ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ತಡೆಗೆ ಕೇಂದ್ರ ಯತ್ನ: ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಬೆಂಗಳೂರು(reporterkarnataka.com): ಕೇಂದ್ರ ಸರಕಾರ ಅಕ್ಕಿ ನೀಡದೆ ಅನ್ನಭಾಗ್ಯ ಯೋಜನೆ ಅನುಷ್ಠಾನಗೊಳ್ಳದಂತೆ ನೋಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು. ಬೆಂಗಳೂರಿನ ಶಕ್ತಿ ಭವನದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎ... ಕರಾವಳಿ: ಇಂದಿನಿಂದ 5 ದಿನಗಳ ಕಾಲ ಹೈ ವೇವ್ ಅಲರ್ಟ್; ಸಮುದ್ರ ತೀರಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಮಂಗಳೂರು(reporterkarnataka.com): ಭಾರತೀಯ ಹವಾಮಾನ ಇಲಾಖೆ ವತಿಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ "ಹೈ ವೇವ್ ಅಲರ್ಟ್” ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ 42 ಕಿ.ಮೀ ನಷ್ಟು ಉದ್ದದ ಕರಾವಳಿ ತೀರ ಹೊಂದಿದ್ದು, ಇತ್ತೀಚಿಗೆ ಅರಬ್ಬೀ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಪಶ್ಚಿಮ... ವಿಜಯನಗರ: ಕೆಲವಡೆ ಪುಂಡ, ಪೋಕುರಿ, ಕುಡುಕರೇ ವಾರ್ಡನ್ ಗಳು!; ಸಿಸಿ ಕ್ಯಾಮೆರಾ ಬಂದ್; ಬಡ ಹೆಣ್ಮಕ್ಕಳಿಗೆ ಎಲ್ಲಿದೆ ರಕ್ಷಣೆ? ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಕೆಲವು ಕಡೆಗಳಲ್ಲಿನ ಹಾಸ್ಟೆಲ್ ಗಳಲ್ಲಿ ವಾರ್ಡ್ ನಗಳು/ಮೇಲ್ವಿಚಾರಕರು/ಪ್ರಾಂಶುಪಾಲರು/ಮೇಲಾಧಿಕಾರಿ ಇರೋದಿಲ್ಲ ಎಂಬ ಗಂಭೀರ ಆರೋಪ ಕೇಳಿಬರುತ್ತಿದ್ದು, ಬಹು... ಕಾಂಗ್ರೆಸ್ ಜತೆ ಬಿಜೆಪಿ ಹೊಂದಾಣಿಕೆ ರಾಜಕಾರಣ ಮಾಡುತ್ತೇ?: ಸಂಸದ ಪ್ರತಾಪ್ ಸಿಂಹ ಸ್ವಪಕ್ಷೀಯ ನಾಯಕ ವಿರುದ್ದವೇ ಮಾಡಿದ ಆರೋಪ ಏನು? ಬೆಂಗಳೂರು(reporterkarnataka.com): ಬಿಜೆಪಿ ಅಧಿಕಾರದಲ್ಲಿದ್ದಾಗ ಪಕ್ಷದ ಅತಿರಥ ಮಹಾರಥ ನಾಯಕರು ಮಾಡಿದ ಹೊಂದಾಣಿಕೆ ರಾಜಕಾರಣದಿಂದ ಪಕ್ಷಕ್ಕೆ ಈ ಸ್ಥಿತಿ ಬಂತು ಎಂದು ಸ್ವಪಕ್ಷೀಯ ನಾಯಕರ ವಿರುದ್ಧವೇ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಎಗರಾಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ... ಬಿಪೋರ್ ಜಾಯ್ ಚಂಡಮಾರುತ: ಗುಜರಾತಿನಲ್ಲಿ 10 ಸಾವಿರ ಮಂದಿ ಸ್ಥಳಾಂತರ; 67 ರೈಲು ಸಂಚಾರ ರದ್ದು ಅಹಮ್ಮದಾಬಾದ್(reporterkarnataka.com): ಅರಬ್ಬೀ ಸಮುದ್ರದಲ್ಲಿ ಬಿಪೋರ್ ಜಾಯ್ ಚಂಡಮಾರುತ ಉಂಟಾಗಿರುವ ಪರಿಣಾಮ ಸೌರಾಷ್ಟ್ರ ಮತ್ತು ಕಚ್ ಪ್ರದೇಶದಲ್ಲಿ ಸುಮಾರು 10 ಸಾವಿರ ಜನರನ್ನು ತಾತ್ಕಾಲಿಕ ನೆಲೆಯಲ್ಲಿ ಸ್ಥಳಾಂತರಿಸಲಾಗಿದ್ದು, 