ಗ್ಯಾಸ್ ಲಾರಿ-407 ವಾಹನ ಮುಖಾಮುಖಿ ಡಿಕ್ಕಿ; ಇಬ್ಬರೂ ಚಾಲಕರಿಗೆ ತೀವ್ರ ಗಾಯ; 1 ತಾಸು ಸಂಚಾರ ಸ್ಥಗಿತ ಸಂತೋಷ್ ಅತ್ತಗೆರೆ ಚಿಕ್ಕಮಗಳೂರು info.repoterkarnataka@gmail.com ಕೊಟ್ಟಿಗೆಹಾರ ಬಳಿ ಗ್ಯಾಸ್ ಲಾರಿ ಮತ್ತು ಎಳೆನೀರು ತುಂಬಿದ 407 ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಚಾಲಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ 40... ಎನ್ ಡಿಎ ಮೈತ್ರಿಕೂಟ ಜೆಡಿಎಸ್ ಸೇರೊಲ್ಲ: ದೇವೇಗೌಡರಿಗೆ ಶಾಕಿಂಗ್ ಮೆಸೇಜ್ ಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಬೆಂಗಳೂರು(reporterkarnataka.com): ಜಾತ್ಯತೀತ ಜನತಾ ದಳ ಎನ್ ಡಿಎ ಜತೆ ಯಾವುದೇ ಮೈತ್ರಿ ಮಾಡದಿರಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಮಾಧ್ಯಮ ಜತೆ ಮಾತನಾಡಿದ ಅವರು, ನಮ್ಮ ನಿರ್ಧಾರವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ತಿಳಿಸಲಾಗುವುದು ಎಂದ... ಮೂಡಿಗೆರೆ: ಧರ್ಮಸ್ಥಳದಿಂದ ಹೊರನಾಡಿಗೆ ಹೊರಟ ಟಿಟಿ ವಾಹನ ಪಲ್ಟಿ; ಶಿರಸಿ ಮೂಲದ ಹಲವರಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಿಗೆಹಾರ ಸಮೀಪ ದೇವನ ಗುಲ್ ಬಳಿ ಟಿಟಿ ವಾಹನವೊಂದು ಪಲ್ಟಿ ಹೊಡೆದ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ... ಕ್ರಿಕೆಟ್ ಬೆಟ್ಟಿಂಗ್: ಮಂಗಳೂರು ಸಿಸಿಬಿ ಕಾರ್ಯಾಚರಣೆ; ಜೂಜಾಟವಾಡುತ್ತಿದ್ದ ಇಬ್ಬರ ಬಂಧನ ಮಂಗಳೂರು( reporterkarnataka.com):ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಬಂಧಿತರನ್ನು ಚೇಳ್ಯಾರು ನಿವಾಸಿ ದೀಪಕ್(33) ಹಾಗೂ ಮರಕಡ ಪಂಜಗುತ್ತ... ಭ್ರಷ್ಟಾಚಾರಕ್ಕೆ ಸಾಕ್ಷಿಯಾದ ಪರಶುರಾಮ ಮೂರ್ತಿ ಬೈಲೂರಿನ ಥೀಮ್ ಪಾರ್ಕ್ ನಿಂದ ಎತ್ತಂಗಡಿ: ರಾತೋರಾತ್ರಿ ಲಾರಿಯಲ್ಲಿ ಸಾಗಾಟ!! ಕಾರ್ಕಳ(reporterkarnataka.com): ರಾಜಕೀಯ ಮೇಲಾಟ ಹಾಗೂ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿರುವ ಬೈಲೂರಿನ ವಿವಾದಿತ ಪರಶುರಾಮ ಮೂರ್ತಿಯನ್ನು ರಾತೋರಾತ್ರಿ ತೆರವುಗೊಳಿಸಿ ಸಾಗಿಸಲಾಗಿದೆ. ಇದರೊಂದಿಗೆ ಮತ್ತೊಂದು ಸುತ್ತಿನ ರಾಜಕೀಯ ಗುದ್ದಾಟಕ್ಕೆ ಮುನ್ನುಡಿ ಬರೆದಂತಾಗಿದೆ. ಲಾರಿಯಲ್ಲಿ ರಾತೋರಾತ್ರಿ ಪರ... ಆಪರೇಷನ್ ಅಜಯ್: ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್ರೇಲ್ ನಿಂದ ದೆಹಲಿಗೆ ಆಗಮನ ಟೆಲ್ ಅವಿವ್(reporterkarnataka.com):ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವೆ ಭೀಕರ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಸ್ರೇಲ್ ನಟೆಲ್ ಅವಿವ್ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆದು ತರುವ ಆಪರೇಷನ್ ಅಜಯ್ ಕಾರ್ಯಾಚರಣೆಯ ಅಂಗವಾಗಿ ಭಾರತೀಯರನ್ನು ಹೊತ್ತ ಮೊದಲ ವಿಮಾನ ಇಸ್... ನಾಪತ್ತೆಯಾಗಿದ್ದ ಮೂಡುಬೆಳ್ಳೆಯ ಯುವತಿಯ ಶವ ಪಡುಬೆಳ್ಳೆಯ ನದಿಯಲ್ಲಿ ಪತ್ತೆ: ಆತ್ಮಹತ್ಯೆ ಶಂಕೆ ಕಾರ್ಕಳ(reporterkarnataka.com): ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮೂಡುಬೆಳ್ಳೆ ಕೊಂಗಿಬೈಲಿನ ಯುವತಿಯೊಬ್ಬಳ ಶವ ಪಾಪನಾಶಿನಿ ನದಿಯಲ್ಲಿ ಶುಕ್ರವಾರ ಪತ್ತೆಯಾಗಿದೆ. ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಉಡುಪಿಗೆ ಹೋಗಿ ಬರುವುದಾಗಿ ತಿಳಿಸಿ ವಾಪಾಸ... ಅರಣ್ಯ ಭೂಮಿ ಅಕ್ರಮ ಒತ್ತುವರಿ: ಬಲಾಢ್ಯ ಭೂಗಳ್ಳರ ವಿರುದ್ಧ ಕ್ರಮಕ್ಕೆ ರೈತ ಸಂಘ ಆಗ್ರಹ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಅರಣ್ಯ ಭೂಮಿ ಎರಡನೇ ಒತ್ತುವರಿ ಕಾರ್ಯಚರಣೆ ಮುಂದುವರೆಸಿ ಬಲಾಡ್ಯ ಶ್ರೀಮಂತರಿಗೂ ಬಡವರಿಗೂ ಕಾನೂನು ಒಂದೇ ಎಂದು ಸಾಬೀತುಪಡಿಸಬೇಕೆಂದು ರೈತ ಸಂಘದಿಂದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಏಡುಕೊಂಡಲುರವರಿಗೆ ಮನವಿ ನೀಡ... ರೈತರಿಗೆ 7 ತಾಸು ಕರೆಂಟ್ ನೀಡದಿದ್ದರೆ ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಪ್ರತಿಭಟನೆ: ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ ಚಿಕ್ಕಬಳ್ಳಾಪುರ(reporterkarnataka.com): ಕರೆಂಟ್ ಕೊಡುವುದು ಸರಕಾರದ ಕರ್ತವ್ಯ. ಅದು ಅವರದ್ದೇನು ಉಪಕಾರ ಅಲ್ಲ. ಸರಕಾರ ರೈತರಿಗೆ 7 ತಾಸು ಥ್ರಿಫೆಸ್ ವಿದ್ಯುತ್ ನೀಡದಿದ್ದರೆ, ವಿದ್ಯುತ್ ಕಚೇರಿಗಳಿಗೆ ಬೀಗ ಹಾಕಿ ಉಗ್ರ ಪ್ರತಿಭಟನೆ ಮಾಡಲಾಗುವುದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸರಕಾರಕ್ಕೆ ಎ... ಜಾಗತಿಕ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ: ಬೆಂಗಳೂರು ವಿವಿ ಭೌತಶಾಸ್ತ್ರ ಪ್ರಾಧ್ಯಾಪಕ ಡಾ.ಬಿ.ಈರಯ್ಯಗೆ ಸ್ಥಾನ ಬೆಂಗಳೂರು(reporterkarnataka.com): 2023ನೇ ವರ್ಷದ ವಿಶ್ವ ಅಗ್ರಮಾನ್ಯ ಶೇ. 2ರಷ್ಟು ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಬಿ.ಈರಯ್ಯ ಅವರನ್ನು ಆಯ್ಕೆ ಮಾಡಲಾಗಿದೆ. ಅಮೆರಿಕದ ಸ್ಟ್ಯಾನ್ ಫೋರ್ಡ್ ವಿಶ್ವವಿದ್ಯಾಲಯ ಮತ್ತು ನೆದರ್ ಲ್ಯಾಂಡ... « Previous Page 1 …176 177 178 179 180 … 301 Next Page » ಜಾಹೀರಾತು