ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ಸುನಿಲ್ – ದ.ಕ., ಅಂಗಾರ- ಉಡುಪಿ, ಕೋಟಾ- ಉತ್ತರ ಕನ್ನಡ ಬೆಂಗಳೂರು(reporterkarnataka.com): ರಾಜ್ಯದ 28 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನು ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ವಿ. ಸುನಿಲ್ ಕುಮಾರ್ ಹಾಗೂ ಉಡುಪಿಗೆ ಎಸ್. ಅಂಗಾರವನ್ನು ನೇಮಿಸಲಾಗಿದೆ. ದ.ಕ. ಉಸ್ತುವಾರಿ ಸಚಿವರಾಗಿದ್ದ ... ಕಾಪು: ಬೈಕಿಗೆ ಕಾರು ಡಿಕ್ಕಿ; ರಸ್ತೆಗೆ ಎಸೆಯಲ್ಪಟ್ಟ ಸವಾರ ಸಾವು ಕಾಪು(reporterkarnataka.com): ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಕಾಪು ತಾಲೂಕಿನ ಮೂಳೂರು ಸಿಎಸ್ಐ ಸ್ಕೂಲ್ ಮುಂಭಾಗದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಗಣೇಶ್ ಆಚಾರ್ಯ ಎಂದು ಗುರುತಿಸಲಾಗಿದೆ. ಮೃತ ಗಣೇಶ್ ಆಚಾರ್ಯ ಪಲ್ಸರ್ ಬೈಕ್ ನಲ್ಲಿ ಉಡುಪಿಯಿಂದ ಕಾಪು ಕಡೆಗ... ಬಸ್ಸಿಗೆ ಕಾಯುತ್ತಿದ್ದ ಬಾಲಕಿಯ ಕಾರಿನಲ್ಲಿ ಕರೆದೊಯ್ದು ಅತ್ಯಾಚಾರ: ಇಬ್ಬರು ಯುವಕರ ಬಂಧನ ಶಿವಮೊಗ್ಗ(reporterkarnataka.com): ಹೊಸನಗರ ಬಸ್ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಹಾಗೂ ಸುನೀಲ್ (26) ಎಂಬವರು ಬಂಧಿತ ... ಎಸ್ಸೆಸ್ಸೆಲ್ಸಿ ಪರೀಕ್ಷೆ; ಕಳೆದ ವರ್ಷದಂತೆ ಈ ಬಾರಿ ‘ಕೊರೊನಾ ಪಾಸ್’ ಇಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಬೆಂಗಳೂರು(reporterkarnataka.com): ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಾರೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಕಳೆದ ವರ್ಷ ಕೋವಿಡ್ ಸಾಂಕ್ರಾ... ರಾಜ್ಯದಲ್ಲಿ 6ರಿಂದ 8ನೇ ತರಗತಿ ಶಿಕ್ಷಕ ಹುದ್ದೆಗೆ ಪದವಿ ಕಡ್ಡಾಯ: ಸರಕಾರದ ಕರಡು ನಿಯಮ ಪ್ರಕಟ ಬೆಂಗಳೂರು(reporterkarnataka.com): ರಾಜ್ಯದ ಸರ್ಕಾರಿ ಶಾಲೆಗಳಲ್ಲಿನ 6ರಿಂದ 8 ನೇ ತರಗತಿ ಶಿಕ್ಷಕ ಹುದ್ದೆಗಳಿಗೆ ಪದವಿ ಕಡ್ಡಾಯ ಸೇರಿದಂತೆ ಶಿಕ್ಷಕರ ನೇಮಕಾತಿ ನಿಯಮಗಳಲ್ಲಿ ಅನೇಕ ಬದಲಾವಣೆಗಳನ್ನು ಮಾಡಿ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದೆ. ಸರ್ಕಾರಿ ಶಾಲೆಗಳಲ್ಲಿನ 6-8 ನೇ ತರಗತಿ ಶ... ಕೋವಿನ್ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆ ಆಗಿಲ್ಲ: ಆರೋಗ್ಯ ಸಚಿವಾಲಯ ಸ್ಪಷ್ಟನೆ ಹೊಸದಿಲ್ಲಿ(reporterkarnataka.com): ಕೋವಿನ್ ಪೋರ್ಟಲ್ ನಿಂದ ಬಳಕೆದಾರರ ಖಾಸಗಿ ಮಾಹಿತಿ ಸೋರಿಕೆಯಾಗಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟನೆ ನೀಡಿದೆ. 