ಉಪ್ಪುಂದ: ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ನಾಪತ್ತೆ; ಪತ್ತೆ ಕಾರ್ಯಾಚರಣೆ ಉಡುಪಿ( reporterkarnataka.com): ಜಿಲ್ಲೆಯ ಬೈಂದೂರು ಉಪ್ಪುಂದದ ತಾರಾಪತಿ ತೀರದಲ್ಲಿ ಮೀನುಗಾರಿಕೆಗೆ ತೆರಳಿದ ದೋಣಿ ಮಗುಚಿ ಇಬ್ಬರು ಮೀನುಗಾರರು ನಾಪತ್ತೆಯಾದ ಘಟನೆ ಇಂದು ನಡೆದಿದೆ. ನಾಪತ್ತೆಯಾದವರು ಶರಣ್ (25)ಮತ್ತು ಅಣ್ಣಪ್ಪ(30) ವರ್ಷದವರು ಎಂದು ಗುರುತಿಸಲಾಗಿದೆ. ಬೈಂದೂರು ಠಾಣೆಯ ಪೋಲಿಸರ... ಅನ್ನಭಾಗ್ಯದ ಅಕ್ಕಿ ಅನ್ಯರ ಪಾಲು: ಬಡವರ ಕೂಳು ಅಕ್ರಮ ಸಾಗಾಟ ಪತ್ತೆ; ವಾಹನ ಪೊಲೀಸ್ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಗೆ ಕನ್ನ ಹಾಕಿ ಸಾಗಿಸುತ್ತಿದ್ದ ವಾಹನವನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದಲ್ಲಿ ಗುರುವಾರ ತಡರಾತ್ರ... Breaking : ಮಕ್ಕಳ ಕ್ಷೀರಭಾಗ್ಯ ಯೋಜನೆಯ ಹಾಲಿನ ಪುಡಿಯೂ ಅನ್ಯರ ಪಾಲು: ಅಕ್ರಮ ಸಾಗಾಟ ಪತ್ತೆ ಮಾಡಿದ ಅಥಣಿ ಗ್ರಾಮಸ್ಥರು ! ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಪಡಿತರ ಅಕ್ಕಿ ಅಕ್ರಮ ಸಾಗಾಟ, ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ಅವ್ಯವಹಾರದ ನಡುವೆ ಇನ್ನೊಂದು ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಅಂಗನವಾಡಿ ಮತ್ತು ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆಯಡಿ ನೀಡುವ ಹಾಲಿನ ಪುಡಿಯನ್ನು ಅಕ್ರಮ ... ಉಡುಪಿ: ಸಿಟಿ ಬಸ್ ಚಾಲಕ ಬಾವಿಗೆ ಹಾರಿ ಆತ್ಮಹತ್ಯೆ; ಖಿನ್ನತೆಯೇ ಕೃತ್ಯಕ್ಕೆ ಕಾರಣವೇ? ಉಡುಪಿ(reporterkarnataka.com): ಖಾಸಗಿ ಸಿಟಿ ಬಸ್ ಚಾಲಕನೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಮಧ್ವನಗರದಲ್ಲಿ ಗುರುವಾರ ನಡೆದಿದೆ. ಮೃತನನ್ನು ಕೊಡವೂರು ಗ್ರಾಮದ ಮಧ್ವನಗರದ ನಿವಾಸಿ ಅಶೋಕ್ ಕುಮಾರ್ (57) ಎಂದು ಗುರುತಿಸಲಾಗಿದೆ. ಅವರು ಖಾಸಗಿ ಸಿಟಿ ಬಸ್ ಚಾಲಕರಾ... ಕ್ಲಬ್ ಹೌಸ್ ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ ಸಂಭ್ರಮ: ಪಿಎಂ ಬದುಕಿನ ಕಿರುಹೊತ್ತಿಗೆ ಬಿಡುಗಡೆ ಮಂಗಳೂರು(reporterkarnataka.com): ಸೆಪ್ಟೆಂಬರ್ 17 ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ. ದೇಶದ ಪ್ರಧಾನಿಯ ಜನ್ಮದಿನದ ಆಚರಣೆಗೆ ಈಗಾಗಲೇ ಸಿದ್ಧತೆಗಳು ಶುರುವಾಗಿದೆ. ಗುಜರಾತು ಸೇರಿದಂತೆ ದೇಶಾದ್ಯಂತ ಭಾರೀ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಇನ್ನು ಬಿಜೆಪಿ ಕಾರ್ಯಕರ್ತರು, ಸಂಘಟನೆಯ ಕಾರ್ಯಕರ್ತ... ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧದ ಪೋಸ್ಟ್ ವೈರಲ್ ಮಂಗಳೂರು (ReporterKarnataka.com) ಮುಜರಾಯಿ ಸಚಿವೆಯಾಗಿದ್ದರೂ ದೇವಸ್ಥಾನ ಧ್ವಂಸ ಮಾಡಿದ ಬಗ್ಗೆ ಬಾಯಿ ಬಿಡದ ಸಚಿವೆ ಬೇಕಾಗಿಲ್ಲ ಎನ್ನುವ ಪೋಸ್ಟ್ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ರಾಜ್ಯದಲ್ಲಿ ದೇವಾಲಯಗಳ ನೆಲಸಮ ಮಾಡಲು ಆದೇಶ ಹೊರಡಿಸಿದ ನ್ಯಾಯಲಯ ಹಾಗೂ ದೇವಾಲಯಗಳನ್ನು ನೆಲಸಮ ಮಾಡಲ... ಹೆಬ್ರಿ: ಓವರ್ ಟೇಕ್ ಮಾಡುವ ಭರದಲ್ಲಿ ಹಿಂಬದಿಯ ವಾಹನದಡಿಗೆ ಸಿಲುಕಿ ಸವಾರ ಸ್ಥಳದಲ್ಲೇ ಸಾವು ಹೆಬ್ರಿ(reporterkarnataka.com) : ಇಲ್ಲಿನ ವರಂಗ ಸಮೀಪ ಗುರುವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸಾಗರ ತಾಲೂಕಿನ ಸಿರದಂಗೂರು ಗ್ರಾಮದ ನಿವಾಸಿಯಾಗಿರುವ ಜಿನದತ್ತ ಜೈನ್ (42) ಎಂದು ಗುರುತಿಸಲಾಗಿದೆ. ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ... ದೇವಾಲಯಗಳ ನೆಲಸಮ: ಬಿಜೆಪಿ ಸರಕಾರದ ಬಗ್ಗೆ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೊ ಹೇಳಿದ್ದೇನು? ಉಡುಪಿ(reporterkarnataka.com): ಮೈಸೂರಿನಲ್ಲಿ ನಡೆದಿರುವ ದೇವಾಲಯಗಳ ಕೆಡಹುವಿಕೆ ಪ್ರಕ್ರಿಯೆ ನಿಜಕ್ಕೂ ಬೇಸರ ಹಾಗೂ ಭಕ್ತರ ಭಾವನೆಗಳಿಗೆ ನೋವು ತರುವ ಸಂಗತಿಯಾಗಿದ್ದು, ಇದನ್ನು ತಾನು ತೀವ್ರವಾಗಿ ಖಂಡಿಸುವುದಾಗಿ ಕೆಪಿಸಿಸಿ ಪ್ಯಾನಲಿಸ್ಟ್ ವೆರೋನಿಕಾ ಕರ್ನೆಲಿಯೋ ಹೇಳಿದ್ದಾರೆ. ಒಂದು ದೇವಸ್ಥಾನ ಧಾ... ಕೃಷಿ ಅಧ್ಯಯನಕ್ಕಾಗಿ ಬಂದ ಯುವತಿ ನೀರಿನ ಹೊಂಡದಲ್ಲಿ ಮುಳುಗಿ ಸಾವು ಮಂಗಳೂರು(Reporterkarnataka.com) ಕೃಷಿ ಅಧ್ಯಯನಕ್ಕಾಗಿ ಫಾರ್ಮ್ ಹೌಸಿಗೆ ಬಂದಿದ್ದ ಯುವತಿ ಸಾಹಸಕ್ರೀಡೆಗಳನ್ನಾಡುವ ನೀರಿನ ಹೊಂಡದಲ್ಲಿ ಮುಳುಗಿ ಸಾವನ್ಬಪ್ಪಿದ ಘಟನೆ ಕೇಪುವಿನಲ್ಲಿ ನಡೆದಿದೆ. ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್ (31) ಕೃಷಿ ಬಗ್ಗೆ ಸಂಶೋಧನೆ ನಡೆಸುವ ನಿಟ್ಟಿನ... ದಾವೂದ್ ಗ್ಯಾಂಗ್ ನಿಂದ ಹಲವು ನಗರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು: 6 ಮಂದಿ ಶಂಕಿತ ಉಗ್ರರ ಸೆರೆ ಹೊಸದಿಲ್ಲಿ(reporterkarnataka.com): ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್ಐ ಮತ್ತು 'ಡಿ ಕಂಪನಿ' ಯ ವಿಧ್ವಂಸಕ ಕೃತ್ಯ ನಡೆಸಿವ ಯೋಜನೆಯನ್ನು ವಿಫಲಗೊಳಿಸಲಾಗಿದೆ. ಹಲವು ನಗರಗಳಲ್ಲಿ ಸರಣಿ ಸ್ಫೋಟಗಳು ಮತ್ತು ಹತ್ಯೆ ನಡೆಸಲು ಯೋಜನೆ ರೂಪಿಸಿದ 6 ಮಂದಿ ಶಂಕಿತ ಭಯೋತ್ಪಾದಕರನ್ನು ಬಂಧಿಸಲಾಗಿದೆ. ... « Previous Page 1 …203 204 205 206 207 … 226 Next Page » ಜಾಹೀರಾತು