ಕೊರೊನಾ ಟೆಸ್ಟ್ ಮಾಡಿ ಪಾದಯಾತ್ರೆ ಹತ್ತಿಕ್ಕಲು ಬಿಜೆಪಿ ಹುನ್ನಾರ: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಆರೋಪ ರಾಮನಗರ(reporterkarnataka.com): ಕೊರೊನಾ ಟೆಸ್ಟ್ ಮಾಡಲು ಬಿಜೆಪಿಯವರು ವೈದ್ಯರನ್ನು ಕಳುಹಿಸಿದ್ದರು. ಪರೀಕ್ಷೆಯಲ್ಲಿ ಪಾಸಿಟಿವ್ ಅಂತ ತೋರಿಸಿ ಪಾದಯಾತ್ರೆ ಹತ್ತಿಕ್ಕುವ ಹುನ್ನಾರವನ್ನು ಬಿಜೆಪಿ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪಾದಿಸಿದರು. .ದೊಡ್ಡ ಆಲಹಳ್ಳ... ಹಾವೇರಿ: ಎತ್ತಿನ ಗಾಡಿಗೆ ಲಾರಿ ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು: 2 ಎತ್ತುಗಳು ಬಲಿ, ಇಬ್ಬರಿಗೆ ಗಾಯ ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ info.reporterkarnataka@gmail.com ಎತ್ತಿನ ಗಾಡಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎತ್ತಿನ ಗಾಡಿ ಪೂರ್ಣ ಜಖಂಗೊಂಡ ಪರಿಣಾಮ ಸ್ಥಳದಲ್ಲಿ ಓರ್ವ ಮೃತಪಟ್ಟಿದ್ದು, 2 ಎತ್ತುಗಳು ಕೂಡ ಅಸುನೀಗಿವೆ. ದುರಂತದಲ್ಲಿ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಹಾವೇರ... ಬೆಂದೂರುವೆಲ್ ವಾಣಿಜ್ಯ ಕಟ್ಟಡದಲ್ಲಿ ಅಗ್ನಿ ಆಕಸ್ಮಿಕ: ಅಪಾರ ಹಾನಿ; ದುರಂತಕ್ಕೆ ಏನು ಕಾರಣ? ಮಂಗಳೂರು(reporterkarnataka.com): ನಗರದ ಬೆಂದೂರುವೆಲ್ ನ ಪ್ಯಾರಾಮೌಂಟ್ ಕಟ್ಟಡದಲ್ಲಿರುವ ಎಲ್ಜಿ ಶೋ ರೂಂನಲ್ಲಿ ಅಗ್ನಿ ಆಕಸ್ಮಿಕವಾಗಿ ಸಂಭವಿಸಿದ್ದು, ಅಪಾರ ನಷ್ಟ ಸಂಭವಿಸಿದೆ. ಇಲ್ಲಿ ಅಕ್ಕಪಕ್ಕದಲ್ಲಿ ಹಲವು ಕಟ್ಟಡಗಳಿದ್ದು, ಅಗ್ನಿ ಆಕಸ್ಮಿಕದಿಂದಾಗಿ ಅವರು ಆತಂಕವನ್ನು ಎದುರಿಸಬೇಕಾಯಿತು. ಬೆಂ... ಕಾರ್ಕಳ: ಸ್ಕೂಟರ್, ಮೊಬೈಲ್ ಮನೆಯಲ್ಲೇ ಬಿಟ್ಟು ವ್ಯಕ್ತಿ ನಾಪತ್ತೆ ಕಾರ್ಕಳ( reporterkarnataka.com): ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಜೋಡುರಸ್ತೆಯಲ್ಲಿ ನಡೆದಿದೆ. ವಾಸುದೇವ ನಾಯಕ್ (56) ಎಂಬವರು ಮರ ಕತ್ತರಿಸುವ ಕೆಲಸ ಮಾಡಿಕೊಂಡಿದ್ದು, ಅವರ ಪತ್ನಿ ಗೇರುಬೀಜ ಫ್ಯಾಕ್ಟರಿಗೆ ಕೆಲಸಕ್ಕೆ ಹೋಗ... ಪಂಚ ರಾಜ್ಯಗಳ ಎಲೆಕ್ಷನ್ ಘೋಷಣೆ: ಬಹಿರಂಗ ಪ್ರಚಾರಕ್ಕೆ ಚುನಾವಣಾ ಆಯೋಗ ಬ್ರೇಕ್ ; ಮಾರ್ಚ್ 10ರಂದು ಮತ ಎಣಿಕೆ ಹೊಸದಿಲ್ಲಿ(reporterkarnataka.com): ಬಹು ನಿರೀಕ್ಷೆಯ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ, ಮಣಿಪುರ ರಾಜ್ಯಗಳ ವಿಧಾನ ಸಭಾ ಚುನಾವಣೆ ನಡೆಯಲಿದೆ. 5 ರಾಜ್ಯಗಳ ಒಟ್ಟು18.34 ಕೋಟಿ ಮತದಾರರು ಮತದಾನ ಚ... ವೀಕೆಂಡ್ ಕರ್ಫ್ಯೂ: ಕಾಫಿನಾಡು ಚಿಕ್ಕಮಗಳೂರು ಸ್ತಬ್ಧ; ರಸ್ತೆಗಳೆಲ್ಲ ಖಾಲಿ ಖಾಲಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ವಾರಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಇಂದು ಬಹುತೇಕ ಸ್ತಬ್ಧವಾಗಿದೆ. ಸದಾ ಜನ ಮತ್ತು ವಾಹನಗಳಿಂದ ಗಿಜಿಗುಡುತ್ತಿದ್ದ ಮಹಾತ್ಮಗಾಂಧಿ ರಸ್ತೆ, ಮಾರ್ಕೆಟ್ ರಸ್ತೆ, ಐಜಿ ರಸ್ತೆ ಸೇರಿದಂತೆ ಪ್ರಮುಖ ... ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದ ವೀಕೆಂಡ್ ಕರ್ಪ್ಯೂ ಬಿಸಿ; ಬಸ್ ಗಳಿದ್ದರೂ ಪ್ರಯಾಣಿಕರಿಲ್ಲ!! ಮಂಗಳೂರು(reporterkarnataka.com): ವೀಕೆಂಡ್ ಕರ್ಫ್ಯೂ ಬಿಸಿ ಮಂಗಳೂರಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣಕ್ಕೂ ತಟ್ಟಿದೆ. ನಿಲ್ದಾಣದಲ್ಲಿ ಬಸ್ಸುಗಳಿದ್ದರೂ ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿತ್ತು. ಸದ್ಯ ಮಂಗಳೂರಿನಿಂದ 50% ಸರ್ಕಾರಿ ಬಸ್ ಗಳಷ್ಟೇ ಓಡಾಟ ನಡೆಸುತ್ತಿದೆ. ಹೊರ ಜಿಲ್ಲೆ ಮತ್ತು... ಮೂಡಿಗೆರೆ; ಆಟೋ ಡ್ರೈವರ್ ಅಚಾತುರ್ಯ; ಅಡಿಕೆ ತುಂಬಿದ ಪಿಕಪ್ ವಾಹನ ಪಲ್ಟಿ ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ಮೂಡಿಗೆರೆ ತಾಲೂಕಿನ ನಿರ್ಗಂಡಿ ಬಳಿಯಲ್ಲಿ ಅಡಿಕೆ ತುಂಬಿದ ಪಿಕಪ್ ಪಲ್ಟಿಯಾಗಿದ್ದು, ಅದೃಷ್ಟ ವಾಶತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆಟೋ ಡ್ರೈವರ್ ನ ಅಚಾತುರ್ಯದಿಂದ ಈ ನಡೆದ ಘಟನೆ ನಡೆದಿದೆ. ಮೂಡಿಗೆರೆ ಸಮೀಪ... ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಮುಖ್ಯ ಶಿಕ್ಷಕಿ: ತಡವಾಗಿ ಬೆಳಕಿಗೆ ಬಂದ ಅಮಾನವೀಯ ಘಟನೆ ಮಂಡ್ಯ(reporterkarnataka.com): ಶಾಲೆಗೆ ಮೊಬೈಲ್ ತಂದ ವಿದ್ಯಾರ್ಥಿನಿಗೆ ಮುಖ್ಯಶಿಕ್ಷಕಿ ಬಟ್ಟೆ ಬಿಚ್ಚಿಸಿ ಶಿಕ್ಷೆ ಕೊಟ್ಟಿರುವ ಅಮಾನವೀಯ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ. ಒಂದು ವಾರದ ಹಿಂದೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗಣಂಗೂರು... ಪುತ್ರಿಯ ಅನಾರೋಗ್ಯ: ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ತಾಯಿ ಆತ್ಮಹತ್ಯೆ ಮೈಸೂರು(reporterkarnataka.com): ಪುತ್ರಿಯ ಅನಾರೋಗ್ಯದಿಂದ ಮಾನಸಿಕ ಖಿನ್ನತೆಗೊಳಗಾಗಿ ಬಳಲುತ್ತಿದ್ದ ಮಹಿಳೆಯೊಬ್ಬರು ಆಸ್ಪತ್ರೆಯ ಬಾತ್ ರೂಮ್ನಲ್ಲಿ ಕತ್ತು ಕುಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ ನಡೆದಿದೆ. ನಗರದ ಹೂಟಗಳ್ಳಿ ನಿವಾಸಿಯಾದ ... « Previous Page 1 …235 236 237 238 239 … 279 Next Page » ಜಾಹೀರಾತು