ನಂಜನಗೂಡು: ಅರಣ್ಯ ಇಲಾಖೆ ಷರತ್ತಿಗೆ ಸಿಡಿದೆದ್ದ ಮಹದೇಶ್ವರ ಸ್ವಾಮಿ ಭಕ್ತರು; ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ; ದರುಶನವಿಲ್ಲದೆ ಹಿಂದಿರುಗಿದ... ಅನಾದಿಕೃತ ರೆಸಾರ್ಟ್, ಐಷಾರಾಮಿ ಹೋಟೆಲ್ ಮೋಜು ಮಸ್ತಿಗೆ ಅವಕಾಶ ಕಲ್ಪಿಸಿಕೊಟ್ಟಿರುವ ಅರಣ್ಯ ಇಲಾಖೆ ಅಧಿಕಾರಿಗಳು ನೂರಾರು ವರ್ಷಗಳ ಇತಿಹಾಸವಿರುವ ಧಾರ್ಮಿಕ ಸೇವೆಗೆ ಬ್ರೇಕ್ ಹಾಕಲು ಮುಂದು ಜಿಲ್ಲಾಧಿಕಾರಿಗಳೇ ಅರಣ್ಯ ಇಲಾಖೆ ಅಧಿಕಾರಿಗಳ ಪ್ರತಿಷ್ಠೆಯ ನಿರ್ಬಂಧಕ್ಕೆ ಕ್ರಮ ಏನು..!? ಮೋಹನ್ ನಂಜನಗೂಡು... ಜಪಾನಿನಲ್ಲಿ ಪ್ರಬಲ ಭೂಕಂಪ: ರಿಕ್ಟರ್ ಮಾಪಕದಲ್ಲಿ 7.6 ತೀವ್ರತೆ ದಾಖಲು; ಸುನಾಮಿ ಎಚ್ಚರಿಕೆ ಟೊಕಿಯೊ(reporter Karnataka.com): ಜಪಾನ್ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಹಲವು ಕಟ್ಟಡಗಳು ನಾಶವಾಗಿವೆ. ರಸ್ತೆಗಳು ಬಿರುಕು ಬಿಟ್ಟಿವೆ. ಇದುವರೆಗೆ ಸುನಾಮಿ ಅಪ್ಪಳಿಸಿದ ಕುರಿತು ಯಾವುದೇ ವರದಿಯಾಗಿಲ್ಲ. ಆದರೆ ಅಲ್ಲಿನ ಆಡಳಿತ ಮುನ್ನಚ್ಚರಿಕೆ ಕ್ರಮವಾಗಿ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂ... ಕೆಲಸದ ಒತ್ತಡ: ಶಿಕ್ಷಣ ಇಲಾಖೆಯ ಮ್ಯಾನೇಜರ್ ಆತ್ಮಹತ್ಯೆ; ಡೆತ್ ನೋಟು ಬರೆದಿಟ್ಟು ನೇಣಿಗೆ ಶರಣು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಕೆಲಸದ ಒತ್ತಡದಿಂದ ಶಿಕ್ಷಣ ಇಲಾಖೆಯ ಮ್ಯಾನೇಜರ್ ಒಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸೋಮವಾರ ನಡೆದಿದೆ. ಶಿಕ್ಷಣ ಇಲಾಖೆಯಲ್ಲಿ ಕೆಲಸದ ಒತ್ತಡ ಅಧಿಕವಾಗಿತ್ತು. ಡಿ ದರ... ಹೊಸ ವರ್ಷ ಸ್ವಾಗತಕ್ಕೆ ಕಡಲನಗರಿ ಸಜ್ಜು: ಬೀಚ್ ಗಳಲ್ಲಿ ಜನಸಾಗರ, ಅಲ್ಲಲ್ಲಿ ವಿಶೇಷ ಕಾರ್ಯಕ್ರಮ, ದೇಗುಲ, ಚರ್ಚ್ ಗಳಲ್ಲಿ ವಿಶೇಷ ಪ್ರಾರ್ಥನೆ ಮಂಗಳೂರು(reporterkarnataka.com): ಹೊಸ ವರ್ಷ 2024 ಬರಮಾಡಿಕೊಳ್ಳಲು ಕಡಲನಗರಿ ಮಂಗಳೂರು ಸಜ್ಜಾಗಿದೆ. ಜಾತಿ, ಧರ್ಮ, ಪ್ರಾಂತ್ಯ, ಭಾಷೆಯ ವೈರುಧ್ಯಗಳ ನಡುವೆ ತುಳುವರು ಹೊಸ ವರ್ಷಕ್ಕೆ ನಗುಮೊಗದಿಂದ ಸಿದ್ದರಾಗಿದ್ದಾರೆ. ವರ್ಷದ ಕೊನೆಯ ದಿನ ಭಾನುವಾರ ಬಂದಿರುವುದರಿಂದ ಕರಾವಳಿಗರು ಫುಲ್ ಖುಷಿಯಲ್ಲಿ... ಜ್ಯೋತಿ ಸರ್ಕಲ್ ಬಳಿ ಕಾರು ಅಪಘಾತ : ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಮಂಗಳೂರು:(reporterkarnataka.com):ನಗರದ ಜ್ಯೋತಿ ಸರ್ಕಲ್ ನಿಂದ ಬನ್ಸ್ ಹಾಸ್ಟೆಲ್ ಗೆ ತೆರಳುವ ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಬಿ.ಎಂ.