ಮೇಯರ್ ಊರಲ್ಲಿದ್ದಾರಾ?: ಏನಿದು ಪಾಲಿಕೆ ಆಡಳಿತ?: 6 ಲಕ್ಷ ಜನಸಂಖ್ಯೆಯ ನಗರಕ್ಕೆ 3 ದಿನ ನೀರಿಲ್ಲಾಂದ್ರೆ ಹೇಗೆ? ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಮಂಗಳೂರು ಮಹಾನಗರಪಾಲಿಕೆಯ ಸೋಮಾರಿತನದ ಬೇಜವಾಬ್ದಾರಿಯುತ ಆಡಳಿತಕ್ಕೆ ಇದೊಂದು ಜೀವಂತ ನಿದರ್ಶನ. ಅದೇನೆಂದರೆ 6 ಲಕ್ಷ ಜನಸಂಖ್ಯೆ ಹೊಂದಿದ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ 3 ದಿನಗಳ ಕಾಲ ಕುಡಿಯ... ಪೋಲಿಸರಿಂದ ತಪ್ಪಿಸಿಕೊಳ್ಳುವ ಭರದಲ್ಲಿ ಬೈಕ್ಗೆ ಡಿಕ್ಕಿ ಹೊಡೆದ ಕಾರು : ಇಬ್ಬರ ದುರ್ಮರಣ ತಿಪಟೂರು(Reporterkarnataka.com) ತಿಪಟೂರು ತಾಲ್ಲೂಕಿನ ಬಳುವನೆರಲು ಗ್ರಾಮದ ಗೇಟ್ ಬಳಿ ಬುಧವಾರ ವೇಗದಿಂದ ಬಂದ ಕಾರೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರರು ಮೃತಪಟ್ಟ ಘಟನೆ ನಡೆದಿದೆ. ಬಳುವನೆರಲು ಗ್ರಾಮದ ನಾಗಣ್ಣ (65), ಹಾಲಿನ ಡೇರಿ ಮಾಜಿ ಕಾರ್ಯದರ್ಶಿ, ಬಿ.ಮುದ್ದೇನಹಳ್ಳಿ ... ಸ್ನೇಹಿತನನ್ನೇ ಚಾಕುವಿನಲ್ಲಿ ಇರಿದು, ಕಲ್ಲು ಎತ್ತಿ ಹಾಕಿ ಕೊಲೆಗೈದ ದುರುಳ ಬೆಂಗಳೂರು (Reporterkarnataka.com) ಬಟ್ಟೆ ವ್ಯಾಪಾರಿಯೊಬ್ಬ ತನ್ನ ಸ್ನೇಹಿತನನ್ನು ಚಾಕುವಿನಿಂದ ಇರಿದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿರುವ ಘಟನೆ ನಿನ್ನೆ ರಾತ್ರಿ ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಿದ್ದಿಕ್(20) ಎಂಬಾತ ಕೊಲೆಯಾದ ಯುವಕ. ಈ ಪ್ರಕರಣಕ್ಕೆ ಸ... ಕರುನಾಡಿಗೆ ಕಾಲಿಟ್ಟಿತು ರೂಪಾಂತರಿತ ಡೆಲ್ಟಾ ವೈರಸ್ : 7 ಮಂದಿಗೆ ಸೋಂಕು ! ಬೆಂಗಳೂರು (Reporterkarnataka.com) ಇಂಗ್ಲೆಂಡ್ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಡೆಲ್ಟಾ ರೂಪಾಂತರಿ ವೈರಸ್ AY 4.2 ಕರ್ನಾಟಕಕ್ಕೆ ಕಾಲಿಟ್ಟಿದ್ದು, ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೊನಾ ಸೋಂಕು ಪ್... ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ : ಪುತ್ತೂರು ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಪುತ್ತೂರು (reporterkarnataka.com) ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿ... ನಂದಳಿಕೆ: ಸಂಬಂಧಿಕರು ಮನೆಗೆ ಬಂದಿದ್ದ ಬಾಳೆಹೊನ್ನೂರಿನ ಯುವಕ ನೀರಿನ ಸುಳಿಗೆ ಸಿಲುಕಿ ದಾರುಣ ಸಾವು ಕಾರ್ಕಳ(reporterkarnataka.com): ನಡೆದುಕೊಂಡು ಹೋಗುವಾಗ ಹಳ್ಳಕ್ಕೆ ಜಾರಿ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ನಂದಳಿಕೆ ಆರ್ಯಾಡ್ ಮಾನಬೆಟ್ಟು ಎಂಬಲ್ಲಿ ನಡೆದಿದೆ. ಪ್ರವೀಣ್ ( 19 ) ಮೃತ ಯುವಕನಾಗಿದ್ದು,ಮೂಲತಃ ಬಾಳೆಹೊನ್ನೂರು ನಿವಾಸಿ. ಇವರು ಸಂಬಂಧಿಕರ ಮನೆಗೆ ಕಾರ್ಯಕ್ರಮಕ್ಕೆ... 