ಬೆಂಗಳೂರು: ಪಶ್ಚಿಮ ಬಂಗಾಳದವರು ವಾಸವಾಗಿದ್ದ 12 ಶೆಡ್ಗಳಿಗೆ ಬೆಂಕಿ ಹಚ್ಚಿದ ದುಪ್ಕರ್ಮಿಗಳು ಬೆಂಗಳೂರು(reporterkarnataka.com): ಪಶ್ಚಿಮ ಬಂಗಾಳದವರು ವಾಸವಾಗಿದ್ದ 12 ಶೆಡ್ಗಳಿಗೆ ಬೆಂಕಿ ತಗುಲಿದ ಪರಿಣಾಮ ಸುಟ್ಟು ಕರಕಲಾಗಿರುವ ಘಟನೆ ಬಂಡೆಪಾಳ್ಯ ಠಾಣೆ ವ್ಯಾಪ್ತಿಯ ಸೋಮಸಂದ್ರಪಾಳ್ಯದಲ್ಲಿ ನಡೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎಚ್ಎಸ್ಆರ್ 2ನೇ ವಲಯದ 1ನೇ ಮುಖ್ಯರಸ್ತೆಯಲ್ಲಿ ಪ್ರಕ... Chikkamagaluru | ಬೀರೂರು ಪಿಎಸ್ಐ ಪತ್ನಿ ಆತ್ಮಹತ್ಯೆ: ಕೌಟುಂಬಿಕ ಕಲಹ ಸಾವಿಗೆ ಕಾರಣ? ಚಿಕ್ಕಮಗಳೂರು(reporterkarnataka.com): ಸಣ್ಣದೊಂದು ಕೌಟುಂಬಿಕ ವಿಚಾರ ತಾರಕಕ್ಕೇರಿ ಪೊಲೀಸ್ ಅಧಿಕಾರಿಯ ಪತ್ನಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಫಿನಾಡಿನಲ್ಲಿ ಸಂಭವಿಸಿದೆ. ಮಕ್ಕಳ ಬೇಸಿಗೆ ರಜೆಯ ವಿಚಾರಕ್ಕೆ ಶುರುವಾದ ಗಲಾಟೆ, ಕೊನೆಯಲ್ಲಿ ಮನೆಯೊಡತಿಯ ಪ್ರಾಣವನ್ನೇ ಬಲಿಪಡೆದಿದೆ. ಚಿಕ್ಕಮಗಳೂರು... ಶ್ರೀಲಂಕಾ ವಿಮಾನ ನಿಲ್ದಾಣದಲ್ಲಿ ಬಿಗ್ ಆಪರೇಷನ್: 22 ಸನ್ಯಾಸಿಗಳ ಲಗೇಜ್ನಲ್ಲಿ 110 ಕೆಜಿ ಗಾಂಜಾ ಜಪ್ತಿ ಕೊಲಂಬೊ(reporterkarnataka.com): ಕೊಲಂಬೊದ ಬಂಡಾರನಾಯಕೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಥೈಲ್ಯಾಂಡ್ನಿಂದ ಆಗಮಿಸುತ್ತಿದ್ದ 22 ಬೌದ್ಧ ಸನ್ಯಾಸಿಗಳ ಲಗೇಜ್ನಲ್ಲಿ ಸುಮಾರು 110 ಕೆಜಿಗೂ ಹೆಚ್ಚು ಗಾಂಜಾ ಇರುವುದು ಪತ್ತೆಯಾಗಿದ್ದು, ಅವರನ್ನು ಶ್ರೀಲಂಕಾದ ಅಧಿಕಾರಿಗಳು ಬಂಧಿಸಿರುವುದಾಗಿ ವರದಿಯಾಗ... ಬೆಂಗಳೂರಯ | ಬೆತ್ತಲೆ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ: ಬೆಡ್ರೂಮ್ ತುಂಬಾ ಹರಿದ ಪೇಪರ್ ತುಂಡುಗಳು ಬೆಂಗಳೂರು(reporterkarnataka.com): ಬೆಂಗಳೂರಿನ ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಜಾರ್ಖಂಡ್ ಮೂಲದ 34 ವರ್ಷದ ಪೂಜಾ ದತ್ತಾ ಎಂಬ ಮಹಿಳೆ ತನ್ನ ಬಾಡಿಗೆ ಮನೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಈಕೆ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕ... ಮೆದುಳಿನಲ್ಲಿ ತೀವ್ರ ರಕ್ತಸ್ರಾವ: ಹಾಸನದಲ್ಲಿ 25 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಸಾವು ಹಾಸನ(reporterkarnataka.com):ಹಠಾತ್ ಕುಸಿದು ಬಿದ್ದು ಮೆದುಳಿನಲ್ಲಿ ತೀವ್ರ ರಕ್ತಸ್ರಾವವಾಗಿ ಕೋಮಾಗೆ ಜಾರಿದ್ದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. 