ಪವರ್ ಶೇರಿಂಗ್: ನಿಲ್ಲದ ಕುರ್ಚಿ ಕಾದಾಟ; ಡಿಕೆ ಬ್ರದರ್ಸ್- ಎಂ.ಬಿ. ಪಾಟೀಲ್ ನಡುವೆ ಅಂತರ್ಯುದ್ಧ! ನಿವೇದಿತಾ ರಮೇಶ್ ಬೆಂಗಳೂರು info.reporterkarnataka@gmail.com ಮಳೆ ನಿಂತರೂ ಹನಿ ನಿಂತಿಲ್ಲ ಎನ್ನುವಂತೆ ರಾಜ್ಯದ ಮುಖ್ಯಮಂತ್ರಿ ಆಯ್ಕೆ ಎಲ್ಲ ನಡೆದು ಹೋದರೂ ಕುರ್ಚಿ ಗಲಾಟೆ ಸದ್ಯಕ್ಕೆ ನಿಲ್ಲುವ ಲಕ್ಷಣ ಕಂಡು ಬರುತ್ತಿಲ್ಲ. ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದ ಡಿ.ಕೆ. ಶಿವಕುಮ... ವಿಧಾನ ಸಭೆ ನೂತನ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವಿರೋಧ ಆಯ್ಕೆ: ಸಿಎಂ ಸಿದ್ದರಾಮಯ್ಯ ಅಭಿನಂದನೆ ಮಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವರು ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ನಿನ್ನೆ ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ... ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಖಡಕ್ ವಾರ್ನಿಂಗ್: ಇಲಾಖೆಯನ್ನು ಕೇಸರೀಕರಣ ಮಾಡಲು ಬಿಡೋಲ್ಲ ಎಂದು ಡಿ.ಕೆ. ಶಿವಕುಮಾರ್ ಬೆಂಗಳೂರು(reporterkarnataka.com): ಏನು ಪೊಲೀಸ್ ಇಲಾಖೆಯನ್ನು ಕೇಸರೀಕರಣ ಮಾಡಲು ಹೊರಟ್ಟಿದ್ದೀರಾ? ಸಿದ್ದರಾಮಯ್ಯ ಹಾಗೂ ನನ್ನ ಜತೆ ನೀವು ಹೇಗೆ ನಡೆದುಕೊಂಡಿದ್ದೀರಿ ಎನ್ನುವುದು ಗೊತ್ತು. ಇಲಾಖೆಯನ್ನು ಕೇಸರೀಕರಣ ಮಾಡಲು ಬಿಡೋದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಹಿರಿ... ಕಡಲ ತಡಿಯಿಂದ ಸ್ಪೀಕರ್ ಸ್ಥಾನದವರೆಗೆ ಖಾದರ್ ಪಯಣ: ಉಳ್ಳಾಲದ ಕುವರನಿಗೆ ರಾಜ್ಯದ 2ನೇ ಅತ್ಯುನ್ನತ ಹುದ್ದೆ ಮಂಗಳೂರು(reporterkarnataka.com):ಹುಡ್ಗರ ಜತೆ ಕ್ರಿಕೆಟ್ ಆಡುವ, ಜಾತ್ರೆಯಲ್ಲಿ ಬೀದಿ ಬದಿಯ ಕಮಲ್ಲಮ್ಮನಿಂದ ಕಡ್ಗೆ ಖರೀದಿಸಿ ತಿನ್ನುವ, ಜಾತ್ರೆ, ಕೋಲ, ನೇಮಕ್ಕೆ ಹಾಜರಾಗುವ, ಮಸೀದಿ- ಚರ್ಚ್ ನಲ್ಲಿ ಪ್ರಾರ್ಥನೆ ಸಲ್ಲಿಸುವ ಯು.ಟಿ. ಖಾದರ್ ಅಂದ್ರೆ ಮಂಗಳೂರು ಕ್ಷೇತ್ರದ ಜನತೆಗೆ ಮಾತ್ರವಲ್ಲ, ನಾಡಿನುದ್... ಯು.ಟಿ. ಖಾದರ್ ಗೆ ಸ್ಪೀಕರ್ ಸ್ಥಾನ: ಕೈ ಪಾಳಯದ ಒಳವರ್ಮ ಏನು? ಯಾಕಿದು ಅಚ್ಚರಿಯ ನಿರ್ಧಾರ? ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ನೂತನ ಸ್ಪೀಕರ್ ಆಗಿ ಮಂಗಳೂರು ಶಾಸಕ ಯು.