ಹೆಡ್ ಕೋಚ್ ರವಿಶಾಸ್ತ್ರಿ ಬಳಿಕ ಬೌಲಿಂಗ್ ಹಾಗೂ ಫೀಲ್ಡಿಂಗ್ ಕೋಚ್ಗೂ ಕೋವಿಡ್ ಸೋಂಕು ದೃಢ ! ಲಂಡನ್(reporterkarnataka.com) ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ರವಿಶಾಸ್ತ್ರಿ ಕೊರೊನಾ ಪಾಸಿಟಿವ್ ಬಂದ ಒಂದು ದಿನದ ಬಳಿಕ ಬೌಲಿಂಗ್ ಕೋಚ್ ಭರತ್ ಅರುಣ್ ಹಾಗೂ ಫೀಲ್ಡಿಂಗ್ ಕೋಚ್ ಆರ್ ಶ್ರೀಧರ್ ಅವರ ಕೋವಿಡ್-19 ಆರ್ಟಿ-ಪಿಸಿಆರ್ ಟೆಸ್ಟ್ ವರದಿಯೂ ಪಾಸಿಟಿವ್ ಬಂದಿದೆ ಎಂದು ಮೂಲಗ... ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚಿನ ತಪಾಸಣೆಗೆ ಸಚಿವ ಅಂಗಾರ ಸೂಚನೆ: ತಪ್ಪಿದ್ದಲ್ಲಿ ತಾಲೂಕು ಆರೋಗ್ಯಾಧಿಕಾರಿಗಳ ವಿರುದ್ಧ ಕ್ರಮದ ಎಚ್... ಮಂಗಳೂರು (reporterkarnataka.com.): ಕೋವಿಡ್-19 ಸೋಂಕು ಹೆಚ್ಚು ಕಂಡು ಬರುವ ಪ್ರದೇಶಗಳಲ್ಲಿ ಸಂಬಂಧಿಸಿದ ಆಯಾ ತಾಲೂಕುಗಳ ಆರೋಗ್ಯಾಧಿಕಾರಿಗಳು ಹೆಚ್ಚಿನ ತಪಾಸಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ಈ ನಿರ್ದೇಶನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾ... Breaking | ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಎಸಿಬಿಗೆ ದೂರು ನೀಡಿದಾತನ ಮೇಲೆ ಹಲ್ಲೆ: ಗ್ರಾಪಂ ಸದಸ್ಯರ ತಂಡದಿಂದ ಕೃತ್ಯ ಆರೋಪ ವಿಜಯನಗರ(reporterkarnataka.com): ಜಿಲ್ಲೆಯ ಕೂಡ್ಲಿಗಿ ತಾಲೂಕು ಮಾಕನಡಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುರಿಹಟ್ಟಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ಅಂಗನವಾಡಿ ಕೇಂದ್ರ ಬಿ ಕಟ್ಟಡದ ನಿರ್ಮಾಣ ಕಾಮಗಾರಿ ಕಳಪೆಯಾಗಿದೆ ಎಂದು ಲೋಕಾಯುಕ್ತರಿಗೆ ದೂರು ನೀಡಿದ್ದ ಅಜ್ಜಪ್ಪ ಎಂಬವರ ಮೇಲೆ ಹಲ್ಲೆ ... ಸಿಂದಗಿ | ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ : ಧಕ್ಷ ಅಧಿಕಾರಿ ನ್ಯಾಮಗೌಡ ವರ್ಗಾವಣೆ ವಿಜಯಪುರ(reporterkarnataka.com) ವಿಜಯಪುರ ಜಿಲ್ಲೆ ಸಿಂದಗಿ ಬಳಿ ನಡೆದ 13 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ ಹೊಸ ತಿರುವನ್ನು ಕಂಡುಕೊಂಡಿದೆ. ಕೆಲವು ದಿನಗಳ ಹಿಂದೆ ಅತ್ಯಾಚಾರ ಆರೋಪಿ ಠಾಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದು ಜನರ ಆಕ್ರೋಶಕ್ಕೂ ಕಾರಣವಾಗಿತ್ತು. ಈ ಹಿನ್ನೆಲೆ ಕರ್... ವಿಜಯನಗರ ಹೊಸಕೇರಿ: ಶ್ರೀವೀರಭದ್ರೇಶ್ವರ ದೇವಸ್ಥಾನದ ಹುಂಡಿಗೆ ಕನ್ನ; ಇದು 2ನೇ ಬಾರಿ ಕಳ್ಳತನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಜಿಲ್ಲೆಯ ಕೂಡ್ಲಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಹಗರಿಬೊಮ್ಮನಹಳ್ಳಿ ತಾಲೂಕು ಹೊಸಕೇರಿ ಶ್ರೀವೀರಭದ್ರೇಶ್ವರ ದೇವಸ್ಥಾನದಲ್ಲಿ ಸೆ4ರಂದು ಮಧ್ಯರಾತ್ರಿ ದೇವರ ಹುಂಡಿ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಕೂಡ್ಲಿಗಿ ಪೊಲ... ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು ವಿಜಯಪುರ (Reporterkarnataka.com) ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ. ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡು... ತುಳುವಿಗಾಗಿ ಮತ್ತೊಮ್ಮೆ ಕೈ ಎತ್ತುವ ಸರದಿ: ಸೆ. 5ರಂದು ‘ಟ್ವೀಟ್ ತುಳುನಾಡು’; ಕವಿ ಮಂದಾರ ಕೇಶವ ಭಟ್ ಮತ್ತೆ ನೆನಪಿಗೆ ಮಂಗಳೂರು(reporterkarnataka.com): ಸಂವಿಧಾನದ 8ನೇ ಪರಿಚ್ಛೇದದಲ್ಲಿ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಕುರಿತು ತುಳುವರು ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಹೋರಾಟ ಮಾಡಿಕೊಂಡು ಬಂದರೂ ಇನ್ನೂ ಅದು ಕಾರ್ಯಗತಗೊಂಡಿಲ್ಲ. ಹಲವು ಸರಕಾರಗಳು ಬದಲಾದರೂ ಜನಪ್ರತಿನಿಧಿಗಳ ನಿರ್ಲಕ್ಷ್ಯ ಮನೋಭಾವ ಬದಲಾ... ಮೈಸೂರಿನಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ: ಸ್ಟಡಿಹೌಸ್ ನಲ್ಲಿ ವಿದ್ಯಾರ್ಥಿನಿಯ ಅತ್ಯಾಚಾರ ಯತ್ನ: ಚಾಕುವಿನಿಂದ ಹಲ್ಲೆ ಮೈಸೂರು (reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟ ತಪ್ಪಲಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಇನ್ನೂ ಹಸಿರಾಗಿರುವಾಗಲೇ ಸಾಂಸ್ಕೃತಿಕ ನಗರಿಯಲ್ಲಿ ಮತ್ತೊಂದು ತಲೆ ತಗ್ಗಿಸುವ ಘಟನೆ ನಡೆದಿದೆ. ಸ್ಟಡಿ ಹೌಸ್ ಬಳಿ ದುಷ್ಕರ್ಮಿಗಳು ವಿದ್ಯಾರ್ಥಿನಿಯೊಬ್ಬಳ ಮೇಲ... ಮಂಗಳೂರು : ವಾರಾಂತ್ಯ ಕರ್ಫ್ಯೂ ರದ್ದು ಪಡಿಸುವಂತೆ ಕೋಟ, ವೇದವ್ಯಾಸ ಕಾಮತ್ ಮನವಿ ಮಂಗಳೂರು(Reporterkarnataka.com) ಮಂಗಳೂರು ನಗರ ದಕ್ಷಿಣದಲ್ಲಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜು ಬೊಮ್ಮಾಯಿ ಅವರಿಗೆ ಶಾಸಕ ಡಿ ವೇದವ್ಯಾಸ ಕಾಮತ್ ಮನವಿ ಸಲ್ಲಿಸಿದರು . ವಾರಾಂತ್ಯದ ಕರ್ಫ್ಯೂ ಹೇರಿಕೆಯಿಂದ ಮಂಗಳೂರು ನಗರ ಪ್ರದೇಶವನ್ನು ಹೊರಗಿಟ್ಟರೆ ... ಮಂಗಳೂರು: ಕ್ಷುಲ್ಲಕ ಜಗಳ; ತಂಡದಿಂದ ವ್ಯಕ್ತಿಯ ತಲೆಗೆ ಚೂರಿ ಇರಿತ; ಗಾಯಾಳು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಂಗಳೂರು(reporterkarnataka.com): ನಗರದ ಹೊರವಲಯದ ಎದುರುಪದವಿನಲ್ಲಿ ವ್ಯಕ್ತಿಯೊಬ್ಬರಿಗೆ ತಂಡವೊಂದು ಚೂರಿಯಿಂದ ಇರಿತ ಘಟನೆ ನಡೆದಿದೆ ಕುಡಿದು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ವ್ಯಕ್ತಿಯ ತಲೆಗೆ ಚೂರಿಯಿಂದ ಇರಿಯಲಾಗಿದೆ ಎಂದು ತಿಳಿದು ಬಂದಿದೆ. ಬಾಗಲಕೋಟೆ ಮೂಲದ ನಿಂಗಣ್ಣ ಎಂಬಾತನಿಗೆ ಚೂರಿಯಿ... « Previous Page 1 …206 207 208 209 210 … 226 Next Page » ಜಾಹೀರಾತು