ಅದೊಂದು ಫೋನ್ ಕರೆ ಮಾಜಿ ಸಿಎಂ ಶೆಟ್ಟರ್ ಅವರನ್ನು ರಾಹುಲ್ ಜತೆ ನಿಂತು ಫೋಟೋ ಕ್ಲಿಕ್ಕಿಸುವಂತೆ ಮಾಡಿತು!! ಅಶೋಕ್ ಕಲ್ಲಡ್ಕ ಮಂಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುತ್ತಾರೆಂದು ಮೊನ್ನೆ ಮೊನ್ನೆ ವರೆಗೂ ಯಾರಿಗೂ ಊಹಿಸಲು ಕೂಡ ಸಾಧ್ಯವಾಗಲಿಲ್ಲ. ಬಿಜೆಪಿಗರಿಗೆ ಬಿಡಿ, ಕಾಂಗ್ರೆಸಿ... ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆಯ ಮರೆದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸನಕೊಪ್ಪ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪ್ರಚಾರಕ್ಕೆಂದು ತೆರಳುವ ಸಂದರ್ಭದಲ್ಲಿ ಘಟ್ಟನಟ್ಟಿ ಗ್ರಾಮದ ಹತ್ತಿರ ರಸ್ತೆ ಬದಿಯಲ್ಲಿ ಬೈಕ್ ಅಪಘಾತದಿಂದ ಗಾಯಗೊಂಡ ವ್ಯಕ್ತಿಯನ್ನು ತಮ್ಮ ವಾಹನದಲ್ಲಿ ಆಸ್ಪತ್ರೆಗೆ ಸೇರಿಸಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಅಭ್ಯರ್ಥಿ ಬಸವರಾಜ ಬಿಸ... ಚಿಕ್ಕಮಗಳೂರು: ನಮಾಜ್ ವೇಳೆ ಈದ್ಗಾ ಮೈದಾನದಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಮುಸ್ಲಿಮರ ಕಿಡಿ: ಸ್ಥಳದಿಂದ ಕಾಲ್ಕಿತ್ತ ಕೈ ಅಭ್ಯರ್ಥಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka agnail.com ಚಿಕ್ಕಮಗಳೂರು ಈದ್ಗಾ ಮೈದಾನದಲ್ಲಿ ನಮಾಜ್ ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಡಿ.ತಮ್ಮಯ್ಯ ಪರ ಪ್ರಚಾರ ನಡೆಸಿದಕ್ಕೆ ಮುಸ್ಲಿಮರು ಕಿಡಿ ಕಾರಿದ್ದಾರೆ. ಎರಡು ಮುಸ್ಲಿಂ ಗುಂಪುಗಳ ನಡುವೆ ವಾಕ್ಸಮರ ನಡೆದಿದೆ... ಪ್ರಧಾನಿ ಮೋದಿ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ: ಎಐಸಿಸಿ ವಕ್ತಾರ ಸಪ್ನಾಲ್ ಆರೋಪ ಮಂಗಳೂರು(reporterkarnataka.com): ಪ್ರಧಾನಿ ನರೇಂದ್ರ ಮೋದಿ ಅವರ ಕೃಪಾಕಟಾಕ್ಷದಡಿಯಲ್ಲೇ ಕರ್ನಾಟಕದಲ್ಲಿ ಬಿಜೆಪಿ ಸರಕಾರದ ವ್ಯಾಪಕ ಭ್ರಷ್ಟಚಾರ ನಡೆದಿದೆ ಎಂದು ಎಐಸಿಸಿ ವಕ್ತಾರ ಚರಣ್ಸಿಂಗ್ ಸಪ್ನಾಲ್ ಆರೋಪಿಸಿದ್ದಾರೆ. ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್... ಮರಕ್ಕೆ ಗುದ್ದಿದ ಕಾರು: ದಂಪತಿ ಸ್ಥಳದಲ್ಲೇ ಸಾವು; ಇಬ್ಬರು ಮಕ್ಕಳು ಗಂಭೀರ ಗಾಯ; ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ದುರ್ಘಟನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ತರೀಕೆರೆ ತಾಲೂಕಿನ ಬೆಟ್ಟದತಾವರೆಕೆರೆ ಗ್ರಾಮದ ಬಳಿ ಕಾರೊಂದು ಮರಕ್ಕೆ ಡಿಕ್ಕಿ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಂಭೀರ ಗಾಯಗೊಂಡ ಇಬ್ಬರು ಮಕ್ಕಳನ್ನು ಶಿವಮೊಗ್ಗ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಶ್ರೀನ... ಬಂಟ್ವಾಳ ಕಾಂಗ್ರೆಸ್ ಅಭ್ಯರ್ಥಿ ರಮಾನಾಥ ರೈ ಭರ್ಜರಿ ರೋಡ್ ಶೋ: ಭಾರೀ ಜನಸ್ತೋಮದ ನಡುವೆ ನಾಮಪತ್ರ ಸಲ್ಲಿಕೆ ಬಂಟ್ವಾಳ(reporterkarnataka.com): ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ.ರಮಾನಾಥ ರೈ ಅವರು ಗುರುವಾರ ಭರ್ಜರಿ ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಸಿದರು. ಅಪಾರ ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರ ಜತೆ ಬಂಟ್ವಾಳ ಮಿನಿ ವಿಧಾನಸೌಧ ಕಚೇರಿಯಲ್ಲಿರುವ ಚುನಾವಣ... ಬಂಟ್ವಾಳ: ಕಾಂಗ್ರೆಸ್ ಹಿರಿಯ ನಾಯಕ ಜನಾರ್ಧನ ಪೂಜಾರಿ ಭೇಟಿಯಾಗಿ ಆಶೀರ್ವಾದ ಪಡೆದ ರಮಾನಾಥ ರೈ ಬಂಟ್ವಾಳ(reporterkarnataka.com): ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿರುವ ಮಾಜಿ ಸಚಿವ ಬಿ. ರಮಾನಾಥ ರೈ ಅವರು ಬುಧವಾರ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹಿರಿಯ ನಾಯಕನ ಆರೋಗ್ಯ, ... ಮಂಗಳೂರು ಉತ್ತರ: ಕೊನೆಗೂ ಇನಾಯತ್ ಆಲಿಗೆ ಒಲಿದ ಕಾಂಗ್ರೆಸ್ ಟಿಕೆಟ್; ನಾಳೆ ನಾಮಪತ್ರ ಸಲ್ಲಿಕೆ ಮಂಗಳೂರು(reporterkarnantaka.com): ತೀವ್ರ ಕುತೂಹಲ ಕೆರಳಿಸಿದ ಮಂಗಳೂರು ಉತ್ತರ ಕ್ಷೇತ್ರ ಕಾಂಗ್ರೆಸ್ ಟಿಕೆಟ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ ಅವರಿಗೆ ಕೊನೆಗೂ ಒಲಿದಿದ್ದು, ನಾಳೆ ನಾಮಪತ್ರ ಸಲ್ಲಿಸುವರು. ಮಾಜಿ ಶಾಸಕ ಮೊಯ್ದೀನ್ ಬಾವಾ ಹಾಗೂ ಆಲಿ ಅವರ ನಡುವೆ ಟಿಕೆಟ್ ಗಾಗಿ ಜಿದ್ದಾ... ಕಾಂಗ್ರೆಸ್ 4ನೇ ಪಟ್ಟಿ ಬಿಡುಗಡೆ: ಮಂಗಳೂರು ಉತ್ತರ ಈ ಬಾರಿಯೂ ನಾಪತ್ತೆ; ಶೆಟ್ಟರ್ ಗೆ ಹುಬ್ಲಿ-ಧಾರವಾಡ ಟಿಕೆಟ್ ಬೆಂಗಳೂರು(reporterkarnataka.com): ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದ್ದು, ಮಂಗಳೂರು ಉತ್ತರ ಸೇರಿದಂತೆ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಇನ್ನೂ ಮಾಡಿಲ್ಲ. ಕಾಂಗ್ರೆಸ್ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೇರಳಿ... ಬಿಜೆಪಿ ತೊರೆದ ಶೆಟ್ಟರ್ ಇಂದು ಕಾಂಗ್ರೆಸ್ಗೆ ಸೇರ್ಪಡೆ ಬೆಂಗಳೂರು (reporterkarnataka.com) ಬಿಜೆಪಿಯ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಜಗದೀಶ್ ಶೆಟ್ಟರ್ ಅವರು ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರಲಿದ್ದಾರೆ. ಸೋಮವಾರ ಬೆಳಿಗ್ಗೆ 8.15ಕ್ಕೆ ಶೆಟ್ಟರ್ ಕಾಂಗ್ರೆಸ್ ಪಾಳಯಕ್ಕೆ ಸೇರಲಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸ... « Previous Page 1 …184 185 186 187 188 … 279 Next Page » ಜಾಹೀರಾತು