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಸಜೆ; ಉಡುಪಿ ಪೋಕ್ಸೋ ಕೋರ್ಟ್ ನಿಂದ ತೀರ್ಪು ಉಡುಪಿ(reporterkarnataka.com): ನೆರೆಮನೆಗೆ ಆಟವಾಡಲು ಹೋಗಿದ್ದ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎರ್ಮಾಳ್ ಕಲ್ಪನಾ ಅವರು ಆರೋಪಿಗೆ 10 ವರ್ಷ ... ನೀರು ತುಂಬಿದ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ದಾರುಣ ಸಾವು: ಆಟವಾಡುತ್ತಾ ಪ್ರಾಣತೆತ್ತ ಕೂಸು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಾತ್ರೆ ತೊಳೆಯಲು ನೀರು ತುಂಬಿಟ್ಟ ಬಕೆಟ್ ಗೆ ಬಿದ್ದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಅಥಣಿ ತಾಲೂಕಿನ ತಾಂವಶಿ ಗ್ರಾಮದಲ್ಲಿ ನಡೆದಿದೆ. ತಾಂವಶಿ ಗ್ರಾಮದ ಸನದಿ ತೋಟದಲ್ಲಿ ವಾಸವಿರುವ ನಿಂಗಪ್ಪ ಮಸರಗುಪ... ಮಂಗಳೂರು: ಆಳ ಸಮುದ್ರ ಮೀನುಗಾರಿಕೆಯಲ್ಲಿ 1400 ಕೆಜಿ ತೂಕದ ಭಾರಿ ಗಾತ್ರದ ‘ವೆಲ್ ಶಾರ್ಕ್’ ಬಲೆಗೆ ಮಂಗಳೂರು(reporterkarnataka.com): ಆಳ ಸಮುದ್ರ ಮೀನುಗಾರರ ಬಲೆಗೆ ಅಪರೂಪದ ಸಮುದ್ರ ಜೀವಿ ಎನ್ನಲಾದ ‘ವೇಲ್ ಶಾರ್ಕ್’ ಮೀನು ಬಿದ್ದಿದೆ. ಮೀನುಗಾರಿಕೆಗೆ ತೆರಳಿದ್ದ ಸಾಗರ್ ಹೆಸರಿನ ಟ್ರಾಲ್ ಬೋಟ್ ಬಲೆಗೆ ಆಹಾರ ಅರಸಿ ಬಂದ ‘ವೇಲ್ ಶಾರ್ಕ್’ ಮೀನು ಸಿಕ್ಕಿದ್ದು,1,400 ಕೆಜಿ ಗಾತ್ರದ ಭಾರೀ ಗಾತ್ರದ ಈ ಮೀ... ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ, ರಾಹುಲ್ ಗೂ ಬಳಸಿ: ಸಿದ್ದರಾಮಯ್ಯರಿಗೆ ಹಳ್ಳಿ ಹಕ್ಕಿ ವಿಶ್ವನಾಥ್ ಸವಾಲು ಬೆಂಗಳೂರು(reporterkarnataka.com): ಏಕವಚನ ಹಳ್ಳಿ ಸೊಗಡು ಆದ್ರೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೂ ಏಕವಚನ ಬಳಸಿ ಎಂದು ಹಳ್ಳಿಹಕ್ಕಿ ಎಂದೇ ಖ್ಯಾತರಾಗಿರುವ ಮಾಜಿ ಸಚಿವ ವಿಶ್ವನಾಥ್ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸವಾಲು ಹಾಕಿದರು. ನೀವು ಎಲ್ಲರನ್ನೂ ಏಕವಚನದಲ್ಲಿ ಕರೆಯುತ್ತಿರಿ... « Previous Page 1 …195 196 197 198 199 … 226 Next Page » ಜಾಹೀರಾತು