ಮಣಿಪಾಲ: ಅವಧಿ ಮೀರಿದ 750 ಲೀಟರ್ ವೈನ್, 2769 ಲೀಟರ್ ಬಿಯರ್ ನಾಶ ಮಣಿಪಾಲ(reporterkarnataka.com): ಅಬಕಾರಿ ಉಡುಪಿ ಉಪವಿಭಾಗದ ಮಣಿಪಾಲ ಕೆಎಸ್ ಬಿಸಿಎಲ್ ಡಿಪ್ಪೊದಲ್ಲಿನ ಅವಧಿ ಮೀರಿದ ಮದ್ಯವನ್ನು ಡಿ. 30ರಂದು ನಾಶಪಡಿಸಲಾಯಿತು. 1505 ಲೀಟರ್ ಲಿಕ್ಕರ್, 750 ಲೀಟರ್ ವೈನ್, 2769 ಲೀಟರ್ ಬಿಯರ್ ಅಧಿಕಾರಿಗಳ ಸಮಕ್ಷಮದಲ್ಲಿ ನಾಶ ಪಡಿಸಲಾಯಿತು. ಅಬಕಾರಿ ಉಪ ಅಧ... ಬ್ರಹ್ಮಾವರ: ನಿಂತಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ ಡಿಕ್ಕಿ: ಸವಾರ ಗಂಭೀರ ಬ್ರಹ್ಮಾವರ(reporterkarnataka.com) ನಗರದ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ನಿಂತಿದ್ದ ಬಸ್ ಗೆ ಬೈಕ್ ಡಿಕ್ಕಿ;ಸವಾರ ಗಂಭೀರ.ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ನಿಂತಿದ್ದ ಬಸ್ ವೊಂದಕ್ಕೆ ಬೈಕ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಬ್ರಹ್ಮಾವ... ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ನಿರ್ಧಾರ ಸ್ವಾಗತಾರ್ಹ: ಬಿಜೆಪಿ ರಾಜ್ಯಾಧ್ಯಕ್ಷ ಮಂಗಳೂರು(reporterkarnataka.com): ದೇವಸ್ಥಾನಗಳಿಗೆ ಸ್ವಾಯತ್ತತೆ ಕೊಡುವ ಮುಖ್ಯಮಂತ್ರಿ ಬೊಮ್ಮಾಯಿಯವರ ನಿರ್ಧಾರ ಸ್ವಾಗತಾರ್ಹ. ಇದು ರಾಜ್ಯದ ಹಿಂದೂಗಳ ಭಾವನೆ ಆಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಜತೆ ಮಾತನಾಡಿದ ಅವರು, ... ಮೂಡಿಗೆರೆ: ಟ್ರ್ಯಾಕ್ಟರ್ ಪಲ್ಟಿಯಾಗಿ ನವ ವಿವಾಹಿತ ಚಾಲಕ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ಹಳೇ ಕೋಟೆ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ನವವಿವಾಹಿತ ಚಾಲಕ ಹರೀಶ್ (28)ಎಂಬವರು ಮೃತಪಟ್ಟಿದ್ದಾರೆ. 45 ದಿನಗಳ ಹಿಂದಷ್ಟೆ ಮದುವೆಯಾಗಿದ್ದ ಹರೀಶ್ ಅವರು ಲಾರಿ ಚಲಾಯಿಸಿಕೊಂಡು ಬರುತ್ತಿದ್ದ ವೇಳ... ಕಟೀಲು ಮೇಳ ಸೇವೆ ಆಟಗಳು: ಇಂದು ಎಲ್ಲೆಲ್ಲಿ? ನೀವೇ ಓದಿ ನೋಡಿ 03.01.2022 *ಕೃಷ್ಣಪ್ಪ ಪೂಜಾರಿ ಕುಂಜರಬೆಟ್ಟು ಮನೆ ತಿರುವೈಲು ವಾಮಂಜೂರು - ಶ್ರೀ ಕಟೀಲು ಕ್ಷೇತ್ರ ಮಹಾಲಕ್ಷ್ಮೀ ಸದನ. *ದಿ| ದುಗ್ಗಮ್ಮ ಪೂಜಾರ್ತಿ ಇವರ ಸ್ಮರಣಾರ್ಥ ಬೇಬಿ ಪೂಜಾರ್ತಿ ಕುಕ್ಕಟ್ಟೆ ಮನೆ ಮೊಗರು ಕುಕ್ಕಟ್ಟೆ ವಯಾ ಗಂಜಿಮಠ. *ಸುಂದರಿ ಸಾಲ್ಯಾನ್ ಮತ್ತು ಮಕ್ಕಳು 'ನಿಖಿಲ... ಕುಮಟಾದಲ್ಲಿ ನಡೆದ ಪೊಲೀಸ್ ದೌರ್ಜನ್ಯಕ್ಕೊಳಗಾದ ಕೊರಗ ಕುಟುಂಬದ ವಿವಾಹ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ಕುಮಟಾದಲ್ಲಿ(reporterkarnataka.com): ರಾಜ್ಯಾದ್ಯಂತ ಭಾರಿ ವಿವಾದ ಸೃಷ್ಟಿಸಿದ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪೋಲೀಸ್ ದೌರ್ಜನ್ಯಕ್ಕೊಳಗಾದ ಕೀರ್ತಿ ಕುಟುಂಬದ ವಿವಾಹ ಸಮಾರಂಭದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭಾಗವಹಿಸಿ ದೌರ್ಜನ್ಯಕ್ಕೊಳಗಾದ ಕುಟುಂಬಕ... ಬಾಳೆಹೊನ್ನೂರು: ಭೀಕರ ರಸ್ತೆ ಅಪಘಾತಕ್ಕೆ ಮಹಿಳೆ ಸಾವು; ಇಬ್ಬರು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಪ್ಪ ತಾಲೂಕಿನ ಸೀಗೋಡು ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಗೀತಾ(28) ಎಂಬವರನ್ನು ಆಸ್ಪತ್ರೆಗೆ ಸಾಗ... ಕಾರು ಶೋರೂಂನಲ್ಲಿ ಅಗ್ನಿ ದುರಂತ: 4 ಕಾರುಗಳಿಗೆ ಹಾನಿ: ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಮೈಸೂರು(reporterkarnataka.com): ಮೈಸೂರಿನ ಕಾರು ಶೋರೂಂವೊoದರಲ್ಲಿ ಬೆಂಕಿ ಅವಘಡ ಸಂಭವಿಸಿ ಒಂದು ಕಾರು ಸುಟ್ಟು ಹೋಗಿ ಮೂರು ಕಾರುಗಳಿಗೆ ಹಾನಿಯಾಗಿದೆ. ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಶೋರೂಂ ಅದ್ವೇತ ಹೋಂಡಾ ಶೋರೂಂ ನಲ್ಲಿ ಬೆಂಕಿ ಹೊತ್ತಿಕೊಂಡು ಧಗ,ಧಗನೆ ಉರಿಯಲಾರಂಭಿಸಿತು. ವಿಷಯ ತಿಳಿದು ಮೂರು... ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ; ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆಯ ವರೆಗೆ ರಾಜ್ಯ ಬಂದ್ ! ಮಂಗಳೂರು (ReporterKarnataka.com) ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಡಿಸೆಂಬರ್ 28ರಿಂದ ಹತ್ತು ದಿನಗಳವರೆಗೆ ನೈಟ್ ಕರ್ಫ್ಯೂ ಇರಲಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. ರಾತ್ರಿ 10ರಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ ಜಾರಿ... ಕಳಸ ಪದವಿಪೂರ್ವ ಕಾಲೇಜು: ಇಬ್ಬರು ವಿದ್ಯಾರ್ಥಿಗಳು ನಾಪತ್ತೆ; ಭದ್ರಾ ನದಿಯಲ್ಲಿ ಓರ್ವನ ಮೃತದೇಹ ಪತ್ತೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳಸ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಗುರುವಾರ ಕಾಣೆಯಾಗಿದ್ದು ಇದರಲ್ಲಿ ಒಬ್ಬನ ಮೃತದೇಹ ಭದ್ರಾ ನದಿಯಲ್ಲಿ ಪತ್ತೆಯಾಗಿದ್ದು, ಓರ್ವನ ಮತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತದೇಹ ಪತ್ತೆಯಾದವನು ಹಿರೇ... « Previous Page 1 …184 185 186 187 188 … 227 Next Page » ಜಾಹೀರಾತು