ತಾರಕ್ಕೇರಿದ ಮಂಗಳೂರು ನೀರಿನ ಸಮಸ್ಯೆ; ಕಾಲ್ ಎತ್ತದ ಎಂಜಿನಿಯರ್ ಗಳು: ಮೇಯರ್ ಗೆ ಕಾರ್ಪೋರೇಟರ್ ಗಳ ದೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.ಕಾಂ ಮಂಗಳೂರು ನಗರದಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದ್ದು, ಇದರ ಬಿಸಿ ಸ್ವತಃ ಜನಪ್ರತಿನಿಧಿಗಳಾದ ಕಾರ್ಪೋರೇಟರ್ ಗಳಿಗೆ ತಟ್ಟಲಾರಂಭಿಸಿದೆ. ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಇಂದು ನಡೆದ ಪಾಲ... ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ: ಗೋಮಾಳದಲ್ಲಿ ಕಾಣಿಸಿಕೊಂಡ ಅಗ್ನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತಗಳ ಸಾಲಿನ ಮುಳ್ಳಯ್ಯನಗಿರಿ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸೀತಾಳಯ್ಯನಗಿರಿ ಸಮೀಪ ಗುಡ್ಡ ಹೊತ್ತಿ ಉರಿದಿದೆ. ಸೀತಾಳಯ್ಯನಗಿರಿ ಸಮೀಪದ ಗೋಮಾಳದಲ್ಲಿ ಬೆಂಕಿ ಕಾಣಿಸಿಕೊಂ... ಕರ್ನಾಟಕ ಪವಿತ್ರ ಭೂಮಿ: ಸುತ್ತೂರಲ್ಲಿ ಬಸವಣ್ಣನ ನೆನಪಿಸಿ ಪೀಠಾಧಿಪತಿಗಳಿಗೆ ನಮಿಸಿದ ಗೃಹ ಸಚಿವ ಅಮಿತ್ ಶಾ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಕರ್ನಾಟಕ ಪುಣ್ಯಭೂಮಿಯಲ್ಲಿ ಬಸವಣ್ಣರನ್ನ ನೆನೆಸುತ್ತೇನೆ. ಬಸವಣ್ಣನವರ ಕೊಡುಗೆ, ಸೇವೆ ಸ್ಮರಿಸುವಂತದ್ದು. ಸುತ್ತೂರು ಮಠ 24 ಪೀಠಾಧಿಪತಿಗಳನ್ನ ಕಂಡಿದೆ.ಅವರೆಲ್ಲರಿಗೂ ನನ್ನ ಪ್ರಣಾಮಗಳು. ಕರ್ನಾಟಕದಂತಹ ಪವಿತ್ರ ಭೂಮಿಯಲ್ಲಿ ನಿಂತು... ಸುತ್ತೂರಿನಲ್ಲಿ 53ನೇ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಉದ್ಘಾಟನೆ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ಸಂಜೆ 53ನೇಯ ಜಾನುವಾರು ಜಾತ್ರೆ, ಚಿತ್ರಕಲಾ ಮತ್ತು ಗಾಳಿಪಟ ಸ್ಪರ್ಧೆ ಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. [video width="480" height="832" mp4="ht... ತುಂಬೆಯಿಂದ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನಿನಲ್ಲಿ ತೊಂದರೆ: 4 ದಿನಗಳಿಂದ ಮಂಗಳೂರಿಗೆ ನೀರಿಲ್ಲ!; ಖಾಸಗಿ ಟ್ಯಾಂಕರ್ ಗಳಿಗೆ ಭಾರೀ ಡ... ಮಂಗಳೂರು(reporterkarnataka.com): ತುಂಬೆ ಅಣೆಕಟ್ಟಿನಿಂದ ಬೆಂದೂರುವೆಲ್ ಪಂಪ್ಹೌಸ್ಗೆ ನೀರು ಸರಬರಾಜು ಮಾಡುವ ಪ್ರಮುಖ ಪೈಪ್ ಲೈನ್ ನಲ್ಲಿ ಸಮಸ್ಯೆ ಉಂಟಾಗಿರುವುದರಿಂದ ಕಳೆದ 4 ದಿನಗಳಿಂದ ನಗರಕ್ಕೆ ನೀರು ಸರಬರಾಜು ತೊಂದರೆ ಉಂಟಾಗಿದೆ. ನಗರಕ್ಕೆ ನೀರು