ಟಿ. ಖಾದರ್ ಅವರ ಹೆಸರು ಅಂತಿಮವಾಗಿದೆ. ಪ್ರತಿಪಕ್ಷದ ಉಪ ನಾಯಕರಾಗಿ ಉಪ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿರುವ ಖಾದರ್ ಅವರಿಗೆ ಡಿಸಿಎಂಗಿಂತಲೂ ದೊಡ್ಡ ಸ್ಥಾನ ಲಭಿಸಿದೆ. ಸಾಮಾನ್ಯವಾಗಿ ಸ್ಪೀಕರ್ ಹುದ್ದ... ಮುಖ್ಯಮಂತ್ರಿ ವಾಹನ ಸಂಚಾರಕ್ಕೆ ಇನ್ನಿಲ್ಲ ಜೀರೋ ಟ್ರಾಫಿಕ್ ವ್ಯವಸ್ಥೆ: ಜನಸ್ನೇಹಿಯಾಗಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ವಾಹನ ಸಂಚಾರಕ್ಕೆ 'ಜೀರೋ ಟ್ರಾಫಿಕ್' ಪ್ರೋಟೋಕಾಲ್ ಹಿಂಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಝೀರೋ ಟ್ರಾಫಿಕ್ನಿಂದಾಗಿ ನಿರ್ಬಂಧಗಳಿರುವ ರಸ್ತೆಯುದ್ದಕ್ಕೂ ಪ್ರಯಾಣಿಸುವ ಜನರು ಎದುರಿಸು... ಮೂಡಿಗೆರೆ: ಮಳೆಗೆ ಮೊದಲ ಬಲಿ: ಮರ ಬಿದ್ದು ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಹೋಂಸ್ಟೇ ಮಾಲೀಕ ದಾರುಣ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com 2023ರ ಮಳೆಗೆ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಭಾನುವಾರ ಮೊದಲ ಬಲಿಯಾಗಿದೆ. ಸ್ಕೂಟರ್ ಮೇಲೆ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ಘಟನೆ ನಡೆದಿದೆ. ಮೃತರನ್ನು ವೇಣು... 2000 ರೂಪಾಯಿ ನೋಟಿನ ಕಥೆ ಮುಗಿದರೂ ಕಾಫಿನಾಡ ಯುವಕನ ಬಾಳಲ್ಲಿ ಆ ನೋಟು ಎವರ್ ಗ್ರೀನ್ !! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 2000 ಮುಖಬೆಲೆಯ ನೋಟುಗಳನ್ನ ಹಿಂಪಡೆಯುವಿಕೆಗೆ ದೇಶದ ಜನರಿಗೆ ಗಡುವು ನೀಡಿದೆ. ಇನ್ನೇಣು ಏಳೆಂಟು ತಿಂಗಳಲ್ಲಿ 2000 ರೂಪಾಯಿ ನೋಟಿಗೆ ಕೊನೆ ಮೊಳೆ ಕೂಡ ಬೀಳಲಿದೆ. ಆದರೆ, ಜಿಲ್ಲೆಯ ... ಸಿದ್ದರಾಮಯ್ಯ ಪ್ರಮಾಣ ವಚನ ಸಮಾರಂಭ: ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಟ್ರಾಫಿಕ್ ಜಾಮ್ ಬೆಂಗಳೂರು(reporterkarnataka.com): ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರದ ಹಿನ್ನೆಲೆಯಲ್ಲಿ ನಗರಕ್ಕೆ ನಾಯಕರು, ಸೆಲೆಬ್ರೆಟಿಗಳು ಹಾಗೂ ಕಾರ್ಯಕರ್ತರ ದಂಡೇ ಆಗಮಿಸುತ್ತಿದ್ದು, ಬೆಂಗಳೂರು ಅಕ್ಷರಶಃ ಟ್ರಾಫಿಕ್ ಜಾಮ್ ನಿಂದ ನಲುಗಿ ಹೋಗಿದೆ. ದಿಲ್ಲಿಯಲ್ಲಿದ್ದ ರಾಜಕೀಯ ಚಟುವಟಿಕೆಗಳು ರಾಜಧಾನಿ ಬೆ... ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಕಂಠೀರವ ಸ್ಟೇಡಿಯಂ 1 ಲಕ್ಷ ಮಂದಿಗೆ ಸಾಕ್ಷಿಯಾಗುವ ನಿರೀಕ್ಷೆ ಬೆಂಗಳೂರು(reporterkarnataka.com): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸಮಾರಂಂಭ ನಡೆಯಲಿದೆ. ರಾಜ್ಯ ಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬ... « Previous Page 1 …179 180 181 182 183 … 279 Next Page » ಜಾಹೀರಾತು