ಸೆ.1ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಿಯು ತರಗತಿ ಆರಂಭಕ್ಕೆ ಗ್ರೀನ್ ಸಿಗ್ನಲ್ : ಜಿಲ್ಲಾಡಳಿತದ ಮಾರ್ಗಸೂಚಿಯಲ್ಲಿ ಏನು ಹೇಳಿದ್ದಾರೆ ಗೊತ್... ಮಂಗಳೂರು (Reporterkarnataka.com) ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಅವಲೋಕಿಸಿ ಜಿಲ್ಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ದ್ವಿತೀಯ ಪಿಯುಸಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮನಗಂಡು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಅವರು ಈ ಕೆಳಗಿನಂತೆ ಮಾರ್ಗಸೂಚ... ಹಾಲಿವುಡ್ ವೆಬ್ ಸೀರಿಸ್ ಶೂಟಿಂಗ್ ವೇಳೆ ಅವಘಡ: ಬಾಲಿವುಡ್ ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾಗೆ ಗಾಯ ಮುಂಬೈ(reporterkarnataka.com): ಖ್ಯಾತ ನಟರಾದ ಪ್ರಕಾಶ್ ರೈ ಹಾಗೂ ಅಭಿಷೇಕ್ ಬಚ್ಚನ್ ಶೂಟಿಂಗ್ ವೇಳೆ ಗಾಯಗೊಂಡ ಬೆನ್ನಲ್ಲೇ ಇದೀಗ ಮತ್ತೊಂದು ಅವಘಡ ನಡೆದಿದೆ. ಬಾಲಿವುಡ್ ಹಾಗು ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶೂಟಿಂಗ್ ವೇಳೆ ಗಾಯಗೊಂಡಿದ್ದಾರೆ. ಪ್ರಿಯಾಂಕಾ ಅವರ ಎಡಹುಬ್ಬಿ ಬಳಿ ಗಾಯವಾಗ... ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ ಕೊಲ್ಕತ್ತಾ (Reporterkarnataka.com) ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕ... ಬಿಳಿನೆಲೆಯ ಆಟೋ ಚಾಲಕನ ಬೆತ್ತಲೆಗೊಳಿಸಿದ ಯುವತಿ: ಹಣ ನೀಡಲು ಒಪ್ಪದ ಆತನ ವಿಡಿಯೋ ಈಗ ವೈರಲ್ ಕಡಬ(reporterkarnataka.com): ವಿಡಿಯೋ ಕಾಲ್ ನಲ್ಲಿ ಬೆತ್ತಲೆಯಾಗಿದ್ದ ಯುವತಿ ಆಟೋ ಚಾಲಕನನ್ನು ಕೂಡ ಬೆತ್ತಲೆಗೊಳಿಸಿ, ಇದೀಗ ಅದೇ ವೀಡಿಯೊ ಮೂಲಕ ಹಣಕ್ಕಾಗಿ ಬ್ಲ್ಯಾಕ್ ಮೇಲ್ ನಡೆಸಿದ ಘಟನೆ ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆಯಲ್ಲಿ ನಡೆದಿದೆ. ಆಟೋ ಚಾಲಕನನ್ನು ಬೆತ್ತಲೆಗೊಳಿಸಿ ಖೆಡ್ಡಾಕ್ಕೆ ಕೆಡಹಿದ ಯ... ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಮಂದಿ ಪೊಲೀಸ್ ವಶಕ್ಕೆ ಮೈಸೂರು(reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದ ಬಳಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಮೈಸೂರು ನಗರ ಪೊಲೀಸರು 5 ತಂಡಗಳನ್ನು... ಅಫ್ಘಾನಿಸ್ತಾನ ನಂಗಾಹರ್ ಪ್ರದೇಶದಲ್ಲಿ ಐಸಿಎಸ್ಕೆ ಉಗ್ರರ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ Reporterkarnataka.com ಅಫ್ಘಾನಿಸ್ತಾನ ನಂಗಾಹರ್ ಪ್ರಾಂತ್ಯದ ಮೇಲೆ ಅಮೆರಿಕಾ ಏರ್ ಸ್ಟ್ರೈಕ್ ನಡೆಸಿರುವ ಕುರಿತು ಮಾಹಿತಿ ಸಿಕ್ಕಿದೆ. ಆತ್ಮಾಹುತಿ ಬಾಂಬ್ ಸ್ಪೋಟ ನಡೆದ 36 ಗಂಟೆಗಳಲ್ಲಿ ಉಗ್ರರ ಮೇಲೆ ಪ್ರತೀಕಾರದ ದಾಳಿಯಾಗಿದೆ. ಮೊನ್ನೆ ಕಾಬೂಲ್ ಏರ್ಪೋರ್ಟ್ ಮೇಲೆ ದಾಳಿ ನಡೆಸಿದ್ದ ಐಸಿಎಸ್ ಖ... ಅಫ್ಘಾನ್ ಭಯೋತ್ಪಾದಕರ ದಾಳಿ: ಸಾವಿನ ಸಂಖ್ಯೆ 103 ಏರಿಕೆ; ಅಮೆರಿಕದಿಂದ ಹೆಚ್ಚುವರಿ ಪಡೆ ನಿಯೋಜನೆ? ಅಫ್ಘಾನಿಸ್ತಾನ(reporterkarnataka.com): ರಾಜಧಾನಿ ಕಾಬೂಲ್ನಲ್ಲಿ ನಡೆದ ಸರಣಿ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 103ಕ್ಕೆ ಏರಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಭೀಕರ ಸ್ಫೋಟದಲ್ಲಿ ಕನಿಷ್ಠ 90 ಅಫ್ಘಾನ್ ನಾಗರಿಕರು ಸಾನ್ನಪ್ಪಿದ್ದಾರೆ. 13 ಸೈನಿಕರ ಸಾವನ್ನ... ಆಗಸ್ಟ್ 30: ಕ್ಲಬ್ ಹೌಸ್ ನಲ್ಲಿ ಮೊದಲ ಬಾರಿಗೆ ಹಿಂದೂ ಸಮಾವೇಶ: ಡಾ. ಪ್ರಭಾಕರ್ ಭಟ್ ನೇತೃತ್ವ ಮಂಗಳೂರು(reporterkarnataka.com) ಟೀಮ್ ಹಿಂದುತ್ವ ಆಶ್ರಯದಲ್ಲಿ ಕ್ಲಬ್ ಹೌಸ್ ನ ಹಿಂದುತ್ವ ಕ್ಲಬ್ ನಲ್ಲಿ (ಪೇಜ್ ನಲ್ಲಿ) “ಹಿಂದೂ ಸಮಾವೇಶ” ಆಯೋಜಿಸಲಾಗಿದೆ. ಇದೇ ಆಗಸ್ಟ್ 30 ರಂದು ರಾತ್ರಿ 7.30ಕ್ಕೆ ನಡೆಯಲಿದೆ. ಕ್ಲಬ್ ಹೌಸ್ ನಲ್ಲಿ ಇದು ಮೊದಲ ಪ್ರಯತ್ನವಾಗಿದೆ. ಕ್ಲಬ್ ಹೌಸ್ ನಲ್ಲಿ ನಡೆಯುವ ... ಏರ್ಪೋರ್ಟ್ನಲ್ಲಿ ಸಿಕ್ಕಿದ ಬಳೆಯನ್ನು ವಾಪಾಸ್ ನೀಡಿ ಪ್ರಾಮಾಣಿಕತೆ ಮೆರೆದ ಡೊಂಬಯ್ಯ ಪೂಜಾರಿ ಮಂಗಳೂರು(reporterkarnataka.com) ವಿದೇಶದಿಂದ ಬರುವಾಗ ವಿಧವಿಧವಾಗಿ ಬಂಗಾರವನ್ನು ಅಧಿಕಾರಿಗಳ ಕಣ್ಣು ತಪ್ಪಿಸಿ ತರುವ ಘಟನೆಗಳು ಸುದ್ದಿಯಾಗುತ್ತಿರುವ ನಡುವೆ ವಿಮಾನ ನಿಲ್ದಾಣ ಆವರಣದಲ್ಲಿ ದೊರೆತ ಬಳೆಯೊಂದನ್ನು ವಾಪಾಸ್ ನೀಡಿದ ಇಲ್ಲಿಯ ಸಿಬ್ಬಂದಿಯೊಬ್ಬರು ಪ್ರಾಮಾಣಿಕತೆ ಮೆರೆದಿದ್ದಾರೆ. ಮಂ... ಬಪ್ಪನಾಡು ಮೇಳದ ಸಂಚಾಲಕರಾಗಿದ್ದ ಕಡೆಂಜ ಸತ್ಯಪಾಲ್ ರೈ ನಿಧನ ಮಂಗಳೂರು(ReporterKarnataka.com) ಹರೇಕಳ ಗ್ರಾಮದ ಕಡೆಂಜ ಮಹಾಬಲ ರೈ ಅವರ ಪುತ್ರ ಕರಾವಳಿಯ ಖ್ಯಾತ ಬಪ್ಪನಾಡು ಯಕ್ಷಗಾನ ಮೇಳದ ಸಂಚಾಲಕರಾಗಿದ್ದ ಸತ್ಯಪಾಲ್ ರೈ(53) ಗುರುವಾರ ನಿಧನರಾಗಿದ್ದಾರೆ.ಅನಾರೋಗ್ಯದಿಂದ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿಧನರಾದರು. ದಕ್ಷಿಣ ಕನ್ನಡ ಜಿಲ... « Previous Page 1 …208 209 210 211 212 … 226 Next Page » ಜಾಹೀರಾತು