ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತನಿಖೆ ನಡೆಸಿ: ರಾಜ್ಯ ಸರಕಾರಕ್ಕೆ ಶಾಸಕ ಸುನಿಲ್ ಕುಮಾರ್ ಸವಾಲು ಕಾರ್ಕಳ(reporterkarnataka.com): ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಬಗ್ಗೆ ಅನುಮಾನವಿದ್ದರೆ ತಕ್ಷಣವೇ ತನಿಖೆಗೊಳಪಡಿಸಿ. ಸುಳ್ಳು ಅಪಪ್ರಚಾರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಮಾಜಿ ಸಚಿವ, ಹಾಲಿ ಶಾಸಕ ಸುನಿಲ್ ಕುಮಾರ್ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವನ್ನು ಅಗ್ರಹಿಸಿದ್ದಾ... ಮಾಜಿ ಸಿಎಂ ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್: ದೆಹಲಿಗೆ ಬರುವಂತೆ ನಡ್ಡಾ ಸೂಚನೆ? ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಅಕ್ಟೋಬರ್ 25ರಂದು ದೆಹಲಿಗೆ ಆಗಮಿಸುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೂಚನೆ ನೀಡಿದ್ದಾರೆ ಎಂದು ಅಧಿಕೃತ ಮೂಲಗಳಿಂದ ತ... ಪರಶುರಾಮ ಮೂರ್ತಿ ವಿವಾದ; ಮುಂದಿನ ವಾರ ಸಿಎಂ ಭೇಟಿ ಮುನ್ನ ಸತ್ಯಾಸತ್ಯತೆ ವರದಿ ನೀಡಿ: ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಸೂಚನೆ ಕಾರ್ಕಳ(reporterkarnataka.com): ಬೈಲೂರು ಥೀಮ್ ಪಾರ್ಕ್ ನ ಪರಶುರಾಮ ಮೂರ್ತಿ ಕುರಿತು ಮುಖ್ಯಮಂತ್ರಿ ಹಾಗೂ ಉಪ ಮುಖ್ಯ ಮಂತ್ರಿಯವರಿಗೆ ಮಾಹಿತಿ ನೀಡಲಾಗಿದೆ. ಮುಂದಿನ ವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಆಗಮಿಸಲಿದ್ದು, ಅದಕ್ಕೆ ಮುನ್ನ ಸತ್ಯಾಸತ್ಯತೆ ವರದಿಯನ್ನು ಸರಕಾರಕ್ಕೆ ಸಲ್ಲಿಸಬೇಕಾಗಿದ... ರಾಜ್ಯ ಸರಕಾರ ಬೀಳಿಸೋ ತಾಕತ್ತು ಹೊರಗಡೆ ಯಾರಿಗೂ ಇಲ್ಲ; ಅವರಾಗಿಯೇ ಬೀಳಬೇಕು: ಬಿಜೆಪಿ ನಾಯಕ ಸಿ.ಟಿ. ರವಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜ್ಯದಲ್ಲಿ 135 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಅವರೆಲ್ಲ ಒಗ್ಗಟ್ಟಿದ್ರೆ ಯಾರಿಗೂ ಬೀಳಿಸಲು ಆಗುತ್ತಾ? ಸಚಿವ ಸತೀಶ್ ಜಾರಕಿಹೊಳಿಗೆ ನಾವೇನಾದರು ಹೇಳಿಕೊಟ್ಟಿದ್ದೀವಾ....? ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ... ಜೆಡಿಎಸ್ ರಾಜ್ಯ ಘಟಕ ಅಧ್ಯಕ್ಷ ಸ್ಥಾನದಿಂದ ಸಿ. ಎಂ. ಇಬ್ರಾಹಿಂ ಉಚ್ಚಾಟನೆ: ಎಚ್.ಡಿ. ಕುಮಾರಸ್ವಾಮಿ ನೇಮಕ ಬೆಂಗಳೂರು(reporterkarnataka.com): ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಿ.