ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು: 4 ಮಂದಿಗೆ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.con ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಚರಂಡಿಗೆ ಉರುಳಿ ನಾಲ್ವರಿಗೆ ಗಾಯಗಳಾದ ಘಟನೆ ಚಾರ್ಮಾಡಿ ಘಾಟಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಉಜಿರೆಯ ಕಡೆ ತೆರಳುತ್ತಿದ್ದ ಕಾರೊಂದು ಚಾರ್ಮಾಡಿ ಘಾಟಿಯ ಒಂದನೇ ತಿರುವಿನ ಬಳಿ ಚಾಲಕ... ಸ್ನಾನಕ್ಕೆ ತೆರಳಿದ ವ್ಯಕ್ತಿ ನದಿಯಲ್ಲಿ ಮುಳುಗಿ ಸಾವು:ಕೊಪ್ಪ ಸಮೀಪದ ನಾರ್ವೆ ಬಳಿ ದುರಂತ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾರ್ವೆ ಸಮೀಪದ ತುಂಗಾ ನದಿಯಲ್ಲಿ ಸಂಭವಿಸಿದೆ. ಇಲ್ಲಿನ ತೂಗು ಸೇತುವೆ ಬಳಿ ... ಚಾರ್ಮಾಡಿ ಘಾಟ್: ಕಾಡ್ಗಿಚ್ಚು ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಬೆಂಕಿರೇಖೆ ನಿರ್ಮಾಣ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಕಳೆದ ಕೆಲದಿನಗಳಿಂದ ಮೂಡಿಗೆರೆ ತಾಲ್ಲೂಕಿನ ಹಲವೆಡೆ ಅರಣ್ಯ ಪ್ರದೇಶಗಳಲ್ಲಿ ಅಲ್ಲಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿರುವ ಹಿನ್ನಲೆಯಲ್ಲಿ ಅರಣ್ಯ ಸಿಬ್ಬಂದಿಗಳು ಬೆಂಕಿ ರೇಖೆ ನಿರ್ಮಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೂಡಿಗ... ಅಥಣಿ: ಕೈಕಾಲು ಕಟ್ಟಿ ನೇಣು ಹಾಕಿ ಯುವಕನ ಬರ್ಬರ ಕೊಲೆ; ತಡರಾತ್ರಿ ನಡೆದ ದುಷ್ಕೃತ್ಯ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಕೈ ಕಾಲು ಕಟ್ಟಿ ಹಾಕಿ ನೇಣು ಬಿಗಿದು ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಘಟನೆ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಅಥಣಿ ಪಟ್ಟಣದ ಆರ್ ಟಿ ಓ ಕಛೇರಿ ಮುಂಭಾಗದಲ್ಲಿ ಅಥಣಿ ತಾಲೂಕಿನ ದರೂರ ಗ್ರಾಮದ ಸಿದ್ದಾರೂಡ ಶಿರಗುಪ್ಪಿ(25... ದಿಲ್ಲಿಯಲ್ಲಿ ಅಗ್ನಿ ಅನಾಹುತ: 7 ಮಂದಿ ಸಾವು, 60ಕ್ಕೂ ಹೆಚ್ಚು ಗುಡಿಸಲುಗಳು ಬೆಂಕಿಗಾಹುತಿ ಹೊಸದಿಲ್ಲಿ(reporterkarnataka.com): ದಿಲ್ಲಿಯ ಗೋಕಲ್ ಪುರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಮಂದಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಗುಡಿಸಲುಗಳು ಅಗ್ನಿಗಾಹುತಿಯಾಗಿದೆ. ದುರಂತ ನಡೆದ ಸ್ಥಳದಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಬೆಂಕಿಯನ್ನು ನಂದಿಸಲಾಗಿದೆ ... ಸಿವಿಲ್ ಜಡ್ಜ್ ಪರೀಕ್ಷೆ: ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕ ಮಂಗಳೂರು(reporterkarnataka.com); ಇತ್ತೀಚೆಗೆ ನಡೆದ ಸಿವಿಲ್ ಜಡ್ಜ್ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡದ ಮೂವರು ವಕೀಲರು ನ್ಯಾಯಾಧೀಶರಾಗಿ ನೇಮಕಗೊಂಡಿದ್ದಾರೆ. ಮೂಡಬಿದಿರೆಯ ಸುನೀತಾ ಭಂಡಾರಿ, ಶ್ರುತಿ ಕೆ.