25 ವರ್ಷದ ಯುವತಿ ಶ್ವೇತಾ ಮೃತಪಟ್ಟ ಸಾಫ್ಟ್ವೇರ್ ಇಂಜಿನಿಯರ್, ಹಾಸನ ಜಿಲ್ಲೆಯ ... ಮಾನವೀಯತೆ ಮೆರೆದ ಸಹ ಪ್ರಯಾಣಿಕ ಮಹಿಳೆಯರು: ವೈದ್ಯಕೀಯ ನೆರವಿಲ್ಲದೆ ರೈಲಿನಲ್ಲೇ ಯಶಸ್ವಿ ಹೆರಿಗೆ! ಬಂಟ್ವಾಳ(reporterkarnataka.com): ಉತ್ತರ ಕನ್ನಡದ ಕಾರವಾರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಯಶವಂತಪುರ ಎಕ್ಸ್ಪ್ರೆಸ್ ರೈಲಿನಲ್ಲಿ ಮಾನವೀಯತೆ ಮೆರೆದ ಘಟನೆಯೊಂದು ನಡೆದಿದೆ. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಹಠಾತ್ ಹೆರಿಗೆ ನೋವು ಕಾಣಿಸಿಕೊಂಡಾಗ, ಸಹಪ್ರಯಾಣಿಕ ಮಹಿಳೆಯರೇ ದಾದ... ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ: ಆರೋಪಿ ಶಾರಿಕ್ ಗೆ 10 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಎನ್ ಐಎ ಕೋರ್ಟ್ ಬೆಂಗಳೂರು(reporterkarnataka.com): ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ಶಾರಿಕ್ ಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. 2022ರ ನವೆಂಬರ್ 19ರಂದು ಮಂಗಳೂರಿನಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಫ... America | ವೈಟ್ ಹೌಸ್ ಡಿನ್ನರ್ ಗುಂಡಿನ ದಾಳಿ: ಶರ್ಟ್ ಇಲ್ಲದೆ ನೆಲದ ಮೇಲೆ ಮಲಗಿದ್ದ ಶಂಕಿತನ ಮೊದಲ ಫೋಟೊ ಬಿಡುಗಡೆ ವಾಷಿಂಗ್ಟನ್ (reporterkarnataka.com): ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಪಾಲ್ಗೊಂಡಿದ್ದ 'ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್' ಕಾರ್ಯಕ್ರಮದಲ್ಲಿ ಗುಂಡಿನ ದಾಳಿ ನಡೆಸಿದ ಶಂಕಿತನ ಮೊದಲ ಚಿತ್ರಗಳು ಬಿಡುಗಡೆಯಾಗಿವೆ. ಈ ಚಿತ್ರಗಳನ್ನು ಸ್ವತಃ ಡೊನಾಲ... ಮೈಸೂರು ಚಾಮುಂಡಿ ಬೆಟ್ಟದಲ್ಲಿ ಭೀಕರ ಕೊಲೆ : ಕುಡಿತದ ಚಟದಿಂದ ಬೇಸತ್ತು ಮಗನನ್ನೆ ಕೊಂದ ತಾಯಿ! ಗಿರಿಧರ್ ಕೊಂಪುಳಿರ ಮೈಸೂರು info.reporterkarnataka@gmail com ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಭೀಕರವಾದ ಕೊಲೆ ನಡೆದಿದ್ದು ಮಗನ ಕುಡಿತದ ಚಟದಿಂದ ಬೇಸತ್ತ ತಾಯಿಯೊಬ್ಬಳು ಹೆತ್ತ ಮಗನ್ನೇ ಕೊಲೆ ಮಾಡಿರುವ ಘಟನೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.ಎನ್ ಆರ್ ಮೊಹಲ್ಲಾ ನಿವಾಸಿ ... ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಕಿಮ್ಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಬೆಂಗಳೂರು(reporterkarnataka.com): ಯೋಜನೆ ಮತ್ತು ಸಾಂಖಿತ ಇಲಾಖೆ ಸಚಿವ ಡಿ ಸುಧಾಕರ್ ಕಳೆದ ಕೆಲವು ದಿನಗಳಿಂದ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಸುತ್ತಿದ್ದಾರೆ, ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಗೆ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡ... « Previous Page 1 2 3 4 … 294 Next Page » ಜಾಹೀರಾತು