ಮೂಡಿಗೆರೆ: ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವು; ನಾಯಿಗೆ ಬೆದರಿ ಹೃದಯಾಘಾತದ ಶಂಕೆ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಾಡಿನಿಂದ ನಾಡಿಗೆ ಬಂದ ಜಿಂಕೆ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ನಡೆದಿದೆ. ಸ್ಥಳೀಯರಾದ ರವೀಂದ್ರ ಅವರು ನೀರು ಕುಡಿಸಿ ಜಿಂಕೆಯನ್ನು ಬದುಕಿಸಲು ಪ್ರಯತ್ನ ಪಟ್ಟ... ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಪತ್ತೆ; 45.50 ಲಕ್ಷ ಮೌಲ್ಯದ ಬಂಗಾರದ ಪೌಡರ್ ವಶ ಸಾಂದರ್ಭಿಕ ಚಿತ್ರ ಮಂಗಳೂರು(reporterkarnataka.com): ದುಬೈ ನಿಂದ ಮಂಗಳೂರಿಗೆ ಬಂದ ವಿಮಾನದಲ್ಲಿದ್ದ ಪ್ರಯಾಣಿಕನಲ್ಲಿ 45,83,160 ಮೌಲ್ಯದ ಚಿನ್ನ ಪತ್ತೆಯಾಗಿದ್ದು, ವಶಕ್ಕೆ ಪಡೆಯಲಾಗಿದೆ. ಆರೋಪಿಯು ಚಿನ್ನವನ್ನು ದೇಹದಲ್ಲಿ ಬಚ್ಚಿಟ್ಟು ಸಾಗಾಟ ನಡೆಸುತ್ತಿರುವ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ... ಹನಿಟ್ರ್ಯಾಪಿಗೂ ಜಗ್ಗದ ಕಾಡಾನೆ!!: ಹೆಣ್ಣಾನೆ ಮೂಲಕ ದಾಂಧಲೆಕೋರ ಒಂಟಿ ಸಲಗದ ಸೆರೆಗೆ ಯತ್ನ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ನಾಲ್ಕೈದು ತಿಂಗಳಿನಿಂದ ಗ್ರಾಮಸ್ಥರಿಗೆ ಕಾಟ ಕೊಡುತ್ತಿರುವ ಒಂಟಿ ಸಲ್ದಾನಾ ಸೆರೆಗೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆನೆಯನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ. ಶಿವಮೊಗ್ಗದಿಂದ ಹೆಣ್ಣಾ... ಕೊಟ್ಟಿಗೆಹಾರ: ಕಾಡಾನೆ ದಾಳಿಯಿಂದ ತೀವ್ರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಮೂಲರ ಹಳ್ಳಿ ಗ್ರಾಮದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ್ದು, ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂ.ಬಿ. ಶಿವಣ್ಣ( 52) ಎಂಬವರು ಆನೆಯ ... ಅಮೃತ ಮಹೋತ್ಸವ: ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಸೋಲಾಪುರ ಚಾದರ, ಸಿಹಿ ತಿಂಡಿ ವಿತರಣೆ ಮಂಗಳೂರು(reporterkarnataka.com):ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಸೊಸೈಟಿ, ವಲೆನ್ಸಿಯಾ ಶಾಖೆಯ ವತಿಯಿಂದ ಸ್ವಾತಂತ್ರ್ಯ ದಿವಸದ ಅಮೃತ ಮಹೋತ್ಸವದ ಅಂಗವಾಗಿ ಇನ್ಫೆಂಟ್ ಮೇರಿ ಕಾನ್ವೆಂಟಿನ ಮರಿಯ ನಿಲಯದ ವಿಶೇಷ ಸಾಮರ್ಥ್ಯವುಳ್ಳ ನಿವಾಸಿಗಳಿಗೆ ಆಗಸ್ಟ್ 17ರಂದು ಆಯೋಜಿಸಿದ ಕಾರ್ಯಕ್ರಮದಲ್ಲಿ ಸೋಲಾ... ಅಜೆಕಾರು: ಕಾರು -ಜೀಪ್ ಡಿಕ್ಕಿ; ಡ್ರೈವರ್ ಗೆ ಗಾಯ ಕಾರ್ಕಳ(reporterkarnataka.com): ಕಾರು ಹಾಗೂ ಜೀಪ್ ಮುಖಾಮುಖಿ ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಮರ್ಣೆಗ್ರಾಮದ ಮಾಣ್ಯಾರು ಕ್ರಾಸ್ ಬಳಿ ಅ.18 ರಂದು ನಡೆದಿದೆ. ಜೀಪು ಚಾಲಕ ಉಮ್ಮರ್ ಸಾಹೆಬ್ (84)ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅಪಘಾತ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್... ಕುಕ್ಕುಂದೂರು: ಕಾರ್ಕಳ ಕಡೆಗೆ ತೆರಳುತ್ತಿದ್ದ ಕಾರು ಡಿವೈಡರ್ ಗೆ ಡಿಕ್ಕಿ ಕಾರ್ಕಳ(reporterkarnataka.com): ಉಡುಪಿ ಯಿಂದ ಬರುತ್ತಿದ್ದ ಕಾರೊಂದು ಡಿವೈಡರ್ ಗೆ ಡಿಕ್ಕಿಯಾಗಿ ನಜ್ಜುಗುಜ್ಜಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡು ರಸ್ತೆ ಬಿಟಿಕೆ ಪೆಟ್ರೋಲ್ ಬಂಕ್ ಬಳಿ ಅ.18 ರಂದು ನಡೆದಿದೆ. ಕಾರು ಉಡುಪಿಯಿಂದ ಕಾರ್ಕಳ ಕಡೆಗೆ ಸಾಗುತಿತ್ತು ಎನ್ನಲಾಗಿದೆ. ಅಪಘ... ಪೆರ್ಡೂರಿನಲ್ಲಿ ಬೈಕ್ ಮತ್ತು ಕಾರು ನಡುವೆ ಅಪಘಾತ: ಗಾಯಾಳು ಖ್ಯಾತ ಕಟ್ಟಡ ವಿನ್ಯಾಸಕಾರ ಮಧ್ವರಾಜ್ ಭಟ್ ಸಾವು ಪೆರ್ಡೂರು(reporterkarnataka.com): ಮಣಿಪಾಲದ ಆರ್ಕಿಟೆಕ್ಟ್ ಡಿಪಾರ್ಟ್ಮೆಂಟ್ ನ ನಿವೃತ್ತ ಉದ್ಯೋಗಿ, ಕಟ್ಟಡಗಳ ವಿನ್ಯಾಸಕಾರ ಮಧ್ವರಾಜ್ ಭಟ್ ರವರು ಇಂದು ಬೆಳಿಗ್ಗೆ ನಿಧನರಾದರು. ಮಧ್ವರಾಜ್ ಅವರು ಆ.13ರಂದು ಪೆರ್ಡೂರಿನ ಪಕ್ಕಾಲು ಬಳಿ ನಡೆದ ಬೈಕ್ ಮತ್ತು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿ... ಹಿರ್ಗಾನ: ಆಟೊರಿಕ್ಷಾಕ್ಕೆ ಬೈಕ್ ಡಿಕ್ಕಿ; ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಸವಾರರಿಬ್ಬರಿಗೆ ಸಾರ್ವಜನಿಕರಿಂದ ತರಾಟೆ ಕಾರ್ಕಳ(reporterkarnataka.com): ಆಟೊರಿಕ್ಷಾಕ್ಕೆ ಬೈಕ್ ವೊಂದು ಡಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಅದೃಷ್ಟವಶಾತ್ ಬೈಕ್ ಸವಾರರಿಬ್ಬರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್ ಸವಾರರಿಬ್ಬರು ಹಾ... ಸುಲಿಗೆ, ಮನೆ, ವಾಹನ ಕಳ್ಳತನ ಪ್ರಕರಣ: 3 ಮಂದಿ ಆರೋಪಿಗಳ ಬಂಧನ; ಲಕ್ಷಾಂತರ ಮೌಲ್ಯದ ಸೊತ್ತು ವಶ ಉಡುಪಿ(Reporterkarnataka.com): ಸುಲಿಗೆ, ಮನೆ ಕಳವು ಹಾಗೂ ವಾಹನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಗಳನ್ನು ಬಜ್ಪೆ ಕುರ್ಸುಗುಡ್ಡೆ ನಿವಾಸಿ ಮಹಮ್ಮದ್ ಆರೀಫ್ ಅಲಿಯ... « Previous Page 1 …209 210 211 212 213 … 279 Next Page » ಜಾಹೀರಾತು