ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಸಿಬಿಐ ಕೋರ್ಟಿನಿಂದ ದೈವದ ಕೋರ್ಟಿಗೆ ಮೊರೆ; ಕಾನತ್ತೂರು ಕ್ಷೇತ್ರಕ್ಕೆ ತಿಮರೋಡಿಯ ಆಹ್ವಾನಿಸಿದ ಧೀರಜ್ ಕೆ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಧರ್ಮಸ್ಥಳ ಸಮೀಪ ನಡೆದ ಸೌಜನ್ಯ ಎಂಬ 18ರ ಹರೆಯದ ಹೆಣ್ಣು ಮಗಳ ಅಮಾನುಷ ಅತ್ಯಾಚಾರ ಮತ್ತು ಭೀಕರ ಕೊಲೆ ಪ್ರಕರಣ ದಶಕದ ಬಳಿಕ ಮತ್ತೆ ಸದ್ದು ಮಾಡಲಾರಂಭಿಸಿದೆ. ಸಿಬಿಐ ನ್ಯಾಯಾಲಯವು ಆರೋಪಿ ಸಂತೋಷ್ ರಾವ್ ಅವರನ... ಮದುವೆಯಾಗುವುದಾಗಿ ನಂಬಿಸಿ ಯುವತಿ ಜತೆ ನಿರಂತರ ದೈಹಿಕ ಸಂಪರ್ಕ: ಆರೋಪಿ ಸೆರೆ; ನ್ಯಾಯಾಂಗ ಬಂಧನ ಮಂಗಳೂರು(reporterkarnataka.com): ಮದುವೆಯಾಗುವುದಾಗಿ ನಂಬಿಸಿ ನಿರಂತರ ದೈಹಿಕ ಸಂಪರ್ಕ ನಡೆಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿದಂತೆ ಕಡಬ ಮೂಲದ ಯುವಕನೊಬ್ಬನ್ನು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು 24ರ ಹರೆಯದ ಸಂತ್ರಸ್ತ ಯುವತಿ ಜೂನ್ 26ರಂದು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದರು. ಕಡಬ ಮ... ಮಂಗಳೂರು: ಭೀಕರ ಸ್ಕೂಟರ್ ಅಪಘಾತ ; ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ದಾರುಣ ಸಾವು ಮಂಗಳೂರು(reporterkarnataka.com): ನಗರದ ಮೇರಿಹಿಲ್ ಬಳಿ ಬುಧವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಬೈಕ್ ಸವಾರ ಚಿರಾಗ್ (15) ಹಾಗೂ ಸಹ ಸವಾರ ಪವನ್ (16) ಎಂದು ಗುರುತಿಸಲಾಗಿದೆ. ಬುಧವಾರ ರಾತ... ರಾಜ್ಯಾದ್ಯಂತ ಹಲವೆಡೆ ಲೋಕಾಯುಕ್ತ ದಾಳಿ: ಕೆ. ಆರ್.ಪುರ ತಹಶೀಲ್ದಾರ್ ಮನೆಯಲ್ಲಿ ನೋಟಿನ ಕಂತೆ ಪತ್ತೆ ಬೆಂಗಳೂರು(reporterkarnataka.com): ರಾಜ್ಯದ ಹಲವೆಡೆ ಇಂದು ಬೆಳಗ್ಗೆಯೇ ಲೋಕಾಯುಕ್ತ ದಾಳಿ ನಡೆಸಿದ್ದು, ಕೆ. ಆರ್. ಪುರ ತಹಶೀಲ್ದಾರ್ ಅಜಿತ್ ರೈ ಅವರ ಮನೆಗೆ ದಾಳಿ ನಡೆಸಲಾಗಿದೆ. ಆದಾಯಕ್ಕೆ ಮೀರಿ ಸಂಪತ್ತು ಗಳಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಜಿತ್ ರೈ ಅವರ ಕೊಡಿಗೇಹಳ್ಳಿ ನಿವಾಸದ ಮೇಲೆ ದಾಳ... ಸುಳ್ಯ: ಕೋವಿಯೊಂದಿಗೆ ಗುಡ್ಡಕ್ಕೆ ತೆರಳಿದ್ದ ಯುವಕನ ತಲೆಗೆ ಗುಂಡು ತಾಗಿ ಸಾವು; ಆತ್ಮಹತ್ಯೆಯೋ? ಕೊಲೆಯೋ? ಸುಳ್ಯ(reporterkarnataka.com): ಇಲ್ಲಿಗೆ ಸಮೀಪದ ಉಬರಡ್ಕ ಎಂಬಲ್ಲಿ ಯುವಕನೊಬ್ಬನ ತಲೆಗೆ ಕೋವಿಯಿಂದ ಗುಂಡು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಮೃತಪಟ್ಟ ಯುವಕನನ್ನು ಅರಂತೋಡು ನಿವಾಸಿ ರವಿ(32)ಎಂದು ಗುರುತಿಸಲಾಗಿದೆ. ಉಬರಡ್ಕ ಗ್ರಾಮದ ಬೆಳ್ರಂಪಾಡಿಯಲ್ಲಿ ತೋಟದ ಕೆಲಸಕ್ಕೆ ಆಗಮಿಸಿದ್ದ ಯುವಕ ಮಂಗ... ಬೆಳ್ಳಂಬೆಳಗೆ ಕಾರ್ಯಾಚರಣೆ: ನಿರ್ಮಿತಿ ಕೇಂದ್ರದ ಅಧಿಕಾರಿಯ ಮನೆ, ಕಚೇರಿ, ಪೆಟ್ರೋಲ್ ಬಂಕ್ ಮೇಲೆ ಲೋಕಾಯುಕ್ತ ದಾಳಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಫಿನಾಡಲ್ಲಿ ಬೆಳ್ಳಂ-ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಅವರ ಮನೆ, ಕಚೇರಿ, ಪೆಟ್ರೋಲ್ ಬಂಕ್ ಹಾಗೂ ನಿರ್ಮಾಣ ಹಂತದಲ್ಲಿರುವ ರೆಸಾರ್ಟ್ ಮೇಲ... ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಬಗ್ಗೆ ಮರು ತನಿಖೆ: ಸಿಎಂ ಸಿದ್ದರಾಮಯ್ಯ ಘೋಷಣೆ ಹಾಸನ(reporterkarnataka.com): ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಹಾಸನದಲ್ಲಿ ನಡೆದ ಕೆಂಪೇಗೌಡ ಜಯಂತಿ ನಂತರ ಮಾತನಾಡಿದ ಅವರು, ಅಂದಿನ ಆರೋಗ್ಯ ಸಚಿವ... ರಸ್ತೆ ಬದಿಯಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಮಹಿಳೆಗೆ ಆಸರೆ ನೀಡಿದ ಸರಕಾರಿ ವೈದ್ಯ: ತಾಯಿ- ಮಗು ಆರೋಗ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಸ್ತೆ ಬದಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ತುಂಬ ಗರ್ಭಿಣಿಗೆ ವೈದ್ಯರು ಚಿಕಿತ್ಸೆ ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಮೂಲತಃ ಅಜ್ಜ... ಯತ್ನಾಳ್ ಮತ್ತು ನಂದೂ ಒಂದೇ ಡಿಎನ್ ಎ, ಅದು ಬಿಜೆಪಿ ಡಿಎನ್ ಎ: ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ರಾಹುಲ್ ಅಥಣಿ ಬೆಳಗಾವಿ info.reporterkarnataka@mail.com ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ನಂದು ಒಂದೇ ಡಿಎನ್ ಎ. ಅದು ಬಿಜೆಪಿ ಡಿಎನ್ ಎ. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯದ ಪ್ರಶ್ನೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿಕ್ಕೋಡಿಯ ಯಕ್ಸಂಬಾ ಪಟ್ಟಣದಲ್ಲಿ ... ಮಂಗಳೂರು ಪೊಲೀಸರ ಭಾರಿ ಕಾರ್ಯಾಚರಣೆ: ಇಬ್ಬರು ಕುಖ್ಯಾತ ಕಳ್ಳರ ಬಂಧನ; 14 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೈಕ್ ವಶ ಮಂಗಳೂರು(reporterkarnataka.com): ದ.ಕ ಹಾಗೂ ಉಡುಪಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಸರಗಳ್ಳತನ ಹಾಗೂ ದ್ವಿಚಕ್ರ ವಾಹನ ಎಗರಿಸುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರನ್ನು ಮಂಗಳೂರು ನಗರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು,ಬಂಧಿತರಿಂದ 14 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ದ್ವಿಚಕ್ರ ವಾಹನ ವಶಪಡಿಸ... « Previous Page 1 …172 173 174 175 176 … 279 Next Page » ಜಾಹೀರಾತು