ಕಡಲನಗರಿಯಲ್ಲಿ ಯೋಗ ವೈಭವ: 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮಂಗಳೂರು(reporterkarnataka.com): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ವತಿಯಿಂದ ನಗರದ ಪುರಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಮಂಗಳೂರು ಮೇಯರ್ ಜಯಾನಂದ ಅಂಚನ... ದೀಪಕ್ ರಾವ್, ಫಾಝಿಲ್ ಸಹಿತ 6 ಕುಟುಂಬಗಳಿಗೆ ತಲಾ 25 ಲಕ್ಷ ರೂ.ಪರಿಹಾರ ಸಿಎಂ ಸಿದ್ದರಾಮಯ್ಯ ವಿತರಣೆ ಬೆಂಗಳೂರು(reporterkarnataka.com): ಹತ್ಯೆಗೀಡಾಗಿದ್ದ ದೀಪಕ್ ರಾವ್, ಫಾಝಿಲ್, ಇದ್ರೀಸ್ ಪಾಷಾ ಸೇರಿ 6 ಕುಟುಂಬಗಳಿಗೆ ತಲಾ 25 ಲಕ್ಷ ಪರಿಹಾರ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿತರಿಸಿದರು. ಬೆಂಗಳೂರಿನಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಸಂತ್ರಸ್ತ ಕುಟುಂಬಗಳಿಗೆ ಚೆಕ್ ವ... ಕೇಂದ್ರ ಸರಕಾರ ವಿರುದ್ಧ ಅನ್ನತಟ್ಟೆ ಹಿಡಿದು ಪ್ರತಿಭಟನೆ: ಮಾಜಿ ಸಚಿವ ರಮಾನಾಥ ರೈ ಮಂಗಳೂರು(reporterkarnataka.com): ರಾಜ್ಯ ಸರಕಾರ ಜಾರಿ ಮಾಡಲು ಉದ್ದೇಶಿಸಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ಕೇಂದ್ರ ಸರಕಾರ ನಿರಾಕರಿಸುತ್ತಿರುವುದನ್ನು ಖಂಡಿಸಿ ಇದೇ 20ರಂದು ಅನ್ನದ ತಟ್ಟೆ ಹಿಡಿದು ವಿನೂತನ ರೀತಿ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ಮಾ... ವಿದ್ಯಾರ್ಥಿನಿಯ ಬೆತ್ತಲೆ ವೀಡಿಯೊ ಮಾಡಿ ಹಣಕ್ಕಾಗಿ ಬ್ಲ್ಯಾಕ್ ಮೇಲ್ ಆರೋಪ: ಪ್ರತೀಕ್ ಗೌಡ ಬಂಧನ; ಈತ ಎಬಿವಿಪಿ ಮುಖಂಡನೇ? ಶಿವಮೊಗ್ಗ(reporterkarnataka.com): ಕಾಲೇಜು ವಿದ್ಯಾರ್ಥಿನಿಯೊಬ್ಬಳ ಬೆತ್ತಲೆ ವಿಡಿಯೋ ಮಾಡಿ ಹಣಕ್ಕಾಗಿ ಬ್ಲಾಕ್ಮೇಲ್ ಮಾಡುತ್ತಿದ್ದ ಪ್ರತೀಕ್ ಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಎಬಿವಿಪಿ ತಾಲೂಕು ಘಟಕದ ಅಧ್ಯಕ್ಷ ಎನ್ನಲಾಗಿದೆ. ಆದರೆ ಎಬಿವಿಪಿಯು ತಮ್ಮ ಸಂಘಟನೆಗೂ ಆರೋಪಿ ಪ್ರತೀಕ್ ಗೌಡ... ಚಾರ್ಮಾಡಿ ಯುವಕರಿಂದ ಸರಕಾರಿ ಬಸ್ ತಡೆದು ದಾಂಧಲೆ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಬೆಳ್ತಂಗಡಿ(reporterkarnataka.com): ವಿದ್ಯಾರ್ಥಿಗಳನ್ನು ಬಸ್ಸಿನಲ್ಲಿ ಮುಂದೆ ಹೋಗಿ ಎಂದು ಕಂಡೆಕ್ಟರ್ ಮುಂದೆ ತಳ್ಳಿದ ಎಂಬ ಕಾರಣಕ್ಕಾಗಿ ಬಸ್ ನಿಲ್ಲಿಸಿ ದಾಂಧಲೆ ಮಾಡಿದ ಘಟನೆ ಜೂ 17 ರಂದು ಚಾರ್ಮಾಡಿ ಚೆಕ್ ಪೋಸ್ಟ್ ಬಳಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ನೀಡಿದ ದೂರ... ಯಾತ್ರಾಸ್ಥಳಗಳು ಫುಲ್ ರಶ್!: ಶೃಂಗೇರಿಯಲ್ಲಿ ಡ್ರೈವರ್ ಸೀಟು ಬಾಗಿಲು ಮೂಲಕ ಬಸ್ ಏರಿದ ಮಹಿಳೆ! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬಸ್ ರಶ್ ಇದೆ ಎಂದು ಮಹಿಳೆಯೊಬ್ಬರು ಡ್ರೈವರ್ ಸೀಟಿನ ಬಾಗಿಲ ಮೂಲಕ ಬಸ್ ಹತ್ತಿದ ಘಟನೆ ಶೃಂಗೇರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮಕ್ಕಳನ್ನ ಡ್ರೈವರ್ ಸೀಟಲ್ಲಿ ಹತ್ತಿಸಿದ ಮಹಿಳೆ ತಾನು ಕೂಡ ಡ್... ಸುರತ್ಕಲ್: ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ತೆರಳುತ್ತಿದ್ದ ಲಾರಿಯ ಟಯರ್ ಸ್ಫೋಟ ಸುರತ್ಕಲ್(reporterkarnataka.com): ಇಲ್ಲಿಗೆ ಸಮೀಪದ ಗೋವಿಂದಾಸ್ ಕಾಲೇಜು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿಯೊಂದರ ಟಯರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡ ಘಟನೆ ಸೋಮವಾರ ನಡೆದಿದೆ. ಗದಗದಿಂದ ಬೈಕಂಪಾಡಿ ಎಪಿಎಂಸಿಗೆ ಕೃಷಿಯುತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯ ಟಯರ್ ಗೋವಿಂದಾಸ್ ... ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದು ಬಾಹ್ಯ ಗೂಂಡಾವೇ? ಅಲ್ಲ, ಸ್ವತಃ ಕಾಲೇಜಿನ ಡೀನೇ?: ಇದು ಯಾವ ಸಂಸ್ಥೆಯಲ್ಲಿ ನಡೆದದ್ದು? ಪೊಲೀಸರೇ ಉತ್ತರಿಸಿ ಮಂಗಳೂರು(reporterkarnataka.com): ಕಾಲೇಜೊಂದರ ವಿದ್ಯಾರ್ಥಿಯ ಮೇಲೆ ತರಗತಿಯಲ್ಲೇ ಗಟ್ಟಿಮುಟ್ಟಾದ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಸಿಸಿ ಟಿವಿ ಫೂಟೇಜ್ ಇದೀಗ ವೈರಲ್ ಆಗುತ್ತಿದೆ. ಹಲ್ಲೆ ನಡೆಸಿದ ವ್ಯಕ್ತಿ ಹೊರಗಿನಿಂದ ಬಂದ ಗೂಂಡಾವೇ? ಅಲ್ಲ ಅದೇ ಕಾಲೇಜಿನ ಉಪನ್ಯಾಸಕ/ಸಿಬ್ಬಂದಿ ವರ್ಗದವರೇ? ಹಾಗಾ... ಜನಪರ ಕೆಲಸ ಮಾಡದ, ಶಿಸ್ತು ಇಲ್ಲದ ಅಧಿಕಾರಿಗಳು ಬೇಡವೇ ಬೇಡ: ಬಂದರು ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಖಡಕ್ ನುಡಿ ಮಂಗಳೂರು(reporterkarnataka.com): ಸಂತ್ರಸ್ತ ಮೀನುಗಾರರು ಹಾಗೂ ಅವರ ಕುಟುಂಬಕ್ಕೆ ಸಕಾಲದಲ್ಲಿ ಪರಿಹಾರ ನೀಡದೇ ಇದ್ದಲ್ಲಿ ಅಥವಾ ವಿಳಂಬವಾದರೆ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುತ್ತದೆ. ಶಿಸ್ತು ಬದ್ಧ ಹಾಗೂ ಜನರ ಕೆಲಸ ಮಾಡದ ಅಧಿಕಾರಿಗಳು ಈ ಇಲಾಖೆಗೆ ಬೇಡವೇ ಬೇಡ ಬಂದರು, ಮೀನುಗಾರಿಕೆ ಮ... ಕುಡಿಯುವ ನೀರಿಗೆ ಹಲವು ಕಿಮೀ ನಡಿಗೆ: ಅಭಿವೃದ್ಧಿಯನ್ನೇ ಕಾಣದ ಬೆಳಗಾವಿ ಗಡಿಭಾಗದ ಕುಗ್ರಾಮ!; ಸಿದ್ದರಾಮಯ್ಯ ಸರಕಾರವಾದರೂ ಸ್ಪಂದಿಸಿತೇ? ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸ್ವಾತಂತ್ರ, ಬಂದು ದಶಕಗಳೇ ಕಳೆದರೂ ಗಡಿಭಾಗದ ಇನ್ನೂ ಕೆಲ ಗ್ರಾಮಗಳು ಮೂಲಭೂತ ಸೌಕರ್ಯಗಳಿಂತ ವಂಚಿತವಾಗಿವೆ. ಆರೋಗ್ಯ, ಕುಡಿಯುವ ನೀರು ಹಾಗೂ ಬಸ್ ಸೌಕರ್ಯ ಪಡೆಯಲು ಹತ್ತಾರು ಕಿ.ಮೀ ಅಲೆದಾಡುವ ಪರಿಸ್ಥಿತಿ ಈವರೆಗೂ ಜೀವಂತವಾಗಿದ್ದು, ಅ... « Previous Page 1 …174 175 176 177 178 … 279 Next Page » ಜಾಹೀರಾತು