ಮನೆ ಕುಸಿದು ಮೃತಪಟ್ಟ ಕುಟುಂಬಕ್ಕೆ ವಸತಿ ಯೊಂದಿಗೆ 10 ಲಕ್ಷ ಪರಿಹಾರ ನೀಡಿ: ಗುನ್ನಳ್ಳಿ ರಾಘವೇಂದ್ರ ಆಗ್ರಹ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ತಾಲೂಕು ಬಡೇಲಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತುಪ್ಪಕ್ಕನಹಳ್ಳಿ ಗ್ರಾಮದಲ್ಲಿ, ಇತ್ತೀಚೆಗೆ ಮನೆ ಬಿದ್ದು ವೃದ್ಧೆ ಎಂ.ಬಿ.ಕೊಟ್ರಮ್ಮ ಮೃತಪಟ್ಟಿರುವ ಕುಟುಂಬವನ್ನು ಭೇಟಿಯಾದ ಸಿಐಟಿಯು ಕಾರ್ಯದರ್... ಹೆಣ್ಮಕ್ಕಳ ಮೇಲಿನ ಅತ್ಯಾಚಾರ ವಿರುದ್ಧ ರಾಜಕೀಯ ರಹಿತ ಹೋರಾಟ ನಡೆಯಬೇಕು: ಪ್ರತಿಭಾ ಕುಳಾಯಿ ಮಂಗಳೂರು(reporterkarnataka.com): ನಾವು ಸುಮ್ಮನೆ ಇದ್ರೆ ಪ್ರಕರಣಗಳು ಮುಚ್ಚಿ ಹೋಗುತ್ತವೆ. ಎಲ್ಲಾ ಸಂಘಟನೆಗಳು ರಾಜಕೀಯ ಬಿಟ್ಟು ಹೆಣ್ಮಕ್ಕಳ ಮೇಲೆ ಅತ್ಯಾಚಾರ ಎಸಗಿದ ದುರುಳರಿಗೆ ಕಠಿಣ ಶಿಕ್ಷೆ ಸಿಗುವಂತೆ ಮಾಡಲು ಹೋರಾಡಬೇಕು ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಪ್ರತಿಭಾ ಕುಳಾಯಿ ಹೇಳಿದರು. ನಗರ... ವೇದಾವತಿ ನದಿಯ ಚೆಕ್ ಡ್ಯಾಂ: ಈಜಲು ಬಂದ 5 ಮಂದಿಯಲ್ಲಿ ಇಬ್ಬರು ನೀರುಪಾಲು ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಕುಟುಂಬದೊಂದಿಗೆ ಖಷಿಯಾಗಿ ಹರಿಯುವ ನೀರಿನಲ್ಲಿ ಇಳಿದ ಇಬ್ಬರು ನೀರಿನಲ್ಲಿ ಕಾಣೆಯಾದ ಘಟನೆ ಪರಶುರಾಂಪುರ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಹಾಲಗೊಂಡನಹಳ್ಳಿ ಗ್ರಾಮದ ಬುಧವಾರ 5 ಗಂಟೆ... ಚಳ್ಳಕೆರೆ: ಅಕ್ರಮವಾಗಿ ಸಾಗಿಸುತ್ತಿದ್ದ 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿ ವಶ; ಚಾಲಕ ಬಂಧನ ಗೋಪಾನಹಳ್ಳಿ ಶಿವಣ್ಣ ಚಳ್ಳಕೆರೆ ಚಿತ್ರದುರ್ಗ info.reporterkarnataka@gmail.com ಬಳ್ಳಾರಿಯಿಂದ ತುಮಕೂರಿನ ಕಡೆಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಹಿರಿಹಳ್ಳಿ ಗ್ರಾಮದ ಚೆಕ್ ಪೋಸ್ಸ್ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಪಿಎಸ್ಐ ತ... ಉಡುಪಿ: ಮನೆ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಉಡುಪಿ(reporterkarnataka.com): ಉಡುಪಿ ಐರೋಡಿ ಗ್ರಾಮದ ಅನಿಲ್ ಶೆಟ್ಟಿ (54) ಎಂಬುವವರು ನ.23 ರಂದು ಮನೆಯ ಬಾವಿಯ ರಾಟೆಗೆ ಹಗ್ಗ ಸುತ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು ತಿಂಗಳ ಹಿಂದೆ ಹರ್ನಿಯಾದ ಶಸ್ತ್ರ ಚಿಕಿತ್ಸೆಯಾಗಿದ್ದು, ವಿಪರೀತ ಮದ್ಯಪಾನ ಮಾಡುವ ಅಭ್ಯಾಸ... ಮಂಗಳೂರು: ಖಾಸಗಿ ವಾಹಿನಿಯ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಬಂಧನ ಮಂಗಳೂರು (reporterkarnataka.com): ಖಾಸಗಿ ಟಿವಿ ಚಾನಲ್ ವೊಂದರ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಮಂಗಳವಾರ ನಡೆದಿದೆ. ಸುಖ್ ಪಾಲ್ ಪೊಳಲಿ ಅವರ ಮೇಲೆ ತೀವ್ರ ಹಲ್ಲೆ ನಡೆಸಲಾಗಿದೆ. ತಲೆಗೆ ತೀವ್ರ ತರದ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ... ಮಕ್ಕಳ ಮೇಲೆ ಹೆಚ್ಚುತ್ತಿರುವ ಲೈಂಗಿಕ ದೌರ್ಜನ್ಯ: ದ.ಕ.ಜಿಲ್ಲೆ; ಕೊರೊನಾ ಅವಧಿಯಲ್ಲಿ 48 ಪೋಕ್ಸೋ ಪ್ರಕರಣ ದಾಖಲು !! ಮಂಗಳೂರು(reporterkarnataka.com): ಬುದ್ದಿವಂತರ ಜಿಲ್ಲೆ ಎಂದು ಕರೆಸಿಕೊಳ್ಳುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯಾನಕ ಸತ್ಯ ಬೆಳಕಿಗೆ ಬಂದಿದೆ. ಇಲ್ಲಿನ ವಿವಿಧ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೊರೊನಾ ಅವಧಿಯಲ್ಲಿ 48 ಪೋಕ್ಸೋ (ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ) ಪ್ರಕರಣಗಳು ದಾಖಲಾಗಿದೆ. 4 ಮಕ್ಕಳ ನ್ಯ... ವಿದ್ಯಾರ್ಥಿಗಳೆ ಗಮನಿಸಿ : ನಾಳೆ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ Reporterkarnataka.com ಮಂಗಳೂರು ವಿಶ್ವವಿದ್ಯಾಲಯ ಏಪ್ರಿಲ್ನಲ್ಲಿ ನಡೆಸಿದ ಸೆಮಿಸ್ಟರ್ ಪರೀಕ್ಷೆಗಳ ಪ್ರಮುಖ ಪತ್ರಿಕೆಗಳ ಫಲಿತಾಂಶಗಳು ಮಂಗಳವಾರದಿಂದ ಯೂನಿವರ್ಸಿಟಿ ವೆಬ್ಸೈಟ್ನಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿವೆ. ವಿಶ್ವವಿದ್ಯಾಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಪಿಎಲ್ ಧರ್ಮ ಅವರು ವೆ... ಕಡೂರು: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ; ಓರ್ವ ಸಾವು; ಮಲಗಿದ್ದಲ್ಲೇ ದಾರುಣ ಅಂತ್ಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಡೂರು ತಾಲೂಕಿನ ಯಗಟಿಪುರದಲ್ಲಿ ಭಾರಿ ಮಳೆಯ ಪರಿಣಾಮ ಮನೆಯ ಗೋಡೆ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತಪಟ್ಟವರನ್ನು ಭೋವಿ ಕಾಲೋನಿಯ ಮಂಜುನಾಥ್ (45) ಎಂದು ಗುರುತಿಸಲಾಗಿದೆ.ರಾತ್ರ... ಅಂತರ್ರಾಜ್ಯ ಮರಳು ಮಾಫಿಯಾ: ಅಥಣಿಯಿಂದ ಮಹಾರಾಷ್ಟಕ್ಕೆ ಅಕ್ರಮ ಸಾಗಾಟ; ಕಣ್ಮುಚ್ಚಿ ಕುಳಿತ ಅಧಿಕಾರಿಗಳು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಅಬ್ಬಿಹಾಳ್ ಮಾಯಣಟ್ಟಿಯಲ್ಲಿ ಹಗಲು ಮರಳು ದರೋಡೆ ನಡೆಯುತ್ತಿದ್ದು, ಅಧಿಕಾರಿಗಳು ಜಾಣ ಮೌನಕ್ಕೆ ಶರಣಾಗಿದ್ದಾರೆ. ಅಕ್ರಮ ಮರಳು ಸಾಗಾಟ ನಡೆಯುತ್ತಿದ್ದ ಮಾಹಿತಿ ನೀಡಿದರೂ ತಾಲೂಕು ದಂಡಾಧಿಕಾರಿ ದುಂಡಪ್ಪ ಕೋಮ... « Previous Page 1 …190 191 192 193 194 … 227 Next Page » ಜಾಹೀರಾತು