ದಿಲ್ಲಿಯಲ್ಲಿ ಅಗ್ನಿ ಅನಾಹುತ: 7 ಮಂದಿ ಸಾವು, 60ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ ಹೊಸದಿಲ್ಲಿ(reporterkarnataka.com): ದಿಲ್ಲಿಯ ಗೋಕಲ್ ಪುರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಗುಡಿಸಲುಗಳು ಅಗ್ನಿಗಾಹುತಿಯಾಗಿದೆ. ದುರಂತ ನಡೆದ ಸ್ಥಳದಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ... ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ 52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಮುದಿಗೆರೆ ... ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ. ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸ... ಮೈಸೂರು: ಅನಿಲ ಸೋರಿಕೆಯಿಂದ 20 ಮಂದಿ ಅಸ್ವಸ್ಥ; ರಸ್ತೆ ಬಂದ್, ಸಾರ್ವಜನಿಕರ ಪ್ರವೇಶ ನಿಷೇಧ ಮೈಸೂರು(reporterkarnataka.com): ಮೈಸೂರು ಸಮೀಪದ ವಾಣಿ ವಿಲಾಸ ನೀರು ಸರಬರಾಜು ಕ್ಲೋರಿನ್ ಘಟಕದಲ್ಲಿ ನಡೆದ ಅನಿಲ ಸೋರಿಕೆಯಿಂದಾಗಿ ಕನಿಷ್ಠ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಈ ದುರಂತ ನಡೆದಿದ್ದು, ಇದರಿಂದಾಗಿ 20ಕ್ಕೂ ಮಿಕ್ಕಿದವರು ಅಸ್ವ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... ಮೂಡಿಗೆರೆ: ಮುಂದುವರಿದ ಅಗ್ನಿ ದುರಂತ; ಮತ್ತೆ ಕಾಫಿ ತೋಟಕ್ಕೆ ಬೆಂಕಿ; 2 ದಿನಗಳಲ್ಲಿ 10ಕ್ಕೂ ಹೆಚ್ಚು ಪ್ರಕರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಕುಂಬರಡಿ ಯಲ್ಲಿ ಕಾಫಿ ತೋಟಕ್ಕೆ ಬೆಂಕಿ ತಗುಲಿದ್ದು, ಭಾರಿ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಹರೀಶ್ ಅವರಿಗೆ ಸೇರಿದ ಕಾಫಿ ತೋಟಕ್ಕೆ ಬೆಂಕಿ ಬಿದ್ದಿದೆ. ಕಾಫಿ ಜತೆಗೆ ... ಪೋಲೆಂಡ್ ತಲುಪಿದ ಗೋಣಿಕೊಪ್ಪದ ಶೀತಲ್ ಸಂಪತ್: ಯುದ್ಧಪೀಡಿತ ಉಕ್ರೇನ್’ನಿಂದ ಪಯಣ ಮಡಿಕೇರಿ(reporterkarnataka.com): ಯುದ್ಧಗ್ರಸ್ತ ಯುಕ್ರೇನ್ ದೇಶದ ಕಾರ್ವೀಕ್ ಪಟ್ಟಣದಲ್ಲಿ ವಿದ್ಯಾಭ್ಯಾಸಕ್ಕಾಗಿ ತೆರಳಿದ್ದ ಜಿಲ್ಲೆಯ ಯುವತಿ ಸುರಕ್ಷಿತವಾಗಿ ಪಕ್ಕದ ದೇಶದ ಪೋಲೆಂಡ್’ನ್ನು ತಲುಪಿದ್ದಾರೆ. ಗೋಣಿಕೊಪ್ಪ ನಿವಾಸಿ ಪ್ರಸ್ತುತ ಕತಾರ್’ನಲ್ಲಿರುವ ಬಲ್ಲಡಿಚಂಡ ಸಂಪತ್ ಅವರ ಪುತ್ರ... ಗುಂಡ್ಲುಪೇಟೆ: ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ; 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ಚಾಮರಾಜನಗರ( reporterkarnataka.com); ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಸಮೀಪದ ಬಿಳಿ ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತದ ದುರ್ಘಟನೆ ನಡೆದಿದೆ. ಘಟನೆಯಲ್ಲಿ 6 ಮಂದಿ ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿ... ಪತಿ-ಪತ್ನಿ ಮಧ್ಯೆ ಮನಸ್ತಾಪ: ಗಂಡ ನೇಣಿಗೆ ಶರಣು; ಅಂತ್ಯ ಸಂಸ್ಕಾರಕ್ಕೂ ಬಾರದ ಸತಿ!! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಗಂಡ ಹೆಂಡಿರು ಜಗಳ ಉಂಡು ಮಲಗುವ ತನಕ ಎಂಬ ಗಾದೆ ಮಾತಿದೆ. ಆದರೆ ಇಲ್ಲೊಬ್ಬ ಗಂಡ ಪತ್ನಿಯ ವಿಷಯದಲ್ಲಿ ಮನನೊಂದ ನೇಣಿಗೆ ಶರಣಾದ ದಾರುಣ ಘಟನೆ ನಡೆದಿದೆ. ಅಥಣಿ ತಾಲೂಕಿನ ತಾಂವಶಿ ಗ್ರಾಮದ ಸುನೀಲ ಅರ್ಜುನ್ ಹೊಕ್ಕುಂಡಿ"(26) ಆತ್ಮಹತ... « Previous Page 1 …175 176 177 178 179 … 227 Next Page » ಜಾಹೀರಾತು