20,000ಕ್ಕೂ ಅಧಿಕ ಭಾರತೀಯರ ಕೊರೊನಾ ಸಂಬಂಧಿತ ಖಾಸಗಿ ಮಾಹಿತಿ ಆನ್ ಲೈನಿನಲ್ಲಿ ಸೋರಿಕೆಯಾಗಿದ್ದು, ಕೆಲ ಜಾಲತಾಣಗಳಲ್ಲಿ ಈ ದಾಖಲೆಗಳನ್ನು ... ಇಂದು ಮಧ್ಯಾಹ್ನ ಸಿಎಂ ಸಭೆ ; ವೀಕೆಂಡ್ ಹಾಗೂ ನೈಟ್ ಕರ್ಫ್ಯೂ ಬಗ್ಗೆ ಮಹತ್ವದ ನಿರ್ಧಾರ ಸಾಧ್ಯತೆ ಬೆಂಗಳೂರು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ... ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ಮಾರ್ಗಸೂಚಿ ಹೊರಡಿಸಿದ ಜಿಲ್ಲಾಡಳಿತ ; ಉಲ್ಲಂಘಿಸಿದರೆ ಸೂಕ್ತ ಕ್ರಮ ಮಂಗಳೂರು (Reporterkarnataka.com) ಜಿಲ್ಲೆಯ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19ರ ಕ್ಲಸ್ಟರ್ಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿದಂತೆ ಇತರೆ ಕಾರ್ಯಕ್ರಮಗಳನ್ನ... ಮೂಡುಬಿದರೆ ಸಮೀಪ ರಸ್ತೆ ಅಪಘಾತ: ಯಕ್ಷಗಾನ ಕಲಾವಿದ ಸಾವು; ಆಟ ಮುಗಿಸಿ ಬೈಕ್ ನಲ್ಲಿ ಮನೆಗೆ ತೆರಳುತ್ತಿದ್ದಾಗ ದುರಂತ ಮಂಗಳೂರು(reporterkarnataka.com): ಹಿರಿಯಡ್ಕ ಮೇಳದ ಯಕ್ಷಗಾನ ಕಲಾವಿದ ವೇಣೂರು ವಾಮನ ಕುಮಾರ್ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಬೆಳಗ್ಗಿನ ಜಾವ ಮೂಡುಬಿದಿರೆ ಗಂಟಾಲಕಟ್ಟೆ ಸಮೀಪ ರಸ್ತೆ ಅಪಘಾತ ಸಂಭವಿಸಿತ್ತು. ಅವರು ತನ್ನ ಬೈಕ್ ನಲ್ಲಿ ಸಂಚರಿಸುತ್ತಿದ್ದಾಗ... ಪ್ರಥಮ, ದ್ವಿತೀಯ ಪಿಯುಸಿ ಪಠ್ಯಕ್ರಮ ಕಡಿತ: ವಾರ್ಷಿಕ, ಪ್ರಾಯೋಗಿಕ ಪರೀಕ್ಷೆಗೆ ಡೇಟ್ ಫಿಕ್ಸ್ ಬೆಂಗಳೂರು(reporterkarnataka.com): 2021-22ನೇ ಸಾಲಿನ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ, ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಹಾಗೂ ಪೂರ್ವ ಸಿದ್ಧತಾ ಪರೀಕ್ಷೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಪದವಿ ಪೂರ್ವ ... « Previous Page 1 …233 234 235 236 237 … 279 Next Page » ಜಾಹೀರಾತು