New Delhi | ಭಾರತ ಜಾಗತಿಕ ಇವಿ ಹಬ್ ಆಗಿ ಪರಿವರ್ತನೆ: ಕೇಂದ್ರ ಸಚಿವ ಕುಮಾರಸ್ವಾಮಿ ವಿಶ್ವಾಸ ನವದೆಹಲಿ(reporterkarnataka.com): ರಾಷ್ಟ್ರದ ಭೂಸಾರಿಗೆ ವಲಯದಲ್ಲಿ ವಾಯು ಮಾಲಿನ್ಯವನ್ನು ಗಣನೀಯವಾಗಿ ತಗ್ಗಿಸಿ ವಿದ್ಯುತ್ ಚಾಲಿತ ವಾಹನಗಳನ್ನು ಹೆಚ್ಚು ಉತ್ತೇಜಿಸುವ ನೀತಿ ಕುರಿತಂತೆ ಚರ್ಚಿಸಲು ಕೇಂದ್ರದ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇವಿ ಕ್ಷೇತ್ರದ ಖಾಸಗಿ ಪಾಲುದಾರರು ... ಭದ್ರಾ ಮೇಲ್ದಂಡೆ ಯೋಜನೆ; 5300 ಕೋಟಿ ರೂ. ಕೊಡುವುದಾಗಿ ಕೇಂದ್ರ ವಿತ್ತ ಸಚಿವೆ ಘೋಷಿಸಿದರೂ ನಯಾಪೈಸೆ ಕೊಟ್ಟಿಲ್ಲ: ಸಿಎಂ *ರಾಜ್ಯದ ಸಂಸದರು, ರಾಜ್ಯ ಸಭಾ ಸದಸ್ಯರು ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಬಾರದು: ಸಿಎಂ* *ಎರಡು ವರ್ಷದಲ್ಲಿ ಒಮ್ಮೆಯೂ ರಾಜ್ಯದ ಪರವಾಗಿ ಸಂಸದರು ಮಾತಾಡಲಿಲ್ಲವಲ್ಲ ಏಕೆ: ಸಿಎಂ ಪ್ರಶ್ನೆ* *ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ: ಸಭೆಗೆ ಮಾಹಿತಿ ನೀ... ಹುಬ್ಬಳ್ಳಿ ನಗರವನ್ನೇ ಬೆಚ್ಚಿಬೀಳಿಸುವ ಘಟನೆ: 6ನೇ ತರಗತಿ ಬಾಲಕನಿಂದ 9ನೇ ತರಗತಿಯ ವಿದ್ಯಾರ್ಥಿಯ ಭೀಕರ ಕೊಲೆ ಹುಬ್ಬಳ್ಳಿ(reporterkarnataka.com): ಗುರುಸಿದ್ದೇಶ್ವರ ನಗರದಲ್ಲಿ 6ನೇ ತರಗತಿಯ ವಿದ್ಯಾರ್ಥಿಯೊಬ್ಬ 9ನೇ ತರಗತಿಯ ವಿದ್ಯಾರ್ಥಿಯನ್ನು ಚಾಕು ಇರಿದು ಕೊಲೆ ಮಾಡಿದ ಬೆಚ್ಚಿ ಬೀಳಿಸುವ ಘಟನೆ ನಡೆದಿದೆ. ಮಂಗಳವಾರ ಸಂಜೆ ವೇಳೆ ಮಕ್ಕಳು ಆಟವಾಡುತ್ತಿದ್ದಾಗ ಈ ಇಬ್ಬರ ನಡುವೆ ಸ್ವಲ್ಪ ಮಟ್ಟಿನ ಜಗಳ ನಡೆದಿ... Bangalore | ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ: ಧಗಧಗನೇ ಹೊತ್ತುರಿದ ಕೋಟ್ಯಂತರ ರೂ. ಮೌಲ್ಯದ ಉತ್ಪನ್ನ ಬೆಂಗಳೂರು(reporterkarnataka.com): ಶಾರ್ಟ್ ಸರ್ಕ್ಯೂಟ್ ನಿಂದ ಆಯಿಲ್ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತುರಿದು ಕೋಟ್ಯಾಂತರ ರೂಪಾಯಿ ಮೌಲ್ಯದ ಉತ್ಪನ್ನಗಳು ಬೆಂಕಿಯಿಂದ ಹಾನಿಯಾದ ಘಟನೆ ನೆಲಮಂಗಲ ಸಮೀಪದ ಅಡಕಿಮಾರನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷ್ಣಪ್ಪ ಎಂಬುವರಿಗೆ ಸೇರಿದ 3... Hubli | ಮೀಸಲಾತಿ ತೆಗೆಯುವುದು ಬಿಡಿ, ಮುಟ್ಟಲೂ ಸಹ ಬಿಡಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಘೋಷಣೆ * ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ನೇರ ಸಂದೇಶ ರವಾನೆ * ಅತ್ಯಧಿಕ ಬಾರಿ ಸಂವಿಧಾನ ಬದಲಾವಣೆ ಮಾಡಿದವರೇ ರಕ್ಷಕರಂತೆ ಫೋಸ್ ಕೊಡುತ್ತಿದ್ದಾರೆ * ಹುಬ್ಬಳ್ಳಿಯಲ್ಲಿ "ಸಂವಿಧಾನ 75 ಬದಲಾಯಿಸಿದ್ದು, ಯಾರು? ಬಲಪಡಿಸಿದ್ದು ಯಾರು?" ಕೃತಿ ಬಿಡುಗಡೆ ಹುಬ್ಬಳ್ಳಿ(reporterkarnataka.com): ಸಂವಿಧಾ... Chikkamagaluru | ಮಿತಿ ಮೀರಿದ ಭ್ರಷ್ಟಾಚಾರ: ಅನ್ನದಾತನಿಂದ ಲಂಚ ಸ್ವೀಕರಿಸುತ್ತಿದ್ದ ತಾಪಂ ಸಿಬ್ಬಂದಿ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಭ್ರಷ್ಟಾಚಾರದ ವಿರುದ್ಧ ಇನ್ನೊಂದು ಎಚ್ಚರಿಕೆಯ ಘಟನೆಯು ಬೆಳಕಿಗೆ ಬಂದಿದೆ. ಅಜ್ಜಂಪುರ ತಾ.