ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ ಉಡುಪಿ(Reporterkarnataka.com): ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯ... ಸರಕಾರಿ ಬಸ್ – ಮಾರುತಿ ಕಾರು ಡಿಕ್ಕಿ: ಅದೃಷ್ಟವಶಾತ್ ಕಾರಿನಲ್ಲಿದ್ದ ಇಬ್ಬರೂ ಪ್ರಾಣಾಪಾಯದಿಂದ ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸರಕಾರಿ ಬಸ್ ಹಾಗೂ ಮಾರುತಿ ಕಾರು ಮಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಸಣ್ಣಪುಟ್ಟ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಪಟ್ಟಣದ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮಾರುತಿ ಕಾರಿನ... ಸ್ಕೂಟರ್ ನಲ್ಲಿ ಡ್ರಗ್ಸ್ ಮಾರಾಟ: 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶ; ಓರ್ವನ ಬಂಧನ ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ ಕೋಲಾರ info.reporterkarnataka@gmail.com ಶ್ರೀನಿವಾಸಪುರ ಠಾಣಾ ವ್ಯಾಪ್ತಿಯ ವಳಗೆರನಹಳ್ಳಿಗೆ ಹೋಗುವ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಂದ ಸುಮಾರು 10.50 ಲಕ್ಷ ರೂ. ಮೌಲ್ಯದ 21 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಶುಕ್ರವಾರ ಮಧ್ಯಾಹ್ನ ಖಚಿತ ಮಾಹಿತಿಯ ... ಬೆಳ್ಮಣ್: ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಕಳವು; ಕೇಸು ದಾಖಲು ಸಾಂದರ್ಭಿಕ ಚಿತ್ರ ಕಾರ್ಕಳ(reporterkarnataka.com): ಮನೆಯ ಶೆಡ್ ನಲ್ಲಿ ಇಟ್ಟಿದ್ದ ಸ್ಕೂಟರ್ ಅನ್ನು ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮದಲ್ಲಿ ನಡೆದಿದೆ. ಬೆಳ್ಮಣ್ ನಿವಾಸಿ ಸತ್ಯನಾರಾಯಣ ಭಟ್ ಅವರು ತನ್ನ ಸ್ಕೂಟರ್ ಅನ್ನು ಎಂದಿನಂತೆ ಮನೆಯ ಶೆಡ್ ನಲ... ಸಿದ್ದಾಪುರ: ಜೀವನದಲ್ಲಿ ಜಿಗುಪ್ಸೆಗೊಂಡು ರುದ್ರಭೂಮಿಯಲ್ಲೇ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಸಿದ್ದಾಪುರ(reporterkarnataka.com): ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಸಿದ್ದಾಪುರ ಗ್ರಾಮದ ಸಿದ್ದಾಪುರ ಹಿಂದೂ ರುದ್ರಭೂಮಿ ಬಳಿ ನಡೆದಿದೆ. ಮೃತರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಿವಾಸಿ ವಿಜಯ ಕಾಂಬ್ಳ... ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ; 6 ಮಂದಿ ಬಂಧನ: ಪೊಲೀಸ್ ಕಮಿಷನರ್ ಶಶಿಕುಮಾರ್ ಸುರತ್ಕಲ್(reporterkarnataka.com): ಸುರತ್ಕಲ್ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಪಣಂಬೂರು ಎಸಿಪಿ ಕಚೇರಿಯಿಂದ ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಪೊಲೀಸ್ ಕಮಿಷನರ್ ಶಶಿಕುಮಾರ್ ಈ ವಿ... ಎನ್ ಐಟಿಕೆ ಬೀಚ್: ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯ ಬಂಧನ ಸುರತ್ಕಲ್(reporterkarnataka.com) ಇಲ್ಲಿಗೆ ಸಮೀಪದ ಎನ್ ಐಟಿಕೆ ಬೀಚ್ ಬಳಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ವಿಡಿಯೋ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಮುನಾಝ್ ಅಹಮ್ಮದ್(30) ಎಂದು ಗುರುತಿಸಲಾಗಿದೆ. ಜು.27 ರಂದು ಎನ... ಮಂಗಳೂರು: ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು ಸಾವು ಮಂಗಳೂರು(reporterkarnataka.com): ನಗರದ ಎಕ್ಕೂರು ಬಳಿ ಇಂದು ಬೆಳಗ್ಗೆ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನಿಗೆ ರೈಲು ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಎಕ್ಕೂರಿನಲ್ಲಿ ಹಾದು ಹೋಗಿರುವ ರೈಲ್ವೇ ಹಳಿಯಲ್ಲಿ ಇಂದು ಬೆಳಗ್ಗೆ 10.45ರ ವೇಳೆಗೆ ಮುಂಬೈಗೆ ಸ... ಕಾರ್ಕಳ: ಬೈಕ್- ಪಿಕ್ ಅಪ್ ಡಿಕ್ಕಿ; ಸವಾರ ಭುವನೇಂದ್ರ ಕಾಲೇಜು ವಿದ್ಯಾರ್ಥಿ ದಾರುಣ ಸಾವು ಕಾರ್ಕಳ(reporterkarnataka.com): ಬೈಕ್ ಮತ್ತು ಪಿಕ್ ಅಪ್ ಡಿಕ್ಕಿ ಹೊಡೆದ ಪರಿಣಾಮ ಕಾಲೇಜು ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಮುರತ್ತಂಗಡಿ ಬಳಿ ನಡೆದಿದೆ. ಮೆನನ್ (20 )ಮೃತಪಟ್ಟ ವಿದ್ಯಾರ್ಥಿ.ಕಾರ್ಕಳದಿಂದ ಬೆಳ್ವಾಯಿ ಕಡೆಗೆ ಸಾಗುತ್ತಿದ್ದ ... ಫಾಝಿಲ್ ಹಂತಕರ ಸುಳಿವು ಸಿಕ್ಕಿದೆ, ಶೀಘ್ರ ಬಂಧನ: ಎಡಿಜಿಪಿ ಅಲೋಕ್ ಕುಮಾರ್ ಮಂಗಳೂರು(reporterkarnataka.com): ಸುರತ್ಕಲ್ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗಳ ಸುಳಿವು ಸಿಕ್ಕಿದ್ದು, ಶೀಘ್ರವಾಗಿ ಬಂಧಿಸಲಾಗುವುದು ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿಗಳ ಸುಳಿವು ದೊರೆತ... « Previous Page 1 …201 202 203 204 205 … 270 Next Page » ಜಾಹೀರಾತು