ಕಜಕಿಸ್ತಾನ: ಅಜರ್ಬೈಜಾನ್ ಏರ್ಲೈನ್ಸ್ ಪತನ; ಭಾರೀ ಸಾವು- ನೋವಿನ ಶಂಕೆ; ರಷ್ಯಾದ ಗ್ರೋಜ್ನಿಗೆ ಪ್ರಯಾಣಿಸುತ್ತಿದ್ದ ವಿಮಾನ ಅಕ್ತಾವು(reporterkarnataka.com): ಸುಮಾರು 72 ಪ್ರಯಾಣಿಕರನ್ನು ಹೊತ್ತ ಅಜರ್ಬೈಜಾನ್ ಏರ್ಲೈನ್ಸ್ ಕಜಕಿಸ್ತಾನದ ಅಕ್ತಾವಿನಲ್ಲಿ ವಿಮಾನ ಪತನಗೊಂಡಿದ್ದು, ಸುಮಾರು 60ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ವಿಮಾನ ಬಕು ನಗರದಿಂದ ರಷ್ಯಾದ ಗ್ರೋಜ್ನಿ ನಗರಕ್ಕೆ ಪ್ರಯಾಣಿಸುತ್ತಿತ್... ಬೆಳಗಾವಿ: ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ವರಿಷ್ಠರ ಆಗಮನ ಬೆಳಗಾವಿ(reporterkarnataka.com): ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಮತ್ತು ಕಾಂಗ್ರೆಸ್ ಕಾರ್ಯಕಾರಣಿ ಸಭೆಗಾಗಿ ವೀರಸೌಧಕ್ಕೆ ಗಾಂಧಿ ಭಾವಚಿತ್ರದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವರಿಷ್ಠರು ಪಾದಯಾತ್ರೆ ಮೂಲಕ ಆಗಮಿಸಿದರು... ಅಸಲಿ ಗಾಂಧಿ ಹೆಸರಲ್ಲಿ ನಕಲಿ ಕಾಂಗ್ರೆಸ್ ಅಧಿವೇಶನ: ಹಾವೇರಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿ ಹಾವೇರಿ(reporterkarnataka.com): ಮಹಾತ್ಮ ಗಾಂಧಿ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್ ಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ ಗೂ ನಕಲಿ ಕಾಂಗ್ರೆಸ್ ಗೂ ವ್ಯತ್ಯಾಸ ಇದೆ.ಮಹಾತ್ಮ ಗಾಂಧೀಜಿಯವರ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸ... ಮೂಡಿಗೆರೆಯಲ್ಲಿ ಕಟ್ಟಡಕ್ಕೆ ಬೆಂಕಿ; ಶ್ರೀರಾಮ್ ಫೈನಾನ್ಸ್ ಕಚೇರಿಗೆ ಬಹುತೇಕ ಹಾನಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ಪಟ್ಟಣದ ಮೇಗಲಪೇಟೆ ಕೆನರಾ ಬ್ಯಾಂಕ್ ಇರುವ ಪಾರ್ವತಿ ಹೈಟ್ಸ್ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು, ಕಟ್ಟಡದಲ್ಲಿದ್ದ ಕೆನರಾ ಬ್ಯಾಂಕ್ ಮೇಲಂತಸ್ತಿನಲ್ಲಿರುವ ಶ್ರೀರಾಮ್ ಫೈನಾನ್ಸ್ ಕಚೇರಿ ಬಹುತೇಕ ಸುಟ್ಟು ಭ... ಕಡಲನಗರಿ ಮಂಗಳೂರಿನಲ್ಲಿ ಕ್ರಿಸ್ಮಸ್ ಸಂಭ್ರಮ; ದೇವರ ನಿಜವಾದ ಭಾಷೆಯೇ ಪ್ರೀತಿ: ಡಾ. ಬಿಷಪ್ ಪೀಟರ್ ಪಾವ್ಲ್ ಮಂಗಳೂರು(reporterkarnataka.com):ದೇವರು ಕೋಪ, ದ್ವೇಷದ ಮಾತುಗಳನ್ನು ಎಲ್ಲಿಯೂ ಆಡಿಲ್ಲ. ಅವರು ಪ್ರೀತಿಯ ಮಾತುಗಳನ್ನೇ ಹೇಳುತ್ತಾ ಸಾಗಿದರು.