ಭಾರತವಿನ್ನು ಹೈಡ್ರೋಜನ್ ಚಾಲಿತ ರಾಷ್ಟ್ರ; ಹಸಿರು ಶಕ್ತಿಯ ಕಾರು ಚಲಾಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ * ಸ್ವತಃ ಹೈಡ್ರೋಜನ್ ಚಾಲಿತ ವಿನೂತನ ಕಾರ್ ಚಲಾಯಿಸಿ ಗಮನ ಸೆಳೆದ ಸಚಿವರು * ರಸ್ತೆಯಲ್ಲಿ ಸಂಚಾರಕ್ಕಿಳಿದ ಟೊಯೋಟಾ, ಕಿರ್ಲೋಸ್ಕರ್, NISE ತಯಾರಿಸಿದ ಹಸಿರು ಕಾರ್ ನವದೆಹಲಿ(reporterkarnataka.com): ʼಆತ್ಮನಿರ್ಭರ್ ಭಾರತʼ ಇನ್ನು ʼಹೈಡ್ರೋಜನ್ ಚಾಲಿತ ವಾಹನಗಳ ರಾಷ್ಟ್ರʼವಾಗಿ ಕಂಗೊ... ನೇಮಕಾತಿ ಮೀಸಲಾತಿ ನೀಡಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ: ವಿಧಾನ ಪರಿಷತ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ(reporterkarnataka.com): ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಇಂದು ವಿಧಾನ ಪ... ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಮತ್ತಷ್ಟು ಬಿಗಿಗೊಳಿಸಲು ಕ್ರಮ: ಗೃಹ ಸಚಿವ ಜಿ.ಪರಮೇಶ್ವರ ಬೆಳಗಾವಿ ಸುವರ್ಣವಿಧಾನಸೌಧ (reporterkarnataka.com): ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು. ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಸದಸ್... ಪ್ರಧಾನಿಯ ಅವಾಚ್ಯ ಪದಗಳಿಂದ ಅವಹೇಳನ ಪ್ರಕರಣ: ಮಡಿಕೇರಿಯ ಸ್ಪೈಸಸ್ ಅಂಗಡಿಯ ಮೂವರು ಯುವಕರ ಬಂಧನ *ಪೊಲೀಸರಿಂದ ಸುಮುಟೊ ಕೇಸ್ ದಾಖಲು* ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಮಡಿಕೇರಿಯ ಸ್ಪೈಸಸ್ ಅಂಗಡಿಯಲ್ಲಿ ಮೂವರು ದೇಶದ ಪ್ರಧಾನಿ ಮೋದಿ ಅವರನ್ನು ಅವ್ಯಾಚ ಶಬ್ದಗಳಿಂದ ನಿಂದಿಸಿದ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇವರ ವಿರುದ್ಧ ಸುಮೊಟ... ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಹಂತಕನಿಗೆ ಗಲ್ಲು ಶಿಕ್ಷೆ: ನಾಲ್ವರ ಕೊಂದಾತನಿಗೆ ಮರಣ ದಂಡನೆ ಗಿರಿಧರ್ ಕೊಂಪುಳಿರ ಮಡಿಕೇರಿ info.reporterkarnataka@gmail.com ಕೊಡಗು ಜಿಲ್ಲೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಇಲ್ಲಿನ ನ್ಯಾಯಾಲಯ ಎರಡು ಪ್ರಕರಣಗಳಲ್ಲಿ ಗಲ್ಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ವಿರಾಜಪೇಟೆಯ ಸೆಷನ್ಸ್ ನ್ಯಾಯಾಲಯ ಅತಿ ಶೀಘ್ರದಲ್ಲಿ ಶಿಕ್ಷೆ ಪ್ರಕಟಿಸಿದೆ. ಪೊನ್ನಂಪೇಟೆ... ಬೆಳಗಾವಿ ಅಧಿವೇಶನ: ವಿಧಾನಸಭೆಯಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ವಿಧೇಯಕ ಮಂಡನೆ ಬೆಳಗಾವಿ, ಸುವರ್ಣ ವಿಧಾನಸೌಧ (reporterkarnataka.com): 2025ನೇ ಸಾಲಿನ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ ಮತ್ತು ನಿಯಂತ್ರಣ) ವಿಧೇಯಕವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ವಿಧಾನಸಭೆಯಲ್ಲಿ ಮಂಡಿಸಿದರು. ವಿಧೇಯಕದ ಪ್ರಸ್ತಾವವನ್ನು ಅಂಗೀಕರಿಸಲಾಯಿತು. 