ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ: 10ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ; ಕೆಲವರ ಸ್ಥಿತಿ ಚಿಂತಾಜನಕ ರಾಹುಲ್ ಅಥಣಿ ಬೆಳಗಾವಿ info.reporterkarnataka @gmail.com ಪ್ರಯಾಣಿಕರಿದ್ದ ಕ್ರೂಸರ್ ವಾಹನ ಹಾಗೂ ಗೂಡ್ಸ್ ಲಾರಿ ಮಧ್ಯೆ ಭೀಕರ ಅಪಘಾತ ಸಂಭವಿಸಿ 10ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಶನಿವಾರ ಸಂಜೆ ಅಥಣಿಯಲ್ಲಿ ನಡೆದಿದೆ. ಅಥಣಿ ತಾಲೂಕಿನ ಘಟನಟ್ಟಿ ಕ್ರಾಸ್ ನಲ್ಲಿ ನಂದಗಾವ ಗ್ರ... ಮುಲ್ಕಿ ಹಿಟ್ ಆ್ಯಂಡ್ ರನ್ ಪ್ರಕರಣ: ಇಬ್ಬರ ಸಾವಿಗೆ ಕಾರಣನಾದ ಯೂಟ್ಯೂಬರ್ ಬಂಧನ; ಜಾಮೀನು ಮಂಗಳೂರು(reporterkarnataka.com) : ಮಂಗಳೂರು- ಮುಂಬೈ ರಾಷ್ಟ್ರೀಯ ಹೆದ್ದಾರಿಯ ಪಡುಪಣಂಬೂರು ಬಳಿ ಹಿಟ್ ಆ್ಯಂಡ್ ರನ್ ಪ್ರಕರಣದಲ್ಲಿ ಇಬ್ಬರ ಸಾವಿಗೆ ಕಾರಣವಾಗಿದ್ದ ಕಾರು ಚಲಾಯಿಸುತ್ತಿದ್ದ ಪ್ರಸಿದ್ಧ ಯೂಟ್ಯೂಬರ್ ಅರ್ಪಿತ್ ಬಂಧನವಾಗಿದ್ದು, ಜಾಮೀನು ಕೂಡ ದೊರೆತಿದೆ. ಕಳೆದ ಮಂಗಳವಾರ ಮುಲ್ಕಿ ಸಮ... ಮಂಗಳೂರು ಹೊರವಲಯದ ಗ್ಯಾರೇಜ್ ನಲ್ಲಿ ಅಗ್ನಿ ಅನಾಹುತ: ಬಸ್ ಗಳಿಗೆ ಬೆಂಕಿ; ಆಕಾಶದತ್ತ ಬೆಂಕಿಯ ಕೆನ್ನಾಲಗೆ ಮಂಗಳೂರು(reporterkarnataka.com):ನಗರದ ಹೊರವಲಯದ ನಡುಮೊಗೇರುವಿನಲ್ಲಿ ಗ್ಯಾರೇಜಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಬಸ್ಸುಗಳು ಬೆಂಕಿಗಾಹುತಿಯಾಗಿವೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಈ ಗ್ಯಾರೇಜ್ ಇದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಟ್ರಾನ್ಸ್... ಕೈಕೊಟ್ಟ ಪ್ರೀತಿಸಿದ ಹುಡುಗ: ಮನನೊಂದ ಬಡ ಕುಟುಂಬದ ವಿದ್ಯಾರ್ಥಿನಿ ಸಾವಿಗೆ ಶರಣು ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಸಂಬರಗಿಯಲ್ಲಿ ಅದೊಂದು ಬಡ ಕುಟುಂಬ. ಮನೆಗಳಲ್ಲಿ ಆಗುವ ತೊಂದರೆ, ಹಣದ ಅಭಾವ ಕಂಡು ತಾನೂ ಕೂಡ ಮನೆಗೆ ಆಸರೆಯಾಗಬೇಕೆಂದು ಕಾಲೇಜು ಜೊತೆಗೆ ಆಸ್ಪತ್ರೆ ಕೆಲಸಕ್ಕೆ ಸೇರ್ಕೊಂಡು ಮನೆ ನಡೆಸಲು ಸಹಾಯ ಮಾಡಲು ಮುಂದಾದ ವಿದ್ಯಾರ... ಕಾರಿಗೆ ಬೆಂಕಿ: ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಸಜೀವ ದಹನ; ಹೆರಿಗೆ ಆಸ್ಪತ್ರೆಗೆ ಹೋಗುತ್ತಿದ್ದಾಗ ಎದುರಾದ ಜವರಾಯ ಕಣ್ಣೂರು(reporterkarnataka.com): ಚಲಿಸುತ್ತಿದ್ದ ಕಾರಿಗೆ ಬೆಂಕಿ ಹತ್ತಿದ ಪರಿಣಾಮ ತುಂಬು ಗರ್ಭಿಣಿ ಪತ್ನಿ ಹಾಗೂ ಪತಿ ಜೀವಂತ ದಹಿಸಿದ ಹೃದಯವಿದ್ರಾವಕ ಘಟನೆಯ ನೆರೆಯ ಕೇರಳದ ಕಣ್ಣೂರು ಸಾಕ್ಷಿಯಾಯಿತು. ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಪರಿಣಾಮ ಕಾರಿನಲ್ಲಿ ಆಸ್ಪತ್ರೆಗೆ ಹೋಗುತ್ತಿದ್ದ ವೇಳೆ ಕ... ಮಾಳ: ಟ್ಯಾಂಕರ್- ಬೈಕ್ ಭೀಕರ ಅಪಘಾತ; ಸವಾರ ವಿದ್ಯಾರ್ಥಿ ಸ್ಥಳದಲ್ಲೇ ಸಾವು, ಸಹ ಸವಾರೆಗೆ ಗಾಯ ಕಾರ್ಕಳ(reporterkarnataka.com): ಮಾಳ ಚೆಕ್ ಪೋಸ್ಟ್ ಬಳಿ ಟ್ಯಾಂಕರ್ ಹಾಗೂ ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ. ಮಹಾರಾಷ್ಟ್ರ ಮೂಲದ ವೈಭವ್ ಎಂಬ ಕಾಲೇಜು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯೊಬ್ಬಳು ಬೈಕ್ ನಲ್ಲಿ ಹೊರನಾಡು ದೇವ... ಚಾರ್ಮಾಡಿ ಘಾಟ್ ನಲ್ಲಿ ಯುವಕನ ಶವ ಪತ್ತೆ: ಬೆಂಗಳೂರಿನ ಯುವಕನ ಅಪಹರಿಸಿ ಕೊಲೆ; ಪ್ರೇಮ ಪ್ರಕರಣ ಹತ್ಯೆಗೆ ಕಾರಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporter Karnataka agnail.com ಅಪಹರಣಕ್ಕೊಳಗಾಗಿ ದುಷ್ಕರ್ಮಿಗಳಿಂದ ಹತ್ಯೆ ಗೀಡಾದ ಬೆಂಗಳೂರಿನ ಯುವಕನ ಮೃತದೇಹ ಚಾರ್ಮಾಡಿ ಘಾಟಿಯ ರಸ್ತೆಯ ಪಕ್ಕದ ಕಂದಕದಲ್ಲಿ ಪತ್ತೆಯಾಗಿದ್ದು, ಮೃತದೇಹವನ್ನು ಬೆಂಗಳೂರಿಗೆ ಸಾಗಿಸಲಾಗಿದೆ. ಕೊಲೆಗೀಡಾದ ಯುವಕನನ್ನು ಬೆ... ಕಾರ್ಕಳ: ತಮಿಳುನಾಡು ಮೂಲದ ಲಾರಿ ಚಾಲಕನ ಇರಿದು ಕೊಲೆ; ಇನ್ನೋರ್ವ ಚಾಲಕನ ಮೇಲೆ ಶಂಕೆ ಕಾರ್ಕಳ(reporterkarnataka.com) ಲಾರಿ ಚಾಲಕನನ್ನು ಆಯುಧದಿಂದ ಇರಿದು ಕೊಲೆಗೈದ ಘಟನೆ ಕಾರ್ಕಳ ತಾಲೂಕಿನ ಮುಡಾರು ಗ್ರಾಮದ ಮುಡ್ರಾಲು ಸಮೀಪದ ಗೇರುಬೀಜ ಪ್ಯಾಕ್ಟರಿ ಬಳಿ ನಡೆದಿದೆ. ತಮಿಳುನಾಡು ಮೂಲದ ಮಣಿ (36) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮುಡ್ರಾಲುನ ಫ್ಯಾಕ್ಟರಿ ಗೆ ಪ್ರತಿವರ್ಷವೂ ... ನೀರೆ ಗುಡ್ಡೆಯಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ ಕಾರ್ಕಳ(reporterkarnataka.com): ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ದಿಬ್ಬಕ್ಕೆ ಬಡಿದು ಮಗುಚಿ ಬಿದ್ದು ಪ್ರಯಾಣಿಕರು ಗಾಯಗೊಂಡ ಘಟನೆ ನೀರೆ ಗುಡ್ಡೆಯಂಗಡಿ ಬಳಿಯಲ್ಲಿ ನಡೆದಿದೆ. ಪ್ರಯಾಣಿಕರು ಪುತ್ತೂರು ಮೂಲದವರೆಂದು ತಿಳಿದು ಬಂದಿದೆ. ಉಡುಪಿಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಕಾರು ಚ... ಬೆಳ್ತಂಗಡಿ: ಅರಣ್ಯ ಸಿಬ್ಬಂದಿಗಳ ಕಾರ್ಯಾಚರಣೆ; ಅಕ್ರಮವಾಗಿ ಸಾಗಿಸುತ್ತಿದ್ದ ಬೆಲೆಬಾಳುವ ಮರ ವಶ, 3 ಮಂದಿ ಸೆರೆ ಬೆಳ್ತಂಗಡಿ(reporterkarnataka.com): ಅಕ್ರಮವಾಗಿ ಬೆಲೆಬಾಳುವ ಮರ ಸಾಗಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ಬೆಳ್ತಂಗಡಿ ತಾಲೂಕಿನ ಮೊಗ್ರುಗ್ರಾಮದ ಮುಗೇರಡ್ಕ ಎಂಬಲ್ಲಿಂದ ರಾತ್ರಿ ವೇಳೆ ದಾಳಿ ನಡೆಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಮರದ ದಿಮ್ಮಿ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು... « Previous Page 1 …223 224 225 226 227 … 309 Next Page » ಜಾಹೀರಾತು