67 ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ. ಭಾರೀ ಮಳೆ ಮತ್ತು ಗಂಟ... ವಿಳಾಸ ಕೇಳುವ ನೆಪದಲ್ಲಿ ಹಾಡಹಗಲೇ ವೃದ್ದೆಯ ಕೊರಳಿನಿಂದ ಸರ ಎಗರಿಸಿದ ಖದೀಮರು: ಕಳ್ಳರ ಕೈಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ಹಾಡಹಗಲೇ ಬೈಕ್ ನಲ್ಲಿ ಬಂದ ಕಳ್ಳರು ವಿಳಾಸ ಕೇಳುವ ನೆಪದಲ್ಲಿ ವೃದ್ಧೆಯ ಸರ ಎಗರಿಸಿದ ಘಟನೆ ನಡೆದಿದೆ. ವೇಗವಾಗಿ ಬೈಕಿನಲ್ಲಿ ಬಂದು ಸರಗಳ್ಳರು ಕೊರಳಲ್ಲಿದ್ದ... ಪ್ರತಿಪಕ್ಷ ನಾಯಕ ಸ್ಥಾನಕ್ಕೆ ಬಿಜೆಪಿಯೊಳಗೆ ಹಗ್ಗಜಗ್ಗಾಟ: ಬಿಎಸ್ ವೈ ಟೀಮಿಗಾಗುತ್ತಾ ಹಿನ್ನಡೆ? ಯತ್ನಾಳ್ ಗೆ ಸಿಗುತ್ತಾ ಚಾನ್ಸ್? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಸಾಮಾನ್ಯವಾಗಿ ಮುಖ್ಯಮಂತ್ರಿ ಆಯ್ಕೆಯಾದ ಬೆನ್ನಲ್ಲೇ ಪ್ರತಿಪಕ್ಷದ ನಾಯಕನ ಆಯ್ಕೆ ನಡೆಯುತ್ತದೆ. ಆದರೆ ವಿಧಾನಸಭೆ ಚುನಾವಣೆಯಲ್ಲಿ ಬಿದ್ದ ಏಟಿನಿಂದ ಇನ್ನೂ ಚೇತರಿಸಿಕೊಳ್ಳದ ಬಿಜೆಪಿಯು ಫಲಿತಾಂಶ ಹೊರಬಿದ್ದ... ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ: ಶಾಂತವಾಗಿದ್ದ ಅರಬ್ಬೀ ಸಮುದ್ರದಲ್ಲೂ ಭಾರೀ ತಲ್ಲಣ! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಬಂಗಾಳ ಕೊಲ್ಲಿಯಲ್ಲಿ ಮಾತ್ರ ಆಗಾಗ ಕಾಣಿಸುತ್ತಿದ್ದ ವಾಯುಭಾರ ಕುಸಿತ, ಚಂಡಮಾರುತ ಇದೀಗ ಅರಬ್ಬೀ ಸಮುದ್ರದಲ್ಲಿಯೂ ಕಾಣಿಸಲಾರಂಭಿಸಿದೆ. ಸಾಮಾನ್ಯವಾಗಿ ಇಂತಹ ತಲ್ಲಣ ಬಂಗಾಳ ಕೊಲ್ಲಿಯಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇತ್ತೀಚಿನ ... ಸಂಸತ್ ಚುನಾವಣೆ: ಮೈಸೂರು – ಯತೀಂದ್ರ, ಬೆಂಗಳೂರು ದಕ್ಷಿಣ – ಸೌಮ್ಯಾ ರೆಡ್ಡಿ, ಮಂಗಳೂರು – ಪದ್ಮರಾಜ್, ಶಿವಮೊಗ್ಗ ... ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಹಾಗೂ ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ಈಗಾಗಲೇ ಸಿದ್ದತೆಯಲ್ಲಿ ತೊಡಗಿವೆ. ಬಿಜೆಪಿಗೆ ಕಳೆದ ಸಂಸತ್ ಚುನಾವಣೆಯಲ್ಲಿ ಗಳಿಸಿದ 25 ಸ್ಥಾನಗಳನ್ನು ಉಳಿ... ನಿಂತಿದ್ದ ಲಾರಿಗೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ಡಿಕ್ಕಿ: 3 ಮಂದಿ ಸಾವು; ಇಬ್ಬರಿಗೆ ತೀವ್ರ ಗಾಯ ಚಿತ್ರದುರ್ಗ(reporterkarnataka.com): ಚಿತ್ರದುರ್ಗ ಜಿಲ್ಲೆಯ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಯೊಂದಕ್ಕೆ ಶವ ಸಾಗಿಸುತ್ತಿದ್ದ ಆ್ಯಂಬ್ಯುಲೆನ್ಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾ... « Previous Page 1 …175 176 177 178 179 … 279 Next Page » ಜಾಹೀರಾತು