ಎಸ್. ಮತ್ತು ಜೋಯ್ಲಿನ್ ನ್ಯಾಯಾಧೀಶರಾಗಿ ನೇಮಕಗೊಂಡಿದ್ದು, ನ್ಯಾಯಾಧೀಶರ ನೇಮಕಾತಿ ಸಮಿ... ಅಂತರರಾಜ್ಯ ಕಳ್ಳನ ಸೆರೆ: ಬರೋಬ್ಬರಿ 11 ಪ್ರಕರಣಗಳಲ್ಲಿ ಭಾಗಿ; 52.68 ಲಕ್ಷ ರೂ .ಮೌಲ್ಯದ ಚಿನ್ನಾಭರಣ ವಶ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಅಂತರರಾಜ್ಯ ಕಳ್ಳ ನೋರ್ವನನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ನಗರ ಠಾಣೆ ಅಪರಾಧ ವಿಭಾಗದ ಪೊಲೀಸರು ನಗದು ಸೇರಿದಂತೆ 52.68 ಲಕ್ಷ ರೂ. ಬೆಲೆಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಹಾಸನ ಜಿಲ್ಲೆ ಮುದಿಗೆರೆ ... ಗೋವಾದಲ್ಲಿ ಅಧಿಕಾರಕ್ಕೆ ಬರುವ ಕಾಂಗ್ರೆಸ್ ಕನಸು ಭಗ್ನ:ಅಧಿಕಾರದತ್ತ ಬಿಜೆಪಿ ಹೆಜ್ಜೆ; ಸಿಎಲ್ ಪಿ ಮೀಟಿಂಗ್ ರದ್ದು ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಗೋವಾದಲ್ಲಿ ಸರಕಾರ ರಚಿಸುವ ಕಾಂಗ್ರೆಸ್ ಕನಸು ಭಗ್ನಗೊಂಡಿದೆ. ಈ ನಡುವೆ ಕಾಂಗ್ರೆಸ್ ಕರೆದಿದ್ದ ಸಿಎಲ್ ಪಿ ಸಭೆ ರದ್ದುಗೊಂಡಿದೆ. ಗೋವಾ ಹೊರತುಪಡಿಸಿ ಇತರ ಕಡೆಗಳಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸ... ಮೈಸೂರು: ಅನಿಲ ಸೋರಿಕೆಯಿಂದ 20 ಮಂದಿ ಅಸ್ವಸ್ಥ; ರಸ್ತೆ ಬಂದ್, ಸಾರ್ವಜನಿಕರ ಪ್ರವೇಶ ನಿಷೇಧ ಮೈಸೂರು(reporterkarnataka.com): ಮೈಸೂರು ಸಮೀಪದ ವಾಣಿ ವಿಲಾಸ ನೀರು ಸರಬರಾಜು ಕ್ಲೋರಿನ್ ಘಟಕದಲ್ಲಿ ನಡೆದ ಅನಿಲ ಸೋರಿಕೆಯಿಂದಾಗಿ ಕನಿಷ್ಠ 20 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಸಂಜೆ ಸುಮಾರು 4 ಗಂಟೆಗೆ ಈ ದುರಂತ ನಡೆದಿದ್ದು, ಇದರಿಂದಾಗಿ 20ಕ್ಕೂ ಮಿಕ್ಕಿದವರು ಅಸ್ವ... ಮಂಗಳೂರು: ಚಿಕ್ಕಮ್ಮನ ಮನೆಗೆ ಜಾತ್ರೆಗೆಂದು ಬಂದ ಯುವಕ ನೇಣು ಬಿಗಿದು ಆತ್ಮಹತ್ಯೆ ತೊಕ್ಕೊಟ್ಟು (reporterkarnataka.com): ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ಭಾನುವಾರ ನಡೆದಿದೆ. ಪಿಲಾರು ಜಾತ್ರೆಗೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಪಡೀಲ್ ನಿವಾಸಿ ಸೌರವ್ (21) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂ... « Previous Page 1 …227 228 229 230 231 … 279 Next Page » ಜಾಹೀರಾತು