ಸರಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 3 ಮಂದಿ ವಿದ್ಯಾರ್ಥಿಗಳು ಸಹಿತ 5 ಮಂದಿಗೆ ಗಂಭೀರ ಗಾಯ ಮೈಸೂರು(reporterkarnataka.com): ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ನಿಲಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ವಿದ್ಯಾರ್ಥಿಗಳು ಸೇರಿದಂತೆ 5 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಸಿಲಿಂಡರ್ ಸ್ಫೋಟಗೊಂಡು ಶಾಲೆಯ ಮುಖ್ಯ ಶಿಕ್ಷಕ ಮಹದೇವಯ್ಯ, ಶಿಕ್ಷ... ಎಷ್ಟೆಲ್ಲ ಸರಕಾರಗಳು ಬಂದು ಹೋದರೂ ಕಳಸದಲ್ಲಿ ಜೋಳಿಗೆ ಇಂದಿಗೂ ಜೀವಂತ!: ಆಸ್ಪತ್ರೆ ಸೇರಲು ಅನಾರೋಗ್ಯಪೀಡಿತರನ್ನು ಇಲ್ಲಿ ಹೊತ್ತೇ ಸಾಗಬೇಕು!! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕರ್ನಾಟಕದ ಸುವರ್ಣ ಸಂಭ್ರಮ ಮಹೋತ್ಸವದ ವೇಳೆ ಮನಕಲಕುವ ಘಟನೆ ನಡೆದಿದೆ. ರಸ್ತೆ ಇಲ್ಲದೆ ರೋಗಿಯನ್ನು ಜೋಳಿಗೆಯಲ್ಲಿ ಹೊತ್ಕೊಂಡು ಹೋದ ಪ್ರಸಂಗ ಕಳಸ ತಾಲೂಕಿನ ಹಿನಾರಿ ಗ್ರಾಮದಲ್ಲಿ ನಡೆದಿದೆ. ... ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗ... ಬ್ರೋಕರ್ ಮೋಸದಾಟ: ಕಾಂಬೋಡಿಯಲ್ಲಿ ಮಾಲೀಕನಿಂದ ಬಂಧನಕ್ಕೀಡಾದ ಕಾಫಿನಾಡು ಯುವಕ; 13 ಲಕ್ಷ ಬೇಡಿಕೆ; ಕಣ್ಣೀರಿಡುತ್ತಿರುವ ಹೆತ್ತವರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ರೋಕರ್ ಗಳ ಮೋಸಕ್ಕೆ ಬಲಿಯಾಗಿ ಕಾಂಬೋಡಿಯಾ ಸೇರಿದ್ದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಯುವಕನೊಬ್ಬನನ್ನು ಮಾಲೀಕ ಬಂಧನದಲ್ಲಿಟ್ಟ ಘಟನೆ ಬೆಳಕಿಗೆ ಬಂದಿದೆ. ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಮಹಲ್ಗೋಡು ಗ್ರಾಮದ ಅಶ... ಮಂಗಳೂರು: ಬೆಸೆಂಟ್ ಸರ್ಕಲ್ ಬಳಿ ಯು ಟರ್ನ್ ಹೊಡೆಯುತ್ತಿದ್ದ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಮಂಗಳೂರು(reporter Karnataka.com): ನಗರದ ಬೆಸೆಂಟ್ ಸರ್ಕಲ್ ಬಳಿಯ ಕೆನರಾ ಕಾಲೇಜು ಸಮೀಪ ಎರಡು ಕಾರುಗಳು ಡಿಕ್ಕಿ ಹೊಡೆದಿವೆ. ಎಂ. ಎಚ್ .ನೋಂದಣಿ ಹೊಂದಿರುವ ಸ್ಕೊಡ ಕಾರೊಂದು ಕೆನರಾ ಕಾಲೇಜು ಬಳಿ ಯು ಟ್ರನ್ ಹೊಡೆಯುತ್ತಿದ್ದ... ಬೆಂಗಳೂರು: ಭಾರೀ ಅಗ್ನಿ ದುರಂತ; 30ಕ್ಕೂ ಹೆಚ್ಚು ಬಸ್ಸುಗಳು ಸುಟ್ಟು ಕರಕಲು; ನಗರಕ್ಕೆ ಹಬ್ಬಿದ ದಟ್ಟ ಕಪ್ಪು ಹೊಗೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಬೆಂಗಳೂರಿನ ವೀರಭದ್ರ ನಗರದಲ್ಲಿ ಇಂದು ಸಂಭವಿಸಿದ ಭಾರೀ ಅಗ್ನಿ ಅನಾಹುತದಲ್ಲಿ 30ಕ್ಕೂ ಹೆಚ್ಚು ಬಸ್ ಗಳು ಸುಟ್ಟು ಕರಕಲಾಗಿವೆ. ವೀರಭದ್ರ ನಗರದ ಎಸ್.