2025ನೇ ಸಾಲ... ರಾಜಸ್ಥಾನದ ಬಿಕಾನೇರ್ ನಲ್ಲಿ ಕರ್ತವ್ಯದಲ್ಲಿದ್ದ ಕಾಫಿನಾಡ ಯೋಧ ಸಾವು ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು info.reporterkarnataka@gmail.com ರಾಜಸ್ಥಾನದ ಬಿಕಾನೇರ್ ನಲ್ಲಿ ಸೇವೆನಿರತ ಕಾಫಿನಾಡ ಯೋಧ ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಮೃತಪಟ್ಟ ಯೋಧ ಕಡೂರಿನ ಗಿರೀಶ್ (37) ಆಗಿದ್ದಾರೆ. ಗಿರೀಶ್ ಅವರು ಗಡಿ ಭದ್ರತಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್... ಮೈಸೂರು-ಕುಶಾಲನಗರ ಹೆದ್ದಾರಿ ಪ್ಯಾಕೇಜ್ 2 ಕಾಮಗಾರಿ ಆರಂಭ: 412 ಕೋಟಿ ರೂ. ವೆಚ್ಚದಲ್ಲಿ ಅಗಲೀಕರಣ ಗಿರಿಧರ್ ಕೊಂಪುಳಿರ ಮಡಿಕೇರಿ info.repprterkarnataka@gmail.com ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ 275 lರ ಎರಡನೇ ಹಂತದ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ಹಸಿರು ನಿಶಾನೆ ದೊರೆತಿದ್ದು, ಕಾಮಗಾರಿ ಆರಂಭವಾಗಲಿದೆ. 92.3 ಕಿಲೋಮೀಟರ್ ಉದ್ದದ ಈ 4-ಲೇನ್ ಹೆದ್ದಾರಿ ಯೋಜನೆಯು ಒಟ್ಟು 4126... ಉಡುಪಿ ಶ್ರೀಕೃಷ್ಣ ಮಠಕ್ಕೆ ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಭೇಟಿ: ‘ಅಭಿನವ ಕೃಷ್ಣದೇವರಾಯ’ ಬಿರುದು ಪ್ರದಾನ ಉಡುಪಿ(reporterkarnataka.com): ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಗೀತೋತ್ಸವ ಸಮಾರೋಪ ಸಮಾರಂಭದಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಮತ್ತು ನಟ ಪವನ್ ಕಲ್ಯಾಣ್ ಪಾಲ್ಗೊಂಡಿದ್ದು, ಅವರಿಗೆ ಅಭಿನವ ಕೃಷ್ಣದೇವರಾಯ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಕೃಷ್ಣದೇವರಾಯ ಆದರ್ಶ ರಾಜ್ಯ ನಿರ್ಮಾಣ ಮಾಡಿದ್ದರು. ಸನಾತ... ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವವರೆಗೆ ವಿರಮಿಸುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಜ್ಞೆ •*ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟನೆ* ⦁*2 ವರ್ಷಗಳಲ್ಲಿ 300 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ* ಬೆಂಗಳೂರು(reporterkarnataka.com): ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕ... « Previous Page 1 …24 25 26 27 28 … 294 Next Page » ಜಾಹೀರಾತು