ಎಂ. ಇಬ್ರಾಹಿಂ ಅವರನ್ನು ಉಚ್ಚಾಟಿಸಲಾಗಿದೆ. ಇದರೊಂದಿಗೆ ಜೆಡಿಎಸ್ ರಾಜ್ಯ ಸಮಿತಿಯನ್ನೂ ವಿಸರ್ಜಸಲಾಗಿದೆ. ಜೆಡಿಎಸ್ ರಾಷ್ಟ್ರೀಯ ಘಟಕದ ಅಧ್ಯಕ್ಷ ಎಚ್ ಡಿ ದೇವೇಗೌಡ ಅವರು ಇಬ್ರಾಹಿಂ ಅವರನ್ನು ಅಧ್ಯಕ್ಷ ಸ್ಥಾನದ ... ಮಂಗಳೂರು: ಫುಟ್ ಪಾತ್ ಗೆ ನುಗ್ಗಿದ ಕಾರು; ಯುವತಿ ದಾರುಣ ಸಾವು; ಇತರ 4 ಮಂದಿಗೆ ಗಂಭೀರ ಗಾಯ ಮಂಗಳೂರು(reporterkarnataka.com): ನಗರದ ಲೇಡಿಹಿಲ್ ಬಳಿ ಕಾರೊಂದು ಫುಟ್ ಪಾತ್ ಮೇಲೆ ನುಗ್ಗಿದ ಪರಿಣಾಮ ಯುವತಿಯೊಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಾಯಗೊಂಡಿದ್ದಾರೆ. ಮೃತಪಟ್ಟ ಯುವತಿಯನ್ನು ರೂಪಶ್ರೀ(23)ಎಂದು ಗುರುತಿಸಲಾಗಿದೆ. ಸುರತ್ಕಲ್ ನ ನಿವಾಸಿಯಾದ ರೂಪಶ್ರೀ ಅವರು ಕುದ್ರೋಳಿ ದೇವಸ್ಥಾನ... ಅರಣ್ಯಾಧಿಕಾರಿಗೆ ಅವಾಚ್ಯ ಪದದಿಂದ ನಿಂದನೆ; ಕರ್ತವ್ಯಕ್ಕೆ ಅಡ್ಡಿ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ಬೆಳ್ತಂಗಡಿ(reporterkarnataka.com): ಅರಣ್ಯ ಇಲಾಖೆಯ ಅಧಿಕಾರಿಗೆ ಸಾರ್ವಜನಿಕವಾಗಿ ಅವಾಚ್ಯ ಪದಗಳಿಂದ ನಿಂದಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡ... ಗ್ಯಾಸ್ ಲಾರಿ-407 ವಾಹನ ಮುಖಾಮುಖಿ ಡಿಕ್ಕಿ; ಇಬ್ಬರೂ ಚಾಲಕರಿಗೆ ತೀವ್ರ ಗಾಯ; 1 ತಾಸು ಸಂಚಾರ ಸ್ಥಗಿತ ಸಂತೋಷ್ ಅತ್ತಗೆರೆ ಚಿಕ್ಕಮಗಳೂರು info.repoterkarnataka@gmail.com ಕೊಟ್ಟಿಗೆಹಾರ ಬಳಿ ಗ್ಯಾಸ್ ಲಾರಿ ಮತ್ತು ಎಳೆನೀರು ತುಂಬಿದ 407 ಮಿನಿ ಲಾರಿ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರೂ ಚಾಲಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ 40... ಎನ್ ಡಿಎ ಮೈತ್ರಿಕೂಟ ಜೆಡಿಎಸ್ ಸೇರೊಲ್ಲ: ದೇವೇಗೌಡರಿಗೆ ಶಾಕಿಂಗ್ ಮೆಸೇಜ್ ಕೊಟ್ಟ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಬೆಂಗಳೂರು(reporterkarnataka.com): ಜಾತ್ಯತೀತ ಜನತಾ ದಳ ಎನ್ ಡಿಎ ಜತೆ ಯಾವುದೇ ಮೈತ್ರಿ ಮಾಡದಿರಲು ನಿರ್ಧರಿಸಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಹೇಳಿದ್ದಾರೆ. ಮಾಧ್ಯಮ ಜತೆ ಮಾತನಾಡಿದ ಅವರು, ನಮ್ಮ ನಿರ್ಧಾರವನ್ನು ಪಕ್ಷದ ವರಿಷ್ಠ ಎಚ್.ಡಿ. ದೇವೇಗೌಡ ಅವರಿಗೆ ತಿಳಿಸಲಾಗುವುದು ಎಂದ... ಮೂಡಿಗೆರೆ: ಧರ್ಮಸ್ಥಳದಿಂದ ಹೊರನಾಡಿಗೆ ಹೊರಟ ಟಿಟಿ ವಾಹನ ಪಲ್ಟಿ; ಶಿರಸಿ ಮೂಲದ ಹಲವರಿಗೆ ಗಂಭೀರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಕೊಟ್ಟಿಗೆಹಾರ ಸಮೀಪ ದೇವನ ಗುಲ್ ಬಳಿ ಟಿಟಿ ವಾಹನವೊಂದು ಪಲ್ಟಿ ಹೊಡೆದ ಘಟನೆ ನಡೆದಿದ್ದು, ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಹೊರನಾಡು ಅನ್ನಪೂರ್ಣೇಶ್ವರಿ ದರ... « Previous Page 1 …184 185 186 187 188 … 310 Next Page » ಜಾಹೀರಾತು