ಹುಲಿಕಲ್ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಭೂಕುಸಿತ: ಮೂವರು ಕಾರ್ಮಿಕರು ಮೃತ್ಯು ಶಿವಮೊಗ್ಗ(reporterkarnataka.com); ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹುಲಿಕಲ್ ಘಾಟ್ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ ನಡೆದಿದೆ. ಮೃತರನ್ನು ನಗರ ಸಮೀಪದ ಚಕ್ಕಾರು ಗ್ರಾಮದ ರಾಘು, ಹಾ... 3 ರಾಜ್ಯಗಳ ವಿಧಾನಸಭೆ ಚುನಾವಣೆ: ಗಣ್ಯರಿಂದ ಬೆಳ್ಳಂಬೆಳಗ್ಗೆ ಮತದಾನ; ಮೇ 4ಕ್ಕೆ ಫಲಿತಾಂಶ ನವದೆಹಲಿ(reporterkarnataka.com): ಪಂಚ ರಾಜ್ಯ ವಿಧಾನಸಭೆ ಚುನಸವಣೆಗಳ ಪೈಕಿ ಅಸ್ಸಾಂ, ಕೇರಳ ಹಾಗೂ ಪುದುಚೇರಿ ವಿಧಾನಸಭೆಗಳಿಗೆ ಗುರುವಾರ ಮತದಾನ ನಡೆದಿದೆ. ಕೇರಳದಲ್ಲಿ ಸಿನಿ ರಂಗದ ಗಣ್ಯರು ಸೇರಿ ಪ್ರಮುಖರು ಬೆಳ್ಳಂಬೆಳಗ್ಗೆ ಮತಗಟ್ಟೆಗೆ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ. ಕೇರಳ, ಅಸ್ಸಾಂ, ಪುದುಚೇರಿಯಲ... ಪಿಯು ಫಲಿತಾಂಶ ಪ್ರಕಟ: ರಾಜ್ಯಕ್ಕೆ ದಾಖಲೆಯ ಶೇ.86 ಫಲಿತಾಂಶ; ದಕ್ಷಿಣ ಕನ್ನಡದ ದಿಶಾಗೆ 600ಕ್ಕೆ 600 ಅಂಕ ಬೆಂಗಳೂರು(reporterkarnataka.com): ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸುತ್ತಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಮಧ್ಯಾಹ್ನ 3 ಗಂಟೆಗೆ ವೆಬ್ಸೈಟ್ನಲ್ಲಿ ಅಧಿಕೃತವಾಗಿ ಪ್ರಕಟವಾಗಿದೆ. ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯವು ದಾಖಲೆಯ ಮಟ್ಟದ ಫಲಿತಾ... ವಿರಾಜಪೇಟೆಯಲ್ಲಿ ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಶಾಂತಿ ನಗರ ನಿವಾಸಿ ಹರ್ಷದ್ ಖಾನ್... ‘ಕೈ’ ಕಸರತ್ತು: ದಾವಣಗೆರೆ ದಕ್ಷಿಣದಲ್ಲಿ ಅಲ್ಪಸಂಖ್ಯಾತರ ಮುನಿಸು ಶಮನಕ್ಕೆ ಖ್ಯಾತ ಕ್ರಿಕೆಟಿಗ ಅಜರುದ್ದೀನ್ ಎಂಟ್ರಿ! ದಾವಣಗೆರೆ(reporterkarnataka.com): ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಕಣದಲ್ಲಿ ದಿನಕ್ಕೊಂದು ಹೊಸ ತಿರುವುಗಳು ಕಾಣಿಸಿಕೊಳ್ಳುತ್ತಿವೆ. ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರಲ್ಲಿ ಕಾಣಿಸಿಕೊಂಡಿದ್ದ ಸಣ್ಣಮಟ್ಟದ ಅಸಮಾಧಾನವನ್ನು ಶಮನಗೊಳಿಸಿ, ಮತಬ್ಯಾಂಕ್ ಭದ್ರಪಡಿಸಿಕೊಳ್ಳಲು ಕಾಂಗ್ರ... Chikkamagaluru | ಚಂದ್ರದ್ರೋಣ ಪರ್ವತಕ್ಕೆ ಪ್ರವಾಸ ಹೋಗಿದ್ದ ಬಾಲಕಿ ಮಿಸ್ಸಿಂಗ್: ತೀವ್ರ ಕಾರ್ಯಾಚರಣೆ ಶುರು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮಡಿಕೇರಿ ಬೆನ್ನಲ್ಲೆ ಕಾಫಿನಾಡಲ್ಲೂ ಪ್ರವಾಸಿ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದಾಳೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಬಾಲಕಿ ನಿಗೂಢವಾಗಿ ಮಿಸ್ಸಿಂಗ್ ಆಗಿದ್ದಾಳೆ. ಕೇರಳದ ಪಾಲಕ್ಕಾಡ್ ಮೂಲದ ನಂದನ ಎಂಬಾಕೆ ನಾಪತ್ತೆ... ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ನಿರ್ಬಂಧ ʼಧಾರ್ಮಿಕ ಸಂಪ್ರದಾಯದ ಭಾಗʼ: ಸುಪ್ರೀಂ ಕೋರ್ಟ್ ಗೆ ತಿಳಿಸಿದ ಕೇಂದ್ರ ಸರಕಾರ ತಿರುವನಂತಪುರಂ(reporterkarnataka.com):ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವು ಲಿಂಗ ತಾರತಮ್ಯದ ವಿಷಯವಲ್ಲ; ಅದು ಧಾರ್ಮಿಕ ಸಂಪ್ರದಾಯ ಮತ್ತು ನಂಬಿಕೆಗೆ ಸಂಬಂಧಿಸಿದ್ದು ಎಂದು ಕೇಂದ್ರ ಸರಕಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ಶಬರಿಮಲೆಯಲ್ಲಿ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರ... ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ಹಾರಂಗಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮನೆ, ಕಚೇರಿಗೂ ರೈಡ್ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ಫೀಲ್ಡ್ ಗೆ ಇಳಿದಿದ್ದು ಕುಶಾಲನಗರದ ಹಾರಂಗಿ ಜಲಾಶಯದ ಕಾರ್ಯಪಾಲಕ ಎಂಜಿನಿಯರ್ ಐ. ಕೆ. ಪುಟ್ಟಸ್ವಾಮಿ ಮನೆ ಮತ್ತು ಕಚೇರಿ ಮೇಲೂ ದಾಳಿ ನಡೆದಿದೆ. ಪುಟ್ಟಸ್ವಾಮಿಯ ಹಾಸನದ ವಿದ್ಯಾನ... ಎನ್.ಆರ್.ಪುರ: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು ಚಿಕ್ಕಮಗಳೂರು(reporterkarnataka.com); ಜಿಲ್ಲೆಯ ನರಸಿಂಹರಾಜಪುರ (ಎನ್.ಆರ್.ಪುರ) ತಾಲ್ಲೂಕಿನ ಬನ್ನೂರು ಗ್ರಾಮದ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಐಟಿ ಉದ್ಯೋಗಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಗದಗ ಮೂಲದ, ಬೆಂಗಳೂರಿನ ಖಾಸಗಿ ಐಟಿ ಕಂಪನಿಯಲ್ಲ... 2 ಸಾವಿರ ಬರುತ್ತೇ ಎಂದು ಖುಷಿ ಪಡಬೇಡಿ: ಮಹಿಳೆಯರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಎಚ್ಚರಿಕೆ ಬಾಗಲಕೋಟೆ(reporterkarnataka.com): ಬಾಗಲಕೋಟೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಭರ್ಜರಿ ಪ್ರಚಾರ ನಡೆಸಿದ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸರ್ಕಾರದ ಗ್ಯಾರಂಟಿ ಯೋಜನೆಗಳು ಭವಿಷ್ಯದ ಪೀಳಿಗೆಗೆ ಸಾ... « Previous Page 1 …20 21 22 23 24 … 311 Next Page » ಜಾಹೀರಾತು