ಪಂನಲ್ಲಿ ತಾಂತ್ರಿಕ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ... Health | ರಾಜ್ಯದ ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರುಪಡೆಯುವಿಕೆ ಕೇಂದ್ರ: ಅಧಿಕಾರಿಗಳಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ಬೆಂಗಳೂರು(reporterkarnataka.com):ರಾಜ್ಯದಲ್ಲಿ ಜೀವಸಾರ್ಥಕತೆ ಕಾರ್ಯಕ್ರಮದ ಅಡಿಯಲ್ಲಿ ಅಂಗಾಂಗ ದಾನ ಮತ್ತು ಅಂಗಾಂಗ ಕಸಿ ಆರೋಗ್ಯ ಸೇವೆಗಳನ್ನ ಹೆಚ್ಚಿಸಲು ಸರ್ಕಾರಿ ಜಿಲ್ಲಾಸ್ಪತ್ರೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇ... ಪಾಕಿಗೆ ಮುಖಭಂಗ ಆಗಿದೆ; ಸೇನಾಪಡೆಗಳು ತಕ್ಕಪಾಠ ಕಲಿಸಿವೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬೆಂಗಳೂರು(reporterkarnataka.com): ರಾಷ್ಟ್ರೀಯ ಭದ್ರತೆ, ರಾಷ್ಟ್ರ ರಕ್ಷಣೆ ವಿಚಾರದಲ್ಲಿ ನರೇಂದ್ರ ಮೋದಿ ಅವರ ಸರಕಾರವು ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟಕ್ಕೆ ನಮ್ಮ ಸೇನಾಪಡೆಗಳು ತಕ್ಕ ಪಾಠ ಕಳಿಸಿವೆ ಎಂದು ಕೇಂದ್ರ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ದೆಹಲಿಗೆ... Puttur Accident | ಕೆಎಸ್ಸಾರ್ಟಿಸಿ ಬಸ್ – ಬೈಕ್ ಭೀಕರ ಅಪಘಾತ; ಅಪ್ಪ -ಮಗ ದಾರುಣ ಸಾವು ಜಯಾನಂದ ಪೆರಾಜೆ ಬಂಟ್ವಾಳ info.reporterkarnataka@gmail.com ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ ಕೆಎಸ್ಸಾರ್ಟಿಸಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ತಂದೆ- ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಮ... ಕದನ ವಿರಾಮ ಘೋಷಿಸಿದ ಕೆಲವೇ ತಾಸಿನಲ್ಲಿ ಶ್ರೀನಗರದಲ್ಲಿ ಸ್ಫೋಟ: ಉಧಮ್ಪುರದಲ್ಲಿ ಭಾರೀ ಶೆಲ್ ದಾಳಿ; ಪಂಜಾಬ್ ಮತ್ತೆ ಬ್ಲ್ಯಾಕ್ಔಟ್ ನವದೆಹಲಿ(reporterkarnataka.com): ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಕೆಲವೇ ತಾಸುಗಳಲ್ಲಿ ಶ್ರೀನಗರದಲ್ಲಿ ಸ್ಫೋಟ ನಡೆದಿದೆ. ಈ ಹಿನ್ನೆಲೆಯಲ್ಲಿ ಪಂಜಾಬ್ ನಗರವನ್ನು ಕತ್ತಲಿನಲ್ಲಿ ಇಡಲಾಗಿದೆ. ಉಧಮ್ಪುರದಲ್ಲಿ ಭಾರೀ ಶೆಲ್ ದಾಳಿ ಮತ್ತು ಶ್ರೀನಗರದಲ್ಲಿ ಅನೇಕ ಸ್ಫೋಟಗಳು ಸಂಭವಿ... « Previous Page 1 …15 16 17 18 19 … 247 Next Page » ಜಾಹೀರಾತು