ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಪ್ರಮಾಣ ವಚನಕ್ಕೆ ಕ್ಷಣಗಣನೆ ಆರಂಭ: ಕಂಠೀರವ ಸ್ಟೇಡಿಯಂ 1 ಲಕ್ಷ ಮಂದಿಗೆ ಸಾಕ್ಷಿಯಾಗುವ ನಿರೀಕ್ಷೆ ಬೆಂಗಳೂರು(reporterkarnataka.com): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣ ಗಣನೆ ಆರಂಭವಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪ್ರಮಾಣ ಸಮಾರಂಂಭ ನಡೆಯಲಿದೆ. ರಾಜ್ಯ ಪಾಲ ಥಾಮರ್ ಚಂದ್ ಗೆಹ್ಲೋಟ್ ಅವರು ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಬ... ಸಿದ್ದರಾಮಯ್ಯ ಸಂಪುಟದಲ್ಲಿ 28 ಮಂದಿ ಸಚಿವರು ಇರ್ತಾರಾ? ಹಾಗಾದರೆ ಯಾರೆಲ್ಲ ಆ ಮಂತ್ರಿಗಳು? ಬೆಂಗಳೂರು(reporterkarnataka.com): ಮುಖ್ಯಮಂತ್ರಿಯಾಗಲು ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ನೀಡಿದ್ದು, ಡಿಸಿಎಂ ಸಹಿತ 28 ಮಂದಿ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ. ಸಂಭಾವ್ಯ ಸಚಿವರ ಪಟ್ಟಿ: *ಬೆಳಗಾವಿ – ಲಕ್ಷ್ಮಣ್ ಸವದಿ, ಲಕ್ಷ್ಮ... ಸಿದ್ದರಾಮಯ್ಯ ಸಿಎಂ ಆಗಲು ಡಿಕೆಶಿ ಒಪ್ಪಿಗೆ: ಶಿಮ್ಲಾದಿಂದ ಕರೆ ಮಾಡಿ ರಾಜಿ ಸೂತ್ರಕ್ಕೆ ಒಪ್ಪಿಸಿದ ಸೋನಿಯಾ ಗಾಂಧಿ ನವದೆಹಲಿ(reporterkarnataka.com): ರಾಜ್ಯದ ಮುಖ್ಯಮಂತ್ರಿ ಆಯ್ಕೆ ಬಿಕ್ಕಟ್ಟು ಕೊನೆಗೂ ಅಂತ್ಯಗೊಂಡಿದೆ. ಕಾಂಗ್ರೆಸ್ ಪರಮೋಚ್ಚ ನಾಯಕಿ ಸೋನಿಯಾ ಗಾಂಧಿ ಅವರ ಮಧ್ಯಪ್ರದೇಶದಿಂದ ಬಿಕ್ಕಟ್ಟು ಶಮನಗೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿಯಾಗಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗ್ರೀನ್ ... ಮುಳ್ಳಯ್ಯನಗಿರಿ ಬೆಟ್ಟದಿಂದ ಪ್ರಪಾತಕ್ಕೆ ಉರುಳಿ ಬಿದ್ದ ಕಾರು: ಮೈಸೂರಿನ 4 ಮಂದಿ ಗಂಭೀರ ಗಾಯ; ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮುಳ್ಳಯ್ಯನಗಿರಿ ಪರ್ವತದ ತುದಿಯ ರಸ್ತೆಯಿಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಪರಿಣಾಮ ಮೈಸೂರಿನ 4 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೈಸೂರಿನ ಕೆ.ಆರ್. ನಗರದಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ... ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಒಂಟಿ ಕಾಡಾನೆ ಪ್ರತ್ಯಕ್ಷ: ಟ್ರಾಫಿಕ್ ಜಾಮ್; ಸಾಲುಗಟ್ಟಿ ನಿಂತ ವಾಹನಗಳು; ಕೆಎಸ್ಸಾರ್ಟಿಸಿ ಬಸ್ ಸ್ವಲ್ಪದರಲ್ಲೇ... ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4.30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.... ಯೂನಿಟಿ ಆಸ್ಪತ್ರೆಯಲ್ಲಿ ದೈತ್ಯ ಥೈಮಸ್ ಗೆಡ್ಡೆಯ ಯಶಸ್ವಿ ಶಸ್ತ್ರಕ್ರಿಯೆ: ಡಾ. ಮೂಸಾ ಕುನ್ಹಿ ತಂಡದ ಸಾಧನೆ ಮಂಗಳೂರು(reporterkarnataka.com): ವೈದ್ಯಕೀಯ ಪರಿಣತಿ ಮತ್ತು ಗಮನಾರ್ಹ ಸಾಧನೆಯಲ್ಲಿ, ಪ್ರಸಿದ್ಧ ಹಿರಿಯ ಸಲಹೆಗಾರ ಕಾರ್ಡಿಯೋ ಥೊರಾಸಿಕ್ ಸರ್ಜನ್, ಡಾ. ಮೂಸಾ ಕುನ್ಹಿ ನೇತೃತ್ವದ ವೈದ್ಯರ ತಂಡ, ಯೂನಿಟಿ ಆಸ್ಪತ್ರೆ 37 ವರ್ಷದ ರೋಗಿಯಿಂದ ದೈತ್ಯ ಥೈಮಸ್ ಗೆಡ್ಡೆಯನ್ನು (ಥೈಮೋಮಾ) ಯಶಸ್ವಿಯಾಗಿ ತೆಗೆದುಹಾ... ಸರಕಾರಿ ಬಸ್ಸಿನಲ್ಲಿ ಹೆತ್ತಳಾ ತಾಯಿ!: ಹೆಣ್ಣು ಮಗುವಿಗೆ ಜನ್ಮ; ಮಾನವೀಯತೆ ಮೆರೆದ ಚಾಲಕ ಮತ್ತು ನಿರ್ವಾಹಕಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಪ್ರಯಾಣಿಸುತ್ತಿದ್ದ ಬಸ್ನಲ್ಲೇ ಗರ್ಭಿಣಿ ಮಹಿಳೆಯೊಬ್ಬರು ಹೆಣ್ಣು ಮಗುವಿನ ಜನ್ಮ ನೀಡಿದ ಘಟನೆ ಚನ್ನರಾಯಪಟ್ಟಣ-ಹಾಸನ ಮಾರ್ಗ ಮಧ್ಯೆ ಸಾರಿಗೆ ಬಸ್ನಲ್ಲಿ ನಡೆದಿದೆ. ಕೂಲಿ ಕೆಲಸಕ್ಕೆ ಮೂಡಿಗೆರೆಗೆ ತೆರಳುತ್ತಿದ್ದ ಬಿಹಾರ ಮೂ... ಮಂಗಳೂರು: ಗೂಡ್ಸ್ ರೈಲಿಗೆ ಸಿಲುಕಿ 17 ಜಾನುವಾರುಗಳ ದಾರುಣ ಸಾವು; ಮೃತದೇಹ ವಿಲೇವಾರಿ ಮಾಡದ ರೈಲ್ವೆ ಇಲಾಖೆ; ಸಾರ್ವಜನಿಕ ಪ್ರತಿಭಟನೆ ಮಂಗಳೂರು(reporterkarnataka.com):: ಬೈಕಂಪಾಡಿಯ ಅಂಗರಗುಂಡಿಯಲ್ಲಿ ಇಂದು ಮುಂಜಾನೆ ನಡೆದ ಘೋರ ದುರಂತದಲ್ಲಿ ಗೂಡ್ಸ್ ರೈಲಿನಡಿಗೆ ಸಿಲುಕಿ 27 ಜಾನುವಾರುಗಳು ಸಾವನ್ನಪ್ಪಿದ್ದು, ಮೃತ ಜಾನುವಾರುಗಳ ಮೃತದೇಹವನ್ನು ವಿಲೇವಾರಿ ಮಾಡದೆ ಜಿಲ್ಲಾಡಳಿತ, ಮಂಗಳೂರು ಮಹಾನಗರಪಾಲಿಕೆ ಹಾಗೂ ರೈಲ್ವೆ ಇಲಾಖೆ ನಿರ್ಲಕ್ಷ... ರಾಜ್ಯದ ಅಧಿಕಾರ ಗದ್ದುಗೆ: ಮುಖ್ಯಮಂತ್ರಿ ಸ್ಥಾನ ಏರಲು ಸಿದ್ದರಾಮಯ್ಯಗೆ 67 ಮಂದಿ ಕಾಂಗ್ರೆಸ್ ಶಾಸಕರ ಬೆಂಬಲ? ಬೆಂಗಳೂರು(reporterkarnataka.com): ಮುಖ್ಯಮಂತ್ರಿ ಆಯ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ(ಸಿಎಲ್ ಪಿ) ಸಭೆಯಲ್ಲಿ ಶಾಸಕರುಗಳ ಅಭಿಪ್ರಾಯ ಕೇಳಲಾಗುತ್ತಿದ್ದು, 67 ಮಂದಿ ಶಾಸಕರು ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದು ಬಂದಿದೆ. ಬೆಂಗಳೂರಿನ ಖಾ... ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್, ಕುಲದ ಬಗ್ಗೆ ಮಾತನಾಡುವ ಸಿ.ಟಿ. ರವಿ ಹಮ್ಮಿನ ಕುರಿತು ಜನ ಯೋಚಿಸ್ತಾರೆ: ಎಂಎಲ್ ಸಿ ಭೋಜೇಗೌಡ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬ್ಲಡ್ ಇಸ್ ಥಿಕ್ಕರ್ ದೆನ್ ವಾಟರ್. ಕುಲದ ಬಗ್ಗೆ ಮಾತನಾಡುವಾಗ ಜನ ಆತನ ಹಮ್ಮಿನ ಬಗ್ಗೆ ಯೋಚಿಸ್ತಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿಗೆ ಅವರ ನಾಲಿಗೆಯೇ ಕಾರಣ ಎಂದು ಜನತಾ ದಳದ ವಿಧಾನ ಪರ... « Previous Page 1 …180 181 182 183 184 … 279 Next Page » ಜಾಹೀರಾತು