ಪಿಯು ವಿದ್ಯಾರ್ಥಿನಿ ನಿಗೂಢ ಸಾವು: ತಮಿಳುನಾಡಿನಲ್ಲಿ ಭಾರೀ ಹಿಂಸಾಚಾರ, ಕರ್ಫ್ಯೂ ಜಾರಿ ಚೆನ್ನೈ(reporterkarnataka.com): ತಮಿಳುನಾಡಿನ ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಆಕೆಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಭಾನುವಾರ ಹಿಂಸಾಚಾರಕ್ಕೆ ತಿರ... ಚಿಕ್ಕೋಡಿ: ನಿಯಂತ್ರಣ ತಪ್ಪಿ ಧೂದ್ ಗಂಗಾ ನದಿಗೆ ಬಿದ್ದ ಕಾರು; ಸ್ಥಳೀಯರಿಂದ ಚಾಲಕನ ರಕ್ಷಣೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಧೂದಗಂಗಾ ನದಿಯ ದಾನವಾಡ ದತ್ತವಾಡ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ನದಿಗೆ ಬಿದ್ದಿದ್ದು, ಸ್ಥಳೀಯರ ಸಕಾಲಿಕ ಕಾರ್ಯಾಚರಣೆಯಿಂದ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾ... ಕೊಣಾಜೆ: ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್; ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯ ಉಳ್ಳಾಲ(reporterkarnataka.com): ತಪ್ಪಿಸಿಕೊಳ್ಳಲು ಯತ್ನಿಸಿದ ಹಳೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಭಾನುವಾರ ಬೆಳ್ಳಂಬೆಳಗೆ ನಗರದ ಹೊರವಲಯದ ಕೊಣಾಜೆ ಬಳಿ ನಡೆದಿದೆ. ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗೆ ಗಾಯಗಳಾಗಿವೆ. ಮುಕ್ತಾರ್ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಇನ್ಸ್ಪೆ... ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್... ಮಣಿಪಾಲ: ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅನಾಹುತ: ತಪ್ಪಿದ ದುರಂತ ಮಣಿಪಾಲ(reporterkarnataka.com): ಬೆಂಕಿ ಅನಾಹುತಕ್ಕೆ ಇಲ್ಲಿನ ಪೇಟೆಯಲ್ಲಿರುವ ವಸತಿ ಗೃಹದಲ್ಲಿದ್ದ ರೆಸ್ಟೋರೆಂಟ್ ಒಂದು ಸುಟ್ಟು ಕರಕಲಾದ ಘಟನೆ ಶುಕ್ರವಾರ ನಡೆದಿದೆ. ಖಾಸಗಿ ವಸತಿಗೃಹದ ರೆಸ್ಟೋರೆಂಟ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ... ಕಾರ್ಕಳದ ನಂದಳಿಕೆ ಸಮೀಪ ಇನ್ನೋವಾ- ಸ್ಕೂಟರ್ ಭೀಕರ ಅಪಘಾತ: 2 ಬಲಿ ಕಾರ್ಕಳ(reporterkarnataka.com) : ಇನ್ನೋವಾ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ಬೆಳ್ಮಣ್ ಸಮೀಪದ ನಂದಳಿಕೆ ಮಾವಿನ ಕಟ್ಟೆ ಬಳಿ ಭಾನುವಾರ ನಡೆದಿದೆ. ಅಪಘಾತದಲ್ಲಿ ಇಬ್ಬರು ಅಣ್ಣತಮ್ಮಂದಿರಾದ ಸಂದೀಪ್ ಮತ್ತು ಸತೀಶ್ ಮೃತಪಟ್ಟಿದ್ದಾರೆ. ನಿಟ್ಟೆಯಿಂ... ವಿಜಯಪುರದಲ್ಲಿ ಮತ್ತೆ ಭೂಕಂಪನ: ಶಿರನಾಳ ಗ್ರಾಮದಲ್ಲಿ ಬೆಳ್ಳಂಬೆಳಗೆ ನಡುಗಿದ ಭೂಮಿ; ಭಯಭೀತರಾದ ಗ್ರಾಮಸ್ಥರು ಮಾಯಪ್ಪ ಲೋಖಂಡೆ ಶಿರನಾಳ ವಿಜಯಪುರ info.reporterkarnataka@gmail.com ವಿಜಪುರ ತಾಲೂಕಿನ ಶಿರನಾಳ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಇಂದು ಮುಂಜಾನೆ ಭೂಕಂಪನದ ಅನುಭವವಾಗಿದೆ. ಶಿರನಾಳ ಶನಿವಾರ ಬೆಳಗ್ಗೆ 6:22 ಭೂಮಿ ಭೂಕಂಪನ ಆಗಿದೆ. ಜನರು ಭಯಭೀತರಾಗಿ ಮನೆಯಿಂದ ಹೊರಗೋಡಿದ್ದಾರ... ಕೇರಳದ ಕಣ್ಣೂರಿನಲ್ಲಿ ಕಚ್ಚಾ ಬಾಂಬ್ ಸ್ಫೋಟ: ಅಸ್ಸಾಂ ಮೂಲದ ತಂದೆ – ಮಗ ದಾರುಣ ಸಾವು ಸಾಂದರ್ಭಿಕ ಚಿತ್ರ ತಿರುವನಂತಪುರ(reporterkarnataka.com): ಕಚ್ಚಾ ಬಾಂಬ್ ಸ್ಫೋಟಗೊಂಡು ತಂದೆ, ಮಗ ಸಾವನ್ನಪ್ಪಿರುವ ಭೀಕರ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಅಸ್ಸಾಂ ಮೂಲದ ಫೈಝಲ್ ಖಾನ್ (45) ಪುತ್ರ ಶಾಹೀದುಲ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಲ್ಲಿ ಗುಜರಿ... ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿ ಸೇತುವೆಯಿಂದ ಯುವಕ ನದಿಗೆ ಹಾರಿದ ಶಂಕೆ: ಹುಡುಕಾಟ ಆರಂಭ ಉಡುಪಿ(reporterkarnataka.com): ಮೂಡುಬೆಳ್ಳೆ- ಅಲೆವೂರು ರಾಜ್ಯ ಹೆದ್ದಾರಿಯ ಸಂಪರ್ಕ ರಸ್ತೆಯ ಸೇತುವೆಯ ಮೇಲೆ ದ್ವಿಚಕ್ರ ವಾಹನವನ್ನು ನಿಲ್ಲಿಸಿ ಯುವಕನೊಬ್ಬ ನದಿಗೆ ಹಾರಿದ್ದನೆಂದು ಸ್ಥಳಿಯರು ಶಂಕೆ ವ್ಯಕ್ತಪಡಿಸಿದ್ದಾರೆ . ಜುಲೈ6ರ ಮಧ್ಯಾಹ್ನ 2.30 ಘಂಟೆ ಸಮಯದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ... ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಕೊಲೆ ಹುಬ್ಬಳ್ಳಿ (Reporterkarnataka.com) ಹಾಡಹಗಲೇ ನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳಿಬ್ಬರು ಭೀಕರವಾಗಿ ಹತ್ಯೆ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ವಾಸ್ತು ಗುರೂಜಿ ಅವರ ಕೊನೆಗೂ ಮುನ್ನ ಹಂತಕರಿಬ್ಬರು ನಡೆಸಿದ ಹೈಡ... « Previous Page 1 …234 235 236 237 238 … 301 Next Page » ಜಾಹೀರಾತು