ಬಸವನಬಾಗೇವಾಡಿ: ದುಷ್ಕರ್ಮಿಗಳಿಂದ ತೋಟದ ಮನೆ ಎದುರು ಮಲಗಿದ್ದ ಯುವಕನ ಬರ್ಬರ ಕೊಲೆ ವಿಜಯಪುರ(reporterkarnataka.com): ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಹೊಡೆದು ಅಮಾನುಷವಾಗಿ ಕೊಲೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಕೂಡಗಿ ಎಂಬಲ್ಲಿ ನಡೆದಿದೆ. ಹತ್ಯೆಗೀಡಾದ ವ್ಯಕ್ತಿಯನ್ನು ಕೂಡಗಿ ಗ್ರಾಮದ ವೀರಪ್ಪ ಮಾಯಪ್ಪ ಹಿರೇಕುರುಬರ(32) ಎಂದು ಗುರುತಿಸಲಾಗಿದೆ. ಕೂಡಗಿ ... ಪುತ್ತೂರು ಸೌಮ್ಯ ಭಟ್ ಕೊಲೆಗೆ 22 ವರ್ಷ: ಆರೋಪಿ ಆಶ್ರಫ್ ಇನ್ನೂ ಪತ್ತೆ ಇಲ್ಲ; ರಾಜಕೀಯ ಲಾಭ ಪಡೆದವರ ಸದ್ದಿಲ್ಲ! ಪುತ್ತೂರು(reporterkarnataka.com): ಇಡೀ ರಾಜ್ಯವನ್ನು ತಲ್ಲಣಗೊಳಿಸಿದ ಪುತ್ತೂರು ಸೌಮ್ಯ ಭಟ್ ಕೊಲೆಗೆ ಭರ್ತಿ 22 ವರ್ಷ ಸಂದಿದೆ. 1997 ಆಗಸ್ಟ್ 7ರಂದು ಪುತ್ತೂರು ವಿವೇಕಾನಂದ ಕಾಲೇಜಿನ ಅಂತಿಮ ವರ್ಷದ ಬಿಎಸ್ ಸಿ ವಿದ್ಯಾರ್ಥಿನಿ ಸೌಮ್ಯಳ ಹತ್ಯೆ ನಡೆದಿತ್ತು. ಸಂಜೆ 5 ಗಂಟೆಯ ಸಮಯಕ್ಕೆ ಸೌಮ್ಯ ಕಾಲೇಜ... ದ.ಕ. ಸಹಿತ ಎಂಟು ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ರಾಜ್ಯಾದ್ಯಾಂತ ನೈಟ್ ಕರ್ಫ್ಯೂ ಜಾರಿ ಬೆಂಗಳೂರು(ReporterKarnataka.com) ಕೋವಿಡ್-19 ಹರಡುವುದನ್ನು ತಡೆಗಟ್ಟುವುದಕ್ಕಾಗಿ ರಾಜ್ಯದ ಗಡಿ ಜಿಲ್ಲೆಗಳಾದ ದ.ಕ., ಮೈಸೂರು, ಚಾಮರಾಜನಗರ, ಕೊಡಗು, ಬೆಳಗಾವಿ, ವಿಜಯಪುರ, ಬೀದರ್ ಹಾಗೂ ಕಲಬುರಗಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಬಿಗಿ ಕ್ರಮ ಕ... ಕೊರೊನಾ ಮೂರನೇ ಅಲೆಯ ಮುನ್ಸೂಚನೆ | ರಾತ್ರಿ ಕರ್ಫ್ಯೂ ಘೋಷಿಸಿದ ಸಿಎಂ, ಆ.23ರಿಂದ ಶಾಲೆ ಕಾಲೇಜ್ ತೆರೆಯಲು ಅವಕಾಶ.!!!! ಬೆಂಗಳೂರು(reporterkarnataka.com) ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡುತ್ತಿರುವ ಸಂದರ್ಭದಲ್ಲಿಯೇ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ. ಆಗಸ್ಟ್ 23ರಿಂದ ರಾಜ್ಯದಲ್ಲಿ 9, 10, 11 ಮತ್ತು 12ನೇ ತರಗತಿ ಆರಂಭಿಸಲು ಕ್ರ... ಮೈಸೂರು ವಿವಿ: ಕಚ್ಚೆ ಹರುಕ ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ; ದೂರು ದಾಖಲು ಮೈಸೂರು(reporterkarnataka.com): ಮನೆಯಲ್ಲಿ ಪತ್ನಿ ಇಲ್ಲದ ವೇಳೆ ಸಂಶೋಧನ ವಿದ್ಯಾರ್ಥಿನಿಯೊಬ್ಬಳನ್ನು ಮನೆಗೆ ಕರೆಸಿ ಪ್ರಾಧ್ಯಾಪಕನೊಬ್ಬ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಸಂತ್ರಸ್ತೆ ಹಾಗೂ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯ... ಒಲಿಂಪಿಕ್ ಪದಕವನ್ನು ಕೊರಳಿಗೆ ಧರಿಸಲು ನಿರಾಕರಿಸಿದ ಬೆಳ್ಳಿ ಪದಕ ವಿಜೇತ ಬಾಕ್ಸರ್ ReporterkArnataka.com ಟೋಕಿಯೋ ಒಲಿಂಪಿಕ್ಸ್ನಲ್ಲಿ ನಡೆದ ಲೈಟ್ ಹೆವಿ ವೈಟ್ ವಿಭಾಗದ ಬಾಕ್ಸಿಂಗ್ ಸ್ಪರ್ಧೆಯ ಫೈನಲ್ನಲ್ಲಿ ಪರಾಭವಗೊಂಡು ಬೆಳ್ಳಿ ಪದಕ ಗೆದ್ದ ಗ್ರೇಟ್ ಬ್ರಿಟನ್ನ ಬಾಕ್ಸರ್ ಬೆನ್ ವ್ಹಿಟ್ಟೆಕರ್ ಭಾವುಕರಾಗಿ ಪದಕವನ್ನು ಕೊರಳಿಗೆ ಧರಿಸದೆ ಜೇಬಿನಲ್ಲಿ ಇಟ್ಟುಕೊಂಡ ಫೋಟೊ ವೈರಲ್ ಆಗಿದೆ... ಮಂಗಳೂರು ವಿಶ್ವವಿದ್ಯಾಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ : ಆ.11 ರಿಂದ ಪರೀಕ್ಷೆ ಆರಂಭ ಮಂಗಳೂರು(Reporterkarnataka.com) ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು. ಅವರು ಆ.5ರ... ಪ್ರೀತಿ ನಿರಾಕರಿಸಿದ ಸಹೋದ್ಯೋಗಿ ಯುವತಿಗೆ ಪಿಜ್ಜಾ ಹಟ್ ಮೆನೇಜರ್ ನಿಂದ ಹಲ್ಲೆ: ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಬೆಂಗಳೂರು(reporterkarnataka news): ಪ್ರೀತಿ ನಿವೇದನೆಯನ್ನು ನಿರಾಕರಿಸಿದಳು ಎಂದು ಸಿಟ್ಟುಗೊಂಡ ಮೇನೇಜರ್ ವೊಬ್ಬ ತನ್ನ ಮಹಿಳಾ ಸಹೋದ್ಯೋಗಿಯ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬಸವನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಿಜ್ಜಾ ಹಟ್ ಮೆನೇಜರ್ ಹಲವು ದಿನಗಳಿಂದ ಸಂತ್ರಸ್ತೆಯನ್ನು ಪ್ರೀ... ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹಮ್ಮದ್ ನಿವಾಸಕ್ಕೆ ಐಟಿ ದಾಳಿ: ವಿಚಾರಣೆ ಬೆಂಗಳೂರು(reporterkarnataka.com): ಮಾಜಿ ಸಚಿವ, ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಅವರಿಗೆ ಆದಾಯ ತೆರಿಗೆ ಇಲಾಖೆ ಗುರುವಾರ ಬೆಳ್ಳಂಬೆಳಗೆ ಶಾಕ್ ನೀಡಿದೆ. ಐಟಿ ಅಧಿಕಾರಿಗಳ ತಂಡ ಅವರ ನಿವಾಸಕ್ಕೆ ದಾಳಿ ನಡೆಸಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಐಟಿ ಅಧಿಕಾರ... ಎನ್ ಐಎ ಕಾರ್ಯಾಚರಣೆ: ಮಂಗಳೂರು ಸೇರಿದಂತೆ ದೇಶಾದ್ಯಂತ ಒಟ್ಟು 4 ಮಂದಿ ವಶಕ್ಕೆ; ದಿಲ್ಲಿಯಲ್ಲಿ ವಿಚಾರಣೆ? ಬೆಂಗಳೂರು/ಮಂಗಳೂರು(reporterkarnataka.com): ಐಸಿಸ್ ಜತೆಗಿನ ನಂಟಿನ ಆರೋಪದ ಮೇಲೆ ಉಳ್ಳಾಲದ ಮಾಸ್ತಿಕಟ್ಟೆಯ ನಿವಾಸಕ್ಕೆ ಬುಧವಾರ ದಾಳಿ ನಡೆಸಿದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡ ಓರ್ವನನ್ನು ವಶಕ್ಕೆ ಪಡೆದಿದ್ದು, ದೇಶದ ವಿವಿಧ ಕಡೆಗಳಿಂದ ಒಟ್ಟು 4 ಮಂದಿಯನ್ನು ವಶಕ್ಕೆ ತೆಗೆದುಕೊಂಡಿದೆ. ... « Previous Page 1 …212 213 214 215 216 … 226 Next Page » ಜಾಹೀರಾತು