ಬೆಂಗಳೂರು ಪೊಲೀಸರ ಅತಿರೇಕ: ಖಾಕಿ ಲಾಠಿಯೇಟಿಗೆ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವು ಬೆಂಗಳೂರು(reporterkarnataka.com): ಪೊಲೀಸರಿಂದ ಹಲ್ಲೆಗೊಳಗಾಗಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾದನಾಯ್ಕನಹಳ್ಳಿಯ ಸೊಂಡೆಕೊಪ್ಪದಲ್ಲಿ ನಡೆದಿದೆ. ಸೊಂಡೆಕೊಪ್ಪದ ಬಲರಾಮ(35) ಮೃತಪಟ್ಟವರು. ಕಳೆದ ಸೆ.19ರಂದು ಬಲರಾಮ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರ... ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ ಸ್ಟೇಬಲ್ ಬಂಧನ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಕೊಟ್ಟೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಎಂ.ಮಾರಪ್ಪ ಎಂಬುವರನ್ನು ಬಂಧಿಸಲಾಗಿದೆ. ನ್ಯಾಯಕ್ಕಾಗಿ ಪೊಲೀಸ್ ಠಾಣೆ ಮೆಟ್ಟಿಲೇರಿದ ಮಹಿಳೆಯೊಬ್ಬರಿಗೆ ಲೈಂಗಿ... ಕುಂದಾಪುರ: ಲಾಡ್ಜ್ ನಲ್ಲಿ ನೇಣು ಬಿಗಿದುಕೊಂಡು ಮುದೋಳದ ಯುವಕ ಆತ್ಮಹತ್ಯೆ ಕುಂದಾಪುರ(reporterkarnataka.com): ಕುಂದಾಪುರದ ಶಾಸ್ತೀ ಪಾರ್ಕ್ನಲ್ಲಿರುವ ಶುಭಲಕ್ಷ್ಮೀ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.22ರಂದು ನಡೆದಿದೆ. ಮೃತನನ್ನು ಬಾಗಲಕೋಟೆ ಜಿಲ್ಲೆಯ ಮುದೋಳ ನಿವಾಸಿ ಸುಭಾಸ ಪಾಟೀಲ(20) ನೇಣಿಗೆ ಶರಣಾದ ವ್ಯಕ್ತಿ. ಈತ ... ಬ್ರಹ್ಮಾವರ: ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ನಾಪತ್ತೆ ಬ್ರಹ್ಮಾವರ(reporterkarnataka.com): ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದ ಕೋಡಿಕನ್ಯಾನ ನಿವಾಸಿ ಉದಯ ಕಾಂಚನ್ (43) ಎಂಬ ವ್ಯಕ್ತಿಯು ಸೆಪ್ಟಂಬರ್ 17 ರಂದು ಸಂಜೆ 7 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 6 ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲು ಮುಖ, ... ಉಡುಪಿ: ಕಾಲೇಜು ವಿದ್ಯಾರ್ಥಿನಿ ನಾಪತ್ತೆ; ಮಾಹಿತಿ ನೀಡಲು ಪೊಲೀಸರ ಕೋರಿಕೆ ಉಡುಪಿ(reporterkarnataka.com): ಪುತ್ತೂರು ಗ್ರಾಮದ ವಿಷ್ಣುಮೂರ್ತಿ ನಗರ ನಿವಾಸಿ ನಿಶಾ ಎನ್ ಎಸ್ ಆಮೀನ್ (21) ಎಂಬ ಯುವತಿಯು ಸೆಪ್ಟಂಬರ್ 20ರಂದು ಬೆಳಗ್ಗೆ 8 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2 ಇಂಚು ಎತ್ತರ, ದಪ್ಪ ಮೈಕಟ್ಟು, ಗೋಧಿ ... ಮಲಗಿದ್ದವರ ಮೇಲೆ ಟ್ರಕ್ ಹರಿದು 4 ಮಂದಿ ಸ್ಥಳದಲ್ಲೇ ಸಾವು: ಇಬ್ಬರು ಗಂಭೀರ ಹೊಸದಿಲ್ಲಿ(reporterkarnataka.com): ದೆಹಲಿಯ ಸೀಮಾಪುರಿ ಪ್ರದೇಶದಲ್ಲಿ ಬುಧವಾರ ರಸ್ತೆ ವಿಭಜಕದಲ್ಲಿ ಮಲಗಿದ್ದ 6 ಮಂದಿಯ ಮೇಲೆ ಅಪರಿಚಿತ ಟ್ರಕ್ ಒಂದು ಹರಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿ, ಇತರ ಇಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ. ಕರೀಮ್ (52), ಚೋಟೆ ಖಾನ್ಸ್ (25), ಶಾ ಆಲಂ (3... ಚಾಮರಾಜನಗರ: 50 ಸಾವಿರದಾಸೆಗೆ ಮಗು ಮಾರಾಟ; ದಂಪತಿ ಬಂಧನ ಚಾಮರಾಜನಗರ(reporterkarnataka.com): ಹಣದಾಸೆಗೆ ಮಗುವನ್ನು ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬoಧಿಸಿ ಮಗುವಿನ ಪೋಷಕರನ್ನು ನಗರ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಸಪ್ಪ (35) ಮತ್ತು ಆತನ ಪತ್ನಿ ನಾಗವೇಣಿ ಎಂಬಾಕೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮತ್ತು ನಗರ ಠಾಣೆಯ ಪೊಲೀಸ... ಚಾರ ಗ್ರಾಪಂ ಕಚೇರಿಯಲ್ಲಿ ಭಾರೀ ಅಗ್ನಿ ದುರಂತ: ಲಕ್ಷಾಂತರ ನಷ್ಟ; ಕಂದಾಯ ದಾಖಲೆ ಭಸ್ಮ ಕಾರ್ಕಳ(reporterkarnataka.com): ಹೆಬ್ರಿ ತಾಲೂಕಿನ ಚಾರ ಗ್ರಾಪಂ ಕಟ್ಟಡದಲ್ಲಿ ಸೋಮವಾರ ರಾತ್ರಿ ಭಾರಿ ಪ್ರಮಾಣದಲ್ಲಿ ಅಗ್ನಿ ಅವಘಡ ಸಂಭವಿಸಿ ಪೀಠೋಪಕಾರಣಗಳು ಕಂಪ್ಯೂಟರ್ ಗಳು ಕಂದಾಯ ದಾಖಲೆಗಳು ಸೇರಿದಂತೆ ಎಲ್ಲವು ಸಂಪೂರ್ಣ ಅಗ್ನಿ ಅಹುತಿಯಾಗಿದೆ. ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅ... ಶಂಕರನಾರಾಯಣ: ಮನೆಯ ಬಾಗಿಲು ಮುರಿದು ಚಿನ್ನಾಭರಣ, ಬೆಳ್ಳಿ ಕಳವು ಕುಂದಾಪುರ(reporterkarnataka.com): ಮನೆಯ ಬಾಗಿಲು ಮುರಿದು ಒಳಪ್ರವೇಶಿಸಿದ ಕಳ್ಳರು ಸಾವಿರಾರು ರೂ. ಮೌಲ್ಯದ ಚಿನ್ನ ಬೆಳ್ಳಿಯ ಆಭರಣ ಹಾಗೂ ನಗದು ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ಕುಂದಾಪುರ ತಾಲೂಕಿನ ಶಂಕರನಾರಾಯಣ ಗ್ರಾಮದ ಲಕ್ಕೊಳ್ಳಿಯ ನಾಗೇಂದ್ರ ಪ್ರಸಾದ್ ಎಂಬವರ ಮನೆಯಲ್ಲಿ ನಡೆದಿದೆ. ನಾಗೇಂ... ಮಂದಾರ್ತಿ ಉದ್ಯಮಿಗೆ ಆನ್ಲೈನ್ ವಂಚನೆ: 3 ಮಂದಿ ಆರೋಪಿಗಳ ಬಂಧನ ಉಡುಪಿ(reporterkarnataka.com): ಆನ್ ಲೈನ್ ವಂಚನೆ ಪ್ರಕರಣ ದಿನ ಕಳೆದಂತೆ ಹೆಚ್ಚಾಗುತ್ತಿದ್ದಂತೆ ಉಡುಪಿ ಜಿಲ್ಲೆಯ ಮಂದಾರ್ತಿ ಮೂಲದ ಉದ್ಯಮಿಯೋರ್ವರು 3 ಲಕ್ಷ ರೂ. ಕಳೆದುಕೊಂಡ ಘಟನೆ ನಡೆದಿದೆ. ಸಹಾಯ ಪಡೆಯುವ ನೆಪದಲ್ಲಿ ಉದ್ಯಮಿಗೆ ವಂಚನೆ ಮಾಡಲಾಗಿದೆ. ಸೆ.4 ರಂದು ಅನಾಮಧೇಯ ವ್ಯಕ್ತಿಯೊಬ್ಬ ಯುರೋ ಬ... « Previous Page 1 …228 229 230 231 232 … 301 Next Page » ಜಾಹೀರಾತು