ಬೆಂಗಳೂರು: ಮನೆಕೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿದ್ದಾಗಲೇ ಹೃದಯಾಘಾತಕ್ಕೆ ವೃದ್ಧ ಸಾವು ಬೆಂಗಳೂರು(reporterkarnataka.com):: ಮನೆಗೆಲಸದಾಕೆ ಜತೆ ಲೈಂಗಿಕ ಕ್ರಿಯೆ ನಡೆಸುತ್ತಿರುವಾಗಲೇ ವೃದ್ದರೊಬ್ಬರು ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಸಿಲಿಕಾನ್ ಸಿಟಿಯ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟ ವೃದ್ಧರನ್ನು ಬಾಲಸುಬ್ರಮಣಿಯನ್ (67) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪುಟ್ಟೇನ... ಮೂಡಿಗೆರೆ: ಚಲಿಸುತ್ತಿದ್ದ ಆಟೋಗೆ ಹಿಂಬದಿಯಿಂದ ಕಾರು ಡಿಕ್ಕಿ; 3 ಮಂದಿ ಆಸ್ಪತ್ರೆಗೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾವೊಂದಕ್ಕೆ ಹಿಂಭಾಗದಿಂದ ಕಾರು ಡಿಕ್ಕಿ ಹೊಡೆದಿದ್ದು, ಆಟೋದಲ್ಲಿದ್ದ 3 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಎರಡು ವ... ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೋ ಪ್ರಕರಣದಡಿ ಆರೋಪಿ ಬಂಧನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka.com ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದ್ದು, ಆರೋಪಿ ಯುವಕನನ್ನು ಪೋಕ್ಸೋ ಪ್ರಕರಣದಡಿ ಬಂಧಿಸಲಾಗಿದೆ. ಸಂಬಂಧಿಕನಾದ ಸುಂ... ಶಿರೂರು; ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಚಿನ್ನಾಭರಣ ಕಳವು: ಫೇಸ್ ಬುಕ್ ಗೆಳೆಯನ ಕೃತ್ಯ ಕುಂದಾಪುರ(reporterkarnataka.com); ಫೇಸ್ ಬುಕ್ ಮೂಲಕ ಪರಿಚಯಗೊಂಡ ಸ್ನೇಹಿತನೊಬ್ಬ ಯಕ್ಷಗಾನ ಕಲಾವಿದನ ಮನೆಯ ಬೀಗ ಒಡೆದು ಸಾವಿರಾರು ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಬೈಂದೂರು ತಾಲೂಕಿನ ಶಿರೂರು ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಶಿರೂರು ಗ್ರಾಮದ ಮೇಲ್ಪೇಟೆ ನಿವಾಸಿ ಸಂತೋಷ ಮ... ಮಂಗಳೂರು ಆಟೋ ಬ್ಲಾಸ್ಟ್ ಆರೋಪಿಯ ಮಾಹಿತಿ ಲಭ್ಯ: ಶಿವಮೊಗ್ಗ ತುಂಗಾ ಸ್ಫೋಟಕ್ಕೆ ನಂಟು ಮಂಗಳೂರು(reporterkarnataka.com): ನಗರದ ನಾಗೂರಿ ಬಳಿ ಶನಿವಾರ ಮುಸ್ಸಂಜೆ ವೇಳೆ ನಡೆದ ಆಟೋರಿಕ್ಷಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ಲಭಿಸುತ್ತಿದ್ದು, ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಕುಖ್ಯಾತ ಕ್ರಿಮಿನಲ್ ಶಾರೀಕ್ ಎಂಬಾತನೇ ಆಟ... ಮಂಗಳೂರು ಆಟೋ ಸ್ಫೋಟಕ್ಕೂ ಆಧಾರ್ ಕಾರ್ಡ್ ವ್ಯಕ್ತಿಗೂ ಸಂಬಂಧವಿಲ್ಲವಂತೆ: ಪ್ರೇಮ್ರಾಜ್ ಹುಟಗಿ ರೈಲ್ವೆ ಸಿಬ್ಬಂದಿ ಮಂಗಳೂರು(reporterkarnataka.com): ನಗರದ ನಾಗುರಿ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಲ್ಲಿ ಪತ್ತೆಯಾದ ಆಧಾರ್ ಕಾರ್ಡ್ ನ ವ್ಯಕ್ತಿಗೂ ಸ್ಫೋಟಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಿಳಿದು ಬಂದಿದೆ. ಆಟೊದಲ್ಲಿ ತುಮಕೂರಿನಲ್ಲಿ ಕೆಲಸ ಮಾಡುತ್ತಿರು... ಅಥಣಿ: ಆಕಸ್ಮಿಕ ಬೆಂಕಿ ಅವಘಡ; ಸುಮಾರು 21 ಎಕರೆ ಕಬ್ಬು ಹಾನಿ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಆಕಸ್ಮಿಕ ಬೆಂಕಿ ಅವಘಡದಿಂದ ಸುಮಾರು 21 ಎಕರೆದಷ್ಟು ರೈತರ ಕಬ್ಬು ಹಾನಿಯಾದ ಘಟನೆ ನಡೆದಿದೆ. ಅಥಣಿ ಗ್ರಾಮೀಣ ಭಾಗದ ಹುಲಗಬಾಳಿ ರಸ್ತೆ ಹತ್ತಿರ ಇರುವ ಕ್ಲಬ್ ರೋಡ್ ಬಳಿ ಬೆಂಕಿ ಅವಘಡ ಸಂಭವಿಸಿದೆ. ಕಲ್ಲಪ್ಪ ಮುರಗೆಪ್ಪಾ ಕಲ್ಲೋ... ಭಾರಿ ಪ್ರಮಾಣದ ಮಾದಕ ವಸ್ತು ಸಾಗಾಟ ಜಾಲ ಬಯಲು: 132 ಕೆಜಿ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ ಮಂಗಳೂರು(reporter Karnataka.com): ಆಂಧ್ರ ಪ್ರದೇಶದ ವಿಶಾಖಪಟ್ಟಣದಿಂದ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 132 ಕೆಜಿ ಗಾಂಜವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಮಹೇಂದ್ರ XUV 500 ಕಾರಿನಲ್ಲಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ... ತುಂಬೆ: ಮಲ ತಂದೆಯಿಂದ ಅಪ್ರಾಪ್ತ ಮಗಳ ಮೇಲೆ ನಿರಂತರ ಅತ್ಯಾಚಾರ: ಬಾಲಕಿ ಗರ್ಭವತಿ: ಆರೋಪಿ ಜೈಲುಪಾಲು ಬಂಟ್ವಾಳ(reporterkarnataka.com): ಮಲ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿಸಿದ ಭಯಾನಕ ಘಟನೆ ಬಂಟ್ವಾಳ ಸಮೀಪದ ತುಂಬೆ ಬಳಿ ನಡೆದಿದ್ದು, ಆರೋಪಿ ಮಲತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಪಾಪಿ ಆರೋಪಿಯನ್ನು ತುಂಬೆ ನಿವಾಸಿಯಾಗಿರುವ ವೆಂಕಟೇಶ ಕಾರಂತ ಎಂದು ಗುರ... ಆದಾಯಕ್ಕಿಂತ ಅಧಿಕ ಆಸ್ತಿ ಪ್ರಕರಣ: ಹೈಕೋರ್ಟ್ ನಿಂದ ಸರ್ಕಲ್ ಇನ್ಸ್ ಪೆಕ್ಟರ್ ಗಂಗಿರೆಡ್ಡಿ ದೋಷಮುಕ್ತಿ ಮಂಗಳೂರು(reporterkarnataka.com): ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ಪೊಲೀಸ್ ವೃತ್ತ ನಿರೀಕ್ಷಕ ಗಂಗಿರೆಡ್ಡಿ ಅವರನ್ನು ರಾಜ್ಯ ಹೈಕೋರ್ಟ್ ದೋಷಮುಕ್ತಗೊಳಿಸಿದೆ. ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾಗಿ... « Previous Page 1 …201 202 203 204 205 … 279 Next Page » ಜಾಹೀರಾತು