Suprem Court | ಹನಿ ಟ್ರ್ಯಾಪಿಂಗ್: ಸ್ವತಂತ್ರ ತನಿಖೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸುಪ್ರೀಂ ಕೋರ್ಟ್ ತಿರಸ್ಕಾರ ನವದೆಹಲಿ(reporterkarnataka.com): ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿ ಟ್ರ್ಯಾಪಿಂಗ್ ಆರೋಪಗಳ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸಿಬಿಐ ಅಥವಾ ಎಸ್ಐಟಿ ತನಿಖೆಯ ಕೋರಿಕೆಯನ್ನು ಸುಪ್ರೀಂಕೋರ್ಟ್ ನಿರಾಕರಿಸಿದೆ. ಈಗ... Accident | ಟಿಪ್ಪರ್ – ಕಾರು ನಡುವೆ ಭೀಕರ ಅಪಘಾತ: 3 ಮಂದಿ ಪವಾಡಸದೃಶ್ಯ ಅಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ತಾಲೂಕಿನ ಕೂದುವಳ್ಳಿ ಬಳಿ ಟಿಪ್ಪರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಪವಾಡಸದೃಶ್ಯ ಪಾರಾಗಿದ್ದಾರೆ. ಅಂತ್ಯ ಸಂಸ್ಕಾರ ಮುಗಿಸಿ ಬಾಳೆಹೊನ್ನೂರಿನಿಂದ ಚಿಕ್ಕಮ... ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ ಬಹುಕೋಟಿ ಅವ್ಯವಹಾರ: ಮಾಜಿ ಡಿಸಿಎಂ, ಬಿಜೆಪಿ ನಾಯಕ ಡಾ. ಅಶ್ವತ್ಥ ನಾರಾಯಣ್ ಆರೋಪ ಬೆಂಗಳೂರು(reporterkarnataka.com): ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಟೆಂಡರ್ ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಭಾರೀ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ, ಹಾಲಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ನಗರದ ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್... Chikkamagaluru | ಅಪ್ರಾಪ್ತ ವಯಸ್ಸಿನ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಅಪಹರಣ: ಲವ್ ಜಿಹಾದ್ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕು ದಂದೂರು ಗ್ರಾಮದ ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅಪಹರಿಸಲಾಗಿದ್ದು, ಲವ್ ಜಿಹಾದ್ ಆರೋಪ ಕೇಳಿ ಬಂದಿದೆ. ಅಫ್ರೋಜ್ ಎಂಬಾತ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋದ... NCDRC | ಮೋಸದ ಜಾಹೀರಾತು: 24 ತರಬೇತಿ ಸಂಸ್ಥೆಗಳಿಗೆ 77.60 ಲಕ್ಷ ದಂಡ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ * ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹ 1.56 ಕೋಟಿ ಮರುಪಾವತಿ * ಗ್ರಾಹಕ ಆಯೋಗದ 45 ಪೀಠಗಳಲ್ಲಿ VC ಉಪಕರಣ ವ್ಯವಸ್ಥೆ ನವದೆಹಲಿ(reporterkarnataka.com): ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ... HDK | ಮುಸ್ಲಿಮರಿಗೆ ಶೇ. 4 ಗುತ್ತಿಗೆ ಮೀಸಲಾತಿ ವಿರುದ್ಧ ಹೋರಾಟದಲ್ಲಿ ಬಿಜೆಪಿ ಜತೆ ಭಿನ್ನಾಭಿಪ್ರಾಯ ಇಲ್ಲ: ಕೇಂದ್ರ ಸಚಿವ ಕುಮಾರಸ್ವಾಮಿ ನವದೆಹಲಿ(reporterkarnataka.com): ರಾಜ್ಯ ಸರಕಾರ ಮುಸ್ಲಿಮರಿಗೆ ಶೇ. 4% ಗುತ್ತಿಗೆ ಮೀಸಲಾತಿ ನೀಡಿರುವುದರ ವಿರುದ್ಧದ ಹೋರಾಟದಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ನಡುವೆ ಹೊಂದಾಣಿಕೆ ಇಲ್ಲ, ಗೊಂದಲವಿದೆ ಎನ್ನುವುದು ಸತ್ಯಕ್ಕೆ ದೂರ. ಕೆಲ ಪತ್ರಿಕೆ ಮತ್ತು ಸುದ್ದಿವಾಹಿನಿಗಳಲ್ಲಿ ವರದಿಯಾಗಿರುವ ವರ... Shame..Shame | ಚಿಕ್ಕಮಗಳೂರು ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ: ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಜಕೀಯ ಮೇಲಾಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಕೀಯ ಮೇಲಾಟಕ್ಕೆ ಜಿಲ್ಲಾಸ್ಪತ್ರೆ ಹೊರರೋಗಿ ವಿಭಾಗದ ಕಟ್ಟಡ ಉದ್ಘಾಟನೆ ಕಾರ್ಯಕ್ರಮ ಸಾಕ್ಷಿಯಾದ ಘಟನೆ ಇಂದು ಚಿಕ್ಕಮಗಳೂರಿನಲ್ಲಿ ನಡೆಯಿತು. ಆಡಳಿತರೂಢ ಕಾಂಗ್ರೆಸ್ ಮತ್ತು ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ಮಧ್ಯೆ ... Health Program | ಏಪ್ರಿಲ್ ನಿಂದ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಳಗಾವಿ(reporterkarnataka.com) : ಏಪ್ರಿಲ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಬೃಹತ್ ಆರೋಗ್ಯ ಮೇಳಕ್ಕೆ ಚಾಲನೆ ನೀಡಿ ಸಚಿವರು ಮಾತನಾಡುತ್ತಿದ್ದರು. ಆರ... 18 ವರ್ಷದ ಯುವಕನ ಆತ್ಮಹತ್ಯೆ: ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡ ನೋವುಗೆ ಬಲಿಯಾದ ವಿಘ್ನೇಶ್ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಭುವನ ಕೋಟೆ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. 18 ವರ್ಷದ ಯುವಕ ವಿಘ್ನೇಶ್ 4 ವರ್ಷಗಳ ಹಿಂದೆ ನಡೆದ ಅಪಘಾತದಲ್ಲಿ 17 ಹಲ್ಲುಗಳನ್ನು ಕಳೆದುಕೊಂಡು ತೀವ್ರ ಶಾರೀರಿಕ ಹ... Law & Order | ಗೃಹ ಖಾತೆ ಬದುಕಿದೆಯಾ? ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಇದೆ: ಮಾಜಿ ಹೋಮ್ ಮಿನಿಸ್ಟರ್ ಆರಗ ಜ... ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ info.reporterkarnataka@gmail.com ರಾಜ್ಯದಲ್ಲಿ ಗೃಹ ಖಾತೆ ಬದುಕಿದೆಯಾ? ಎಂದು ಇತ್ತೀಚಿನ ದಿನಗಳಲ್ಲಿ ನೋಡಿದರೆ ನಮಗೆ ಅನಿಸುತ್ತಿದೆ. ಪೊಲೀಸರು ಸಂರಕ್ಷಣೆ ಮಾಡಬೇಕಿತ್ತು. ಈಗ ಪೊಲೀಸರನ್ನೇ ರಕ್ಷಣೆ ಮಾಡಲು ಮಿಲ್ಟ್ರಿ ತರುವ ಪರಿಸ್ಥಿತಿ ಆಗಿದ... « Previous Page 1 2 3 4 … 224 Next Page » ಜಾಹೀರಾತು