ಚಾರ್ಮಾಡಿ ಘಾಟಿ ರಸ್ತೆಯ ಮಿನಿ ಜಲಪಾತಗಳಿಗೆ ಪೊಲೀಸ್ ನಿಯೋಜನೆ: ಪ್ರವಾಸಿಗರ ಮೋಜು- ಮಸ್ತಿ ನಿಯಂತ್ರಣಕ್ಕೆ ಕ್ರಮ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆಯ ಚಾರ್ಮಾಡಿ ಘಾಟಿಯ ರಸ್ತೆ ಬದಿಯ ಮಿನಿ ಜಲಪಾತಗಳ ಬಳಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಜಲಪಾತಗಳ ಬಳಿ ರಸ್ತೆ ಮಧ್ಯೆ ಗಾಡಿ ನಿಲ್ಲಿಸಿಕೊಂಡು ಪ್ರವಾಸಿಗರು ಕುಣಿಯುವುದು ಮತ್ತು ಬಂಡೆಯೇರಿ ಫೋಟೋ ಕ್ಲಿಕ್ಕಿಸಿಕೊಳ್... ಗೃಹಲಕ್ಷ್ಮೀ ಯೋಜನೆ ಅನುಷ್ಠಾನಕ್ಕೆ ಪಾಲಿಕೆಯಿಂದ ಡಾಟಾ ಎಂಟ್ರಿ ಲಕ್ಷ್ಮೀಯರಿಗೆ ಕಾಟ: ಮುಖ್ಯಮಂತ್ರಿಗಳೇ ಗಮನಿಸಿ ಅನುಷ್ ಪಂಡಿತ್ ಮಂಗಳೂರು ಶ್ರಾವ್ಯ ಶ್ರೀಧರ್ ಮಂಗಳೂರು info.reporterkarnataka@gmail.ಕಂ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಜಾರಿಗೆ ಸಂಬಂಧಿಸಿದಂತೆ ಮಂಗಳೂರು ಮಹಾನಗರಪಾಲಿಕೆಯಲ್ಲಿ ಭಾರೀ ಸರ್ಕಸ್ ಆರಂಭವಾಗಿದೆ. ನೋಂದಣಿ ಹೆಚ್ಚಿಸಿ ಸಾಧನೆ ತೋರಿಸಲು ಅತ್ತು ... ಕೇದಾರನಾಥ ಯಾತ್ರೆ: ಚಿಕ್ಕಮಗಳೂರು ಜನ್ನಾಪುರದ ಯುವ ಯಾತ್ರಿ ಸಾವು; ಪೊಲೀಸರಿಂದ ಕುಟುಂಬಕ್ಕೆ ಮಾಹಿತಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೇದಾರನಾಥ ಯಾತ್ರೆಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ. ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಮೃತ ಯುವಕ ಎಂದು ಗುರುತಿಸಲಾಗಿದೆ. ಈತ ಮೂಡಿಗೆರೆ ತಾಲೂಕಿನ ಜನ... ಚಲಿಸುತ್ತಿದ್ದ ರೈಲಿನಲ್ಲಿ ಆರ್ಪಿಎಫ್ ಕಾನ್ ಸ್ಟೇಬಲ್ ನಿಂದ ಗುಂಡಿನ ದಾಳಿ: ಎಎಸ್ಐ ಸಹಿತ 4 ಮಂದಿ ಸಾವು ಮುಂಬೈ(reporterkarnataka.com): ಚಲಿಸುತ್ತಿದ್ದ ಜೈಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಇಂದು ಆರ್ ಪಿಎಫ್ ಕಾನ್ ಸ್ಟೇಬಲ್ ನಡೆಸಿದ ಗುಂಡಿನ ದಾಳಿಗೆ ಎಎಸ್ಐ ಸಹಿತ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜೈಪುರದಿಂದ ಮುಂಬೈಗೆ ಹೋಗುತ್ತಿದ್ದ ರೈಲಿನಲ್ಲಿ ಆರ್ಪಿಎಫ್ ಕಾನ್ಸ್ಟೆಬಲ್ ಚೇತನ್ ಸಿಂಗ್ ಎಂ... ನಂತೂರು ಸಮೀಪ ಭೀಕರ ಅಪಘಾತ: ರಸ್ತೆ ಹೊಂಡ ತಪ್ಪಿಸಲು ಹೋಗಿ ನಿಂತಿದ್ದ ಒಮ್ನಿಗೆ ಬೈಕ್ ಡಿಕ್ಕಿ; ಯುವಕ ದಾರುಣ ಸಾವು ಮಂಗಳೂರು(reporterkarnataka.com): ನಗರದ ಬಿಕರ್ಣಕಟ್ಟೆ ಬಳಿ ಭಾನುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಬಿಕರ್ನಾಕಟ್ಟೆ ಕಡೆ ಯಿಂದ ದ್ವಿಚಕ್ರ ವಾಹನ ಬೈಕ್ ನಲ್ಲಿ ಕೋಡಿಕಲ್ ಕಡೆಗೆ ತೆರಳುತ್ತಿದ್ದ ಅಂಕಿತ್( 20 ) ರಸ್ತೆ ಹೊಂಡಕ್ಕೆ ಬಿದ್ದು ಪಕ್ಕದಲ್ಲೇ ನಿಂತಿದ್... ಬಾ.. ಅಂದ್ರೆ ಓಡೋಡಿ ಹತ್ತಿರ ಬರುತ್ತೆ, ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ!!: ಇದು ಮುದ್ದಾದ ಮರಿ ಕಾಡಾನೆ ಕತೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಾ ಅಂದ್ರೆ ಓಡೋಡಿ ಹತ್ತಿರ ಬರುತ್ತೆ. ಹೋಗು ಅಂದ್ರೆ ಹಿಂದಕ್ಕೆ ಸರಿಯುತ್ತೆ. ಇದು ಮುದ್ದಾದ ಮರಿ ಕಾಡಾನೆಯ ಕತೆ. ಇದು ತಾಯಿಯ ಗುಂಪಿನಿಂದ ತಪ್ಪಿಸಿಕೊಂಡು ಒಂಟಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ-ಬೇಲೂರು ರಸ್ತ... ಅಳಪೆಪಡ್ಪು: ಕೆರೆಯಲ್ಲಿ ನೀರಾಟಕ್ಕೆ ತೆರಳಿದ್ದ ಇಬ್ಬರು ಯುವಕರು ದಾರುಣ ಸಾವು ಮಂಗಳೂರು(reporterkarnataka.com): ನಗರದ ಹೊರವಲಯದ ಅಳಪೆ ಪಡ್ಪು ರೈಲ್ವೆ ನಿಲ್ದಾಣ ಸಮೀಪವಿರುವ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಭಾನುವಾರ ನಡೆದಿದೆ. ಇಲ್ಲಿನ ಕೃತಕ ಕೆರೆಯಲ್ಲಿ ಆಟವಾಡಲು ಸ್ನೇಹಿತರೊಂದಿಗೆ ಹೋದ ವೀಕ್ಷಿತ್ (28) ಹಾಗೂ ವರುಣ್(26) ಎಂಬವರು ಸಾವನ್ನಪ್ಪಿದ ... ಸಿಸಿಬಿ ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಸಹಿತ 1.47 ಲಕ್ಷ ರೂ. ಮೌಲ್ಯದ ಸೊತ್ತು ವಶ; ಇಬ್ಬರ ಬಂಧನ ಮಂಗಳೂರು(reporterkarnataka.com): ಅಕ್ರಮವಾಗಿ ಪಿಸ್ತೂಲ್ ವಶದಲ್ಲಿರಿಸಿಕೊಂಡಿರುವ ಹಳೆಯ ಆರೋಪಿಗಳಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ನಗರದ ಹೊರವಲಯದ ಬಜಪೆ ಸಮೀಪ ಬಂಧಿಸಿದ್ದಾರೆ. ಬಾಳೆಪುಣಿ ಹೊಸಹಿತ್ತಿಲು ನಿವಾಸಿ ಅಬ್ಬಾಸ್(61) ಹಾಗೂ ಮೂಲತ ಮಂಜೇಶ್ವ ಪೈವಳಿಕೆ ನಿವಾಸಿ, ಪ್ರಸ್ತುತ ಕುತ್ತಾರಿನಲ... ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಮರು ಜೀವ?: ಎಸ್ ಐಟಿ ತನಿಖೆಗೆ ರಾಜ್ಯ ಸರಕಾರ ನಿರ್ಧಾರ? ಆಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಇಡೀ ದೇಶವನ್ನೇ ಬೆಚ್ಚಿಬೀಳಿಸಿದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಎಸ್ ಐಟಿ(ವಿಶೇಷ ತನಿಖಾ ತಂಡ) ತನಿಖೆಗೆ ಕೊಡಲು ರಾಜ್ಯ ಸರಕಾರ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ. ... Train Accident ಪಚ್ಚನಾಡಿ : ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರು(reporterkarnataka.com ಮಂಗಳೂರಿನ ಪಚ್ಚನಾಡಿಯ ರೈಲ್ವೇ ಬ್ರಿಡ್ಜ್ ಬಳಿ ರೈಲು ಡಿಕ್ಕಿ ಹೊಡೆದು ಅಪರಚಿತ ವ್ಯಕ್ತಿಯೋರ್ವರು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ. ಮೃತರಾದ ವ್ಯಕ್ತಿ ಸುಮಾರು 52 ವರ್ಷ ಪ್ರಾಯದವರಾಗಿದ್ದು, ಸ್ಥಳಕ್ಕೆ ಆರ್ಪಿಎಫ್, ಜಿಆರ್ಪಿ ಪೊಲೀಸರು ಭೇಟಿ ಪರಿಶೀಲನೆ ನ... « Previous Page 1 …167 168 169 170 171 … 279 Next Page » ಜಾಹೀರಾತು