ಶೃಂಗೇರಿ ಶಾಸಕರ ವಿರುದ್ಧ ಲೋಕಾಯುಕ್ತ ದೂರು ಐದೇ ದಿನದಲ್ಲಿ ವಾಪಸ್: ದೂರುದಾರರಿಗೆ ಆಮಿಷೆ ಆರೋಪ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರ ವಿರುದ್ಧ ಲೋಕಾಯುಕ್ತಕ್ಕೆ ನೀಡಿದ ದೂರನ್ನು ಐದೇ ದಿನದಲ್ಲಿ ದೂರುದಾರ ವಾಪಸ್ ಪಡೆದಿರುವುದು ಹಲವು ಸಂಶಯಗಳಿಗೆ ಎಡೆಮಾಡಿ ಕೊಟ್ಟಿದೆ. ದೂರುದಾರರಿಗೆ ಆಮಿಷೆಯೊಡ್ಡಿ ದೂರು ವಾಪಸ್ ಪಡೆಯ... ಚಿಕ್ಕಮಗಳೂರು: ಕೆರೆ ದಾಟುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ತಾಯಿ- ಮಗಳು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಕೆರೆ ದಾಟುವಾಗ ಮುಳುಗಿ ತಾಯಿ ಮಗಳು ಮುಳುಗಿ ಸಾವಪ್ಪಿದ ದಾರುಣ ಘಟನೆ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ ಸಮೀಪ ನಡೆದಿದೆ. ಶೋಭಾ (40) ಹಾಗೂ ವರ್ಷಾ(8) ಮೃತ ದುರ್ದೈವಿಗಳು. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರ... ಬಲಿಗಾಗಿ ಕಾಯುತ್ತಿವೆ ಮೃತ್ಯುಕೂಪಗಳು!: ಸ್ಮಾರ್ಟ್ ಸಿಟಿಯಲ್ಲಿ ಖಾಸಗಿ ಟೆಲಿಕಾಂ ಕಂಪನಿಯ ಹೊಂಡಕ್ಕೆ ಬಿದ್ದ ಮಹಿಳೆ! ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@,gmail.com ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವರ್ಷದ 365 ದಿವಸವೂ ಅಗೆಯುವ ಮತ್ತು ಮುಚ್ಚುವ ಕಾಮಗಾರಿ ನಡೆಯುತ್ತಲೇ ಇರುವುದರಿಂದ ಜನರಿಗೆ ಕಿರಿಕಿರಿ ತಪ್ಪಿದ್ದೇ ಇಲ್ಲ. ಇದೀಗ ಪಾಲಿಕೆ ವ್ಯಾಪ್ತಿಯಲ್ಲಿ ಖಾಸಗ... ಮಲ್ಪೆ ನಿವಾಸಿ ವೃದ್ಧ ವ್ಯಕ್ತಿ ನಾಪತ್ತೆ; ಮಾಹಿತಿಗೆ ಕೋರಿಕೆ ಉಡುಪಿ(reporterkarnataka.com): ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತು... ಪೋಲೀಸರ ಮೃದು ಧೋರಣೆಯೇ ಗೂಂಡಾಗಿರಿಗೆ ಪ್ರೇರಣೆ: ಪ್ರತಿಪಕ್ಷ ಉಪ ನಾಯಕ ಯು.ಟಿ.ಖಾದರ್ ಆಕ್ರೋಶ ಮಂಗಳೂರು(reporterkarnataka.com): ರಾಜಕೀಯ ಪ್ರಭಾವದಿಂದಾಗಿ ಆಡಳಿತ ಪಕ್ಷದ ಒತ್ತಡಕ್ಕೆ ಮಣಿದು ಪೋಲೀಸರು ಅನುಸರಿಸುತ್ತಿರುವ ಮೃದು ಧೋರಣೆಯೇ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅನೈತಿಕ ಗೂಂಡಾಗಿರಿಗೆ ಪ್ರೇರಣೆಯಾಗಿದೆ ಎಂದು ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್ ಅಭಿಪ್ರಾಯಪಟ್ಟರು. ಅಕ್ರಮ ಚಟುವಟಿಕೆ... ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ: ಆರೋಪಿಯ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಕೊಟ್ಟಿಗೆಹಾರ ತೋಟದಲ್ಲಿ ಗಾಂಜಾ ಗಿಡ ಬೆಳೆದ ಆರೋಪಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಹಂಡುಗುಳಿ ಗ್ರಾಮದ ತೋಟದಲ್ಲಿ ಗಾಂಜಾ ಗಿಡ ಬೆಳೆದ ಮತ್ತು ಮಾರಾಟದ ಉದ್ದೇಶದಿಂದ ಸೌದೆ ಕೊಟ್ಟಿಗೆಯಲ್ಲಿ ಗಾಂಜಾ ದಾಸ್ತಾನು... ದತ್ತಪೀಠದ ರಸ್ತೆಯಲ್ಲಿ ಮೊಳೆ ಚೆಲ್ಲಿದ ಪ್ರಕರಣ: ಇಬ್ಬರು ದುಷ್ಕರ್ಮಿಗಳ ಬಂಧನ; ತಲೆ ಮರೆಸಿಕೊಂಡವರ ಪತ್ತೆಗೆ ವಿಶೇಷ ತಂಡ ರಚನೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ್ದ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್ ಹಾಗೂ ವಾಹೀದ್ ಹುಸೇನ್ ಬಂಧಿತ ಆರೋಪಿಗಳು. ಬಂಧಿತರಿಬ್ಬರ... ಮೂಡಿಗೆರೆ: ಬೃಹದಾಕಾರದ ಮರ ಬಿದ್ದು ಮನೆ ಸಂಪೂರ್ಣ ನಾಶ; ಮನೆ ಮಂದಿ ಪ್ರಾಣಾಪಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka@gmail.com ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರ ಒಂದು ಮನೆ ಮೇಲೆ ಬಿದ್ದು ಪರಿಣಾಮ ಮನೆ ಸಂಪೂರ್ಣ ನಗುಜ್ಜಾಗಿದೆ. ಮನ... ಕೊಣಾಜೆ: ತೆಂಗಿನ ಕಾಯಿ ಕೀಳಲು ಬಂದ ಯುವಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ ಉಳ್ಳಾಲ(reporterkarnataka.com): ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತೆಂಗಿನಕಾಯಿ ಕೀಳಲೆಂದು ಬಂದ ಯುವಕನೊಬ್ಬ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ವೃತ್ತಿಯಲ್ಲಿ ತೆಂಗಿನ ಕಾಯಿ ಕೀಳುವ ಕೆಲಸ ... ತಹಶೀಲ್ದಾರ್ ಮನೆಗೆ ಕನ್ನ ಹಾಕಿದ ಖದೀಮರು: 19.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು ರಾಹುಲ್ ಅಥಣಿ ಬೆಳಗಾವಿ info.reporter Karnataka@gmail.com ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ತಹಶೀಲ್ದಾರರ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ನಡೆದಿದೆ. ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ವಸತಿ ಗೃಹದಲ್ಲಿ ಶನಿವಾರ ತಡರಾತ್ರಿ ಕಳ್ಳತನ ನಡೆದಿದ್ದ... « Previous Page 1 …198 199 200 201 202 … 279 Next Page » ಜಾಹೀರಾತು