ವಿ. ಕೋಚ್ ತಯಾರಿಕಾ ಘಟಕದಲ್ಲಿ ಇಂದು ಬೆಳಗ್ಗೆ ಸುಮಾರು 11 ಗ... ತೊಕ್ಕೊಟ್ಟು ಸೇತುವೆಯಿಂದ ಹಾರಿ ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿ ಆತ್ಮಹತ್ಯೆ: ಸೇತುವೆಯಲ್ಲಿ ಕಾರು ನಿಲ್ಲಿಸಿ ಸಾವಿಗೆ ಶರಣು ಮಂಗಳೂರು(reporterkarnataka.com):ಕಾಫಿಡೇ ಮಾಲೀಕ ಸಿದ್ದಾರ್ಥ್ ಆತ್ಮಹತ್ಯೆ ಮಾಡಿಕೊಂಡ ಬಳಿಕ ಸುದ್ದಿ ಮಾಡಿದ್ದ ನೇತ್ರಾವತಿ ಸೇತುವೆ ಇದೀಗ ಮತ್ತೆ ಸುದ್ದಿ ಮಾಡಿದೆ. ಚಿಕ್ಕಮಗಳೂರಿನ ಮತ್ತೊಬ್ಬ ಉದ್ಯಮಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರಿನ ಗೋಕುಲ್ ಫಾರ್ಮ್ ನಿವಾಸಿ ... ಬಂಧಿಸಲು ಹೋದ ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್: ಕಾಲಿಗೆ ಗಾಯ; ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪೊಲೀಸರ ಮೇಲೆ ಚಾಕುವಿನಿಂದ ಹಲ್ಲೆಗೈದ ರೌಡಿ ಶೀಟರ್ ಮೇಲೆ ಫೈರಿಂಗ್ ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.ಪೂರ್ಣೇಶ್ ಎಂಬ ರೌಡಿ ಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್ ನಡೆದಿದೆ. ವಾರಂಟ್ ಜ... ಕೇರಳ ಸ್ಫೋಟ ಪ್ರಕರಣ: ಘಟನೆಯ ಹೊಣೆ ಹೊತ್ತ ವ್ಯಕ್ತಿ ಪೊಲೀಸರಿಗೆ ಶರಣು; ವೀಡಿಯೊ ಹಂಚಿಕೊಂಡ ಆರೋಪಿ ಕೊಚ್ಚಿ(reporterkarnataka.com): ಒಂದು ಸಾವು ಹಾಗೂ 45ಕ್ಕೂ ಅಧಿಕ ಮಂದಿ ಗಾಯಗೊಳ್ಳಲು ಕಾರಣವಾದ ಕೇರಳದ ಕೊಚ್ಚಿ ಸಮೀಪದ ಕಲಮಸ್ಸೆರಿಯ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದ ಹೊಣೆಯನ್ನು ಹೊತ್ತ ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾನೆ. 48ರ ಹರೆಯದ ಡೊಮಿನಿಕ್ ಮಾರ್ಟಿನ್ ಪೊಲೀಸರ... ಕೇರಳದಲ್ಲಿ ಸ್ಫೋಟ: ಕರ್ನಾಟಕ ಗಡಿಯಲ್ಲಿ ನಿಗಾ ಇಡಲು ಪೊಲೀಸ್ ಇಲಾಖೆಗೆ ಗೃಹ ಸಚಿವ ಡಾ. ಪರಮೇಶ್ವರ್ ಸೂಚನೆ ಮಂಗಳೂರು(reporterkarnataka.com): ಕೇರಳದಲ್ಲಿ ನಡೆದ ಸರಣಿ ಸ್ಫೋಟದ ಹಿನ್ನೆಲೆಯಲ್ಲಿ ಕೇರಳ- ಕರ್ನಾಟಕ ಗಡಿ ಪ್ರದೇಶದಲ್ಲಿ ಎಚ್ಚರ ವಹಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು. ನಗರದಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು, ಗಡಿಯಲ್ಲಿ ನಿಗಾ ಇಡಲು ಡಿಜಿ, ಐಜ... « Previous Page 1 …173 174 175 176 177 … 301 Next Page » ಜಾಹೀರಾತು