ಪಡೀಲ್ ಅಂಡರ್ ಪಾಸ್ ನಲ್ಲಿ ಭೀಕರ ಬೈಕ್ ಅಫಘಾತ: ಓರ್ವ ಸಾವು; ಇನ್ನಿಬ್ಬರಿಗೆ ತೀವ್ರ ಗಾಯ ಮಂಗಳೂರು(reporterkarnataka.com): ನಗರದ ಪಡೀಲ್ ಅಂಡರ್ ಪಾಸ್ ನಲ್ಲಿ ಗುರುವಾರ ನಡೆದ ಭೀಕರ ರಸ್ತೆ ಅಫಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಸಾವನ್ನಪ್ಪಿದ ಯುವಕನನ್ನು ಬಜಾಲ್ ಪಲ್ಲಕೆರೆಯ ನಿವಾಸಿ ಭುವನ್ ರಾಜ್ (18) ಎಂದು ಗುರುತಿಸಲಾಗಿದೆ. ಬೈಕ್ ನಲ್ಲಿ ಮೂ... ಚೈತ್ರಾ ಪ್ರಕರಣ; ಬಿಜೆಪಿಯಲ್ಲಿ ಸಿಎಂ ಹುದ್ದೆ, ಮಂತ್ರಿಗಿರಿ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ?: ಕಾಂಗ್ರೆಸ್ ಪ್ರಶ್ನೆ ಬೆಂಗಳೂರು(reporterkarnataka.com):ಬಿಜೆಪಿಯಲ್ಲಿ ಮುಖ್ಯಮಂತ್ರಿ ಹುದ್ದೆ, ಸಚಿವ ಸ್ಥಾನ ಮಾರಾಟವಾದಂತೆ ಟಿಕೆಟ್ ಗಳೂ ಮಾರಾಟವಾಗಿದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ ಹಿಂದುತ್ವದ ಭಾಷಣಕಾರ್ತಿ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ತನ್ನ ಎಕ್ಸ್(ಟ್ವಿಟರ್) ಖಾತೆಯಲ್ಲಿ ಇಂತಹದ್... ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಫ್ ಹಾವಳಿ: ಇಬ್ಬರು ಬಲಿ; 19 ಸಮಿತಿ ರಚನೆ; ಟೆಲಿ ಮೆಡಿಸಿನ್ ಸೌಲಭ್ಯ ತಿರುವನಂತಪುರಂ(reporterkarnataka.com):ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹಾವಳಿ ಹೆಚ್ಚಾಗುತ್ತಿದ್ದು,ಈ ಮಧ್ಯೆ ಶಂಕಿತ ವೈರಸ್ ಗೆ ಇಬ್ಬರು ಬಲಿಯಾಗಿದ್ದಾರೆ. ಕೇರಳದ ಕೋಝಿಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ನಿಂದ ಇಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ. ಕೇರಳ ಸರಕಾರ ಸೋಂಕು ಹರಡುವುದನ್ನು ತಡೆ... ಪಡುಬಿದ್ರೆ: ಖಾಸಗಿ ಬಸ್- ಬೈಕ್ ನಡುವೆ ಭೀಕರ ಅಪಘಾತ: ಸವಾರ ದಾರುಣ ಸಾವು ಕಾರ್ಕಳ(reporterkarnataka.com): ಪಡುಬಿದ್ರಿ ಸಮೀಪದ ನಂದೀಕೂರಿನಲ್ಲಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಇಂದು ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಯುವಕ ಮೃತಪಟ್ಟಿದ್ದಾರೆ. ಅಜೆಕಾರು ಬೊಂಡುಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ (22) ಬೈಕ್ ಸವಾರ ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ... ಭೀಕರ ಸರಣಿ ಅಪಘಾತ: ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು: 1 ವರ್ಷದ ಮಗು ಗಂಭೀರ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದ ಭೀಕರ ಸರಣಿ ಅಪಘಾತದಲ್ಲಿ ದಂಪತಿ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಸಮೀಪ ಕಾರು, ಟಿಪ... ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಉದ್ಯಮಿಗೆ 7 ಕೋಟಿ ರೂ. ವಂಚನೆ: ಪ್ರಖರ ಭಾಷಣಗಾರ್ತಿ ಚೈತ್ರಾ ಕುಂದಾಪುರ ಬಂಧನ ಉಡುಪಿ(reporterkarnataka.com): ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವದ ಪ್ರತಿಪಾದಕಿ, ಮಹಾನ್ ಭಾಷಣಗಾರ್ತಿ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬಯಿಯ ಉದ್ಯಮಿಯೊಬ್ಬರಿಗೆ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 7... ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಓರ್ವನ ಸೆರೆ; 2.17 ಲಕ್ಷ ಮೌಲ್ಯದ ಸೊತ್ತು ವಶ ಮಂಗಳೂರು(reporterkarnataka.com):ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಮುಂದುವರಿಸಿದ ಕಾರ್ಯಾಚರಣೆಯಲ್ಲಿ ಮಂಗಳೂರು ನಗರದಾದ್ಯಂತ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ದಸ್ತಗಿರಿ ಮಾಡಲಾಗಿದೆ. ... ಶಿವಮೊಗ್ಗ ಜಿಲ್ಲೆಯಾದ್ಯಂತ 241 ರೌಡಿಗಳ ಮನೆಗೆ ಪೊಲೀಸ್ ದಾಳಿ: ಏಕಕಾಲದಲ್ಲಿ ಭಾರಿ ಕಾರ್ಯಾಚರಣೆ ಶಿವಮೊಗ್ಗ(reporterkarnataka.com):ಶಿವಮೊಗ್ಗ ಜಿಲ್ಲೆಯಾದ್ಯಂತ ಏಕಕಾಲದಲ್ಲಿ ವಿವಿಧ ಪೊಲೀಸ್ ತಂಡಗಳು 241 ರೌಡಿಗಳ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಸೋಮವಾರ ಬೆಳಗಿನ ಜಾವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ. ನೇತೃತ್ವದಲ್ಲಿ ಶಿವಮೊಗ್ಗ ಎ ಉಪ ವಿಭಾಗದ ಡಿವೈಎಸ್ಪ... ಥಾಣೆ: 40ನೇ ಮಹಡಿಯಿಂದ ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರ ದಾರುಣ ಸಾವು ಮುಂಬೈ(reporterkarnataka.com): ಮಹಾರಾಷ್ಟ್ರ ಥಾಣೆಯಲ್ಲಿ ಲಿಫ್ಟ್ ವೊಂದು ಏಕಾಏಕಿ 40ನೇ ಮಹಡಿಯಿಂದ ಒಮ್ಮೆಲೆ ನೆಲ ಮಾಳಿಗೆಗೆ ಕುಸಿದು 7 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ಮೃತಪಟ್ಟವರನ್ನು ಮಹೇಂದ್ರ ಚೌಪಾಲ್ (32), ರೂಪೇಶ್ ಕುಮಾರ್ ದಾಸ್ (21), ಹರೂನ್ ಶೇಖ್ (47), ಮಿಥ್ಲೇಶ್ (35), ಕರಿದಾ... ಖಾಸಗಿ ಸಾರಿಗೆ ಒಕ್ಕೂಟದಿಂದ ನಾಳೆ ಬೆಂಗಳೂರು ಬಂದ್: ರಾಜ್ಯ ಸರಕಾರದಿಂದ ಹೆಚ್ಚುವರಿ ಬಸ್ ಸೇವೆ ಮೃದುಲಾ ನಾಯರ್ ಬೆಂಗಳೂರು info.reporterkarnataka@gmail.com ರಾಜ್ಯ ಸರಕಾರದ ವಿರುದ್ಧ ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದ ಸೆ.11ರ ಬೆಂಗಳೂರು ಬಂದ್ ಗೆ ಖಾಸಗಿ ಬಸ್, ಆಟೋ. ಕ್ಯಾಬ್ ಚಾಲಕರು ಬೆಂಬಲ ಸೂಚಿಸಿದ್ದು, ಈ ಮಧ್ಯೆ ಸಾರ್ವಜನಿಕರಿಗೆ ತೊಂದರೆ ಯಾಗದಂತೆ ಹೆಚ್ಚುವರಿ ಸರಕಾರಿ ಬಸ್ ಗಳನ್... « Previous Page 1 …190 191 192 193 194 … 310 Next Page » ಜಾಹೀರಾತು