ದೇವರು ಪ್ರೀತಿಯ ಭಾಷೆಯಲ್ಲಿ ಮಾತನಾಡುತ್ತಾರೆ. ಪ್ರೀತಿಗೆ ಹೆಚ್ಚು ಮಹತ್ವ ಕೊಡುವ ಮೂಲಕ ನಾವು ಸಮಾಜದಲ್ಲಿರುವ ನೆರೆಹೊರೆಯವರ ಜತೆಗೆ ಪ್ರೀತಿಯನ್ನು ಹಂಚುವ ಕೆಲಸ... ಸಿ.ಟಿ. ರವಿ ಪ್ರಕರಣ ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ; ಹೇಳಿಕೆ ನೀಡುವುದು ಸರಿಯಲ್ಲ: ಗೃಹ ಸಚಿವ ಡಾ. ಪರಮೇಶ್ವರ್ ಹುಬ್ಬಳ್ಳಿ(reporterkarnataka.com): ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಕರಣವನ್ನು ಈಗಾಗಲೇ ಸಿಐಡಿ ತನಿಖೆಗೆ ಒಪ್ಪಿಸಲಾಗಿದ್ದು, ತನಿಖೆ ನಡೆಯುವಾಗ ನಾವು ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದರು. ಸಿ ಟಿ ರವಿ ಪ್ರಕರಣ ಮುಗಿದ ಅಧ್ಯಾಯ ಎಂಬ ಸ್ಪೀಕರ್ ಹೇಳ... ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಿ. 28ರಂದು ಯಡಿಯಾಲದಲ್ಲಿ ಪ್ರತಿಭಟನೆ: ದಸಂಸ ಮೋಹನ್ ನಂಜನಗೂಡು ಮೈಸೂರು info.reporterkarnataka@gmail.com ಡಾ. ಅಂಬೇಡ್ಕರ್ ಅವರ ಬಗ್ಗೆ ಅಸಹನೆ ಮತ್ತು ದ್ವೇಷದ ಮಾತುಗಳನ್ನಾಡಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಅವರನ್ನು ಸಂಸದ ಸ್ಥಾನದಿಂದ ವಜಾಗೊಳಿಸಿ ದೇಶದ್ರೋಹ ಮತ್ತು ಯುಎಪಿಎ ಕಾಯ್ದೆಯಡಿ ಬಂಧಿಸುವಂತೆ ಒತ್ತಾಯಿಸಿ ಡಿಸೆಂಬರ್ 28 ರಂ... 9823.21 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು(reporterkarnataka.com): ಕ್ರಿಸ್ಮಸ್, ಹೊಸವರ್ಷ ಅಂಗವಾಗಿ ಹಲವಾರು ಚಟುವಟಿಕೆ ಆಯೋಜನೆ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೀಸನ್ ಆಫ್ ಸ್ಮೈಲ್ಸ್ ಆರಂಭ ಬೆಂಗಳೂರು(reporterkarnataka.com): ಈ ವರ್ಷದ ಬಹು ನಿರೀಕ್ಷಿತ “ಸೀಸನ್ ಆಫ್ ಸ್ಮೈಲ್ಸ್” 11 ನೇ ಆವೃತ್ತಿಯು ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರಂಭಗೊಂಡಿದೆ. ಡಿಸೆಂಬರ್ಹಾಗೂ ಜನವರಿ ತಿಂಗಳಲ್ಲಿ ವಿಮಾನ ನಿಲ್ದಾಣದಲ್ಲಿ ನಡೆಯಲಿರುವ ಸೀಸನ್ ಆಫ್ ಸ್ಮೈಲ್ಸ್ ಸೀಸನ್ನಲ್ಲಿ ಅನೇ... ಮೂಡಿಗೆರೆ ಬಳಿ ಹೊಂಡಕ್ಕೆ ಬಿದ್ದ ಪ್ರವಾಸಿಗರಿದ್ದ ಟಿಟಿ ವಾಹನ: ಹೊರನಾಡಿಗೆ ತೆರಳುತ್ತಿದ್ದ 4 ಮಂದಿಗೆ ತೀವ್ರ ಗಾಯ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಟಿಟಿ ವಾಹನ ಪ್ರವಾಸಿಗರಿಂದ ಟಿ.ಟಿ. ವಾಹನವೊಂದು ಪಲ್ಟಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದ ಬಳಿ ನಡೆದಿದೆ. ಬೆಂಗಳೂ... « Previous Page 1 …21 22 23 24 25 … 226 Next Page » ಜಾಹೀರಾತು