬಂಧಿಸಲಾಗಿದೆ. ಕಡೂರು ಪೊಲೀಸರು ಉಮೇಶ್ ಅವರನ್ನು ಬೆಂಗಳೂರಿನಲ್ಲಿ ಸೆರೆ ಹಿಡಿದಿದ್ದಾರೆ... ಹಾಡಹಗಲೇ ಮನೆ ಕಳ್ಳತನ: ಇಬ್ಬರು ಖತರ್ನಾಕ್ ಕಳ್ಳರ ಬಂಧನ; 78 ಗ್ರಾಂ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಗೋಣಿಬೀಡು ಠಾಣಾ ವ್ಯಾಪ್ತಿಯ ಕಣಚೂರು ಗ್ರಾಮದಲ್ಲಿ ಹಾಡಹಗಲೇ ನಡೆದ ಮನೆ ದರೋಡೆ ಪ್ರಕರಣ ದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸ್ವಾಮಿ ಮತ್ತು ಸಂಜಯ್ ಎಂದು ಗುರುತ... ಚಂದ್ರನ ಮೇಲೆ ನಡೆದಾಡಿದ ಭಾರತ!: ವಿಕ್ರಂ ಲ್ಯಾಂಡರ್ ನಿಂದ ಹೊರಬಂದ ರೋವರ್; ಶಶಿಯಂಗಳದಲ್ಲಿ ಸಂಶೋಧನೆ ಶುರು ಬೆಂಗಳೂರು(reporterkarnataka.com): ಚಂದ್ರಯಾನ-3ರ ವಿಕ್ರಂ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದ ಮೇಲೆ ಸ್ವಾಫ್ಟ್ ಲ್ಯಾಂಡಿಂಗ್ ಮಾಡಿದ್ದು, ಇದೀಗ ಲ್ಯಾಂಡರ್ ನಿಂದ Ch-3 ರೋವರ್ ಕೆಳಗಿಳಿದು ಶಶಿಯ ಮೇಲ್ಗಡೆ ನಡೆದಾಡಲಾರಂಭಿಸಿದೆ. ಚಂದ್ರನ ಮೇಲ್ಮೈಯ ಸಂಶೋಧನೆ ನಡೆಸಲು ರೋವರ್ ಸಿದ್ದಪಡಿಸಲಾಗಿತ್ತು. ಇ... ಭಾರತದ ಚಂದ್ರಯಾನ-3 ಯಶಸ್ವಿ: ಚಂದ್ರನ ಸ್ಪರ್ಶಿಸಿದ ವಿಕ್ರಂ ಲ್ಯಾಂಡರ್; ಶಶಿಯ ದಕ್ಷಿಣ ಧ್ರುವಕ್ಕೆ ಕಾಲಿಟ್ಟ ಜಗತ್ತಿನ ಮೊದಲ ದೇಶ ಬೆಂಗಳೂರು(reporterkarnataka.com): ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿ ಯಾಗಿದೆ. ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಪಾದರ್ಪಣೆ ಮಾಡಿದೆ. ಇಂದು ಸಂಜೆ 5.20ರಿಂದ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯೋ ಪ್ರಕ್ರಿಯೆ ಆರಂಭವಾಯಿತು. ಸಂಜೆ 6.04ರ ಹೊತ್ತಿಗೆ ವಿಕ್ರಂ ಲ್ಯಾಂ... ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಬಳಿ ಜಿಂಕೆ ಶಿಕಾರಿ: ಬಾಡೂಟಕ್ಕೆ ಸಿದ್ಧತೆ ಮಾಡುತ್ತಿದ್ದ 6 ಮಂದಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಮೇಲಿನ ಹುಲುವತ್ತಿ ಗ್ರಾಮದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡುತ್ತಿದ್ದ 6 ಮಂದಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡ... « Previous Page 1 …163 164 165 166 167 … 279 Next Page » ಜಾಹೀರಾತು