ಬೆಡ್ ಬ್ಲಾಕಿಂಗ್ ಪ್ರಕರಣ: ಸಿಸಿಬಿ ಪೊಲೀಸರ ಕಾರ್ಯಾಚರಣೆ; ಬಿಜೆಪಿ ಶಾಸಕರ ಆಪ್ತನ ಬಂಧನ ಬೆಂಗಳೂರು(reporterkarnataka news): ರಾಜ್ಯದಲ್ಲಿ ಸಾಕಷ್ಟು ವಿವಾದ ಸೃಷ್ಟಿಸಿದ ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸಿಸಿಬಿ ಪೊಲೀಸರು ಬಿಜೆಪಿ ಶಾಸಕರೊಬ್ಬರ ಆಪ್ತನನ್ನು ಮಂಗಳವಾರ ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎಂಬಾತ ಬಂಧಿತ ಆರೋ... ಟ್ವಿಟರ್ನಲ್ಲಿ ಟ್ರೆಂಡಿಂಗ್ ಆಗ್ತ ಇದೆ ಅರೆಸ್ಟ್ ಯುವಿಕಾ ಚೌಧರಿ ಟ್ಯಾಗ್:ಇದರ ಹಿಂದಿನ ಕಾರಣ ಏನು ಗೊತ್ತಾ ? ಮುಂಬಾಯಿ (Reporter Karnataka News) ಬಾಲಿವುಡ್ ಹಾಗೂ ಕಿರುತೆರೆಯ ನಟ ನಟಿಯರು ಯಾವುದಾದರೂ ಒಂದು ಕಾಂಟ್ರೋವರ್ಸಿಯನ್ನು ಮೈಮೇಲೆಳೆದುಕೊಂಡು ಸುದ್ದಿಯಾಗುತ್ತಿರುವುದು ಸಾಮಾನ್ಯವಾಗಿದೆ. ಇತ್ತೀಚೆಗೆ ಮುನ್ ಮುನ್ ದತ್ತ ಅವರ ಮೇಲೆ ಇದೇ ರೀತಿ ಆರೋಪ ಕೇಳಿ ಬಂದಿತ್ತು. ಈಗ ಮತ್ತೊಬ್ಬ ನಟಿ ಯುವಿಕಾ ಚೌಧರಿ... ಲಸಿಕೆ ಅಲಭ್ಯತೆ: ಇಂದಿನಿಂದ ಕೋವಿಡ್ ಲಸಿಕಾ ಶಿಬಿರ ಇಲ್ಲ; ಮತ್ಯಾವಾಗಿನಿಂದ ಸಿಗುತ್ತೇ? ಮುಂದಕ್ಕೆ ಓದಿ! ಮಂಗಳೂರು(reporterkarnataka news): ಜಿಲ್ಲೆಯಲ್ಲಿ, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಸೇರಿದಂತೆ ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೇ 25 ರಿಂದ ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆ ಲಭ್ಯತೆಯು ಇಲ್ಲದಿರುವ ಕಾರಣ ಯ... ಬಡವರ ಪಾಲಿನ ಸಂಜೀವಿನಿ: ಮಸ್ಕಿಯ ಅಭಿನಂದನ್ ಸಂಸ್ಥೆಯಿಂದ ಮತ್ತೆ ಮತ್ತೆ ಆಹಾರ ಕಿಟ್ ವಿತರಣೆ ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗಿ info.reporterkarnataka@gmail.com ಮಸ್ಕಿ ಪಟ್ಟಣದಲ್ಲಿ ಕೋವಿಡ್ 19 ಎರಡನೇ ಅಲೆಯ ಕಾರಣದಿಂದಾಗಿ ಮಾಡಲಾಗಿರುವ ಲಾಕ್ ಡೌನ್ ನಿಂದಾಗಿ ತೊಂದರೆಗೀಡಾದ ಕಡು ಬಡ ಕುಟುಂಬಗಳಿಗೆ ನೆರವಾಗಲು ಅಭಿನಂದನ್ ಶಿಕ್ಷಣ ಹಾಗೂ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯು ಅಭಿಯಾನವ... ಪ್ರಮುಖ 6 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ: ರಾಜ್ಯ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ! ಬೆಂಗಳೂರು(reporterkarnataka news) : ಆಡಳಿತ ಯಂತ್ರಕ್ಕೆ ರಾಜ್ಯ ಸರಕಾರ ಮೇಜರ್ ಸರ್ಜರಿ ಮಾಡಿದೆ. ಆಯಕಟ್ಟಿನಲ್ಲಿದ್ದ 6 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ರಾಜ್ಯ ಸರ್ಕಾರ ಈ ಕುರಿತು ಆದೇಶ ಹೊರಡಿಸಿದ್ದು, ಬೆಂಗಳೂರಿನಲ್ಲಿ ಆಡ್ಮಿನಿಸ್ಟ್ರೇಟಿವ್ ( ಜೀಫ್ ಆಫೀಸ್) ಐಜಿಪಿ ಐ... ಡಿವೈಡರ್ ಹಾರಿದ ಕಾರು ತಾಯಿ ಸಾವು , ಮಗಳು ಗಂಭೀರ ಮಂಗಳೂರು(reporterkarnatakanews):ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಕಾರು ಡಿವೈಡರ್ ಹಾರಿ ಸ್ಕೂಟರಿಗೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರಿನಲ್ಲಿದ್ದ ತಾಯಿ ಫ್ಲೈಓವರಿನಿಂದ ಕೆಳಗೆ ರಸ್ತೆಗೆ ಬಿದ್ದು ಮೃತಪಟ್ಟಿದ್ದು, ಮಗಳು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ... ನಾಗರಹೊಳೆಯಲ್ಲಿ ಕಳ್ಳಬೇಟೆ: ಇಬ್ಬರ ಬಂಧನ, 4 ಮಂದಿ ಪರಾರಿ, ಸತ್ತ ಜಿಂಕೆ ಮರಿ ವಶಕ್ಕೆ, ಪೊನ್ನಂಪೇಟೆ(reporterkarnataka news): ನಾಗರಹೊಳೆ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ಕಳ್ಳಬೇಟೆಗೆ ತೆರಳಿದ ದುಷ್ಕರ್ಮಿಗಳು ಜಿಂಕೆಗಳಿಗೆ ಹಾರಿಸಿದ ಗುಂಡಿನ ಶಬ್ದಕ್ಕೆ ಎಚ್ಚೆತ್ತ ಅರಣ್ಯ ಇಲಾಖೆಯ ಸಿಬ್ಬಂದಿಗಳು ಇಬ್ಬರನ್ನು ಬಂಧಿಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಬಿರುನಾಣಿ ಬಾಡಗರಕೇರಿ ಗ್ರಾಮದ 6 ಮಂದ... ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ದಂಧೆ: ಕಾಳಸಂತೆಯಲ್ಲಿ ರೆಮಿಡಿಸಿವರ್ ಮಾರಾಟ; 6 ಮಂದಿ ಪೊಲೀಸ್ ವಶಕ್ಕೆ ಕೋಲಾರ(reporterkarnataka news) : ಸಾವಿನಲ್ಲೂ ದುಡ್ಡು ಮಾಡುವ ಅಮಾನವೀಯ ರೆಮಿಡಿಸಿವರ್ ಇಂಜೆಕ್ಷನ್ ಕಾಳ ಸಂತೆಯಲ್ಲಿ ಮಾರಾಟ ದಂಧೆ ನಗರದಲ್ಲಿಯೂ ನಡೆದಿದ್ದು , ಕಳೆದ ರಾತ್ರಿ 6 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ. ತಮಗೆ ಬಂದ ಖಚಿತ ಮಾಹಿತಿ ಮೇರೆಗೆ ರೆ ಮಿಸಿವರ... ಲಾಕ್ ಡೌನ್ ವಿಸ್ತರಣೆ ಆಯಾ ಜಿಲ್ಲಾಧಿಕಾರಿಗಳ ವಿವೇಚನೆಗೆ: ಪ್ರಧಾನಿ ಮೋದಿ ಹೇಳಿಕೆ ಬೆಂಗಳೂರು(reporterkarnataka news): ಕೊರೊನಾ ಎರಡನೇ ಅಲೆಯ ಅರ್ಭಟನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ಮುಂದುವರಿಸಬೇಕೆ? ಅಥವಾ ಬೇಡವೇ? ಎಂಬ ನಿರ್ಧಾರ ಕೈಗೊಳ್ಳುವುದನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ವಿವೇಚನೆ ಪ್ರಧಾನಿ ನರೇಂದ್ರ ಮೋದಿ ಬಿಟ್ಟಿದ್ದಾರೆ. 9 ರಾಜ್ಯಗಳ ಮುಖ್ಯಮಂತ್ರಿ... ಮಂಗಳೂರಿನಲ್ಲಿ ಸೇವೆಯಲ್ಲಿದ್ದ ಏಳು ತಿಂಗಳ ಗರ್ಭಿಣಿ ಪ್ರೊಬೆಷನರಿ ಪಿಎಸ್ಐ ಕೋವಿಡ್ಗೆ ಬಲಿ.! ಮಂಗಳೂರು(Reporter Karnataka News) ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಕಚೇರಿಯಲ್ಲಿ ಪ್ರೊಬೆಷನರಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಗರ್ಭಿಣಿ ಅಧಿಕಾರಿ ಶಾಮಿಲಿ(24) ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಕರ್ನಾಟಕದ ಡಿಜಿಪಿ ಪ್ರವೀಣ್ ಸೂದ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಕುರಿತು ಮಾಹ... « Previous Page 1 …233 234 235 236 Next Page » ಜಾಹೀರಾತು