ತೀರ್ಥಹಳ್ಳಿ ದಟ್ಟ ಕಾಡಿನಲ್ಲಿ ಸುಟ್ಟ ಕಾರಿನಲ್ಲಿ ಕರಿಕಲಾದ ಮೃತದೇಹ ಪತ್ತೆ; ಕೊಲೆಯೇ ? ಆತ್ಮಹತ್ಯೆಯೇ? ಅಲ್ಲ, ಆಕಸ್ಮಿಕವೇ? ತೀರ್ಥಹಳ್ಳಿ (reporterkarnataka.com): ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಸಾಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಿಟ್ಲುಗೋಡು ಸಮೀಪದ ದಟ್ಟ ಅರಣ್ಯದಲ್ಲಿ ಸಂಪೂರ್ಣ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಕಾರಿನಲ್ಲಿ ಇದೀಗ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಸೌದೆ ತರಲ... ಕಾರಿನಲ್ಲಿ ಜತೆಯಾಗಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ತಡೆದು ಹಲ್ಲೆ, ಅವಾಚ್ಯ ಪದಗಳಿಂದ ನಿಂದನೆ; 5 ಮಂದಿ ಬಂಧನ ಮಂಗಳೂರು(reporterkarnataka.com): ಜತೆಯಾಗಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಹಲ್ಲೆ ನಡೆಸಿ ಅವಾಚ್ಯ ಪದಗಳಿಂದ ನಿಂದಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಟೋಲ್ ಬೂತ್ ಬಳಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ದೇರಳಕ... ಗೇಮಿಂಗ್ ಮತ್ತು ಪೊಲೀಸ್ ಕಾನೂನು ತಿದ್ದುಪಡಿ ಮಸೂದೆ:ಫೆಡರೇಶನ್ ಆಫ್ ಇಂಡಿಯನ್ ಫ್ಯಾಂಟಸಿ ಸ್ಪೋರ್ಟ್ಸ್ , ಎಇಜಿಎಫ್ ವಿರೋಧ ಬೆಂಗಳೂರು(reporterkarnataka.com): ಕರ್ನಾಟಕ ಪೋಲಿಸ್ (ತಿದ್ದುಪಡಿ) ಮಸೂದೆ, 2021 ಆನ್ಲೈನ್ ಜೂಜು, ಬೆಟ್ಟಿಂಗ್ ಮತ್ತು ಬಾಜಿಕಟ್ಟುವ ಎಲ್ಲಾ ವಿಧಗಳನ್ನು ("ಬಿಲ್") ನಿಷೇಧಿಸಲು ಗೇಮಿಂಗ್ ಮತ್ತು ಪೊಲೀಸ್ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಸ್ತಾಪಿಸಿದೆ. ಈ ಮಸೂದೆಯು, ಸದುದ್ದೇಶದ ಶಾಸನವಾಗಿರುವುದ... ಕೃಷಿ ಕಾಯ್ದೆ ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿಗೆ ಬೃಹತ್ ಪ್ರತಿಭಟನಾ ಜಾಥಾ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಥಣಿ ಪಟ್ಟಣದ ಬಸವೇಶ್ವರ ಸರ್ಕಲ್ ನಿಂದ ತಹಶೀಲ್ದಾರ ಕಚೇರಿ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ತಾಲೂಕು ಅಧ್ಯಕ್... Lakkasandra Building Collapse: ಬೆಂಗಳೂರಿನ ಲಕ್ಕಸಂದ್ರದಲ್ಲಿ ಕುಸಿಯಿತು ಮೂರು ಅಂತಸ್ತಿನ ಮನೆ !! ಬೆಂಗಳೂರು (Reporterkarnataka.com) ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದಿದ್ದು, ಜನರು ಬೆಚ್ಚಿ ಬಿದ್ದಿದ್ದಾರೆ. ಮನೆಯಲ್ಲಿ 20ಕ್ಕೂ ಹೆಚ್ಚು ಜನರು ವಾಸವಿದ್ದ ಬಗ್ಗೆ ಮಾಹಿತಿ ಸಿಕ್ಕಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಹೇಳಲಾಗುತ್ತಿದೆ. ಈ ದೃಶ್ಯವೂ... ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಭಗ್ನಪ್ರೇಮಿಗಳು ರಾಮನಗರ(Reporterkarnataka.com) ಸಾಹಸ ಸಿಂಹ ವಿಷ್ಣುವರ್ಧನ್ ಹಾಗೂ ರೆಬಲ್ಸ್ಟಾರ್ ಅಂಬರೀಶ್ ನಟನೆಯ ನಾಗರಹಾವು ಸಿನಿಮಾ ಮಾದರಿಯಲ್ಲಿಯೇ ಪ್ರೀತಿ ದಕ್ಕದ ಇಬ್ಬರು ಭಗ್ನ ಪ್ರೇಮಿಗಳು ಬೆಟ್ಟದ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದರೆ. ಬೇರೆ ಬೇರೆಯವರನ್ನು ವಿವಾಹವಾಗಿದ್ದ ಭಗ್... ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಐಷಾರಾಮಿ ಕಾರು ಅವಘಡ : ನಜ್ಜುಗುಜ್ಜಾದ ಕ್ಯಾಬ್ ಬೆಂಗಳೂರು (Reporterkarnataka.com) ಇತ್ತೀಚೆಗೆ ನಡೆದ ತಮಿಳು ನಾಡು ಶಾಸಕನ ಮಗನ ಐಷಾರಾಮಿ ಕಾರು ಅಪಘಾತದ ಸುದ್ದಿ ಹಸಿಯಾಗಿರಯವಾಗಲೆ ಸಿಲಿಕಾನ್ ಸಿಟಿಯಲ್ಲಿ ಭಾನುವಾರ ರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ವೀಕೆಂಡ್ನಲ್ಲಿ ಮೋಜು ಮಸ್ತಿಗಾಗಿ ತಮ್ಮ ಬಳಿ ಇರುವ ಐಷಾರಾಮಿ ಕಾರುಗಳನ್ನು ರೋಡಿಗಿಳಿಸ... ಉಗಾರ ಶುಗರ್ ಕಾರ್ಖಾನೆಯಲ್ಲಿ ಪೈಪ್ ಬಿದ್ದು ಕೊಲ್ಕತ್ತಾದ ಕಾರ್ಮಿಕ ಸಾವು: ದುರಸ್ತಿ ವೇಳೆ ದುರ್ಘಟನೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕಾಗವಾಡ ತಾಲ್ಲೂಕಿನ ಉಗಾರ ಖುರ್ದ್ ಪಟ್ಟಣದ ದಿ.ಉಗಾರ ಶುಗರ್ ವರ್ಕ್ಸ ಸಕ್ಕರೆ ಕಾರ್ಖಾನೆಯಲ್ಲಿ ರಿಪೇರಿ ಕಾರ್ಯ ವೇಳೆ ಮೇಲಿಂದ ಪೈಪ್ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಕೊಲ್ಕತ್ತಾದಿಂದ ಕೆಲಸಕ್ಕಾಗಿ ಆಗಮಿಸಿದ್ದ ವ್... ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್: ಮಸ್ಕಿ ಮಹಿಳಾ ತಹಶೀಲ್ದಾರ್ರಿಂದ ರಾತ್ರಿ ಕಾರ್ಯಾಚರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು info.reporterkarnataka@gmail.com ಮಸ್ಕಿ ತಾಲೂಕಿನ ಹಂಪನಾಳ ಗ್ರಾಮದಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ತಹಶೀಲ್ದಾರ್ ಬ್ರೇಕ್ ಹಾಕಿದ್ದಾರೆ. ಅಕ್ರಮ ಮರಳು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗಳ ಮೇಲೆ ತಹಶೀಲ್ದಾರ... ಕಾರ್ಕಳ: ಹಟ್ಟಿಗೆ ನುಗ್ಗಿ ದನ ಕಳವು ಮಾಡುತ್ತಿದ್ದ ಚೋರರ ಸೆರೆ; ನ್ಯಾಯಾಲಯಕ್ಕೆ ಹಾಜರು ಕಾರ್ಕಳ(reporterkarnataka.com): ಇಲ್ಲಿನ ಶಿರ್ಲಾಲು, ಕೆರ್ವಾಶೆ , ಅಂಡಾರು ಪರಿಸರದ ಮನೆಗಳ ಹಟ್ಟಿಗೆ ನುಗ್ಗಿ ದನಕಳ್ಳತನ ಮಾಡುತ್ತಿದ್ದ, ಕಳ್ಳರನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಮೂಡಬಿದ್ರಿ ಗಂಟಾಲ್ಕಟ್ಟೆ ಪರಿಸರದ ಝಬೀರ್, ಸಲೀಮ್ ಹಾಗೂ ಹನೀಫ್ ಯಾನೆ ಇಚ್ಚನನ್ನು ಕಡ್... « Previous Page 1 …223 224 225 226 227 … 248 Next Page » ಜಾಹೀರಾತು