ಕೇಂದ್ರ ಬಿಜೆಪಿ ಸರಕಾರ ರಾಷ್ಟ್ರದ ಅಭಿವೃದ್ದಿಗೆ ರಿವರ್ಸ್ ಗೇರ್ ಹಾಕಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು(reporterkarnataka.com): ಬಿಜೆಪಿಯವರಿಗೆ ಈ ರಾಷ್ಟ್ರವನ್ನು ಮುನ್ನಡೆಸುವ ಶಕ್ತಿಯೂ ಇಲ್ಲ, ಆಸಕ್ತಿಯೂ ಇಲ್ಲ. ಸ್ವಾತಂತ್ರ್ಯೋತ್ತರದಲ್ಲಿ ಕಾಂಗ್ರೆಸ್ ಮಾಡಿರುವ ಅಭಿವೃದ್ಧಿ ಗಳನ್ನೆಲ್ಲ ಸಾಯಿಸುವ ಮೂಲಕ ಮತ್ತೆ ರಾಷ್ಟ್ರವನ್ನು ಹಿಂದಕ್ಕೆ ಒಯ್ಯುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ... ಯಾವುದೇ ಅಭಿವೃದ್ಧಿ ಮಾಡದ ಸರಕಾರ; ಕಪಟ ನಾಟಕವಾಡಿ ಮನೆ ಹಸ್ತಾಂತರ ಕಾರ್ಯಕ್ರಮ: ವಿಜಯೇಂದ್ರ ಟೀಕೆ ಹುಬ್ಬಳ್ಳಿ(reporterkarnataka.com): ಕಾಂಗ್ರೆಸ್ ಸರಕಾರವು ಕಳೆದ ಎರಡೂವರೆ ವರ್ಷದಿಂದ ಅಧಿಕಾರದಲ್ಲಿದ್ದರೂ ಯಾವುದೇ ಅಭಿವೃದ್ಧಿಯನ್ನು ರಾಜ್ಯದಲ್ಲಿ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅತಿ ಹೆಚ್ಚು ಅನ... ಹುಬ್ಬಳ್ಳಿ: ಕಟೌಟ್ ಬಿದ್ದು ಗಾಯಗೊಂಡವರ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ; ಘಟನೆ ಬಗ್ಗೆ ಸಿಎಂ ವಿಷಾದ ಹುಬ್ಬಳ್ಳಿ(reporterkarnataka.com): ಕಟೌಟ್ ಬಿದ್ದು ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರಿಸಿದರು. ಈ ಸಂದರ್ಭದಲ್ಲಿ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಇಂದು ಮಂಟೂರು ರಸ್ತೆಯಲ್ಲಿ ಕಟೌಟ್ ಅಳವಡಿಸುತ್ತಿದ್ದಾಗ, ... ಸರಕಾರಿ ಬಸ್ಸಿನೊಳಗೆ ಯುವತಿಯ ಕೈಕಟ್ಟಿ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬಂದಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಯೊಬ್ಬಳ ಕೈಕಟ್ಟಿ ಹಲ್ಲೆ ನಡೆಸಿದ ಘಟನೆ ಕಳೆದ ರಾತ್ರಿ ಚಿಕ್ಕಮಗಳೂರಿನಲ್ಲಿ ನಡೆದಿದೆ. ಬಸ್ಸಿನೊಳಗೆ ನಡೆದ ಈ ಹಲ್ಲೆಯ ವಿಡಿಯೋ ಸಾಮಾ... ಆನೆ ದಾಳಿ; ವೃದ್ದ ವ್ಯಕ್ತಿಗೆ ಗಂಭೀರ ಗಾಯ; ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ತಾಲೂಕು ಬಾಡಗ ಬಾಣಂಗಾಲದ ಮಟ್ಟ ಪೈಸಾರಿ ನಿವಾಸಿ ಪೈಸಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದ ಪರಿಣಾಮ ವೃದ್ದರೊಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಇಂದು ಬೆಳಗ್ಗೆ ಆನೆ ದಾಳಿಗೆ ಒಳ... ಬೆಂಗಳೂರಿನಲ್ಲೂ ಮೈಸೂರಿನ ‘ಮೈಲಾರಿ’ ಘಮ: ಹೋಟೆಲ್ ಉದ್ಘಾಟಿಸಿ, ದೋಸೆ, ಕಾಶಿ ಹಲ್ವಾ ಸವಿದ ಮುಖ್ಯಮಂತ್ರಿ * ಇಂದಿರಾನಗರದಲ್ಲಿ 'ಒರಿಜಿನಲ್ ಮೈಲಾರಿ ಹೋಟೆಲ್-1938'ಗೆ ಅದ್ಧೂರಿ ಚಾಲನೆ * ಇನ್ನು ಮೈಲಾರಿ ದೋಸೆಗಾಗಿ ಮೈಸೂರಿಗೆ ಹೋಗಬೇಕಿಲ್ಲ: ಬೆಂಗಳೂರು(reporterkarnataka.com): ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ 'ಒರಿಜಿನಲ್ ವಿನಾಯಕ ಮೈಲಾರಿ-1938' (Old Origina... ರಾಜ್ಯಪಾಲರ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ *MGNREGA ಕಾಯ್ದೆಯನ್ನು ಮರುಸ್ಥಾಪಿಸುವವರೆಗೆ ನಮ್ಮ ಹೋರಾಟ- ಸಿಎಂ* *ವಿರೋಧಪಕ್ಷದವರಿಂದ ಹೊಸ ಕಾಯ್ದೆಗೆ ಉದ್ದೇಶಪೂರ್ವಕ ಸಮರ್ಥನೆ* *ಕೇಂದ್ರದ ತನ್ನ ತಪ್ಪು ಮರೆಮಾಚಲು ರಾಜ್ಯಪಾಲರಿಂದ ಭಾಷಣ* ಬೆಂಗಳೂರು(reporterkarnataka.com): ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ... ಜಮ್ಮು- ಕಾಶ್ಮೀರ: ಭಾರತೀಯ ಸೇನೆಯ ವಾಹನ ಭೀಕರ ಅಪಘಾತ; 10 ಸೈನಿಕರ ದಾರುಣ ಸಾವು ಜಮ್ಮು(reporterkarnataka.com): ಜಮ್ಮು ಮತ್ತು ಕಾಶ್ಮೀರದ ಭದೇರ್ವಾ-ಚಂಬಾ ರಸ್ತೆಯ ಖಾಂಟಾಪ್ ಪ್ರದೇಶದಲ್ಲಿ ಭಾರತೀಯ ಸೇನೆಯ ವಾಹನವೊಂದು ಭೀಕರ ಅಪಘಾತಕ್ಕೀಡಾದ ಪರಿಣಾಮ 10 ಸೈನಿಕರು ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ಉಧಂಪುರದ ಸೇನಾ ಕಮಾಂಡ್ ಆಸ್ಪತ್ರೆಗೆ... ಉರ್ವ ಜೋಡಿ ಕೊಲೆ ಪ್ರಕರಣ: 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ಸದಸ್ಯನ ಬಂಧನ ಮಂಗಳೂರು(reporterkarnataka.com): ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉರ್ವ ಪೊಲೀಸರು ಆಂಧ್ರ ಪ್ರದೇಶದಲ್ಲಿ ದಂಡುಪಾಳ್ಯ ಗ್ಯಾಂಗ್ ನ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಹೊಸಕೋಟೆ ತಾಲೂಕಿನ ದಂಡುಪಾಳ್ಯ ಗ್ರಾಮದ ಚಿಕ್ಕ ಹನುಮ ಅಲಿಯಾಸ್ ಚಿಕ್ಕ... ಮಂಗಳೂರಿನ ವರ್ಟೆಕ್ಸ್ ಮ್ಯಾನೇಜ್ಡ್ ವರ್ಕ್ಸ್ಪೇಸ್ಗೆ ರಾಜ್ಯ ಸರಕಾರದಿಂದ ಅತಿದೊಡ್ಡ ಅನುದಾನ ಬಿಡುಗಡೆ •ಭಾರತದ ಉದಯೋನ್ಮುಖ ಟೆಕ್ ಮತ್ತು ಇನ್ನೋವೇಶನ್ ಹಬ್ ಆಗಿ ಹೊರಹೊಮ್ಮುತ್ತಿರುವ ಮಂಗಳೂರು •ಐಟಿ ಪಾಲಿಸಿಯಡಿ ಕೋ ವರ್ಕಿಂಗ್ ಸ್ಪೇಸ್ ಗೆ 1.93 ಕೋಟಿ ರೂ. ಅನುದಾನ •'ಬಿಯಾಂಡ್ ಬೆಂಗಳೂರು' ಮೂಲಕ ಹೊಸ ತಂತ್ರಜ್ಞಾನ ಕ್ಲಸ್ಟರ್ಗಳಿಗೆ ಬೆಂಬಲ ಮಂಗಳೂರು(reporterkarnataka.com): 'ಬಿಯಾಂಡ್ ... « Previous Page 1 …17 18 19 20 21 … 294 Next Page » ಜಾಹೀರಾತು