ಸರಬರಾಜು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ... ಚಿಕ್ಕಮಗಳೂರು: ಡೆಂಗ್ಯುಗೆ ಮೊದಲ ಬಲಿ; ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಡೆಂಗ್ಯೂಗೆ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ನಗರದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಮೃತಪಟ್ಟ ವಿದ್ಯಾರ್ಥಿ ನಿಯನ್ನು ಸಹನಾ ಬಾನು (18) ಎಂದು ಗುರುತಿಸಲಾಗಿದೆ. ಈಕ... ಕಾಫಿನಾಡಿನಲ್ಲಿ ಭಾರೀ ವಾಮಾಚಾರ?: ಹೆಬ್ಬಾಳೆ ಸೇತುವೆ ಬಳಿ ರುಂಡ-ಮುಂಡ ಬೇರ್ಪಟ್ಟ ಕುರಿ-ಮೇಕೆ ಮೃತದೇಹ ಪತ್ತೆ: ಸ್ಥಳಕ್ಕೆ ಪೊಲೀಸರ ಭೇಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಭದ್ರಾ ನದಿ ಬಳಿಯೇ ಬೃಹತ್ ವಾಮಾಚಾರ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ವಾಮಾಚಾರಕ್ಕೆ ಕಪ್ಪು ಬಣ್ಣದ ಕುರಿ, ಮೇಕೆಗಳ ಬಲಿ ಕೊಡಲಾಗಿದೆ. [video width="848" height="480" mp4="https://reporte... ಡ್ರೈವರ್ ವರ್ಗಾವಣೆಗೆ 10 ಸಾವಿರ ಲಂಚ ಬೇಡಿಕೆ: ಕೆಎಸ್ಸಾರ್ಟಿಸಿ ಡಿಸಿ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarma@gmail.com ಲಂಚ ಸ್ವೀಕರಿಸುತ್ತಿದ್ದ ವೇಳೆ ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಡಿಸಿ(ಡಿವಿಜನಲ್ ಕಂಟ್ರೋಲರ್) ಬಸವರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಿಬ್ಬಂದಿಯೊಬ್ಬರನ್ನು ಚಿಕ್ಕಮಗಳೂರಿನಿಂದ ಕಡೂರು ಡಿಪೋಗೆ ವರ್ಗಾವಣೆ ಮಾಡಲು 10... ಸಿಆರ್ ಝಡ್ ಉಲ್ಲಂಘನೆ ವಿರುದ್ಧ ಕ್ರಮ: ಮಂಗಳೂರಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಎಚ್ಚರಿಕೆ ಮಂಗಳೂರು(reporterkarnataka.com): ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರ... ನ್ಯಾಷನಲ್ ಕಬ್ಬಡಿ ಆಟಗಾರ ವಿನೋದ್ ರಾಜ್ ಅರಸ್ ನೇಣಿಗೆ ಶರಣು: ಮದುವೆಯಾಗಿ ತಿಂಗಳು ಉರುಳುವ ಮುನ್ನವೇ ಆತ್ಮಹತ್ಯೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ನ್ಯಾಷನಲ್ ಕಬ್ಬಡಿ ಆಟಗಾರ ವಿನೋದ್ ರಾಜ್ ಅರಸ್ ಅವರು ನೇಣಿಗೆ ಶರಣಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತೇಗೂರು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮದುವೆಯಾಗಿ ತಿಂಗಳು ಉರುಳುವ ಮುನ್ನವೇ ಪತ್ನಿ ಬಿಟ್ಟು... « Previous Page 1 …165 166 167 168 169 … 310 Next Page » ಜಾಹೀರಾತು