ಅಥಣಿಯ ಐಗಳಿಯಲ್ಲಿ ಟಿಪ್ಪರ್ -ಬೈಕ್ ಭೀಕರ ಅಪಘಾತ: ಸವಾರ ಸ್ಥಳದಲ್ಲಿ ಸಾವು ಬೆಳಗಾವಿ(reporterkarnataka.com): ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದ ಸಮೀಪ ನಡದಿದೆ. ಭಾನುವಾರ ಐಗಳಿಯಿಂದ ಅಥಣಿಗೆ ಬೈಕ್ ಮೇಲೆ ತೆರಳುತ್ತಿದ್ದ ಕೋಹಳ್ಳಿ ಗ್ರಾಮದ ಯುವಕ ಮಹಾತೇಶ ಸಿಂಧೂರ ಅವರ ಬೈಕಿಗೆ ಎದುರುಗಡೆಯಿಂ... ಅಹಿತಕರ ಘಟನೆಗಳಿಗೆಲ್ಲ ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ: ಸಂಸದ ಪ್ರತಾಪ್ ಸಿಂಹ ಆರೋಪ ಮೈಸೂರು(reporterkarnataka.com): ರಾಜ್ಯದಲ್ಲಿ ಈಗ ನಡೆಯುತ್ತಿರುವ ಅಹಿತಕರ ಘಟನೆಗಳಿಗೆಲ್ಲಾ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ಸಂಸದ ಪ್ರತಾಪ್ಸಿಂಹ ಆರೋಪಿಸಿದರು. ಶನಿವಾರ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಾಬ್ ಕುರಿತು ನ್ಯಾಯಾಲಯ ತೀರ್ಪು ನೀಡಿ... ಮಂಡ್ಯ ವಿದ್ಯಾರ್ಥಿನಿಗೆ ಅಲ್ ಖೈದಾ ಬೆಂಬಲ ಅಂತಾರಾಷ್ಟ್ರೀಯ ಷಡ್ಯಂತ್ರದ ಭಾಗ: ಶಾಸಕ ವೇದವ್ಯಾಸ ಕಾಮತ್ ಮಂಗಳೂರು(reporterkarnataka.com): ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಮಂಡ್ಯ ಹುಡುಗಿಗೆ ಅಲ್ ಖೈದಾ ಉಗ್ರ ಸಂಘಟನೆ ಬೆಂಬಲ ನೀಡಿರುವ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಷಡ್ಯಂತ್ರ ಅಡಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ. ಹಿಜಾಬ್ ವಿವಾದದ ವೇಳೆ ಅಲ್ಲಾಹು ಅಕ್ಬರ... ಬೆಂಗಳೂರಿನಲ್ಲಿ ಹೇಯ ಕೃತ್ಯ: ಮಗನಿಗೆ ಬೆಂಕಿ ಹಚ್ಚಿ ಕೊಂದ ಪಾಪಿ ತಂದೆ; ಕಾರಣ ಏನು ಗೊತ್ತೇ? ಬೆಂಗಳೂರು(reporterkarnataka.com): 12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ತಂದೆಯೇ ಮಗನನ್ನು ಬೆಂಕಿ ಹಚ್ಚಿ ಕೊಂದ ಅಮಾನವೀಯ ಘಟನೆ ಬೆಂಗಳೂರಿನ ಅಜಾದ್ ನಗರದಲ್ಲಿ ನಡೆದಿದೆ. ಕಳೆದ ವಾರ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅರ್ಪಿತ್ ಮೃತಪಟ್ಟ ವ್ಯಕ್ತಿಯಾಗಿದ್... ಕನ್ನಡವನ್ನು ಹುಡುಕುವ ಪರಿಸ್ಥಿತಿ ಬರಬಾರದು: ಖ್ಯಾತ ನಿರ್ದೇಶಕ ಟಿ.ಎಸ್. ನಾಗಾಭರಣ ಮಂಗಳೂರು(reporterkarnataka.com): ಕರ್ನಾಟಕದಲ್ಲಿ ಕನ್ನಡವನ್ನು ಹಡುಕಾಡುವ ಪರಿಸ್ಥಿತಿ ಎದುರಾಗಬಾರದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಎಚ್ಚರಿಸಿದರು. ಅವರು ಗುರುವಾರ ನಗರದ ಜ್ಯೋತಿಯಲ್ಲಿರುವ ಬ್ಯಾಂಕ್ ಆಫ್ ಬರೋಡದ ಸಭಾಂಗಣದಲ್ಲಿ ನಡೆದ ಕನ್ನಡ ಅನುಷ್ಠಾನದ ಕುರ... ಕಾಫಿನಾಡಿನಲ್ಲಿ ಮುಂದುವರಿದ ವ್ಯಾಘ್ರ ಆರ್ಭಟ: ಹುಲಿ ದಾಳಿಗೆ ಬಣಕಲ್ ಸಮೀಪ ಹಸು ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕೊಟ್ಟಿಗೆಹಾರ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಳ್ಳಿಯಲ್ಲಿ ಹುಲಿ ದಾಳಿ ಮುಂದುವರೆದಿದ್ದು ಹಸು ಸಾವನ್ನಪ್ಪಿದ ಘಟನೆ ನಡೆದಿದೆ ಕಳೆದ ಎರಡು ವರ್ಷಗಳಿಂದ ಬಿ.ಹೊಸಳ್ಳಿಯಲ್ಲಿ ನಿರಂತರ ಹುಲಿ ದಾಳಿ ಮಾಡಿ ಅನೇಕ ಹಸುಗಳನ್ನು ಕ... ಚಿಕ್ಕಮಗಳೂರು: ಹಣಕಾಸಿನ ವ್ಯವಹಾರ; ಯುವಕನ ಭೀಕರ ಕೊಲೆ; ಆರೋಪಿಗಳು ಪರಾರಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಯುವಕರ ನಡುವಿನ ಹಣಕಾಸಿನ ವ್ಯವಹಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಚಿಕ್ಕಮಗಳೂರು ನಗರದ ಕೋಟೆ ಬಡಾವಣೆ ಸಮೀಪ ನಡೆದಿದೆ. ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಕೊಲೆಗೀಡಾದ ಯುವಕನನ್ನು ಗವನಹಳ್ಳಿಯ ದ್ರುವರಾಜ್ ಅರಸ... ಮೂಡುಬಿದರೆ: ಬೈಕ್ ಮುಖಾಮುಖಿ ಡಿಕ್ಕಿ; ಸವಾರ ಸಾವು ಮೂಡುಬಿದಿರೆ: ಸಮೀಪದ ಕೊಡಂಗಲ್ಲುವಿನಲ್ಲಿ ಎರಡು ಬೈಕ್ ಗಳ ನಡುವಿನ ಮುಖಾಮುಖಿ ಡಿಕ್ಕಿಯ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರದಂದು ನಡೆದಿದೆ. ಮೃತ ವ್ಯಕ್ತಿಯಾದ ರವೀಂದ್ರ ಪೂಜಾರಿ(35) ಬೆಳ್ತಂಗಡಿ ತಾಲೂಕಿನ ಹೊಸಂಗಡಿಯ ಪೆರಿ... ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ: 2-3 ದಿನಗಳಲ್ಲಿ ಸಿಎಂ ದೆಹಲಿಗೆ; ಯಾರು ಯಾರು ಆಗುತ್ತಾರೆ ಹೊಸ ಮಂತ್ರಿಗಳು? ರಾಜೀವಿಸುತ ಬೆಂಗಳೂರು info.reporterkarnataka@gmail.com ಮುಂಬರುವ ವಿಧಾನಸಭೆ ಚುನಾವಣೆಗೆ ಕಮಲ ಪಾಳಯದಲ್ಲಿ ಈಗಿಂದೀಗಲೇ ಸಿದ್ಧತೆ ಆರಂಭವಾಗಿದೆ. ಇದರ ಭಾಗವಾಗಿ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ನಡೆಯಲಿದೆ. ಈ ನಿಟ್ಟಿನಲ್ಲಿ ಮುಂದಿನ 2-3 ದಿನಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು... ಮೂಡಿಗೆರೆ: ಯುಗಾದಿಯಂದೇ ಸೂತಕದ ಛಾಯೆ; ವರದಕ್ಷಿಣೆಗೆ ನವವಿವಾಹಿತೆ ಬಲಿ.! ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಆಕೆ ಹತ್ತಾರು ಕನಸುಗಳನ್ನ ಹೊತ್ತು ಕೇವಲ ವರ್ಷದ ಹಿಂದೆಯಷ್ಟೇ ಗಂಡನ ಮನೆಯ ಹೊಸಲನ್ನ ತುಳಿದಿದ್ದಳು. ಆದರೆ ಸುಂದರ ಬದುಕಿನ ಕನಸು ಕೇವಲ ಮೂರೇ ಮೂರು ತಿಂಗಳಲ್ಲಿ ನುಚ್ಚು ನೂರಾಯ್ತು. ನಾನು ಮದ್ವೆಯಾಗಿದ್ದು ಗಂಡನಲ್ಲ, ಬದಲಾ... « Previous Page 1 …223 224 225 226 227 … 279 Next Page » ಜಾಹೀರಾತು