ಡಬ್ಲ್ಯೂ ಕಾರು ಢಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಗಿದ್ದಾರೆ. ... ಚೆಕ್ ಬೌನ್ಸ್ ಪ್ರಕರಣ: ಸಚಿವ ಮಧು ಬಂಗಾರಪ್ಪ ದೋಷಿ; ವಿಶೇಷ ಕೋರ್ಟ್ ನಿಂದ 6.96 ಕೋಟಿ ರೂ. ದಂಡ ಬೆಂಗಳೂರು(reporterkarnataka.com):ಚೆಕ್ ಬೌನ್ಸ್ ಪ್ರಕರಣದಲ್ಲಿ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಜನಪ್ರತಿನಿಧಿಗಳ ಸ್ಪೆಷಲ್ ಕೋರ್ಟ್ 6.96 ಕೋಟಿ ರೂ. ದಂಡ ವಿಧಿಸಿ ತೀರ್ಥ ನೀಡಿದೆ. ಆಕಾಶ್ ಆಡಿಯೋ ಕಂಪನಿಗೆ ಸಂಬಂಧಿಸಿದ ಈ ಪ್ರಕರಣದಲ್ಲಿ ಸಚಿವರು ದಂಡ ಮೊತ್ತವನ್ನು ಪಾವತಿಸಲು ವಿಫಲರ... ಕುರಿಗಳ ಹಿಂಡಿನ ಮೇಲೆ ಹರಿದ ಹತ್ತು ಚಕ್ರದ ಲಾರಿ: 18 ಕುರಿಗಳು ಸಾವು; 40ಕ್ಕೂ ಹೆಚ್ಚು ಗಾಯ; ಚಾಲಕ ಪರಾರಿ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.ಕಂ ಡಸ್ಟ್ ತುಂಬಿದ 10 ಚಕ್ರದ ಲಾರಿ ಕುರಿಗಳ ಹಿಂಡಿನ ಮೇಲೆ ಹರಿದ ಪರಿಣಾಮ 18 ಕುರಿಗಳ ಸಾವನ್ನಪ್ಪಿದ್ದು 40 ಕುರಿಗಳು ಗಂಭೀರ ಗಾಯಗೊಂಡ ಘಟನೆ ನಂಜನಗೂಡು ಬೇಗೂರು ಮುಖ್ಯ ರಸ್ತಯ ಇಂದಿರಾನಗರ ಗ್ರಾಮದ ಬಳಿ ನಡೆದಿದೆ. ಬೇಗೂರು ಸರಗೂರು ಮ... ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಹಣದ ಬೇಡಿಕೆ: ಲಂಚ ಪಡೆಯುತ್ತಿದ್ದಾಗಲೇ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅನುಕಂಪದ ನೌಕರಿಗೆ ಶಿಫಾರಸ್ಸು ಮಾಡಲು ಲಂಚ ಪಡೆಯುತ್ತಿದ್ದ ವೇಳೆ ಮೂಡಿಗೆರೆ ಬಿಇಓ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೇಮಂತ್ ರಾಜ್ ಅವರು ಲೋಕಾಯುಕ್ತ ಬಲೆಗೆ ಬಿದ್ದ ಬಿಇಓ ಆಗಿದ್ದಾರೆ. ಅನುಕಂಪದ ನೌಕರಿಗೆ ಶಿಫಾರಸ್... ನಂಜನಗೂಡು: ಧಾರ್ಮಿಕ ಆಚರಣೆ ಸಂಬಂಧಿಸಿದ ವಿವಾದ; 2 ಗುಂಪುಗಳ ನಡುವೆ ಮಾತಿನ ಚಕಮಕಿ; ಲಘು ಲಾಠಿ ಪ್ರಹಾರ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಧಾರ್ಮಿಕ ಆಚರಣೆಗೆ ಸಂಬಂಧಿಸಿದಂತೆ ನಂಜನಗೂಡಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ, ಪರ -ವಿರೋಧ ಘೋಷಣೆಗಳ ನಡುವೆ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿ ಗುಂಪು ಚದುರಿಸಿದ ಘಟನೆ ನಡೆದಿದೆ. ಸಂಪ್ರದಾಯದಂತೆ ದಕ್ಷಿಣ ಕಾಶಿ ನಂಜ... ತಾಯಿ ಪ್ರೀತಿ ಬಹು ದೊಡ್ಡದು: ಲೀಲಾವತಿ ಅಮ್ಮನ ನೆನೆದು ಕಣ್ಣೀರಿಟ್ಟ ಪುತ್ರ ವಿನೋದ್ ರಾಜ್ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಮಸ್ಕಿ ಬೆಂಗಳೂರು info.reporterkarnataka@gmail.com ಸಮಾಜದಲ್ಲಿ ತಾಯಿ ಪ್ರೀತಿ ಬಹಳ ಮಹತ್ವದ್ದು ತಾಯಿ ತನ್ನ ಮಗುವನ್ನು ಅತ್ಯುತ್ತಮವಾಗಿ ಬೆಳೆಸಿ ಆಕಸ್ಮಿಕವಾಗಿ ಮರಣ ಹೊಂದಿದಾಗ ಆ ತಾಯಿಯ ನೆನಪು ಮರೆಯುವುದು ಬಹಳ ಕಷ್ಟ ಎಂದು ಚಲನಚಿತ್ರ ನಟ ವಿನೋದ್ ರಾಜ್ ತಮ್... « Previous Page 1 …172 173 174 175 176 … 310 Next Page » ಜಾಹೀರಾತು