ಮತಾಂತರ ನಿಷೇಧ ಕಾಯ್ದೆ; ರಾಜ್ಯದಲ್ಲಿ ಮೊದಲ ಪ್ರಕರಣ ಯಶವಂತಪುರ ಠಾಣೆಯಲ್ಲಿ ದಾಖಲು; ಯುವಕನ ಬಂಧನ ಬೆಂಗಳೂರು(reporterkarnataka.com); ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ಮೊದಲ ಪ್ರಕರಣ ನಗರದ ಯಶವಂತಪುರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಸೈಯದ್ ಮೊಯಿನ್ (24) ವಿರುದ್ಧ ಮತಾಂತರ ನಿಷೇಧ ಕಾಯ್ದೆಯಲ್ಲಿ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರಿನ ಯಶವಂತಪುರ ಠಾಣಾ ವ... ಕಲ್ಲಡ್ಕ: ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ಪಿಲ್ಲರ್ ಹಠಾತ್ ಕುಸಿತ ಬಂಟ್ವಾಳ(reporterkarnataka.com): ಚತುಷ್ಪಥ ಕಾಮಗಾರಿಯ ಫ್ಲೈ ಓವರ್ ನಿರ್ಮಾಣ ಹಂತದಲ್ಲಿ ಕುಸಿದು ಬಿದ್ದ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಪೇಟೆಯಲ್ಲಿ ಗುರುವಾರ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಚತುಷ್ಪಥ ಕಾಮಗಾರಿ ಭಾಗವಾಗಿ ಕಲ್ಲಡ್ಕ ಪೇಟೆಯಲ್ಲಿ ಫ್ಲೈ ಓವರ್ ನಿರ್ಮ... ಮಂಗಳೂರು: ಸಾವಿಗೆ ಶರಣಾದ ರಾಷ್ಟ್ರೀಕೃತ ಬ್ಯಾಂಕಿನ ಲೇಡಿ ಮೆನೇಜರ್ ; ಹಿರಿಯ ಅಧಿಕಾರಿಗಳ ಕಿರುಕುಳ ಕಾರಣವೇ? ಮಂಗಳೂರು(reporterkarnataka.com) : ರಾಷ್ಟ್ರೀಕೃತ ಬ್ಯಾಂಕ್ ವೊಂದರ ಮಹಿಳಾ ಮೆನೇಜರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಯೆಯ್ಯಾಡಿಯಲ್ಲಿ ನಡೆದಿದೆ. ಸಾವಿಗೆ ಶರಣಾದ ಬ್ಯಾಂಕ್ ಮೆನೇಜರ್ ಅವರನ್ನು ಪದ್ಮಾವತಿ(52) ಎಂದು ಗುರುತಿಸಲಾಗಿದೆ. ಇವರು ಬ್ಯಾಂಕಿನ ಬಿಜೈ ಶಾಖೆಯಲ್ಲಿ ವ್ಯವಸ್ಥಾಪಕಿಯಾಗಿದ್ದರ... ಇಬ್ಬರು ಬೇಟೆಗಾರರ ಬಂಧನ: ಮಹಾರಾಷ್ಟ್ರದಲ್ಲಿ ಮಾರಾಟಕ್ಕೆ ಯತ್ನಿಸಿದ 3 ಜೀವಂತ ಕಾಡು ಹಂದಿ ವಶಕ್ಕೆ ರಾಹುಲ್ ಅಥಣಿ ಬೆಳಗಾವಿ info.reporterkarnataka@gmail.com ಅಥಣಿ ತಾಲೂಕಿನ ಬಾಳಿಗೇರಿ ಗ್ರಾಮದ ಹೊರವಲಯದಲ್ಲಿ ಕಾಡು ಹಂದಿ ಬೇಟೆಯಾಡುತ್ತಿದ್ದ ಇಬ್ಬರನ್ನು ಬೆಳಗಾವಿ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದವರು ಭಾನುವಾರ ಬಂಧಿಸಿ, ಮೂರು ಜೀವಂತ ಕಾಡುಹಂದಿ, ಹಗ್ಗ ಹಾಗೂ ವಿವಿಧ ಸಾಮಗ್ರಿ ವಶಪಡಿಸಿಕೊ... ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ ಮಂಗಳೂರು(reporterkarnataka.com): ಕಂಬಳ ಕ್ಷೇತ್ರದ ಮಹಾನ್ ಸಾಧಕ ಇರುವೈಲು ಪಾಣಿಲ ಬಾಡ ಪೂಜಾರಿ ವಯೋಸಹಜ ಕಾಯಿಲೆ ಯಿಂದ ನಿಧನರಾಗಿದ್ದಾರೆ . ಕಂಬಳ ಕ್ಷೇತ್ರದಲ್ಲಿ ಇವರ ಯಜಮಾನ ನೇತೃತ್ವದಲ್ಲಿ ಕೋಣಗಳು ವಿಶೇಷ ಸಾಧನೆ ಮಾಡಿದ್ದರು. ಇವರ ಯಜಾಮಾನಿಕೆಯಲ್ಲಿ ಕಂಬಳದ ಉಸೇನ್ ಬೋಲ್ಟ್ ಖ್ಯಾತಿಯ ಅಶ್... ಮಂಗಳೂರು: ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣಿಗೆ ಶರಣು; ಕಾರಣ ಇನ್ನೂ ನಿಗೂಢ ಮಂಗಳೂರು(reporterkarnataka.com): ಕೊಡಗು ಪ್ರವಾಸದಿಂದ ಹಿಂತಿರುಗಿದ ದಂಪತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕಂಕನಾಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲಿಕಾರ್ಜುನ್ (35) ಹಾಗೂ ಸೌಮ್ಯ (34) ದಡದ ಅವರು 2 ದಿನಗಳ ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ತೆರಳಿದ್ದರು. ನಂತರ ಹಿಂ... ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಕಾಶ್ಮೀರದ ವೈಷ್ಣೋದೇವಿ ದೇಗುಲ ದರ್ಶನ: ಟೆಕ್ಕಿಗೆ ಟೋಪಿ ಹಾಕಿದ ವಂಚಕ ಮಂಗಳೂರು(reporter Karnataka.com): ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಮಂಗಳೂರಿನಿಂದ ಖಾಸಗಿ ಹೆಲಿಕಾಪ್ಟರ್ ಸೇವೆ ಒದಗಿಸುವುದಾಗಿ ಬೆಂಗಳೂರು ಮೂಲದ ಟೆಕ್ಕಿಯೊಬ್ಬರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಬೆಂಗಳೂರಿನ ಟೆಕ್ಕಿಗೆ ಮಂಗಳೂರಿನಿಂದ ವೈಷ್ಣೋದೇವಿ ದೇವಾಲಯದ ದರ್ಶನಕ್ಕೆ ನೇರ ಹೆ... ವಿಪರೀತ ತಲೆ ನೋವು: ಉದ್ಯಾವರ ಸಂಪಿಗೆ ನಗರದಲ್ಲಿ ವೃದ್ಧ ನೇಣು ಬಿಗಿದು ಆತ್ಮಹತ್ಯೆ ಉಡುಪಿ(reporterkarnataka.com): ತಲೆ ನೋವಿನಿಂದ ಬಳಲುತ್ತಿದ್ದ ವೃದ್ಧರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉದ್ಯಾವರ ಸಂಪಿಗೆನಗರದಲ್ಲಿ ಇಂದು ನಡೆದಿದೆ. ಶಂಕರ ಮರಕಾಲ(77) ಆತ್ಮಹತ್ಯೆ ಮಾಡಿಕೊಂಡ ವೃದ್ಧ. ಇವರು 40 ವರ್ಷಗಳಿಂದ ತೀವ್ರವಾದ ತಲೆ ನೋವಿನಿಂದ ಬಳಲುತ್ತಿದ್ದು, ಇ... ಗಾಂಜಾ ಸೇವನೆ: ಮಣಿಪಾಲದಲ್ಲಿ 11 ಮಂದಿ ಕಾಲೇಜು ವಿದ್ಯಾರ್ಥಿಗಳ ಬಂಧನ ಮಣಿಪಾಲ(reporterkarnataka.com):ಗಾಂಜಾ ಸೇವನೆಗೆ ಸಂಬಂಧಿಸಿ 11 ಮಂದಿ ಕಾಲೇಜು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಯಶ್ ಶರ್ಮಾ(19), ಪ್ರಥಮೇಶ್ ಬಿ. ಪೈ (20), ರೋಹನ್ ಖ್ಯಾನಿ (20), ಯಶ್ ... ಕಾಮುಕ ಶಿಕ್ಷಕನಿಗೆ ಗ್ರಾಮಸ್ಥರಿಂದ ಮೆರವಣಿಗೆ: ಮುಖಕ್ಕೆ ಕಪ್ಪು ಮಸಿ, ಚಪ್ಪಲಿಯಿಂದ ಧರ್ಮದೇಟು ಚೈಬಾಸಾ (reporterkarnataka.com ): ವಿದ್ಯಾರ್ಥಿನಿಯರಿಗೆ ಪಾಠದ ವೇಳೆಯಲ್ಲಿ ಅಶ್ಲೀಲ ವೀಡಿಯೊಗಳನ್ನು ತೋರಿಸಿ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಶಾಲಾ ಶಿಕ್ಷಕರೊಬ್ಬರ ಮುಖಕ್ಕೆ ಕಪ್ಪು ಬಣ್ಣ ಬಳಿದು ಗ್ರಾಮಸ್ಥರು ಮೆರವಣಿಗೆ ನಡೆಸಿದ ಘಟನೆ ಜಾರ್ಖಂಡ್ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ನಡೆದಿದ... « Previous Page 1 …235 236 237 238 239 … 310 Next Page » ಜಾಹೀರಾತು