ಕಾರ್ಕಳ: ಮಾನಸಿಕ ಅಸ್ವಸ್ಥತೆ; ನೇಣು ಬಿಗಿದು ವೃದ್ಧ ಆತ್ಮಹತ್ಯೆ ಕಾರ್ಕಳ(reporterkarnataka.com) : ಮಾನಸಿಕವಾಗಿ ಕಾಯಿಲೆಯಿಂದ ಬಳಲುತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮಿಯ್ಯಾರು ಆ ರ್ಪದೆ ಎಂಬಲ್ಲಿ ನಡೆದಿದೆ . ಜೇಮ್ಸ್ ಗೋರಿಯಸ್ (77) ಆತ್ಮಹತ್ಯೆ ಮಾಡಿಕೊಂಡವರು. ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದು ಅಲ್ಲದೇ ಅವರ ಹ... ಮಡಿಕೇರಿ: ಸಂಬಂಧಿಕರ ಮನೆಗೆ ಬಂದ 7ನೇ ತರಗತಿ ವಿದ್ಯಾರ್ಥಿ ನೀರುಪಾಲು ಮಡಿಕೇರಿ(reporterkarnataka.com): ಈದುಲ್ ಫಿತ್ರ್ ಹಬ್ಬದ ಹಿನ್ನೆಲೆಯಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕನೋರ್ವ ನೀರು ಪಾಲಾದ ಘಟನೆ ಶನಿವಾರಸಂತೆಯಲ್ಲಿ ನಡೆದಿದೆ. ನಾಸಿರ್ ಪಾಷ ಹಾಗೂ ಪಝೀಯಾ ಭಾನು ಅವರ ಪುತ್ರ ಫರ್ಹಾನ್ (12) ಮೃತಪಟ್ಟ ಬಾಲಕ. 7ನೇ ತರಗತಿಯಲ್ಲಿ ಕಲಿಯುತ್ತಿದ್ದ ಫರ್ಹಾನ್, ರಂ... ಸಾಲಿಗ್ರಾಮ: ಸ್ಕೂಟರ್ ಗೆ ಬಸ್ ಡಿಕ್ಕಿ; ಸವಾರ ದಾರುಣ ಸಾವು ಸಾಲಿಗ್ರಾಮ(reporterkarnataka.com): ಬಸ್ಸೊಂದು ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಸಾಲಿಗ್ರಾಮ ಆಂಜನೇಯ ದೇವಸ್ಥಾನದ ತಿರುವಿನ ಬಳಿ ನಡೆದಿದೆ. ಮೃತರನ್ನು ಬನ್ನಾಡಿ ಗ್ರಾಮದ ಬಡಾಬೆಟ್ಟು ಉಪ್ಲಾಡಿ ನಿವಾಸಿ 56 ವರ್ಷದ ಶೀನ ಪೂಜಾರಿ ಎಂದು ಗುರುತಿಸಲಾಗಿದೆ. ಮೇ 6ರಂದು ... ಮಡಿಕೇರಿ: ಹುಲಿಯ ಉಗುರು ಅಕ್ರಮ ಮಾರಾಟ ಯತ್ನ; ಗುಂಡ್ಲುಪೇಟೆಯ ಇಬ್ಬರ ಬಂಧನ ಮಡಿಕೇರಿ(reporterkarnataka.com): ಹುಲಿಯ 4 ಉಗುರುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಬಂಧಿಸಿದೆ. ಗುಂಡ್ಲುಪೇಟೆ ಮೂಲದ ಕುಮಾರ ಮತ್ತು ವಿನು ಎಂಬವರೇ ಬಂಧಿತ ಆರೋಪಿಗಳಾಗಿದ್ದಾರೆ. ಮಡಿಕೇರಿ-ಮೈಸೂರು ರಾಜ್ಯ ಹೆದ್ದಾ... ಮೂಡಿಗೆರೆ: ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ; ಓರ್ವ ಸ್ಥಳದಲ್ಲೇ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲ್ಲೂಕಿನ ಗಾಂಧಿಘರ್ ಬಳಿ ಕಾರುಗಳು ಪರಸ್ಫರ ಡಿಕ್ಕಿಯಾಗಿ ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಬೆಟ್ಟದಮನೆಯ ಬಿ.ಕೆ.ಲಕ್ಷ್ಮಣ್ ಗೌಡ,(65)ಸ್ಥಳದಲ್ಲೇ ಸಾವಪ್ಪಿದ್ದಾರೆ.ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ... ಪೊಲೀಸ್ ಗೆ ಆವಾಜ್: ಮೂಡಿಗೆರೆ ಶಾಸಕ ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಲೀಕ್ ಚಿಕ್ಕಮಗಳೂರು(reporterkarnataka.com) : ಮೂಡಿಗೆರೆ ಶಾಸಕ ಎಂ. ಪಿ. ಕುಮಾರಸ್ವಾಮಿ ಅವರದ್ದು ಎನ್ನಲಾದ ಆಡಿಯೋ ಬಹಿರಂಗವಾಗಿದೆ. ಕುಮಾರಸ್ವಾಮಿ ಹಾಗೂ ಪೊಲೀಸರ ಮಧ್ಯೆ ನಡೆದ ಸಂಭಾಷಣೆಯ ವಿಡಿಯೋ ತುಣುಕು ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ . ಕಾಕತಾಳೀಯ ಎನ್ನುವಂತೆ ಸಚಿವ ಸಂಪುಟ ವಿಸ್ತರಣೆ... ಪ್ರಜ್ಞೆ ತಪ್ಪಿಸಿ ಯುವತಿಯ ಮೇಲೆ ಅತ್ಯಾಚಾರದ ಆರೋಪ: ಬಾಡಿ ಬಿಲ್ಡರ್ ಬಂಧನ ಬೆಂಗಳೂರು(reporterkarnataka.com): ಅತ್ಯಾಚಾರದ ಆರೋಪದ ಮೇಲೆ ನಗರದ ಕೆ.ಜೆ. ಹಳ್ಳಿಯಲ್ಲಿ ಬಾಡಿ ಬಿಲ್ಡರ್ ವೊಬ್ಬನನ್ನು ಬಂಧಿಸಲಾಗಿದೆ. ಮುಂಬೈ ಮೂಲದ 23 ವರ್ಷದ ಯುವತಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಸೈಯದ್ ಸಿದ್ದಿಕಿ ಎಂಬಾತನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಫೆಬ್ರವರಿ 15 ರಂದು ಸಾಮ... ಮೂಡಿಗೆರೆ: ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ; ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಪಾರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನೀಡುವಳೆ ಎಂಬಲ್ಲಿ ಗುರುವಾರ ಬೆಳಗ್ಗೆ ಚಲಿಸುತ್ತಿದ್ದ ಕಾರೊಂದರ ಮೇಲೆ ಬೃಹದಾಕಾರದ ಮರವೊಂದು ಬಿದ್ದು ಸ್ವಲ್ಪದರಲ್ಲೇ ಕಾರಲ್ಲಿದ್ದವರು ಪಾರಾದ ಘಟನೆ ನಡೆದಿದೆ. ... ಅಕ್ಷಯ ತೃತೀಯ: ಮಂಗಳೂರು ನಗರದಲ್ಲೇ 50 ಕೋಟಿ ರೂ. ಮೌಲ್ಯದ ಚಿನ್ನ ಖರೀದಿ!!; ಕಳೆದ ವರ್ಷಕ್ಕಿಂತ ಶೇ.35ರಷ್ಟು ಹೆಚ್ಚಳ ಅಶೋಕ್ ಕಲ್ಲಡ್ಕ ಮಂಗಳೂರು ಅನುಷ್ ಪಂಡಿತ್ ಮಂಗಳೂರು info.reporterkarnataka@gmail.com ಕರಾವಳಿ ಜಿಲ್ಲೆಗಳಲ್ಲಿ ಭಾರೀ ಚಿನ್ನ ಖರೀದಿಯೊಂದಿಗೆ ಅಕ್ಷಯ ತೃತೀಯ ಸಂಪನ್ನಗೊಂಡಿದೆ. ಮಂಗಳೂರು ನಗರದಲ್ಲೇ ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನ ಮಾರಾಟವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 35ರಷ್... ಸುಬ್ರಹ್ಮಣ್ಯ ಪರಾಡ್ಕರ್ ಗೆ ವಿಪ್ರಭೂಷಣ ಪ್ರಶಸ್ತಿ: ನಾಳೆ ಅಶ್ವತ್ಥಪುರದಲ್ಲಿ ಪ್ರದಾನ ಮೂಡುಬಿದರೆ(reporterkarnataka.com): ನಾರಾಯಣಾನಂದ ಸರಸ್ವತಿ ಸ್ವಾಮಿ ಟ್ರಸ್ಟ್ ವತಿಯಿಂದ ನೀಡಲಾಗುವ ವಿಪ್ರ ಭೂಷಣ ಪ್ರಶಸ್ತಿ ಈ ಬಾರಿ ವೇದಮೂರ್ತಿ ಸುಬ್ರಹ್ಮಣ್ಯ ಭಟ್ ಪರಾಡ್ಕರ್ ಅವರಿಗೆ ಲಭಿಸಿದೆ. ಮೇ 5ರಂದು ಸಂಜೆ 4 ಗಂಟೆಗೆ ಅಶ್ವತ್ಥಪುರ ಶ್ರೀಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆಯುವ... « Previous Page 1 …208 209 210 211 212 … 270 Next Page » ಜಾಹೀರಾತು